Tuesday, May 26, 2026

political news

Health Tips: ಬೇಸಿಗೆಯಲ್ಲಿ ಮಗುವಿನ ಆರೈಕೆ ಹೇಗಿರಬೇಕು? ಸನ್ ಸ್ಕ್ರೀನ್ ಬಳಸಬಹುದಾ?

Health Tips: ಡಾ.ಪ್ರಿಯಾ ಶಿವಳ್ಳಿ ಅವರು ಬೇಸಿಗೆಯಲ್ಲಿ ಮಕ್ಕಳ ತ್ವಚೆಯನ್ನು ಯಾವ ರೀತಿ ಆರೋಗ್ಯವಾಗಿ ಇಡಬೇಕು ಎಂದು ಸಲಹೆ ನೀಡಿದ್ದಾರೆ. ಬೇಸಿಗೆಯಲ್ಲಿ ರಜೆ ಇರುವ ಕಾರಣಕ್ಕೆ ಮಕ್ಕಳು ಬಿಸಿಲಿನಲ್ಲಿ ಆಡೋಕ್ಕೆ ಹೋಗೋದು ಸಹಜ. ಆದರೆ ಹಾಗೆ ಬಿಸಿಲಿಗೆ ಹೋದಾಗ, ಅವರ ತ್ವಚೆ ಡ್ಯಾಮೇಜ್ ಆಗಬಹುದು. ಹಾಾಗಾಗಿ ನಾವು ಅವರ ತ್ವಚೆಯ ಆರೈಕೆ ಚೆನ್ನಾಗಿ ಮಾಡಬೇಕು. ಬಿಸಿಲಿನಲ್ಲಿ ಆಡುವಾಗ,...

Health Tips: SUNSCREEN ಯಾವಾಗ ಬಳಸಬೇಕು? ಯಾವ ಭಾಗಗಳಿಗೆ ಬಳಸಬೇಕು?

Health Tips: ಮುಖಕ್ಕೆ ಸೂರ್ಯನ ಶಾಖದಿಂದ ಆಗುವ ಡ್ಯಾಮೇಜ್ ತಡೆಯೋಕ್ಕೆ ಅಂತಾನೇ ಹಚ್ಚಿಕೋಳ್ಳುವ ಕ್ರೀಮ್ ಸನ್‌ಸ್ಕ್ರೀನ್. ಅದರಲ್ಲೂ ಬೇಸಿಗೆಯಲ್ಲಿ ಹೆಚ್ಚು ಬಿಸಿಲಿನ ಶಾಖವಿರುವ ಕಾರಣಕ್ಕೆ, ಪ್ರತಿದಿನ ಸನ್‌ಸ್ಕ್ರೀನ್ ಹಚ್ಚಿಕೋಳ್ಳಬೇಕು ಅಂತಾರೆ ವೈದ್ಯರು. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿಯೋಣ ಬನ್ನಿ.. ಓಮ್ಮೆ Tan ಆದ್ರೆ ಅದು ತಕ್ಷಣಕ್ಕೆ ಹೋಗುವುದಿಲ್ಲ. ಅದಕ್ಕಾಗಿ ವೈದ್ಯರ ಬಳಿ ಓಡಾಡಬೇಕಾಗುತ್ತದೆ....

ಕುರಿ ಎಣಿಸಲು ಬಾರದವನು ಬಜೆಟ್ ಮಂಡಿಸುತ್ತಾನಾ ಎಂದಿದ್ದರು, ನಾನು 16 ಬಜೆಟ್ ಮಂಡಿಸಿದ್ದೇನೆ: ಸಿಎಂ

Political News: ಶ್ರೀರಂಗಪಟ್ಟಣದ ಅಲ್ಲಾಪಟ್ಟಣದ ಶ್ರೀ ಅನ್ನದಾನೇಶ್ವರ ಸ್ವಾಮಿ ದೇವಸ್ಥಾನದ ಪುನರ್ ನಿರ್ಮಾಣ, ವಿಗ್ರಹಗಳ ಪ್ರತಿಷ್ಠಾಪನೆ ಹಾಗೂ ಗೋಪುರ ಕುಂಭಾಭಿಷೇಕ ನೆರವೇರಿಸಿ, ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಮ್ಮ ಬಾಲ್ಯದ ದಿನಗಳನ್ನು ನೆನೆದಿದ್ದಾರೆ. ನಾನು ಬಾಲ್ಯದಲ್ಲಿ ವೀರ ಮಕ್ಕಳ ಕುಣಿತದಲ್ಲಿ ಭಾಗವಹಿಸುತ್ತಿದ್ದೆ. ಸಿದ್ದರಾಮೇಶ್ವರ ಪೂಜೆಗೆ ವೀರಮಕ್ಕಳ ಕುಣಿತದ ಜನಪದ ನೃತ್ಯ ಈಗಲೂ ಚಾಲ್ತಿಯಲ್ಲಿದೆ. ನಾನೂ ವೀರಮಕ್ಕಳ ಕುಣಿತ...

