Tuesday, February 24, 2026

political news

Tumakuru: ತಮಗೆ ಸಚಿವ ಸ್ಥಾನ ಸಿಗುವ ಬಗ್ಗೆ ಶಾಸಕ ಟಿ.ಬಿ.ಜಯಚಂದ್ರ ಪ್ರತಿಕ್ರಿಯಿಸಿದ್ದು ಹೀಗೆ..

Tumakuru: ತುಮಕೂರು: ತುಮಕೂರಿನಲ್ಲಿ ಶಾಸಕ ಟಿ.ಬಿ.ಜಯಚಂದ್ರ ಮಾತನಾಡಿದ್ದು, ದೇವರಾಜ ಅರಸು ದಾಖಲೆ‌ ಮುರಿದ ಸಿಎಂ ಸಿದ್ದರಾಮಯ್ಯ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯ ನವರು ರಾಜ್ಯದಲ್ಲಿ ಅತ್ಯಂತ ದೀರ್ಘಕಾಲ ಸಿಎಂ ಆಗಿದ್ದಾರೆ. ಅವರಿಗೆ ಅಭಿನಂದನೆ ತಿಳಿಸಿ ಬಂದೆ. ದೇವರಾಜ ಅರಸು, ಸಿದ್ದರಾಮಯ್ಯ ಇಬ್ಬರು ಕಾಂಗ್ರೇಸ್ ನವರೇ. ದೇವರಾಜ ಅರಸು ಮಾದರಿಯಲ್ಲೇ ಸಿದ್ದರಾಮಯ್ಯ ಎರಡು ಬಾರಿ ಸಿಎಂ ಆಗಿ...

ಅಪ್ರಾಪ್ತ ಬಾಲಕಿ ಡೆತ್ ನೋಟ್ ಬರೆದು ಇಲಿ ಪಾಷಾಣ ಸೇವನೆ: ಪೊಲೀಸ್ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ

Tumakuru News: ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಕಸಬಾ ಹೋಬಳಿಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಡೆತ್ ನೋಟ್ ಬರೆದು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ತೀವ್ರ ಅಸ್ವಸ್ಥಗೊಂಡ ಬಾಲಕಿಯನ್ನು ಮೊದಲು ಚಿಕ್ಕನಾಯಕನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಬಾಲಕಿ ಬರೆದ ಡೆತ್ ನೋಟ್‌ನಲ್ಲಿ ತನ್ನ...

ಆಸ್ತಿಯ ವಿಂಗಡಣೆ ಹೇಗಿರಬೇಕು? ಚಿನ್ನ ದುಡ್ಡು ಕೂಡಿಡುವುದು ಹೇಗೆ?: Dr Bharath Chandra Podcast

Money Saving Tips: ಹಣಕಾಸು ತಜ್ಞರಾಗಿರುವ ಡಾ.ಭರತ್ ಚಂದ್ರ ಅವರು ಮ್ಯೂಚುವಲ್ ಫಂಡ್ ಹೂಡಿಕೆ ಬಗ್ಗೆ ವಿವರಿಸಿದ್ದಾರೆ. https://youtu.be/tSw20SH6YtA ಜನ ಮ್ಯೂಚುವಲ್ ಫಂಡ್‌ನಲ್ಲಿ 2 ರೀತಿಯಾಗಿ ಹೂಡಿಕೆ ಮಾಡುತ್ತಾರೆ. 1 ತಾವಾಗೇ ಹೂಡಿಕೆ ಮಾಡೋದು. ಮತ್ತು ತಜ್ಞರ ಸಲಹೆ ಜತೆ ಹೂಡಿಕೆ ಮಾಡೋದು. ತಾಾವಾಗೇ ಹೂಡಿಕೆ ಮಾಡಿದ್ದಲ್ಲಿ, ಆ ಬಗ್ಗೆ ಹೆಚ್ಚು ಗಮನವಿರಿಸಬೇಕಾಗುತ್ತದೆ. ಆದರೆ ಆ ಕೆಲಸವನ್ನು...

