Monday, May 25, 2026

political news

ಸಿಪಿಐ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯಚೂರಿ ನಿಧನ: ಮೃತದೇಹ ಏಮ್ಸ್ ಸಂಶೋಧನೆಗೆ ದಾನ

Political news: ಸಿಪಿಐ ಕಾರ್ಯದರ್ಶಿ ಸೀತಾರಾಂ ಯಚೂರಿ (72) ನಿಧನರಾಗಿದ್ದು, ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಚಿಕಿತ್ಸೆ ಫಲಿಸದೇ ಯಚೂರಿ ನಿಧನರಾಗಿದ್ದಾರೆ. https://youtu.be/TBeDDsPuasc ರಾಜ್ಯದ ಹಲವು ರಾಜಕೀಯ ಗಣ್ಯರು ಯಚೂರಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಇಂದು ಮಧ್ಯಾಹ್ನ ಯಚೂರಿ ಕುಟುಂಬಸ್ಥರು ಸಂಶೋಧನೆಗಾಗಿ ಯಚೂರಿ ಮೃತದೇಹವನ್ನು ಸಂಶೋಧನೆಗಾಗಿ ನವದೆಹಲಿಯ ಏಮ್ಸ್‌ಗೆ ದಾನ ಮಾಡಿದ್ದಾರೆ. https://youtu.be/L6GHHTgcVAA ಯಚೂರಿ...

Political News: ಮೆಟ್ರೋದಲ್ಲಿ ಬೆಂಗಳೂರು ಸಿಟಿ ರೌಂಡ್ಸ್ ನಡೆಸಿದ ಸಿಎಂ ಸಿದ್ದರಾಮಯ್ಯ

Political News: ಇಂದು ಸಿಎಂ ಸಿದ್ದರಾಮಯ್ಯ ಬೆಂಗಳೂರು ರೌಂಡ್ಸ್ ಹಾಾಕಿದ್ದು, ಬಸ್, ಮೆಟ್ರೋನಲ್ಲಿ ಓಡಾಡಿ, ಜನರ ಕಷ್ಟ, ಅನಿಸಿಕೆಗಳನ್ನು ವಿಚಾರಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಬೆಂಗಳೂರು ಸಿಟಿ ರೌಂಡ್ಸ್‌ನ ಅಂಗವಾಗಿ ಇಂದು ನಗರದ ವಿವಿಧೆಡೆ ಬಸ್‌ನಲ್ಲಿ ಸಂಚರಿಸಿ, ರಸ್ತೆ, ಸೇತುವೆ, ಮೆಟ್ರೋ ಮುಂತಾದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿ ಬಳಿಕ ನಮ್ಮ ಮೆಟ್ರೋ...

ಮಹತ್ವಾಕಾಂಕ್ಷೆಯ ಸ್ಯಾಟಲೈಟ್ ರಿಂಗ್ ರಸ್ತೆ ಯೋಜನೆಗೆ ಕೇಂದ್ರ ಸರ್ಕಾರದ ಅನುಮೋದನೆ: ಡಾ.ಸಿ.ಎನ್.ಮಂಜುನಾಥ್

Political News: 4-5 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ಕಾಮಗಾರಿಗೆ ಚಾಲನೆ ನೀಡಬೇಕೆಂದು ಮಾಜಿ ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ಎಚ್.ಡಿ. ದೇವೇಗೌಡ ಅವರು ಹಾಗೂ ಸಂಸದರಾದ ಪದ್ಮಶ್ರೀ ಡಾ. ಸಿ ಎನ್ ಮಂಜುನಾಥ್ ರವರು ಸಂಸತ್ ಅಧಿವೇಶನದ ಸಂದರ್ಭದಲ್ಲಿ ಗೌರವಾನ್ವಿತ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು...

