Tuesday, May 26, 2026

political news

Political News: ಕೃಷಿ ಸಚಿವರ ಮನವಿಗೆ ಸ್ಪಂದನೆ: ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ

Bengaluru News: ಬೆಂಗಳೂರು: ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿರವರ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 50000 ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಖರೀದಿಗೆ ಸಮ್ಮತಿಸಿದ್ದು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ನೀಡಲಾಗುತ್ತಿರುವ ಪ್ರಮುಖ ಆಹಾರ ಪದಾರ್ಥಗಳಲ್ಲಿ ಅಕ್ಕಿಯೂ ಸೇರಿದೆ. ಕರ್ನಾಟಕ ಅಧಿಕ...

ಸರಳ ಶೈಲಿಯಲ್ಲಿ ವಿವಾಹವಾಗುವ ಪದ್ದತಿಯನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು: ಸಿಎಂ ಸಿದ್ದರಾಮಯ್ಯ

Political News: ವಿಜಯನಗರ ಜಿಲ್ಲೆಯಲ್ಲಿ ಆಯೋಜಿಸಿದ್ದ ಸರ್ವ ಧರ್ಮಗಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಭಾಗವಹಿಸಿ, ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಈ ವೇಳೆ ಮಾತನಾಡಿರುವ ಸಿಎಂ, ಬಸವಣ್ಣನವರ ಕಾಲದಲ್ಲಿಯೇ ಅಂತರ್ಜಾತಿ ವಿವಾಹ ಪದ್ಧತಿ ಪ್ರಚಲಿತದಲ್ಲಿತ್ತು. ಅಂತರ್ಜಾತಿ ವಿವಾಹಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು. ಇದರಿಂದಾಗಿ ಸಮಾಜದಲ್ಲಿನ ಜಾತಿ ವ್ಯವಸ್ಥೆ ಅಳಿದು ಸಮಸಮಾಜ ನಿರ್ಮಾಣ ಸಾಧ್ಯವಾಗಲಿದೆ. ಸರ್ವಧರ್ಮಗಳ ಸಾಮೂಹಿಕ ವಿವಾಹ...

ಕಾಂಗ್ರೆಸ್‌ನಿಂದ ರಕ್ಷಣೆ ಸಿಗುತ್ತದೆ ಎಂದು ನಿರೀಕ್ಷಿಸುವುದು “ಮಾರ್ಜಾಲ ನ್ಯಾಯದಂತಾಗುತ್ತದೆ”: ವಿಜಯೇಂದ್ರ

Political News: ಬಿಜೆಪಿ ಮಾಜಿ ಶಾಸಕ ಸಿ.ಟಿ.ರವಿ ಅವರ ಪುತ್ರನಿಗೆ ಜೀವ ಬೆದರಿಕೆ ಹಾಕಿದ ಪ್ರಕರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಮ್ಮ ಪಕ್ಷದ ಪ್ರಮುಖರಾದ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ. ರವಿ ಅವರ ಮೇಲೆ ಪ್ರಜಾಪ್ರಭುತ್ವವನ್ನು ನಾಚಿಸುವ ರೀತಿಯಲ್ಲಿ ದೌರ್ಜನ್ಯ ಹಾಗೂ...

Political News: ಎಎಪಿ ಪಾಠಶಾಲೆಗೂ ಹೆಚ್ಚು ಮಧುಶಾಲೆ ನಿರ್ಮಿಸಿದೆ ಎಂದು ಆರೋಪಿಸಿದ ಅನುರಾಗ್

Political News: ಮದ್ಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಜೈಲು ವಾಸ ಅನುಭವಿಸಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ಸಂಸದ ಅನುರಾಗ್ ಠಾಕೂರ್, ಎಎಪಿ ದೆಹಲಿಯಲ್ಲಿ ಶಾಲೆಗಳ ಬದಲಾಗಿ, ಬಾರ್‌ಗಳನ್ನೇ ಹೆಚ್ಚಾಗಿ ನಿರ್ಮಿಸಿದೆ ಎಂದು ವ್ಯಂಗ್ಯವಾಡಿದ್ದಾರೆ. ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸದ...

ಮೋಟಾರು ಸಾರಿಗೆ ಇತರೆ ಸಂಬಂಧಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿಯ ಪ್ರಥಮ ಸಭೆ

Political News: ಬೆಂಗಳೂರು: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಇಂದು ವಿಕಾಸಸೌಧದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಉಪಸ್ಥಿತಿಯಲ್ಲಿ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಮೊದಲನೇ ಸರ್ವ ಸದಸ್ಯರ ಸಭೆಯನ್ನು ನಡೆಸಿದರು. ಮಂಡಳಿಯ ಮೂಲಕ ನೀಡಲಾಗುವ...

