Tuesday, May 26, 2026

political news

ಜನರು ಸೂಸುತ್ರವಾಗಿ ಸಾಯಲೂ ಕಾಂಗ್ರೆಸ್ ಸರ್ಕಾರ ಬಿಡುತ್ತಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬೆಂಗಳೂರಿನ ಮೂಲಭೂತ ಸೌಲಭ್ಯಗಳ ಬಗ್ಗೆ ಪ್ರಶ್ನೆ ಮಾಡಲು ಸಾಧ್ಯವೇ ಇಲ್ಲ ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಕೆಲವು ಉದ್ಯಮಿಗಳು ಟ್ವೀಟ್ ಮಾಡಿದ್ದಾರೆ. ಅವರನ್ನ ಅಪಮಾನ ಮಾಡುವ ಕೆಲಸವನ್ನ ಕಾಂಗ್ರೆಸ್ ಮಾಡಿದೆ. ಇನ್ವೆಸ್ಟರ್ ಮೀಟ್ ಗೆ ಕರೆಯುತ್ತಿದ್ದಾರೆ. ಅವರು ಟ್ವೀಟ್ ಮಾಡಿದ್ರೆ, ಅದಕ್ಕೆ...

ನಾವು ಪಕ್ಷದ ಶಿಸ್ತಿನ ಸಿಪಾಯಿಗಳು. ನಮ್ಮ ಬಾಸ್ ಮಲ್ಲಿಕಾರ್ಜುನ ಖರ್ಗೆ: ಸಚಿವ ಹೆಚ್.ಕೆ.ಪಾಟೀಲ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಚಿವ ಹೆಚ್.ಕೆ.ಪಾಟೀಲ್ ಸುದ್ದಿಗೋಷ್ಠಿ ನಡೆಸಿದ್ದು, ರಾಜ್ಯದ ಪ್ರವಾಸೋದ್ಯಮವನ್ನು ವಿಶ್ವಕ್ಕೆ ಪರಿಚಯಿಸುವ ದೃಷ್ಟಿಯಿಂದ ವಿನೂತನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಕರ್ನಾಟಕ ಇಂಟರ್ ನ್ಯಾಶನಲ್ ಟ್ರಾವೆಲ್ ಎಕ್ಸಪೋ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.  ಬೆಂಗಳೂರಿನಲ್ಲಿ ಫೆ 26ರ ಸಂಜೆ ಸಿಎಂ ಸಿದ್ಧರಾಮಯ್ಯರಿಂದ ಚಾಲನೆ ಮಾಡಲಾಗುತ್ತದೆ. 26, 27,28 ಒಟ್ಟು ಮೂರು ದಿನಗಳ ಕಾಲ ನಡೆಯುವ ಕಾರ್ಯಕ್ರಮ....

ಗಂಡಸರಿಂದ ಲೂಟಿ ಮಾಡಿ ಮಹಿಳೆಯರಿಗೆ ಹಣ ಕೊಡುವ ಕೆಲಸ ಮಾಡುತ್ತಿದೆ: ಶಾಸಕ ಸುರೇಶ್ ಬಾಬು

Dharwad News: ಧಾರವಾಡ: ಧಾರವಾಾಡದಲ್ಲಿ ಜೆಡಿಎಸ್ ಶಾಸಕ ಸುರೇಶ್ ಬಾಬು ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೈ ಸರಕಾರ ಅಧಿಕಾರಿಕ್ಕೆ ಬಂದು 2 ವರ್ಷ ಆಗ್ತಾ ಬಂದಿದೆ. ಕೇವಲ ಗ್ಯಾರಂಟಿಗೆ ಒತ್ತು ಕೊಡುತ್ತಿದೆ. ಗಂಡಸರಿಂದ ಲೂಟಿ ಮಾಡೋದು ಮಹಿಳೆಯರಿಗೆ ಹಣ ಕೊಡುವ ಕೆಲಸ ಮಾಡುತ್ತಿದೆ. ಮಹಿಳೆಯರಿಗೆ ಮೈಕ್ರೋ ಪೈನಾನ್ಸ್ ಗಳ ಮುಖಾಂತರ ಸಾಲ ಕೊಡುತ್ತದೆ....