Hubballi : ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಕಿಡಿ: ಜನರು ಕಾಂಗ್ರೆಸ್ ಸರ್ಕಾರವನ್ನು ಕ್ಷಮಿಸಲ್ಲ

ಹುಬ್ಬಳ್ಳಿ: ಗ್ಯಾರಂಟಿ ಭರವಸೆಯ ಮುಖಾಂತರ ಈಗ ರಾಜ್ಯ ಸರ್ಕಾರ ಹಗರಣಗಳ ಸರ್ಕಾರ ಎಂದೇ ಬಿಂಬಿತವಾಗಿದೆ. ವಾಲ್ಮೀಕಿ ಹಗರಣ, ಮುಡಾ ಹಗರಣದಲ್ಲಿ ಭಾಗಿಯಾಗಿರುವುದು. ಅಲ್ಲದೇ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡದೇ ಹಗರಣದಲ್ಲಿಯೇ ತೊಡಗಿಕೊಂಡಿದೆ ಎಂದು ಮಾಜಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಕಾಂಗ್ರೆಸ್ ವಿರುದ್ಧ ಟೀಕೆ ಮಾಡಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಗ್ಯಾರಂಟಿ ಹೆಸರಿನ ಮುಖಾಂತರ...

ಮಗನಿಗೆ ಭರ್ಜರಿ ಗಿಫ್ಟ್ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political news: ಕೇಂದ್ರ ಸಚಿವ ಕುಮಾರಸ್ವಾಮಿ ತಮ್ಮ ಮಗ ನಿಖಿಲ್ ಕುಮಾರಸ್ವಾಮಿಗೆ ಹಬ್ಬಕ್ಕೆ ಉಡುಗೊರೆ ನೀಡಿದ್ದಾರೆ. ಹೆಚ್‌ಎಂಟಿ ಕೈಗಡಿಯಾರ ನೀಡಿದ್ದು, ಹಿಂದಿನ ಕಾಲದಲ್ಲಿ ಟಾಪ್ ಬ್ರ್ಯಾಂಡೆಡ್ ವಾಚ್ ಆಗಿದ್ದ ಇದನ್ನು ತೆಗೆದುಕೊಂಡ ನಿಖಿಲ್ ಫುಲ್ ಖುಷ್ ಆಗಿದ್ದಾರೆ. https://youtu.be/BVOtpNotDsI ಈ ಬಗ್ಗೆ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿರುವ ನಿಖಿಲ್, HMT ಕೈಗಡಿಯಾರ ಒಂದು ಕಾಲದಲ್ಲಿ ಭಾರತದ ಹೃದಯ...

ನಂಜನಗೂಡು ನಗರಸಭೆ ಚುನಾವಣೆ: ಬಿಜೆಪಿ ಸದಸ್ಯರಿಗೆ ವಿಪ್ ಜಾರಿ

Political News: ನಂಜನಗೂಡು ನಗರಸಭೆ ಚುನಾವಣೆ ಸೆಪ್ಟೆಂಬರ್ 3ರಂದು ನಡೆಲಿದ್ದು, ಬಿಜೆಪಿ ನಾಯಕರಿಗೆ ವಿಪ್ ಜಾರಿ ಮಾಡಲಾಗಿದೆ. ಭಾನುವಾರ 4 ಮಂದಿ ಸದಸ್ಯರಿಗೆ ವಿಪ್ ಜಾರಿ ಮಾಡಲಾಗಿದ್ದು, ಗಿರೀಶ್, ಗಾಯತ್ರಿ ಮುರುಗೇಶ್, ವಿಜಯಲಕ್ಷ್ಮೀ, ಮೀನಾಕ್ಷಿ ನಾಗರಾಜುಗೆ ವಿಪ್ ಜಾರಿ ಮಾಡಲಾಗಿದೆ. https://youtu.be/BPK9D3nFlPE ಇವರುಗಳ ಅನುಪಸ್ಥಿತಿಯಲ್ಲಿ ಬಿಜೆಪಿ ಅಧ್ಯಕ್ಷ ಸಿದ್ಧರಾಜು ನೇತೃತ್ವದಲ್ಲಿ ಇವರೆಲ್ಲರ ಮನೆ ಬಾಾಗಿಲಿಗೆ ವಿಪ್ ಅಂಟಿಸಲಾಗಿದೆ....

ಕೃಷಿ ಯಂತ್ರೋಪಕರಣ ಉತ್ಪಾದನೆ: ರಾಜ್ಯದಲ್ಲಿ ಹೂಡಿಕೆಗೆ ಸಚಿವ ಚಲುವರಾಯಸ್ವಾಮಿ ಆಹ್ವಾನ

ಬೊನೆ , ಅಯೋವಾ( ಅಮೇರಿಕಾ) ಆ 28 : ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಅಮೇರಿಕಾದ ಅಯೋವಾ ರಾಜ್ಯದ ಬೊನೆ ನಗರದಲ್ಲಿ ನಡೆಯುತ್ತಿರುವ ಅತ್ಯಾಧುನಿಕ ಕೃಷಿ ಯಂತ್ರಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಭಾಗವಹಿಸಿದ್ದು, ರಾಜ್ಯದಲ್ಲಿ ಉತ್ಪಾದನೆ ಹೂಡಿಕೆಗೆ ಆಹ್ವಾನಿಸಿದ್ದಾರೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳ ತಂಡದೊಂದಿಗೆ ಪ್ರದರ್ಶನ ಮೇಳಕ್ಕೆ ಭೇಟಿ ನೀಡಿರುವ...

