Tuesday, May 26, 2026

political news

ಟನ್ ಗಟ್ಟಲೆ ದಾಖಲೆಗಳಿವೆ. ನನ್ನನ್ನ ಕೆಣಕಬೇಡಿ : ಬಂಡೆ ವಿರುದ್ಧ ತೊಡೆ ತಟ್ಟಿದ ದಳಪತಿ

Political News: ಬಿಡದಿಯ ಕೇತಗಾನಹಳ್ಳಿಯ ಜಮೀನು ಒತ್ತುವರಿ ಆರೋಪದ ವಿಚಾರದಲ್ಲಿ ಇಷ್ಟು ದಿನ ಮೌನವಾಗಿದ್ದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇದೀಗ ದಿಢೀರ್‌ ಆಗಿ ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಬ್ಬ ಮಾಜಿ ಪ್ರಧಾನಿಯ ಮಗನಾಗಿ ಜಮೀನು ಒತ್ತುವರಿ ಮಾಡ್ತೀನಾ..? ರಾಜ್ಯದ...

ನೂತನ ಅಧ್ಯಕ್ಷರನ್ನು ಹೈಕಮಾಂಡ್‌ ನೇಮಿಸುತ್ತೆ : ತಮಿಳುನಾಡಿನಲ್ಲಿ ಶುರುವಾಯ್ತು ರಿಸೈನ್‌ ಪಾಲಿಟಿಕ್ಸ್‌

Political News: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಅಲ್ಲಿನ ವಿಧಾನಸಭಾ ಚುನಾವಣೆಗೂ ಮುನ್ನ ನಡೆದ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಅವರು ತಮ್ಮ ಸ್ಥಾನವನ್ನು ತ್ಯಜಸಿದ್ದಾರೆ. ಆಡಳಿತಾರೂಢ ಡಿಎಂಕೆಯ ವಿರುದ್ಧ ಗೆದ್ದು ಅಧಿಕಾರವನ್ನು ಹಿಡಿಯುವ ಉಮೇದಿನಲ್ಲಿರುವ ಬಿಜೆಪಿಯು ಇದೀಗ ಅಣ್ಣಾಮಲೈ ರಾಜೀನಾಮೆ ಪಡೆಯುವ ಮೂಲಕ ದೊಡ್ಡ ತಂತ್ರವನ್ನೇ ಹೆಣೆದಿದೆ ಎನ್ನಲಾಗುತ್ತಿದೆ. https://youtu.be/8mEA44-hn-E ಇನ್ನೂ...

Political News: ಬೆಂಗಳೂರಿಗಿಂತ ನ್ಯೂಯಾರ್ಕ್‌ನಲ್ಲೇ ಆರಾಮವಾಗಿ ಬದುಕಬಹುದು: ನಿಖಿಲ್ ಕುಮಾರ್

Political News: ರಾಜ್ಯದಲ್ಲಿ ಹಾಲು, ಡಿಸೇಲ್, ಮೆಟ್ರೋ ದರ ಸೇರಿ ಹಲವು ದರಗಳ ಏರಿಕೆಯಾಗಿದ್ದಕ್ಕೆ, ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿರುವ ಅವರು, ಬೆಂಗಳೂರಿಗಿಂತ ನ್ಯೂಯಾರ್ಕ್‌ನಲ್ಲೇ ಆರಾಮವಾಗಿ ಇರಬಹುದು. ಅಲ್ಲಿನ ಅಭಿವೃದ್ಧಿ ಹೇಗೆ ಆಗುತ್ತಿದೆ, ಬೆಂಗಳೂರಿನ ಅಭಿವೃದ್ಧಿ ಹೇಗೆ ಆಗುತ್ತಿದೆ..? ಕಳೆದೆರಡು ವರ್ಷಗಳಿಂದ ಆಡಳಿತದಲ್ಲಿರುವ ಕಾಂಗ್ರೆಸ್ ಬೆಂಗಳೂರಿನಲ್ಲಿ ಏನು...

Political News: ರಾಜ್ಯ ಸರ್ಕಾರ v/s ರಾಜ್ಯಪಾಲರ ನಡುವೆ ಸಂಘರ್ಷ..? : ಖರ್ಗೆ ವಾರ್ನಿಂಗ್‌ ಏನು..?

