Monday, May 25, 2026

political news

ಕೆಲವೇ ದಿನಗಳಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ತಾರೆ : ಮಾಜಿ ಸಚಿವ ಎ.ಬಿ ಪಾಟೀಲ್..!

ಚಿಕ್ಕೋಡಿ :ಬೆಳಗಾವಿ ಜಿಲ್ಲೆಯ  ರಾಜಕೀಯದಲ್ಲಿ ಡಿಕೆ ಶಿವಕುಮಾರ್ ಹಸ್ತಕ್ಷೇಪದಿಂದ ಬೇಸರವಾಗಿರುವ ಸತೀಶ್ ಜಾರಕೀಹೊಳಿ ಕುರಿತು ಜಿಲ್ಲೆಯ ಹುಕ್ಕೇರಿಯಲ್ಲಿ ಮಾಜಿ ಸಚಿವ ಎ.ಬಿ ಪಾಟೀಲ್ ಪ್ರತಿಕ್ರಿಯೆ ವ್ಯಕ್ತಪಡಿಸಿದರು. ಸಂಪುಟದಲ್ಲಿ ಯಾವುದೇ ಒಳಜಗಳ ಇಲ್ಲ, ಎಲ್ಲರೂ ಕೂಡಿಯೇ ಕೆಲಸ ಮಾಡುತ್ತಿದ್ದೇವೆ. ಒಂದಾಗಿ ಕೆಲಸ ಮಾಡಿ ಎರಡೂ ಲೋಕಸಭೆ ಕ್ಷೇತ್ರದಲ್ಲಿ ಗೆಲ್ಲುತ್ತೇವೆ. ಜಾರಕಿಹೊಳಿ ಬೇಸರವಾಗಿರುವ ವಿಚಾರ ಕೇವಲ ಮಾಧ್ಯಮಗಳ ಸೃಷ್ಠಿ...

ಲೋಕಸಭೆ ಚುನಾವಣೆಗೆ ಹಣ ಸಂಗ್ರಹ ಮಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ ..!

ರಾಯಚೂರು: ಐಟಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಭಾರಿ ಮೊತ್ತದ ಹಣವನ್ನು ಕಲೆಹಾಕಿದ್ದು ಈ ವಿಚಾರವಾಗಿ ಇಂದು(ಅಕ್ಟೋಬರ್ 16) ಮಾಜಿ ಸಿಎಂ ಯಡಿಯೂರಪ್ಪ ರಾಯಚೂರಿಗೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಐಟಿದಾಳಿ ವೇಳೆ ಸಿಕ್ಕ ಹಣದ ಬಗ್ಗೆ ತನಿಖೆ ನಡೆಸಬೇಕು. ಮುಂದಿನ ಚುನಾವಣೆಗೆ ಇಟ್ಟ ಹಣ ಎನ್ನುವ ಆರೋಪ ಕೇಳಿ ಬರುತ್ತಿದ್ದು ಸೂಕ್ತ...

ಪಟಾಕಿ ಉಗ್ರಾಣಗಳ ದಾಸ್ತಾನು ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ಅಧಿಕಾರಿಗಳು ಪರಿಶೀಲನೆ

ಧಾರವಾಡ: ಬೆಂಗಳೂರಿನ ಅತ್ತಿಬೆಲೆ ಪಟಾಕಿ ದುರಂತದಿಂದಾಗಿ ಇಡಿ ರಾಜ್ಯವೇ ಬೆಚ್ಚಿಬಿದ್ದಿದ್ದು ಇದೀಗ ಈ ದುರಂತದ ನಂತರ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಧಾರವಾಡದಲ್ಲಿ ತಡರಾತ್ರಿ ವಿವಿಧ ಪಟಾಕಿ ಉಗ್ರಾಣಗಳ ಮೇಲೆ ದಿಢೀರ್ ದಾಳಿ ನಡೆಸಿದೆ. ಸವದತ್ತಿ ರಸ್ತೆ, ಸಪ್ತಾಪುರ,  ಮದಿಹಾಳ, ಕೆಲಗೇರಿ ರಸ್ತೆಗಳಲ್ಲಿನ ಉಗ್ರಾಣಗಳಲ್ಲಿ ಪರಿಶೀಲನೆ ನಡೆಸಿದೆ. ತಹಸೀಲ್ದಾರ ದೊಡ್ಡಪ್ಪ ಹೂಗಾರ, ಎಸಿಪಿ ಪ್ರಶಾಂತ ಸಿದ್ದನಗೌಡರ ನೇತೃತ್ವದಲ್ಲಿ...