Political News: ವಕೀಲರ ಸಭಾಂಗಣ ಶಂಕುಸ್ಥಾಪನೆ ಮಾಡಿದ ಸಚಿವ ಚಲುವರಾಯಸ್ವಾಮಿ

Mandya Political News: ಮಂಡ್ಯ ನಗರದ ವಕೀಲರ ಸಂಘದ ಆವರಣದಲ್ಲಿ ಜಿಲ್ಲಾ ವಕೀಲರ ಸಂಘದ ವತಿಯಿಂದ ವಕೀಲರ ತೆರೆದ ಸಭಾಂಗಣದ ಶಂಕುಸ್ಥಾಪನ ಕಾರ್ಯಕ್ರಮ ಜರುಗಿತು. ಸಭಾಂಗಣದ ಶಂಕುಸ್ಥಾಪನೆ ಹಾಗೂ ಶಿಲಾನ್ಯಾಸವನ್ನು ಕರ್ನಾಟಕ ಸರ್ಕಾರ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಏನ್. ಚಲುವರಾಯಸ್ವಾಮಿ ರವರು ನೆರವೇರಿಸಿದರು. https://youtu.be/m1ejzmKKREU ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ವಕೀಲರ ಸಂಘದ...

ಕೆ.ಎಸ್.ಸಿ.ಎ ಕನ್ವೇನರ್ ವಿರುದ್ಧ ಹೋರಾಟ: ರಾಜಕೀಯ ಷಡ್ಯಂತ್ರದಿಂದ ಪ್ರತಿಭೆಗಳಿಗಿಲ್ಲ ವೇದಿಕೆ..?

Hubli News: ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಕ್ರಿಕೆಟ್ ಪ್ರತಿಭೆಗಳಿಗೆ ಪೂರಕವಾಗಬೇಕಿದ್ದ ಹುಬ್ಬಳ್ಳಿಯ ಕೆ.ಎಸ್.ಸಿ.ಎ ಈಗ ಸುದ್ಧಿಯಾಗುತ್ತಿದೆ. ಕನ್ವೇನರ್ ನಿಖಿಲ್ ಭೂಸದ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಉತ್ತರ ಕರ್ನಾಟಕದ ಮಕ್ಕಳ ಭವಿಷ್ಯಕ್ಕೆ ಕೆ.ಎಸ್.ಸಿ.ಎ ಕನ್ವೇನರ್ ಕಂಟಕವಾಗಿದ್ದಾರೆ ಎಂಬುವಂತ ಮಾತು ಸಾಕಷ್ಟು ಸದ್ದು ಮಾಡಿದೆ. ಇಂತಹದೊಂದು ಗಂಭೀರ ಆರೋಪದ ಬೆನ್ನಲ್ಲೇ ಹೋರಾಟಕ್ಕೆ ಮುಂದಾಗಿದ್ದಾರೆ...

ಕೆ.ಆರ್.ಎಸ್ ಜಲಾಶಯದಿಂದ 1,50,000 ಕ್ಯೂಸೆಕ್ಸ್ ನೀರು ಬಿಡುಗಡೆ ಎಚ್ಚರಿಕೆ ವಹಿಸಿ: ಎನ್ ಚಲುವರಾಯಸ್ವಾಮಿ

Political News: ಕಾವೇರಿ ಮತ್ತು ಹೇಮಾವತಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೆ.ಆರ್.ಎಸ್ ಜಾಲಾಶಯಗಳಿಂದ ಸುಮಾರು 1,50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಹರಿಸಲಾಗುವುದು. ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಯಾವುದೇ ಜನ- ಜನುವಾರುಗಳ ಪ್ರಾಣ ಹಾನಿಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ. https://youtu.be/wIj--sZdc4Q ನದಿ ಪಾತ್ರದ ತಗ್ಗು...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img