Tuesday, May 26, 2026

political news

Political News: ಮಹಿಳಾ ಅಧಿಕಾರಿಗೆ ಬಳಸಬಾರದ ಪದ ಬಳಸಿದ ಕಾಂಗ್ರೆಸ್ ಶಾಸಕನ ಪುತ್ರ

Political News: ಅಕ್ರಮ ಗಣಿಗಾರಿಕೆ ತಡೆಯಲು ಹೋದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಪುತ್ರ ಅವಾಚ್ಯ ಶಬ್ದಗಳಿಂದ ಬೈದಿರುವ ಆಡಿಯೋ ವೈರಲ್ ಆಗಿದೆ. ಆಡಿಯೋ ಕೇಳಿದವರು ಶಾಸಕನ ಪುತ್ರನ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಭದ್ರಾ ನದಿ ದಂಡೆಯ ಮೇಲೆ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದ್ದು, ಈ  ಮಾಹಿತಿ...

ತುಷ್ಟೀಕರಣ ರಾಜಕೀಯವನ್ನು ಸ್ಪಷ್ಟವಾಗಿ ತಿರಸ್ಕರಿಸಿರುವುದಕ್ಕೆ ಈ ಫಲಿತಾಂಶ ಉತ್ತಮ ಉದಾಹರಣೆ: ಕುಮಾರಸ್ವಾಮಿ

Political News: ದೆಹಲಿ ಎಲೆಕ್ಷನ್ ರಿಸಲ್ಟ್ ಬಂದಿದ್ದು ಬಿಜೆಪಿ ಜಯಭೇರಿ ಬಾರಿಸಿದೆ. ಹೀಗಾಗಿ ಕರ್ನಾಟಕ ಬಿಜೆಪಿ ನಾಯಕರು ಮತ್ತು ಘಟಬಂಧನ್ ಮಾಡಿಕೊಂಡಿರುವ ಪಕ್ಷದವರು, ಬಿಜೆಪಿಗೆ ಅಭಿನಂದನೆ ತಿಳಿಸಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಈ ಬಗ್ಗೆ ಟ್ವೀಟ್ ಮಾಡಿ ಅಭಿನಂದನೆ ತಿಳಿಸಿದ್ದಾರೆ. ಗೌರವಾನ್ವಿತ ಪ್ರಧಾನಿಗಳಾದ ಶ್ರೀ ನರೇಂದ್ರಮೋದಿ ಅವರು, ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರು ಮತ್ತು...

3 ದಶಕಗಳ ಬಳಿಕ ದೆಹಲಿಯಲ್ಲಿ ಆಡಳಿತದ ಚುಕ್ಕಾಣಿ ಹಿಡಿದ ಬಿಜೆಪಿ, ಅಭಿನಂದಿಸಿದ ಬೊಮ್ಮಾಯಿ

Political News: ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಕರ್ನಾಟಕದಲ್ಲೂ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಆಡಳಿತ ವೈಖರಿ, ಭ್ರಷ್ಟಾಚಾರ ನೋಡಿ ಜನ ರೋಸಿ ಹೋಗಿ, ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಆಡಳಿತ ನೋಡಿ ಜನರು ಬಿಜೆಪಿಗೆ ದೊಡ್ಡ...

Political News: ಖರ್ಗೆ ಅವರದ್ದು ಆಧಾರರಹಿತ ಆರೋಪ; ಸಚಿವ ಪ್ರಲ್ಹಾದ ಜೋಶಿ ತಿರುಗೇಟು

Political News: ನವದೆಹಲಿ: ಮಹಾರಾಷ್ಟ್ರದಲ್ಲಿ ಹೊಸ ಮತದಾರರ ಸೇರ್ಪಡೆ ಪರಾದರ್ಶಕವಾಗಿಯೇ ಇದೆ. ಈ ವಿಚಾರದಲ್ಲಿ ಕಾಂಗ್ರೆಸ್ ಡ್ರಾಮಾ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿರುಗೇಟು ನೀಡಿದ್ದಾರೆ. (Prahlad Joshi) ಎಐಸಿಸಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ನಾಯಕರೂ ಆಗಿರುವ ಮಲ್ಲಿಕಾರ್ಜುನ್ ಖರ್ಗೆ ಅವರು ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಜೋಶಿ ಪ್ರತಿಕ್ರಿಯಿಸಿದ್ದಾರೆ. (Mallikarjuna...