ಚಳಿಗಾಲದಲ್ಲಿ ಹೆಚ್ಚಾಗಲಿದೆ ತಾಪಮಾನ; ಕೃಷಿಭೂಮಿ ಮೇಲೆ ಪರಿಣಾಮ; ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ..!

ರಾಜ್ಯ ಸುದ್ದಿ; ಅಕ್ಟೋಬರ್ ತಿಂಗಳು ಚಳಿಗಾಲದಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಶೇ 10 ರಷ್ಟು ಏರಿಕೆಯಾಗಲಿದ್ದು ರೈತರು ಬೆಳೆದ ಬೆಳೆಯ ಮೇಲೆ ಪರಿಣಾಮ ಬೀರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ರಾಜ್ಯದ ಕೆಲವು ಭಾಗಗಳನ್ನು ಹೊರತುಪಡಿಸಿ ಕರ್ನಾಟಕದ ಬಹುತೇಕ ಭಾಗಗಳು ಈ ತಿಂಗಳಲ್ಲಿ ಹೆಚ್ಚಿನ ತಾಪಮಾನ ಇರಲಿದೆ ಇದರಿಂದಾಗಿ ಅಗತ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ಅನುಭವಿಸಲಿದ್ದಾರೆ....

friend ship: ಪ್ರೇಮಿಗಳಿಗೆ ಸಹಾಯಮಾಡಿದ ಸ್ನೇಹಿತ ; ಆದರೆ ನಂತರ ನಡೆದಿದ್ದೇ ಬೇರೆ..!

ಹುಬ್ಬಳ್ಳಿ: ನಗರದಲ್ಲಿ ಪುಡಿ ರೌಡಿಗಳ ಅಟ್ಟಹಾಸಕ್ಕೆ ಕೊನೆ ಇಲ್ಲದಂತಾಗಿದೆ.  ರೌಡಿಗಳ ಕಾಟದಿಂದಾಗಿ ನಗರದ ಜನತೆ ತತ್ತರಿಸಿ ಹೋಗಿದ್ದಾರೆ. ನಿನ್ನೆ ಸಾಯಂಕಾಲ  ನಗರದ ಗಬ್ಬೂರಿನ ಆರ್ಟಿಒ ಕಛೇರಿ ಬಳಿ ಅಣ್ಣಿಗೆರೆ ಯುವಕನನ್ನು ಪುಡಿರೌಡಿಗಳು ಮನಬಂದಂತೆ ಥಳಿಸಿ ಚಾಕು ಇರಿದಿದ್ದಾರೆ. ಪ್ರೇಮಿಗಳಿಗೆ ಸಹಾಯ ಮಾಡಿದ್ದಾನೆ ಎನ್ನುವ ಕಾರಣಕ್ಕೆ ನಿನ್ನೆ ಮಧ್ಯಾಹ್ನ 4.00 ಗಂಟೆ ಸುಮಾರಿಗೆ ಹೊನ್ನಪ್ಪ ಸೇರಿದಂತೆ ಐದು...

2A Reservation: ಮೀಸಲಾತಿಗಾಗಿ ಇಷ್ಟಲಿಂಗ ಪೂಜೆ ಮಾಡಿ ಪ್ರತಿಭಟನೆ ಕೈಗೊಳ್ಳುತ್ತೇವೆ. ಜಯಮೃತ್ಯುಂಜಯ ಸ್ವಾಮಿಜಿ..!

