Monday, February 23, 2026

political news

ಮತ್ತೆ ಹರಿದಾಡುತ್ತಿರುವ ಸಿಡಿ ವಿಚಾರ, ಸಾಹುಕಾರ್ ಗೆ ಟಾಂಗ್ ಕೊಟ್ಟ ಕನಕಪುರ ಬಂಡೆ

political news: ರಾಜ್ಯ ರಾಜಕೀಯದಲ್ಲಿ ಪಕ್ಷದ ನಅಯಕರು ವಿರೋಧ ಪಕ್ಷದವರನ್ನು ಕಾಲೆಳೆಯಲು ಮತ್ತು ಪಕ್ಷದ ಬಲವನ್ನು ಹೆಚ್ಚಿಸಿಕೊಳ್ಳಲು ಹಲವಾರು ತಂತ್ರಗಳನ್ನು ಮಾಡುತಿದ್ದಾರೆ.ಈ ಹಿಂದೆ ಮಾಜಿ ಸಚಿವ ರಮೇಶ್ ಜಾರಕಿಹೊಳೆ ಅವರು ಡಿಕೆ ಶಿವಕುಮಾರ್ ಅವರು ತಮ್ಮ ಆಸ್ತಿಯ ವಿವರದ ಬಗ್ಗೆ ಮಾತನಾಡಿರುವ ಆಡಿಯೋವನ್ನು ಮಾಧ್ಯಮದವರ ಮುಂದೆ ಬಹಿರಂಗ ಪಡಿಸಿದರು. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ದಕ್ಕೆ...

ಶಿರಾ-ಚಂಗಾವರ ರಸ್ತೆಗೆ ಗುದ್ದಲಿ ಪೂಜೆ ಶಿರಾ ಶಾಸಕ ರಾಜೇಶ್ ಗೌಡರಿಗೆ ಅಭಿನಂದನೆ

political news ಶಿರಾ : ಶಿರಾ ಕ್ಷೇತ್ರದ ಬಿಜೆಪಿ ಶಾಸಕರಾದ ಡಾ. ಸಿ. ಎಂ. ರಾಜೇಶ್ ಗೌಡ, ಕಗ್ಗಲಡು ಗ್ರಾಮದಲ್ಲಿ ಸುಮಾರು 8.5 ಕೋಟಿ ವೆಚ್ಚದಲ್ಲಿ ಶಿರಾ - ಚಂಗಾವರ ರಸ್ತೆ ಡಾಂಬರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿದ್ದಾರೆ. ಬಹು ವರ್ಷಗಳ ಬೇಡಿಕೆಯಾಗಿದ್ದ ರಸ್ತೆ ಸಾರ್ವಜನಿಕರಿಗೆ ಅಡ್ಡಾಡಲು ತುಂಬಾ ಸಮಸ್ಯೆ ಆಗ್ತಿತ್ತು. ಶಿರಾ ನಗರಕ್ಕೆ ಅತಿ ಜನ...

ನಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಸರ್ವನಾಶ ಮಾಡಲು ಮೂವರು ಒಟ್ಟಾಗಿ ಕೆಲಸ ಮಾಡುತ್ತೇವೆ.

political news byatarayana pura ಬ್ಯಾಟರಾಯನಪುರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಮೂರು ಟಿಕೆಟ್ ಆಕಾಂಕ್ಷಿಗಳು ಇಷ್ಟು ದಿನ ನಾ ಮುಂದು ತಾ ಮುಂದು ಅಂತ ಜನರ ಮನವೊಲಿಸಲು ಸಾಮಾಜಿಕ ಕೆಲಸ ಮಾಡುವ ಮೂಲಕ ಜನರ ಮತವನ್ನು ತಮ್ಮತ್ತ ಸೆಳೆದುಕೊಳ್ಳುವ ತಯಾರಿಯಲ್ಲಿದ್ದರು. ಆದರೆ ಭಾರತೀಯ ಜನತಾ ಪಾರ್ಟಿ  ಪಕ್ಷದಿಂದ ಮೂರು ಅಭ್ಯರ್ಥಿಗಳು ಚುನಾವಣೆಯಲ್ಲಿ  ಕಣಕ್ಕಿಳಿಯಲು ಸಜ್ಜಾಗಿದ್ದರು. ಆದರೆ ಒಂದೇ...

ಕರ್ನಾಟಕ ಬಂದ್- ಕಾಂಗ್ರೆಸ್ ಕರೆಗೆ, ಸಿಎಂ ತಿರುಗೇಟು

politiical news ಮಾರ್ಚ 9 ನೇ ತಾರೀಕಿನಂದು ರಾಜ್ಯಾದ್ಯಂತ ಬಂದ್ ಗೆ ಕರೆ ಕೊಟ್ಟಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಸಿಎಂ ಬಸವರಾಜ ಬೊಮ್ಮಾಯಿ  ತಿರುಗೇಟು ನೀಡಿದ್ದಾರೆ. ಆಡಳತ ಪಕ್ಷದ ವಿರುದ್ದ ಆರೋಪ ಮಾಡಲು ಯಾವ ನೈತಿಕತೆ ಇದೆ ಇವರಿಗೆ. ಮೊದಲು ತಮ್ಮ ಅಧಿಕಾರವದಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿ. ಜನರಿಗೆ ಎಲ್ಲವು ಗೊತ್ತಿದೆ. ಯಾರು...