ಬಿಜೆಪಿಯಲ್ಲಿಯೂ ಪ್ರಧಾನಿ ಬದಲಾವಣೆ ಬಗ್ಗೆ ಚರ್ಚೆ ನಡೀತಿದೆ: ಸಚಿವ ಸಂತೋಷ್ ಲಾಡ್‌ ವಾಗ್ದಾಳಿ

Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಸಚಿವ ಸಂತೋಷ್ ಲಾಡ್ ಮಾಧ್ಯಮದ ಜೊತೆ ಮಾತನಾಡಿದ್ದು, ದೆಹಲಿ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಸತ್ಯ ಹೇಳಬೇಕಾಗುತ್ತೆ, ಸರ್ವೇ ಪ್ರಕಾರ ನಮ್ಮ ಪಕ್ಷ 5-10 ಗೆಲ್ಲುತ್ತೆ. ಆಪ್ ಪಕ್ಷ ಮೊದಲು, ಸೆಕೆಂಡು ಬಿಜೆಪಿ ಇದೆ. ರಾಹುಲ್ ಗಾಂಧಿ ಅವರನ್ನ ಇನ್ನು ದೇಶದ ಜನ ಅರ್ಥ ಮಾಡ್ಕೊಂಡಿಲ್ಲ. ಅವರ ಫಿಲೋಸಫಿ ಜನರಿಗೆ...

ಮಹಾಕುಂಭ ಮೇಳ ಕಾಲ್ತುಳಿತ ಘಟನೆ ಬಗ್ಗೆ ಯೋಗಿ- ಅಖಿಲೇಶ್ ಆರೋಪ- ಪ್ರತ್ಯಾರೋಪ

Political News: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭ ಮೇಳ ನಡೆಯುತ್ತಿದ್ದು, ಮೌನಿ ಅಮಾವಾಸ್ಯೆಯ ದಿನ ಕಾಾಲ್ತುಳಿತ ಸಂಭವಿಸಿ, ಹಲವರು ಮೃತಪಟ್ಟಿದ್ದಾರೆ. ಇಷ್ಟು ದಿನ ಮಹಾಕುಂಭ ಮೇಳದ ಬಗ್ಗೆ ಒಳ್ಳೆಯ ಸುದ್ದಿಗಳೇ ಹರಡುತ್ತಿದ್ದು, ಕಾಲ್ತುಳಿತದ ಬಳಿಕ ಹಲವು ಆರೋಪಗಳು ಕೇಳಿ ಬರುತ್ತಿದೆ. ಅದರಲ್ಲೂ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಸೇರಿ, ಮಹಾ ಕುಂಭ ಮೇಳದ...

ಕಾಲ್ತುಳಿತ ಸಂಭವಿಸಿದ ಸಾವನ್ನಪ್ಪಿದವರ ಶವವನ್ನು ನದಿಗೆ ಎಸೆಯಲಾಗಿದೆ: ಜಯಾ ಬಚ್ಚನ್ ಗಂಭೀರ ಆರೋಪ

Political News: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮೌನಿ ಅಮಾವಾಸ್ಯೆಯ ದಿನ ಕಾಲ್ತುಳಿತ ಸಂಭವಿಸಿ, ಹಲವರು ಮೃತಪಟ್ಟಿದ್ದರು. ಹೀಗೆ ಮೃತಪಟ್ಟವರ ಮೃತದೇಹವನ್ನು ನದಿಗೆ ಎಸೆಯಲಾಗಿದೆ ಎಂದು ಸಮಾಜವಾಾದಿ ಪಾರ್ಟಿ ಸಂಸದೆ, ನಟಿ ಜಯಾಬಚ್ಚನ್ ಆರೋಪಿಸಿದ್ದಾರೆ. ಈಗ ದೇಶದ ಅತ್ಯಂತ ಕಲುಶಿತ ನೀರು ಎಲ್ಲಿದೆ ಎಂದು ಕೇಳಿದರೆ, ಎಲ್ಲರ ಬಾಯಲ್ಲೂ ಬರುವ ಉತ್ತರ ಕುಂಭ ಮೇಳ...