Political News: ರಾಜ್ಯದಲ್ಲಿ ಮುಡಾ ಹಗರಣದ ಬಳಿಕ ಸರ್ಕಾರ ಹಾಗೂ ರಾಜ್ಯಪಾಲರ ನಡುವಿನ ಸಂಘರ್ಷ ಕೊನೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಗ್ರೇಟರ್‌ ಬೆಂಗಳೂರು ಸೇರಿದಂತೆ ರಾಜ್ಯ ಸರ್ಕಾರದ ಹಲವು ಮಸೂದೆಗಳನ್ನು ರಾಜ್ಯಪಾಲರು ಸಹಿ ಮಾಡದೆ ವಾಪಸ್‌ ಕಳುಹಿಸಿರುವುದಕ್ಕೆ ಇದೀಗ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿ ಕಾರಿದ್ದಾರೆ. ಅಲ್ಲದೆ...

ದನಗಳ ಮೇವು ತಿಂದವ್ರು ಜನ ಕಲ್ಯಾಣ ಬಯಸಲಾರರು : ಲಾಲು ವಿರುದ್ಧ ಅಮಿತ್‌ ಶಾ ವಾಗ್ದಾಳಿ

International Political News: ಬಿಹಾರದ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬಿಹಾರವನ್ನು ನಾಶ ಮಾಡಿದ್ದಾರೆ. ಅಲ್ಲದೆ ಲಾಲು ಅವಧಿಯಲ್ಲಿ ಬಿಹಾರ ಜಂಗಲ್‌ ರಾಜ್ಯವಾಗಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಟೀಕಿಸಿದ್ದಾರೆ. https://youtu.be/1PkiUXhQSMg ಗೋಪಾಲ್‌ಗಂಜ್‌ನಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಆರ್‌ಜೆಡಿ ಹಾಗೂ ಕಾಂಗ್ರೆಸ್‌ ಆಡಳಿತದ ಅವಧಿಯಲ್ಲಿ...

Political News: ಮಂತ್ರಿ ಮಗನ ಹೊಡೆಯಬೇಕು : ರಾಜೇಂದ್ರ ಬಿಚ್ಚಿಟ್ಟ ಸುಪಾರಿ ಸ್ಟೋರಿ ಎಂಥದ್ದು..?

Political News: ರಾಜ್ಯ ರಾಜಕಾರಣದಲ್ಲಿನ ಹನಿಟ್ರ್ಯಾಫ್‌ ಪ್ರಕರಣಕ್ಕೆ ವಿಧಾನಪರಿಷತ್‌ ಸದಸ್ಯ ರಾಜೇಂದ್ರ ರಾಜಣ್ಣ ದಿನಕಳೆದಂತೆಲ್ಲ ತಮ್ಮದೇ ರೀತಿಯಲ್ಲಿ ಟ್ವಿಸ್ಟ್‌ ನೀಡುತ್ತಿದ್ದಾರೆ. ನಿನ್ನೆಯಷ್ಟೇ ಬೆಂಗಳೂರಿನಲ್ಲಿ ಡಿಐಜಿ ಕಚೇರಿಗೆ ದೂರು ನೀಡಿದ ಬಳಿಕ ಇಂದು ತುಮಕೂರು ಎಸ್‌ಪಿ ಅವರಿಗೆ ಆಡಿಯೋ ಸಾಕ್ಷ್ಯ ಸಮೇತ ಕಂಪ್ಲೇಂಟ್‌ ನೀಡಿ ಪ್ರಕರಣ ಇನ್ನಷ್ಟು ಕುತೂಹಲ ಕೆರಳುವಂತೆ ಮಾಡಿದ್ದಾರೆ. https://youtu.be/U5MkUEQgBjk ಇನ್ನೂ ಎಸ್‌ಪಿ ಅವರಿಗೆ ದೂರು...

ಸ್ಪೀಕರ್‌ ಪೀಠಕ್ಕೆ ಅಗೌರವ ತೋರಿದ ಆರೋಪ : 18 ಬಿಜೆಪಿ ಎಂಎಲ್‌ಎಗಳು ಸದನದಿಂದ‌ 6 ತಿಂಗಳು ಔಟ್

Political News: ಸ್ಪೀಕರ್‌ ಪೀಠಕ್ಕೆ ಅಗೌರವ ತೋರಿದ್ದು ಹಾಗೂ ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ವಿಪಕ್ಷ ಬಿಜೆಪಿಯ 18 ಸದಸ್ಯರುಗಳನ್ನು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್‌ ಯು.ಟಿ ಖಾದರ್‌ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಈ ಕೂಡಲೇ ಅವರನ್ನು ಸದನದ ಹೊರಗೆ ಕಳುಹಿಸಬೇಕೆಂದು ಅವರು ತಿಳಿಸಿದ್ದಾರೆ. ಸ್ಪೀಕರ್ ರೂಲಿಂಗ್‌ಗೆ ವಿಪಕ್ಷ ಸದಸ್ಯರು...