Health Insurance: ಹೆಲ್ತ್ ಇನ್ಶುರೆನ್ಸ್ ಯಾಕೆ ಮುಖ್ಯ..? ಯಾಕೆ ಕೆಲವರಿಗೆ ಇನ್ಶುರೆನ್ಸ್ ಹಣ ಸಿಗೋದಿಲ್ಲ.?

Health Insurance: ಜೀವನದಲ್ಲಿ ಹೂಡಿಕೆ ಎಷ್ಟು ಮುಖ್ಯವೋ..? ಹೆಲ್ತ್ ಇನ್ಶೂರೆನ್ಸ್, ಟರ್ಮ್ ಇನ್ಶುರೆನ್ಸ್ ಕೂಡ ಅಷ್ಟೇ ಮುಖ್ಯ. ಹಾಗಾದ್ರೆ ಇನ್ಶೂರೆನ್ಸ್ ಬಗ್ಗೆ ಹೂಡಿಕೆ ಸಲಹೆಗಾರರಾಗಿರುವ ಡಾ.ಭರತ್ ಚಂದ್ರ ಅವರು ಏನು ಹೇಳಿದ್ದಾರೆ ಎಂದು ಕೇಳಿ. https://youtu.be/j9EwudEbPFU https://youtu.be/3uSNVnlx_-M ನೀವು ಚೆನ್ನಾಗಿ ದುಡಿಯುತ್ತಿದ್ದೀರಿ. ಹೂಡಿಕೆ ಮಾಡುತ್ತಿದ್ದೀರಿ. ಆದರೆ ನಾನು ಹೆಲ್ತ್ ಇನ್ಶುರೆನ್ಸ್ ಮಾಡಿಸುವುದಿಲ್ಲ ಅಂತಿದ್ದರೆ, ಸ್ಕೂಟಿ ಓಡಿಸುತ್ತೇನೆ. ಆದರೆ ಹೆಲ್ಮೆಟ್...

ಯಾವ ವಯಸ್ಸಿನಲ್ಲಿ ಮನೆ ಖರೀದಿಸೋದು ಸೂಕ್ತ? | Dr Bharath Chandra Podcast

Finance Knowledge: ಇತ್ತೀಚೆಗೆ ಚಿನ್ನ, ಬೆಳ್ಳಿ, ಆಸ್ತಿ, ಭೂಮಿ, ಮನೆ ಎಲ್ಲದರ ಬೆಲೆ ಹೆಚ್ಚುತ್ತಿದೆ. ಹಾಗಾಗಿ ಇಂದಿನ ಯುವ ಜನತೆಗೆ ಹೂಡಿಕೆ ಮಾಡದಿದ್ದಲ್ಲಿ, ಮುಂದೆ ಆಹಾರ, ವಸ್ತ್ರಕ್ಕೂ ಪರದಾಡಬೇಕಾಗುತ್ತದೆ ಅನ್ನೋ ಬುದ್ಧಿ ಬಂದಿದೆ. ಹಾಗಾಗಿ ಹೂಡಿಕೆ ಕಡೆ ಯುವ ಜನತೆ ಗಮನ ನೀಡುತ್ತಿದೆ. ಅದರಲ್ಲ ಹಲವರಿಗೆ ಮದುವೆಗೂ ಮುನ್ನ ಮನೆ ಖರೀದಿಸಬೇಕು ಅನ್ನೋ ಆಸೆ...