ಧಾರವಾಡ: ಕಳೆದ ನಾಲ್ಕು ವರ್ಷಗಳಿಂದ ಪಂಚಮಸಾಲಿ ಸಮುದಾಯದವರು 2ಎ ಮೀಸಲಾತಿ ನೀಡಬೇಕೆಂದು ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ. ಆದರೆ ಇಲ್ಲಿಯವರೆಗೂ ಈ ಸಮುದಾಯದವರಿಗೆ ಮೀಸಲಾತಿ ಜಾರಿಯಾಗಿಲ್ಲ. ಕಳೆದ ಬಿಜೆಪಿ ಸರ್ಕಾರದಲ್ಲಿಯೂ ಸಹ ಸಾಕಷ್ಟು ದಿನಗಳ ಕಾಲ ಅನಿರ್ದಿಷ್ಟ ಧರಣಿ ಕೈಗೊಂಡರು ಯಾವುದೇ ಪ್ರತಿಫಲ ದೊರೆತಿಲ್ಲ ಹಾಗಾಗಿ ಮತ್ತೊಮ್ಮೆ ಧರಣಿ ಕೈಗೊಳ್ಳಲು ಮುಂದಾಗಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿಯಾದರೂ ನಮ್ಮ...

ಅರ್ಥಶಾಸ್ತ್ರಜ್ಞ ಅಮರ್ಥ್ಯ ಸೇನ್ ನಿಧನ ಹೊಂದಿದ್ದಾರೆ ಎಂದು ಸುಳ್ಳ ಸುದ್ದಿಗೆ ಸ್ಪಷ್ಟನೆ ನೀಡಿದ ಪುತ್ರಿ ನಂದನಾ ದೇವ್ ಸೇನ್

ಅಂತರಾಷ್ಟ್ರೀಯ ಸುದ್ದಿ: ನೋಬೆಲ್ ಪ್ರಶಸ್ತಿ ವಿಜೇತ ಅಮರ್ಥ್ಯ ಸೇನ್ ನಿಧನ ಹೊಂದಿದ್ದಾರೆ ಎಂಬ ಸುದ್ದಿ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಬೆನ್ನಲ್ಲೆ ಇದು ಸುಳ್ಳು ಸುದ್ದಿ ಎಂದು ಮಂಗಳವಾರ ಅವರ ಕುಟುಂಬ ಸ್ಪಷ್ಟನೆ  ನೀಡಿದ್ದಾರೆ. ನಾನು ಒಂದು ವಾರ ಕೇಂಬ್ರಿಡ್ಜ್ ನಲ್ಲಿರುವ ನಮ್ಮ ಕುಟುಂಬದೊಂದಿಗೆ ಕಾಲ ಕಳೆದಿದ್ದೇನೆ ಎಂದು ಸೇನ್ ಅವರ ಮಗಳು ತಿಳಿಸಿದ್ದಾರೆ. ಆದರೆ...

ರಸ್ತೆಯ ಮಧ್ಯೆ ಎತ್ತಿನಗಾಡಿ ನಿಲ್ಲಿಸಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಕೈಗೊಂಡ ರೈತರು..!

ಧಾರವಾಡ : ರಾಜ್ಯದಲ್ಲಿ ವಿದ್ಯುತ್ ಕೊರತೆ ಎದ್ದು ಕಾಣುತ್ತಿದ್ದು ಸರಿಯಾಗಿ ಕರೆಂಟ್ ಬರದ ಕಾರಣ ರೈತರು ತಮ್ಮ ಜಮೀನುಗಳಿಗೆ ಸರಿಯಾಗಿ ಪಂಪ್ ಸೆಟ್ ಮೂಲಕ ನೀರನ್ನು ಹರಿಸುವಲ್ಲಿ ವಿಫಲರಾಗುತ್ತಿದ್ದಾರೆ. ಹಾಗಾಗಿ ಬೆಳೆಗಳು ಒಣಗಿ ಹೋಗುತ್ತಿವೆ ಇದರಿಂದ ಆತಂಕಕ್ಕೆ ಒಳಗಾದ ರೈತರು ಕೆಇಬಿ ಅಧಿಕಾರಿಗಳ ವಿರುದ್ದ ತಿರುಗಿ ಬಿದ್ದಿದ್ದಾರೆ. ಧಾರವಾಡ ಮತ್ತು ಬೆಳಗಾವಿ ರಸ್ತೆಯಲ್ಲಿರುವ ಹೆಸ್ಕಾಂ ವಿದ್ಯುತ್...