ಮಾಡಾಳ್ ಬಂಧನದಿಂದ ಪಕ್ಷಕ್ಕೆ ತೊಂದರೆಯಾಗುವುದಿಲ್ಲ- ಜಗದೀಶ್ ಶೆಟ್ಟರ್

political news ದಾವಣಗೆರಯ ಚೆನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಅವರು ಪುತ್ರ ಲಂಚದ ಆರೋಪದ ಮೇಲೆ ಬಂದಿತರಾಗಿರುವ ಬೆನ್ನಲ್ಲೆ ಶಾಸಕ ಮಾಡಾಳ್ ವಿರುಪಾಕ್ಷಪ್ಪ ನವರನ್ನು ಉಓಕಾಉಯಕ್ತ ಅಧಿಕಅರಿಗಳು ಶಾಸಕರನ್ನು ಬಂದಿಸುವ ಯತ್ನದಲ್ಲಿದ್ದಾಗ ಶಾಸಕತು ತಲೆ ಮರೆಸಿಕೊಂಡಿದ್ದು ಅವರ ಹುಡುಕಾಟದಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಲಂಚದ ಆರೋಪದ ಮೇಲೆ ಬಿಜೆಪಿಯ...

ದಾವಣಗೆರೆ ಶಾಸಕನಿಗೆ ಪುತ್ರನಿಂದ ಕಂಟಕ. ಲೋಕಾಯುಕ್ತ ಬಲೆಗೆ ಶಾಸಕನ ಪುತ್ರ. ಲಂಚ ತೆಗೆದುಕೊಳ್ಳುವಾಗ ಸೆರೆ

political news ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಮಡಾಳ್ ವಿರುಪಾಕ್ಷಪ್ಪ ನವರ ಪುತ್ರನನ್ನು ಕಾಮಗಾರಿಗಾಗಿ ಲಂಚ ತೆಗೆದುಕೊಂಡಿರುವುದು ಸಿಬಿಐ ಬಲೆಗೆ ಬಿದಿದ್ದರಿಂದ  ಅವರನ್ನು ಅಧಿಕಾರಿಗಳು ಬಂದಿಸಿದ್ದಾರೆ. ಇದರಿಂದ ಬಿಜೆಪಿಯವರು ಬ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಎಂಬುದು ಸ್ಪಷ್ಟವಾಗಿದೆ.ಹಾಗಾಗಿ ಅವರು ಶಾಸಕ ಮಡಾಳ್ ವಿರುಪಾಕ್ಷಪ್ಪ ಅವರು ಮಾಜಿ ಮುಖ್ಯಮಂತ್ರಿ  ಬಿಎಸ್ ಯಡಿಯೂರಪ್ಪನವರ ಆಪ್ತರಾಗಿದ್ದೂ ಅವರನ್ನು ಕರ್ನಾಟಕ ಸಮೂನು ಮತ್ತು ಮಾರ್ಜಕ...

“ಕಾಂಗ್ರೆಸ್ ನಲ್ಲಿ ರಾಷ್ಟ್ರೀಯ ನಾಯಕರೇ ಇಲ್ಲ..!” : ಮಾಜಿ ಸಚಿವ ಈಶ್ವರಪ್ಪ

Political News: Feb:28:ಕಾಂಗ್ರೆಸ್ ನಲ್ಲಿ ರಾಷ್ಟ್ರೀಯ ನಾಯಕರು ಎಲ್ಲಿದ್ದಾರೆ ನಮ್ಮಲ್ಲಿ ಅಂದರೆ ಬಿಜೆಪಿ  ಪಕ್ಷದಲ್ಲಿ ರಾಷ್ಟ್ರೀಯ ನಾಯಕರು ರಾಜ್ಯ ನಾಯಕರು ಎಲ್ಲರೂ ಇದ್ದಾರೆ ಆದ್ದರಿಂದ ಅವರು ರಾಜ್ಯಕ್ಕೆ ಬರುತ್ತಾರೆ. ರಾಹುಲ್ ಗಾಂಧಿ ಸೋನಿಯಾ ಗಾಂಧಿ  ಪ್ರಿಯಾಂಕಾ  ಗಾಂಧಿ ಬಂದಲ್ಲೆಲ್ಲಾ ಕಾಂಗ್ರೆಸ್ ಸೋತಿದೆ.ಆದ್ದರಿಂದ ಅವರನ್ನೆಲ್ಲಾ ಕರೆಯೋಕೆ ಮಧೈರ್ಯವಿಲ್ಲ ಎಂಬುವುದಾಗಿ  ರಾಷ್ಟ್ರ ನಾಯಕರ ಪದೇ ಪದೇ ರಾಜ್ಯ ಭೇಟಿಗೆ...