Health Tips: ಬೇಸಿಗೆಯಲ್ಲಿ ಹೆಚ್ಚುತ್ತಿವೆ ಚಿಕನ್‌ ಪಾಕ್ಸ್ ಪ್ರಕರಣಗಳು

Health Tips: ಬೇಸಿಗೆ ಕಾಲ ಬಂತಂದ್ರೆ ಸಾಕು ಎಲ್ಲಾ ವಯಸ್ಸಿನವರಲ್ಲೂ ಹಲವಾರು ಚರ್ಮದ ಸಮಸ್ಯೆಗಳು ಕಂಡುಬರುತ್ತವೆ. ಅದಕ್ಕೆ ವಾತಾವರಣ, ಆಹಾರ ಸೇರಿದಂತೆ ವಿವಿಧ ಕಾರಣಗಳೂ ಇರಬಹುದು. ಇದಕ್ಕೆ ಉದಾಹರಣೆಯಾಗಿ ಇತ್ತೀಚೆಗೆ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳಲ್ಲಿ ಹೆಚ್ಚಾಗಿ ಚಿಕನ್‌ಪಾಕ್ಸ್‌ ಸಮಸ್ಯೆ ಕಾಣಿಸಿಕೊಂಡಿದುದು ವರದಿಯಾಗಿತ್ತು. ಚಿಕನ್‌ಪಾಕ್ಸ್‌ ಅನ್ನು ಸಿಡುಬು ಅಥವಾ ಅಮ್ಮಾ ಎಂದೂ ಕರೆಯಲಾಗುತ್ತದೆ. ಮಕ್ಕಳು ಬೇಸಿಗೆ...

ಸರ್ಕಾರಿ ಶಾಲೆಯಲ್ಲಿ ಕಲಿತವರು ಇಂದು ಉನ್ನತ ಸ್ಥಾನದಲ್ಲಿದ್ದಾರೆ: ಕೆ.ವಿ ಪ್ರಭಾಕರ್

Bengaluru News: ಬೆಂಗಳೂರು: ‌ ಉತ್ತಮ ವಿದ್ಯಾರ್ಥಿಗಳನ್ನು ರೂಪಿಸುವಲ್ಲಿ ಶಿಕ್ಷರ ಮಾರ್ಗದರ್ಶನ ಪ್ರಮುಖ ಪಾತ್ರವಹಿಸುತ್ತದೆ. ಇಂದು ದೇಶದಲ್ಲಿ ಉನ್ನತ ಸ್ಥಾನದಲ್ಲಿರುವವರು ಸರ್ಕಾರಿ ಶಾಲೆಗಳಿಂದ ಬೆಳೆದು ಬಂದವರು ಎಂದು ರಾಜ್ಯದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಹೇಳಿದರು. ಪುಣ್ಯ ಫೌಂಡೇಶನ್‌ ಟ್ರಸ್ಟ್‌, ಮೀಡಿಯಾ ಕನೆಕ್ಟ್‌ ಸಂಸ್ಥೆ ವತಿಯಿಂದ ಇಡಗೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ (ಗುಬ್ಬಿ ತಾಲೂಕು,...

ನಾ ನಿನ್ನಾ ಮರೆಯಲಾರೇ ಎಂದು ವ್ಯಂಗ್ಯ ಮಾಡಿದ ಕೇಂದ್ರ ಸಚಿವ ಜೋಶಿ.. ಯಾರಿಗೆ..? ಯಾಕೆ ಗೊತ್ತಾ ..?

Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜತೆ ಮಾತನಾಡಿರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನಿನ್ನೆ ಕಾಂಗ್ರೆಸ್ ಪಾರ್ಟಿ ಮುಖ್ಯ ಮಂತ್ರಿ, ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ ಮಾಡಿದ್ದಿರಿ. ನಮಗೆ ನಾಚಿಕೆ ಇಲ್ವಾ ಅಂತ ನಮ್ಮನ್ನಾ ಕೇಳತ್ತಾರೆ. ನೀವೆಂತಾ ನಾಚಿಗೇಡಿ ಇದ್ದಿರಿ.. ಸಿದ್ದರಾಮಯ್ಯ ಅವರಗಿಂತ ದೊಡ್ಡ...

ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ.! ಡಿಸಿ ಶಿಲ್ಪಾ ನಾಗ್ ಮಾಹಿತಿ…

Chamarajanagara: ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣಕ್ಕೆ ಇಂದು ಮಧ್ಯಾಹ್ನ 3:10 ಗಂಟೆಗೆ ಬಾಂಬ್ ಸ್ಪೋಟಿ ಸುವುದಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಖಾಸಗಿ ಏಜೆನ್ಸಿ ಮೂಲಕ ಇ-ಮೇಲ್ ಬಂದಿದ್ದು, ಇದರಿಂದ ಆತಂಕಗೊಂಡ ಜಿಲ್ಲಾಡಳಿತ ಎಲ್ಲಾ ಕಚೇರಿಯ ಅಧಿಕಾರಿ ಹಾಗೂ ನೌಕರ ಸಿಬ್ಬಂದಿಗಳನ್ನು ಕಚೇರಿಯಿಂದ ಹೊರಗೆ ಕಳುಹಿಸಿ ಜಿಲ್ಲಾಡಳಿತ ಭವನ ಬಂದ್ ಮಾಡಲಾಗಿದೆ. ಜಿಲ್ಲಾಧಿಕಾರಿ ಸಿ.ಟಿ....

112 ತುರ್ತು ಸೇವೆಯ ಹೊಯ್ಸಳ ವಾಹನದ ಸಿಬ್ಬಂದಿಗಳು ಕುಡಿದ ಮತ್ತಿನಲ್ಲಿ ಫುಲ್ ಟೈಟ್

Hubli News: ಹುಬ್ಬಳ್ಳಿ: ಪೊಲೀಸ್ ಪೇದೆ ಕುಡಿದ ಮತ್ತಿನಲ್ಲಿ 112 ಹೊಯ್ಸಳ ವಾಹನ ಚಲಾಯಿಸಿ ಆಟೋ, ಬೈಕ್ ಲಾರಿ ಹಲವು ವಾಹನ ಸವಾರರಿಗೆ ಕಿರಿ ಕಿರಿ ಮಾಡಿರುವ ಘಟನೆ ವಾಣಿಜ್ಯ ನಗರಿಯ ಹೃದಯ ಭಾಗದಲ್ಲಿರುವ ಮಿಷನ್ ಕಾಂಪೌಂಡ್ ಬಳಿ ನಡೆದಿದೆ. ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯ ವಾಹನದ ಸಂಖ್ಯೆ KA25G 0652 ತುರ್ತು ಹೊಯ್ಸಳ...

Mangaluru Crime News: ಸುಹಾಸ್ ಹತ್ಯೆ ಬೆನ್ನಲೇ ಫಿನೀಶ್ ಎಂಬ Post ಬಹಿರಂಗ

Mangaluru Crime News: ಸದ್ಯ ರಾಜ್ಯದೆಲ್ಲೆಡೆ ಸದ್ದು ಮಾಡುತ್ತಿರುವ ಸುದ್ದಿ ಎಂದರೆ, ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ, ಈ ಮುನ್ನ ನಡೆದಿದ್ದ Praveen Nettaru ಹತ್ಯೆ ಸೇಡಿಗಾಗಿ ಇದೇ ಸುಹಾಸ್ ಮತ್ತು ಸಹಚರರು ಸೇರಿ, ಫಾಜಿಲ್ ಎಂಬಾತನನ್ನು 2022 ಜುಲೈ 28ರಂದು ಹತ್ಯೆ ಮಾಡಿದ್ದರು. ಅದಾದ ಬಳಿಕ ಜೈಲು ಸೇರಿದ್ದ ಸುಹಾಸ್,...

ಬೆಲೆ ಏರಿಕೆ ಮಾಡಿದ್ದು ಬಿಜೆಪಿಯ ಕೇಂದ್ರ ಸರ್ಕಾರ ಅಂತ ಧೈರ್ಯದಿಂದ ಹೇಳಿ: ಸಿಎಂ ಸಿದ್ದರಾಮಯ್ಯ

Hubli News: ಹುಬ್ಬಳ್ಳಿ: ತಮ್ಮ ತಪ್ಪು ಮುಚ್ಚಿಕೊಳ್ಳಲು ಬಿಜೆಪಿ ಯಿಂದ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ. ಬಿಜೆಪಿ ಬೆಲೆ ಏರಿಕೆ ವಿರುದ್ಧ ಇಡೀ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಮಾಡ್ತಿದೆ.ಮೋದಿ ಅವರೂ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಮೋದಿ ಪ್ರಧಾನಿ ಆದ ಮೇಲೆ ಎಲ್ಲ ರಾಜ್ಯಗಳಲ್ಲಿಯೂ ಬೆಲೆ ಏರಿಕೆ ಆಗಿದೆ. ಅಚ್ಛೇ ದಿನ್ ಆಯೇಗಾ ಅಂದಿದ್ದರು, ಆದ್ರೆ ಒಳ್ಳೆಯ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img