ಸಿದ್ದರಾಮಯ್ಯ ಸರ್ಕಾರದಲ್ಲಿ ರೈತರಿಗೆ ರಕ್ಷಣೆ ಇಲ್ಲ; ಅಡಿಕೆ ಬೆಳೆಗಾರರ ಅಳಲು

ಹುಬ್ಬಳ್ಳಿ: ಕೈಗೆ ಬಂದ ಅಡಿಕೆ ಬೆಳೆಯನ್ನು ಕಳ್ಳತನ ಮಾಡಿಕೊಂಡು ಹೋದಾಗ ಪೊಲೀಸರಿಗೆ ದೂರು ನೀಡಿದಾಗಲೂ ಪೊಲೀಸರು ನ್ಯಾಯ ದೊರಕಿಸಿ ಕೊಟ್ಟಿಲ್ಲ. ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ರೈತರಿಗೆ ರಕ್ಷಣೆ ಇಲ್ಲವಾಗಿದೆ. ಸಾಲ ಮಾಡಿ ಬೆಳೆದ ಬೆಳೆಯನ್ನು ಕಳ್ಳರು ದೋಚಿಕೊಂಡು ಹೋಗಿದ್ದಾರೆ ಎಂದು ರೈತರು ಕಣ್ಣೀರಿನ ಕಥೆಯನ್ನು ಹೇಳುತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ತೆರೆಗಾಳ ಗ್ರಾಮದಲ್ಲಿ...

ಎಪಿಎಂಸಿ ಲೈಸೆನ್ಸ್ ದಾರರಿಗೆ ಬಿಸಿ ಮುಟ್ಟಿಸಲು ಮುಂದಾದ ಸರ್ಕಾರ: ನಿರ್ಧಾರದ ವಿರುದ್ಧ ತೀವ್ರ ಆಕ್ರೋಶ

ಹುಬ್ಬಳ್ಳಿ: ಎಪಿಎಂಸಿಯಲ್ಲಿ ಲೈಸೆನ್ಸ್ ಪಡೆದು ವ್ಯಾಪಾರ ವಹಿವಾಟು ನಡೆಸದೇ ಇರುವ ಎರಡು ಸಾವಿರ ಎಪಿಎಂಸಿ ವ್ಯಾಪಾರಸ್ಥರು, ದಲ್ಲಾಳಿಗಳ ಪರವಾನಗಿಗಳನ್ನು ನಿಯಮಾನುಸಾರ ರದ್ದು ಪಡಿಸಲು ಸರ್ಕಾರ ಮುಂದಾಗಿದೆ. ಇದಕ್ಕೆ ರಾಜ್ಯಾದ್ಯಂತ ವರ್ತಕರ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.   ಹೌದು.. ಕೃಷಿ ಮಾರಾಟ ಇಲಾಖೆ ನಿರ್ದೇಶಕರು ರಾಜ್ಯದ ಎಲ್ಲಾ ಎಪಿಎಂಸಿ ಕಾರ್ಯದರ್ಶಿಗಳಿಗೆ ಪತ್ರ ಬರೆದು ಮೂರು ವರ್ಷ ವ್ಯಾಪಾರ...
- Advertisement -spot_img

Latest News

ಜೆಡಿಎಸ್ ಸೇರ್ಪಡೆಯಾದ ನಿರೂಪಕಿ ಜಾಹ್ನವಿ: ಸ್ವಾಗತಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ನಟಿ, ನಿರೂಪಕಿ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ವಾರ್ತಾ ನಿರೂಪಕಿಯಾಗಿದ್ದ ಜಾಹ್ನವಿ , ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕ``ಂಡಿದ್ದರು. ಕೆಲ...
- Advertisement -spot_img