ರೇಣುಕಾಚಾರ್ಯ ವಿರುದ್ಧ ಕಣಕ್ಕಿಳಿಯೋ ಎದುರಾಳಿ ಯಾರು..!?

Political News: Feb:28:ಚುನಾವಣೆ ಹತ್ತಿರವಾಗುತ್ತಿದ್ದಂತೆ ಕೈ ಕಮಲದ ಟಿಕೆಟ್ ಸಮರ ಜೋರಾಗಿದೆ. ಇದೀಗ 4 ನೇ ಬಾರಿ ಶಾಸಕರಾಗೋ ತವಕದಲ್ಲಿದ್ದಾರೆ ಹಾಲಿ ಶಾಸಕ ರೇಣುಕಾಚಾರ್ಯ. ಆದರೆ ಈಗ ಇವರ ಎದುರಾಳಿ  ಯಾರು ಎಂಬ ಪ್ರಶ್ನೆ ಎದುರಾಗಿದೆ. ಬಿಜೆಪಿಯಿಂದ ರೇಣುಕಾಚಾರ್ಯ ಅವರ ಸ್ಪರ್ಧೆ ಬಹುತೇಕ ಖಚಿತವಾದರೆ, ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ಶೀತಲ ಸಮರ ಏರ್ಪಟ್ಟಿದೆ. ಶಾಂತನಗೌಡ ಮತ್ತೆ ಸ್ಪರ್ಧಿಸುವ...

ಕಾಂಗ್ರೆಸ್ ಗೆ ಬಿಗ್ ಶಾಕ್..! ರಾಜಕೀಯ ನಿವೃತ್ತಿ ಘೋಷಿಸಿದ ಶಾಸಕ..?!

State News: Feb:28: ಚುನಾವಣೆ  ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ಗೆ ಬಹುದೊಡ್ಡ  ಶಾಕ್ ಎದುರಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುವ ಹುಮ್ಮಸ್ಸಿನಲ್ಲಿರುವ ರಾಜ್ಯ ಕಾಂಗ್ರೆಸ್‌ಗೆ  ಮೈಸೂರು ಭಾಗದಿಂದ ಬಿಗ್ ಶಾಕ್ ತಗುಲಿದೆ.  ಮೈಸೂರಿನ ಎನ್.ಆರ್ ಕ್ಷೇತ್ರದ ಹಾಲಿ ಶಾಸಕ ತನ್ವೀರ್ ಸೇಠ್  ಚುನಾವಣಾ ರಾಜಕೀಯದಿಂದ ನಿವೃತ್ತಿ ಬಯಸಿ ಎಐಸಿಸಿಗೆ ಪತ್ರ ಬರೆದಿದ್ದಾರೆ. ನನ್ನ ಮೇಲೆ...

ಅನ್ನ ಹಳಸಿತ್ತು ನಾಯಿ ಕಾದಿತ್ತು..?! ಸಿದ್ದು ಬಾಯಲ್ಲಿ ಯಾಕೀ ಮಾತು..?!

Political News: Feb:27:ಅನ್ನ ಹಳಸಿತ್ತು ನಾಯಿ ಕಾದಿತ್ತು ಎಂಬಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರಕಾರದ ಪತನಕ್ಕೆ ಬಿಜೆಪಿಯವರು  ಕಾಯುತ್ತಿದ್ದರು, ಬಿ.ಎಸ್.ಯಡಿಯೂರಪ್ಪ  ಅವರು ದುಡ್ಡು ಇಟ್ಟುಕೊಂಡು ಕಾಯುತ್ತಿದ್ದರು. 17 ಶಾಸಕರಿಗೆ ಕೋಟಿ ಕೋಟಿ ಹಣ ಕೊಟ್ಟು ಖರೀದಿಸಿದರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ  ಅವರು ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಬಿಜೆಪಿ...
- Advertisement -spot_img

Latest News

Recipe: ಹೋಟೇಲ್ ಶೈಲಿಯ ವೆಜ್ ಫ್ರೈಡ್ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, ಸಣ್ಣಗೆ ಕತ್ತರಿಸಿದ ಕ್ಯಾರೇಟ್, ಬೀನ್ಸ್, ಈರುಳ್ಳಿ, ಕ್ಯಾಪ್ಸಿಕಂ, ಹಸಿಮೆಣಸು, ಸ್ಪ್ರಿಂಗ್ ಆನಿಯನ್, ಸಣ್ಣಗೆ ಹೆಚ್ಚಿದ ಬೆಳ್ಳುಳ್ಳಿ,...
- Advertisement -spot_img