Political News: ನಾನು ಬಡವರಿಗೆ ಹಣ ನೀಡಿದ್ರೆ ನಿಮಗ್ಯಾಕ್ಕೆ ಹೊಟ್ಟೆಕಿಚ್ಚು.?: ಕುಮಾರಸ್ವಾಮಿಗೆ ಜಮೀರ್ ಪ್ರಶ್ನೆ

Political News: ಬಳ್ಳಾರಿಯಲ್ಲಿ ನಡೆದಿದ್ದ ಗಲಭೆಯಲ್ಲಿ ಮೃತನಾಗಿದ್ದ ರಾಜು ಕುಟುಂಬಕ್ಕೆ ಸಚಿವ ಜಮೀರ್ ಅಹಮದ್ 25 ಲಕ್ಷ ರೂಪಾಯಿ ಪರಿಹಾರ ಧನ ನೀಡಿದ್ದಾರೆ. ಇದನ್ನು ವಿರೋಧಿಸಿ ಮಾತನಾಡಿದ್ದ ಕೇಂದ್ರ ಸಚಿವರಾದ ಕುಮಾರಸ್ವಾಮಿ, ಅದು ಎಲ್ಲಿಂದ ಬಂದ ದುಡ್ಡು ಅಂತಾ ಪ್ರಶ್ನಿಸಿದ್ದಾರೆ. ಇದಕ್ಕೆ ಮರುಪ್ರಶ್ನೆ ಹಾಕಿರುವ ಜಮೀರ್ ಅಹಮದ್, ನಾನು ಬಡವರಿಗೆ ಹಣ ನೀಡಿದ್ರೆ ನಿಮಗ್ಯಾಕ್ಕೆ ಹೊಟ್ಟೆಕಿಚ್ಚು...

Finance Knowledge: ಶೇರ್ ಮಾರ್ಕೇಟ್ ಮತ್ತು ಮ್ಯೂಚುವಲ್ ಫಂಡ್‌ ನಡುವೆ ಇರುವ ವ್ಯತ್ಯಾಸವೇನು..?

Finance Knowledge: ಹಣಕಾಸು ತಜ್ಞರಾಗಿರುವ ಡಾ.ಭರತ್ ಚಂದ್ರ ಅವರು ಶೇರ್ ಮಾರ್ಕೇಟ್‌ನಲ್ಲಿ ಹಣ ಹೂಡಿಕೆ ಮಾಡುವುದು ಮತ್ತು ಮ್ಯೂಚುವಲ್ ಫಂಡ್‌ನಲ್ಲಿ ಹಣ ಹೂಡಿಕೆ ಮಾಡುವ ಬಗ್ಗೆ ವಿವರಣೆ ನೀಡಿದ್ದಾರೆ. https://youtu.be/hdL_EDb8Mq0 ತಜ್ಞರು ಹೇಳುವ ಪ್ರಕಾರ, ಶೇರ್‌ ಮಾರ್ಕೇಟ್‌ನಲ್ಲಿ ಹಣ ಹೂಡಿಕೆ ಮಾಡಿದ್ರೆ, ಲಾಭ ಹೆಚ್ಚು. ಅದೇ ರೀತಿ ರಿಸ್ಕ್ ಸಹ ಹೆಚ್ಚು. ಮ್ಯೂಚುವಲ್ ಫಂಡ್‌ನಲ್ಲಿ ಹಣ ಹೂಡಿಕೆ...