ರಾಜ್ಯ ಬಿಜೆಪಿಯಲ್ಲಿ ಗೊಂದಲಗಳಿರುವುದು ನಿಜ: ಮಾಜಿ ಸಚಿವ ಮುರುಗೇಶ್ ನಿರಾಣಿ

Hubli News: ಹುಬ್ಬಳ್ಳಿ: ರಾಜ್ಯ ಬಿಜೆಪಿಯಲ್ಲಿ ಗೊಂದಲಗಳಿರುವುದು ನಿಜ. ಈಗಾಗಲೇ ನಮ್ಮ ಹೈಕಮಾಂಡ್ ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಜತೆಗೆ ಒನ್ ಡು ಒನ್ ಕರೆಯಿಸಿಕೊಂಡು ಮಾತಾಡಿದ್ದಾರೆ. ಬರೋ ಒಂದು ವಾರದಲ್ಲಿ ಎಲ್ಲವೂ ಸರಿಯಾಗುವ ಸಾಧ್ಯತೆ ಇದೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿರುವ ಮುರುಗೇಶ್ ನಿರಾಣಿ, ರಾಜ್ಯಾಧ್ಯಕ್ಷರ ಚುನಾವಣೆ ಕುರಿತು ನಮ್ಮ ಹೈಕಮಾಂಡ್...

ಟ್ಯಾಕ್ಸ್ ಕಟ್ಟುವವರಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ: 12 ಲಕ್ಷ ಸಂಬಳದವರೆಗೆ ಟ್ಯಾಕ್ಸ್ ಇಲ್ಲ

Budget News: ಇಂದು 2025ರ ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಿದ್ದಾರೆ. ಟ್ಯಾಕ್ಸ್ ಕಟ್ಟುವ ಜನರಿಗೆ ನಿರ್ಮಲಾ ಸೀತಾರಾಮನ್ ಸ್ವಲ್ಪ ಮಟ್ಟಿಗಿನ ತಲೆಬಿಸಿ ಕಡಿಮೆ ಮಾಡಿದ್ದು, 12 ಲಕ್ಷ ಸಂಬಳ ಇರುವವರು ಟ್ಯಾಾಕ್ಸ್ ಕಟ್ಟುವ ಅಗತ್ಯವಿಲ್ಲ. ಮತ್ತು ಯಾರಿಗೆ ವಾರ್ಷಿಕ ಆದಾಯ 12 ಲಕ್ಷಕ್ಕೂ...

ಎಕನಾಮಿಕ್ ಸರ್ವೇ ರಿಪೋರ್ಟ್ ಮುಚ್ಚಿ ಹಾಕೋಕೆ ಬಿಜೆಪಿ ಸರ್ಕಸ್: ಸಚಿವ ಪ್ರಿಯಾಂಕ್ ಖರ್ಗೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿರುವ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ, ನಮ್ಮ ಬೇವರು, ನಮ್ಮ ದುಡಿಮೆ ಅವರಿಗೆ ಬೇಕಂತೆ ನೆರವು ಕೇಳೋದು ತಪ್ಪಾ..? ಎಂದು ಪ್ರಶ್ನಿಸಿದ್ದಾರೆ. ಇಂದು ನಡೆಯುತ್ತಿರುವ ಕೇಂದ್ರ ಬಜೆಟ್ ಬಗ್ಗೆ ಮಾತನಾಡಿರುವ ಪ್ರಿಯಾಂಕ್ ಖರ್ಗೆ, ನಮ್ಮಿಂದ ತಾನೇ ದೇಶ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗ್ತಾ ಇದೆ..? ಬಜೆಟ್ ಮೇಲೆ ನಮಗೆ ನಿರೀಕ್ಷೆ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img