Political News: ಶಾಸಕ, ಸಚಿವರಿಗೆ ಯುಗಾದಿ ಗಿಫ್ಟ್‌ : ವೇತನ ಏರಿಕೆ ಭಾಗ್ಯ ಕರುಣಿಸಿದ ಕಾಂಗ್ರೆಸ್‌ ಸರ್ಕಾರ

Political News: ಗ್ಯಾರಂಟಿ ಯೋಜನೆಗಳಿಂದ ಆರ್ಥಿಕವಾಗಿ ನಲುಗಿಹೋಗಿರುವ ರಾಜ್ಯಕ್ಕೆ ಇದೀಗ ಮತ್ತೊಂದು ಬರೆಯನ್ನು ಸಿದ್ದರಾಮಯ್ಯ ಸರ್ಕಾರ ಎಳೆದಿದ್ದಾರೆ. ಇಷ್ಟು ದಿನ ಶಾಸಕ, ಸಚಿವರ ವೇತನ ಹೆಚ್ಚಳದ ಬಗ್ಗೆ ಯಾವುದೇ ಪ್ರಸ್ತಾಪಗಳಿಲ್ಲ ಎಂದಿದ್ದ ಸರ್ಕಾರ ದಿಢೀರ್‌ ಆಗಿ ಇಂದು ಸಿಎಂ, ಸಚಿವರು, ವಿಧಾನ ಮಂಡಲ ಅಧ್ಯಕ್ಷರು, ಶಾಸಕರು, ಮಾಜಿ ಶಾಸಕರೆಲ್ಲರ ಈಗಿರುವ ವೇತನವನ್ನು ದುಪ್ಪಟ್ಟುಗೊಳಿಸುವ ಕರ್ನಾಟಕ...

ದೇಶದ ಟಾಪ್‌ 10 ಶ್ರೀಮಂತ ಶಾಸಕರ ಪಟ್ಟಿ ರಿಲೀಸ್..‌ ಯಾರ ಬಳಿ ಎಷ್ಟು ಆಸ್ತಿ ಇದೆ ಗೊತ್ತಾ..?

Political News: ಸಾಮಾನ್ಯವಾಗಿ ನಮ್ಮನ್ನು ಆಳುವ ಜನಪ್ರತಿನಿಧಿಗಳ ಆದಾಯ ಎಷ್ಟಿರುತ್ತದೆ.? ಅವರು ಇಷ್ಟೊಂದು ಐಶಾರಾಮಿ ಬದುಕನ್ನು ಸಾಗಿಸುತ್ತಾರೆಂದರೆ ಅವರ ಆಸ್ತಿ ಎಷ್ಟಿರಬಹುದು ಎನ್ನುವ ಪ್ರಶ್ನೆ ನಿಮ್ಮದಾಗಿದ್ದರೇ ಅದಕ್ಕೆ ಇದೀಗ ಉತ್ತರ ದೊರೆತಿದೆ. ಈ ಕುರಿತು ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮಸ್‌ ಅಂದರೆ ಎಡಿಆರ್‌ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ದೇಶದ ಶ್ರೀಮಂತರ ಶಾಸಕರು ಯಾರಾಗಿದ್ದಾರೆ ಎಂಬ...

Political News: ರನ್ಯಾ ವಿರುದ್ಧ ಅಸಭ್ಯ ಪದ ಬಳಕೆ : ಶಾಸಕ ಯತ್ನಾಳ್‌ ವಿರುದ್ಧ ಕೇಸ್‌

Political News: ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರಾಜಕೀಯ ಬಣ್ಣ ಬಳಿದುಕೊಂಡಿದ್ದು, ಇದರಲ್ಲಿ ಪ್ರಭಾವಿಗಳು ಭಾಗಿಯಾಗಿರುವ ಮಾಹಿತಿಗಳು ಹರಿದಾಡುತ್ತಿವೆ. ಅಲ್ಲದೆ ಇದೇ ವಿಚಾರವಾಗಿ ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ಕೆಸರೆರಚಾಟವೂ ನಡೆಯುತ್ತಿದೆ. ಇದರ ನಡುವೆಯೇ ರನ್ಯಾ ರಾವ್‌ ಕುರಿತು ಅಸಭ್ಯ ಪದ ಬಳಕೆಯ ಆರೋಪದಲ್ಲಿ ಬಿಜೆಪಿ ಶಾಸಕ ಬಸನಗೌಡ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img