Political News: ಸಂವಿಧಾನ ವಿರೋಧಿ ಕಾಂಗ್ರೆಸನ್ನು ಎಲ್ಲರೂ ತಿರಸ್ಕರಿಸಬೇಕು: ಬಸವರಾಜ ಬೊಮ್ಮಾಯಿ

Bagalakote News: ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿಯವರ ಕಲ್ಯಾಣ ರಾಜ್ಯದ ಕನಸಿಗೆ ಎಲ್ಲರೂ ಬೆಂಬಲ ಕೊಟ್ಟಾಗ ಮಾತ್ರ ವಿಕಸಿತ ಭಾರತ ಆಗುತ್ತದೆ. ಅದಕ್ಕೆ ಎಲ್ಲ ವರ್ಗದ ಜನರು ಬೆಂಬಲ ಕೊಡಬೇಕು. ಸಂವಿಧಾನ ವಿರೋಧಿ ಕಾಂಗ್ರೆಸನ್ನು ಎಲ್ಲರೂ ತಿರಸ್ಕರಿಸಬೇಕು. ಸಂವಿಧಾನಕ್ಕೆ ನಮ್ಮ ಬೆಂಬಲ ಎಂದು ಸಂಕಲ್ಪ ಮಾಡಬೇಕು. ಸಂವಿಧಾನ ರಕ್ಷಣೆಯ ಕಾಂತಿಯಾಗಲಿ ಎಂದು ಮಾಜಿ ಮುಖ್ಯಮಂತ್ರಿ...

ರಾಜ್ಯದ ಜನರ ಮೇಲೆ 40 ಸಾವಿರ ಕೋಟಿ, ಹೆಚ್ಚುವರಿ ತೆರಿಗೆ ಭಾರ: ಬಸವರಾಜ ಬೊಮ್ಮಾಯಿ

Bagalakote News: ಬಾಗಲಕೋಟೆ: ರಾಜ್ಯ ಕಾಂಗ್ರೆಸ್ ‌ನಾಯಕರು ಜನರ ಸಮಸ್ಯೆಗೆ ಸ್ಪಂದಿಸದೆ ತಮ್ಮ ಕುರ್ಚಿ ಭದ್ರತೆಗೆ ಆಟ ಆಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಡಿನ್ನರ್ ಪಾಲಿಟಿಕ್ಸ್ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರು ಡಿನ್ನರ್ ಆದರೂ ಮಾಡಲಿ, ಲಂಚ್ ಮಾಡಲಿ,...

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ 7ನೇ ತರಗತಿ ಬಾಲಕ ತ್ರಿಶಾಲ್ ಆತ್ಮಹ*ಗೆ ಶರಣು

Political News: ಬಿಜೆಪಿ ಕಾರ್ಯಕರ್ತೆ ಶಕುಂತಲಾಾ ನಟರಾಜ್ ಅವರ ಪುತ್ರ 7ನೇ ತರಗತಿಯಲ್ಲಿ ಓದುತ್ತಿದ್ದ, 13 ವರ್ಷದ ಬಾಲಕ ತ್ರಿಶಾಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ವಿಜಯನಗರದಲ್ಲಿ ನಡೆದಿದೆ. ತ್ರಿಶಾಲ್‌ ತನ್ನ ತಾಾಯಿ ಜೊತೆ ವಿಜಯನಗರದಲ್ಲಿನ ಮನೆಯಲ್ಲಿ ವಾಸಿಸುತ್ತಿದ್ದ. ಬೆಳಿಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ, ಶಾಲಾ ಸಮವಸ್ತ್ರದಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ....

ಪ್ರಿನ್ಸೆಸ್‌ ರಸ್ತೆ ಹೆಸರು ಬದಲಾವಣೆ ಖಂಡನೀಯ: ಸಂಸದ ಯದುವೀರ್ ಒಡೆಯರ್

Political News: ಪ್ರಿನ್ಸೆಸ್‌ ರಸ್ತೆಯ ಹೆಸರು ಬದಲಾವಣೆ ಮಾಡುವ ಸರ್ಕಾರದ ನಿರ್ಧಾರ ಖಂಡನೀಯ, ಪ್ರಿನ್ಸೆಸ್‌ ರಸ್ತೆಗೆ ಇತಿಹಾಸವಿದೆ. ಬೆಲೆ ಏರಿಕೆ, ಹಗರಣ, ಸರ್ಕಾರಿ ನೌಕರರಿಗೆ ಸಂಬಳ ಪಾವತಿಯಲ್ಲಿ ವಿಳಂಬ ಸೇರಿದಂತೆ ಸರ್ಕಾರದ ದುರಾಡಳಿತ ರಾಜ್ಯಕ್ಕೆ ಕಪ್ಪುಚುಕ್ಕೆಯಾಗಿದೆ. ಸರ್ಕಾರ ತನ್ನ ದುರಾಡಳಿತವನ್ನು ತಿದ್ದಿಕೊಳ್ಳಬೇಕೆಂದು ಆಗ್ರಹಿಸುತ್ತೇನೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದರು. ಮಾಧ್ಯಮದ ಜೊತೆ ಮಾತನಾಡಿದ ಅವರು,...

60% ಕಮೀಶನ್! ಮುಖ್ಯಮಂತ್ರಿ ಹಿಟ್ ಅಂಡ್ ರನ್!..: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ

Political News: ಕೇಂದ್ರ ಸಚಿವ ಕುಮಾರಸ್ವಾಾಮಿ, ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ 60% ಕಮಿಷನ್ ಆರೋಪ ಮಾಡಿದ್ದರು. ಇದಕ್ಕೆ ಸಿಎಂ ದಾಖಲೆ ನೀಡಿ ಎಂದಿದ್ದರು. ಇದೀಗ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ, ಸಿಎಂ ದಾಖಲೆಗೆ ತಿರುಗೇಟು ನೀಡಿದ್ದಾರೆ. 60% ಕಮೀಶನ್!! ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬಂತು ಮಾನ್ಯ ಮುಖ್ಯಮಂತ್ರಿಗಳೇ? ನಿಮ್ಮ ಪಕ್ಷದ ಪರವೇ ಇರುವ ಗುತ್ತಿಗೆದಾರರು,...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img