Finance Knowledge: ಹಣದುಬ್ಬರದಿಂದ ಬಚಾವಾಗಳು ಈ ರೀತಿ ಹೂಡಿಕೆ ಮಾಡಿದರೆ ಉತ್ತಮ

Finance Knowledge: ಹಣಕಾಸು ತಜ್ಞರಾಗಿರುವ ಡಾ.ಭರತ್ ಚಂದ್ರ ಅವರು, ಹಣದುಬ್ಬರದ ಬಗ್ಗೆ ವಿವರಣೆ ನೀಡಿದ್ದಾರೆ. https://youtu.be/bVYfOKmzPRM ಮುಂದಿನ ದಿನಗಳಲ್ಲಿ ಹಣದುಬ್ಬರ ಹೆಚ್ಚಾಗಲಿದ್ದು, ಇಂದು 100 ರೂಪಾಯಿಗೆ ಸಿಗುವ ವಸ್ತುಗಳು ಕೆಲವೇ ವರ್ಷಗಳಲ್ಲಿ 500, ಸಾವಿರ ತಲುಪುವ ಸಾಧ್ಯತೆ ಹೆಚ್ಚಾಗುತ್ತದೆ. ಹಾಗಾಗಿ ಹಣವನ್ನು ಮನೆಯಲ್ಲೇ ಇರಿಸಿ, ಹಾಳು ಮಾಡುವ ಬದಲು, ಜನ ಅದನ್ನು ಬೆಳೆಸುವ ಬಗ್ಗೆ ಆಲೋಚಿಸಬೇಕು ಅಂತಾರೆ...

ನಿಮ್ಮ ಹಣವನ್ನು ಎಲ್ಲಿ ಹೂಡೋದು ಸೂಕ್ತ? SIP ನಲ್ಲಿ LOSS ಆಗುತ್ತಾ?: Dr Bharath Chandra Podcast

Money Saving Tips: ಆರ್ಥಿಕ ಸಲಹೆಗಾರರಾಗಿರುವ ಡಾ.ಭರತ್ ಚಂದ್ರ ಅವರು ಹಣ ಉಳಿಸಿ, ಬೆಳೆಸೋದು ಹೇೆಗೆ ಅನ್ನೋ ಬಗ್ಗೆ ವಿವರಿಸಿದ್ದಾರೆ. https://youtu.be/abzixdm2Nes ಭರತ್ ಚಂದ್ರ ಅವರು ಮ್ಯೂಚುವಲ್ ಫಂಡ್‌ನಲ್ಲಿ ನಾವು ಮಾಡುವ ಎಸ್‌ಐಪಿ ಬಗ್ಗೆ ವಿವರಿಸಿದ್ದು, ಇದರಿಂದ ಲಾಭನಾ..? ನಷ್ಟಾನಾ ಅಂತಾ ಹೇಳಿದ್ದಾರೆ. ಡಾ.ಭರತ್ ಚಂದ್ರ ಅವರ ಪ್ರಕಾರ, ಗಳಿಸುವುದು ಸರಳ. ಆದರೆ ಉಳಿಸೋದು ಮತ್ತು ಬೆಳೆಸೋದು...

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು ರೂಪಾ ಅಯ್ಯರ್. https://youtu.be/KHxzDOG5Fe8 ಆಧ್ಯಾತ್ಮ ಚಿಂತಕಿ ಕೂಡ ಆಗಿರುವ ರೂಪಾ ಅವರು ರಾಜಕೀಯದಲ್ಲೂ ಮಿಂಚಿದ್ದು, ಬಿಜೆಪಿ ಪಕ್ಷವನ್ನು ಬೆಂಬಲಿಸುತ್ತಾರೆ. ಆದರೆ ಅವರು ಚುನಾವಣೆ ಟಿಕೇಟ್‌ಗಾಗಿ ಲಾಬಿ ಮಾಡಿದ್ರು, ದೆಹಲಿಗೆ ಹೋಗಿ...
- Advertisement -spot_img

Latest News

ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಕೊಲೆ ಅತ್ಯಂತ ಆಘಾತಕಾರಿ ಅಪರಾಧಿಕ ಕೃತ್ಯ: ಬಿ.ವೈ.ವಿಜಯೇಂದ್ರ

Political News: ಶಿವಮೊಗ್ಗದಲ್ಲಿ ಅನ್ಯಕೋಮಿನ ಯುವಕರು SSLC ವಿದ್ಯಾರ್ಥಿಯ ಮೇಲೆ ಸಾಯುವಂತೆ ಹಲ್ಲೆ ಮಾಡಿದ್ದು, ಆತ ಹತ್ಯೆಗೀಡಾಗಿದ್ದಾನೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಿವಮೊಗ್ಗದಲ್ಲಿ...
- Advertisement -spot_img