ಡಾ.ರವೀಂದ್ರ ವಿರುದ್ಧ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ ಸಚಿವ ಚೆಲುವರಾಯಸ್ವಾಮಿ ಬೆಂಬಲಿಗರು

Political News: ಮಂಡ್ಯ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ರವರ ವಿರುದ್ಧ ಡಾ.ಎಚ್.ಎನ್. ರವೀಂದ್ರರವರು ಸುಳ್ಳು ಆರೋಪದ ಮೂಲಕ ಮಾನಹಾನಿ ವರ್ಚಸ್ಸಿನ ತೇಜೋವಧೆ,ಮಾನಸಿಕ ಹಿಂಸೆ ಮಾಡುತ್ತಿರುವ ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವರಿಗೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಾರ್ಯಕರ್ತರು ದೂರು ಸಲ್ಲಿಸಿದರು. ಸಚಿವ ಎನ್.ಚೆಲುವರಾಯಸ್ವಾಮಿ ರವರು ರಾಜ್ಯ ಹಾಗೂ ಮಂಡ್ಯ...

ಬಿಜೆಪಿ ನಮ್ಮ ಗ್ಯಾರಂಟಿ ಬಗ್ಗೆ ಟೀಕಿಸಿ, ಅವರೇ ಬೇರೆ ಬೇರೆ ರಾಜ್ಯದಲ್ಲಿ ಜಾರಿಗೆ ತಂದಿದ್ದಾರೆ: ಸಚಿವ ಸತೀಶ್

Dharwad News: ಧಾರವಾಡ: ಧಾರವಾಡ ಜಿಲ್ಲೆ ನವಲಗುಂದದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮದ ಜೊತೆ ಮಾತನಾಡಿದ್ದು, ಇವತ್ತು ಶಾಸಕ ಕೋನರಡ್ಡಿ ಬರ್ತಡೇ ಇದೆ. ಬರ್ತಡೇ ಹೊತ್ತೆ ವಿವಿಧ ಇಲಾಖೆಗಳ ಯೋಜನೆಗಳ ಪೂಜೆ ಆಗಿದೆ. ಇವತ್ತಿನಿಂದ ಅನೇಕ ಕಾಮಗಾರಿ ಪ್ರಾರಂಭಿಸುತ್ತಿದ್ದಾರೆ. ನಮ್ಮ ಇಲಾಖೆ ಕಾಮಗಾರಿಗಳೂ ಇವೆ. ಒಳ್ಳೆ‌ ಕೆಲಸ ಇದು. ಈ ಭಾಗದ ಜನರ ಬಹು ದಿನಗಳ...

ಡಿಕೆಶಿಗೆ ಸತೀಶ್ ಟಾಂಗ್: ಹೈಕಮಾಂಡ್ ತೀರ್ಮಾನ ಅಂತಿಮವೆಂದ ಸಚಿವರು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ಡಿಕೆ ಶಿವಕುಮಾರ್ ಈಗಾಗಲೇ ಸಿಎಂ ರೇಸ್ ನಲ್ಲಿದ್ದಾರೆ ಅನ್ನೋ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಬಜೆಟ್ ನಂತರ ಸಿಎಂ ಬದಲಾವಣೆ, ಸಚಿವ ಸಂಪುಟ ಪುನರ್ ರಚನೆ ಬಗ್ಗೆ ನನಗೆ ಗೊತ್ತಿಲ್ಲ. ಸಿಎಂ ಬದಲಾವಣೆಗಾಗಿ ಸಮಯ ಕಾಯಬೇಕು. ವರಿಷ್ಠರು ಅಂತಿಮ ತೀರ್ಮಾನ ತಗೋತಾರೆ. ಸಂಪುಟ ಪುನರ್ರಚನೆ...

ಪಡಿತರ ಅಕ್ಕಿ‌ ವಿಚಾರವಾಗಿ ರಾಜ್ಯ ಸರ್ಕಾರದವರಿಗೆ ಈಗ ಜ್ಞಾನೋದಯವಾಗಿದೆ: ಕೇಂದ್ರ ಸಚಿವ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಗಾಳಿಪಟ ಉತ್ಸವವನ್ನು ಉದ್ಘಾಟಿಸಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ದೆಹಲಿಯಲ್ಲಿ ಬಿಜೆಪಿ ಆಡಳಿತ ಶುರುವಾಗುತ್ತಿದೆ. 27 ವರ್ಷದ ನಂತರ ದೆಹಲಿಯಲ್ಲಿ ಬಿಜೆಪಿ ಆಡಳಿತ ಆರಂಭವಾಗುತ್ತಿದೆ. ರೇಖಾ ಗುಪ್ತಾ ಅವರು ವಿಚಾರ ಪರಿವಾರದಲ್ಲಿ ಹಲವು ವರ್ಷಗಳ‌ಕಾಲ ಸೇವೆ ಸಲ್ಲಿಸಿದ್ದಾರೆ. ಈಗ ಸಿಎಂ‌ ಆಗಿ‌ ಅವರು ಅಧಿಕಾರ ಸ್ವೀಕರಿಸುತ್ತಿದ್ದಾರೆ...

ಸಾರಿಗೆ ಬಸ್‌ಗಳಲ್ಲಿ ಡಿಜಿಟಲ್‌ ಯುಗ ಆರಂಭ: ಇನ್ಮುಂದೆ ಪ್ರಯಾಣಿಕರಿಗಿಲ್ಲ ಚಿಲ್ಲರೆ ಕೊಡುವ ಟೆನ್ಶನ್

Political News: ಬಸ್‌ನಲ್ಲಿ ಓಡಾಡುವಾಗ ಕಿಸೆಯಲ್ಲಿ ಚಿಲ್ಲರೆ ಇಟ್ಟುಕೊಳ್ಳುವುದು ಇಷ್ಟು ದಿನ ಕಂಪಲ್ಸರಿ ಇತ್ತು. ಆದರೆ ಈಗ ಚಿಲ್ಲರೆಯ ಅವಶ್ಯಕತೆ ಇಲ್ಲ. ಯಾಕಂದ್ರೆ ಈಗ ಬಸ್‌ನಲ್ಲಿಯೂ ನಾವು ಗೂಗಲ್ ಪೇ, ಫೋನ್ ಪೇ ಬಳಸಬಹುದು. ಹಾಗಾಗಿ ಚಿಲ್ಲರೆ ಇರುವ ಅವಶ್ಯಕತೆ ಇಲ್ಲ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕನ್ನಡಿಗರ ಸಂಚಾರನಾಡಿಯಾಗಿರುವ ಸಾರಿಗೆ ಬಸ್‌ಗಳಲ್ಲಿ ಡಿಜಿಟಲ್‌...

ಪ್ರಯಾಗ್‌ರಾಜನ ಮಹಾಕುಂಭ ಮೇಳದಲ್ಲಿ ಪುಣ್ಯಸ್ನಾನ ಮಾಡಿದ ಕೇಂದ್ರ ಸಚಿವ ಜೋಶಿ ಕುಟುಂಬ

Political News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕುಟುಂಬದವರು ಇಂದು ಉತ್ತರಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಜೋಶಿ, ವಿಶ್ವದ ಅತ್ಯಂತ ದೊಡ್ಡ ಧಾರ್ಮಿಕ, ಆಧ್ಯಾತ್ಮಿಕ ಉತ್ಸವ, ಹಿಂದೂ ಧರ್ಮದ ಒಂದು ಸಾಮೂಹಿಕ ತೀರ್ಥಯಾತ್ರೆಯಾಗಿ ಯಶಸ್ವಿಯಾಗಿ ಜರಗುತ್ತಿರುವ ಪ್ರಯಾಗರಾಜದ ಮಹಾಕುಂಭದಲ್ಲಿ ಇಂದು ಕುಟುಂಬ ಸಹಿತ ಪಾಲ್ಗೊಂಡು ಪವಿತ್ರ...

ಕಾಂಗ್ರೆಸ್‌ನಲ್ಲಿ ಡಿಕೆಶಿ ಮತ್ತು ಸಿದ್ದರಾಮಯ್ಯ ತಂತ್ರ ಪ್ರತಿತಂತ್ರ ಮಾಡುತ್ತಿದ್ದಾರೆ: ಮಾಜಿ ಸಿಎಂ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಸಂಸದ ಜಗದೀಶ್ ಶೆಟ್ಟರ್ ಮಾಧ್ಯಮದವರ ಜೊತೆ ಮಾತನಾಡಿದ್ದು, ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನಕ್ಕೆ ಇನ್ ಫೈಟ್ ನಡೆಯುತ್ತಿದೆ. ಸರ್ಕಾರ ಆಸ್ತಿತ್ವಕ್ಕೆ ಬಂದಾಗಲೇ‌ ಸಿಎಂ ಆಯ್ಕೆಯ ಗೊಂದಲ ಸೃಷ್ಟಿಯಾಗಿತ್ತು. ಆರಂಭದಲ್ಲೇ ಒಂದು ಒಪ್ಪಂದ ಆಗಿದೆ ಎಂಬ ಮಾತಿದೆ. ಸಹಜವಾಗಿ ಸಿಎಂ ಸ್ಥಾನಕ್ಕೆ ಒಳಗಡೆ ಫೈಟ್ ನಡೆಯುತ್ತಿದೆ. ಇದೇ ಕಾರಣದಿಂದಲೇ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ....
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img