Monday, May 25, 2026

political news

ಡಿಜೆ ಬದಲು ಕೇರಳದ ಸಿಂಗಾರ ಮೇಳದ ಮೆರವಣಿಗೆ ಮೂಲಕ ಗಣೇಶ ವಿಸರ್ಜನೆ…!

ಹುಬ್ಬಳ್ಳಿ: ಸಾಮನ್ಯವಾಗಿ ಗಣಪತಿ ಪ್ರತಿಷ್ಠಾಪನೆ ಹಾಗೂ ವಿದಾಯ ದಿನದಂದು ಬಹುತೇಕ ಗಣಪತಿ ಮಂಡಳಿಗಳು ಡಿ.ಜೆ ಬಳಸಿಕೊಂಡು ವಿಘ್ನ ನಿವಾರಕನನ್ನು ಕರೆತರುವುದು ಹಾಗೂ ಕಳುಹಿಸುವುದು ಮಾಡುವ ಮೂಲಕ ಸಂಭ್ರಮಿಸುವುದು ಎಲ್ಲ ಕಡೆಯೂ ಕಂಡು ಬರುತ್ತಿದ್ದು, ಆದರೆ ಹುಬ್ಬಳ್ಳಿ ನಾಗಲಿಂಗ ನಗರ ಗಜಾನನ ಯುವಕ ಮಂಡಳಿ ಇದಕ್ಕೆಲ್ಲ ನಿಷೇಧ ಹೇರಿಕೊಳ್ಳುವ ಮೂಲಕ ಅತ್ಯಂತ ಸಂಭ್ರಮದೊಂದಿಗೆ ಕೇರಳದ ಪ್ರಖ್ಯಾತಿ...

Jewellary; ಚಿನ್ನ ಅಡವಿಟ್ಟ ರೈತ: ಏಳು ತಿಂಗಳ ನಂತರ  ಚಿನ್ನ ನಕಲಿ..!

ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಶಾನವಡ್ ಗ್ರಾಮದ ರೈತ  ಈರಣ್ಣ  ಅಂಗಡಿ  ಬಂಗಾರ ಅಡವಿಟ್ಟು 14ಲಕ್ಷ 55 ಸಾವಿರು ರೂಪಾಯಿ ಸಾಲ ಪಡೆದಿದ್ದ ರೈತ ಬಂಗಾರ ಅಡವಿಟ್ಟ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ಸಿಬ್ಬಂದಿ ಬಂಗಾರ ಪರಿಶುದ್ಧೀಕರಣ ಮಾಡಿ ಬಂಗಾರ ಅಸಲಿ ಇದೆ ಎನ್ನುವ ದೃಡೀಕರಣದ ಮೇಲೆ ಸಾಲ ಕೊಟ್ಟಿತ್ತು. ಆದರೆ ನವಲಗುಂದದ ಕೆನರಾ ಬ್ಯಾಂಕ್...

ಹುಣಸೂರು ತಾಲೂಕಿನ ಮೂರು ಕಡೆ ಸರ ಕಳ್ಳತನ: ಆತಂಕದಲ್ಲಿ ಜನರು.

ಹುಣಸೂರು: ತಾಲೂಕಿನ ಮೋದೂರಿನ ವೃದ್ದೆ ಶಿವಮ್ಮ(70), ಅರಸು ಕಲ್ಲಹಳ್ಳಿಯ ವೃದ್ದೆ ಪುಟ್ಟಮ್ಮ(68) ಹಾಗೂ ವಡೇರಹೊಸಹಳ್ಳಿಯ ಅಂಬುಜಾ(25) ಒಡವೆಗಳನ್ನು ಕಳೆದುಕೊಂಡವರು. ಘಟನೆಯ ವಿವರ: ಬೈಕಿನಲ್ಲಿ ಬಂದ ಸುಮಾರು 25-30 ವರ್ಷದ ಅಪರಿಚಿತ ವ್ಯಕ್ತಿಯೋರ್ವ ಎಲ್ಲೆಡೆ ವಿಳಾಸ ಕೇಳುವ ನೆಪದಲ್ಲಿ ಮಹಿಳೆಯರನ್ನು ಹತ್ತಿರ ಕರೆದು, ಹತ್ತಿರ ಬರುತ್ತಿದ್ದಂತೆ ಹೆದರಿ ಓಡುತ್ತಿದ್ದ ಇಬ್ಬರು ವೃದ್ದೆಯರಿಗೆ ಕಣ್ಣಿಗೆ ಖಾರದಪುಡಿ ಎರಚಿ ಕುತ್ತಿಗೆಯಲ್ಲಿದ್ದ...

Stage war: ವೇದಿಕೆ ಮೇಲೆಯೇ ಶಾಸಕ-ಸಂಸದರ ನಡುವೆ ಜಗಳ; ಅವಾಚ್ಯ ಪದಗಳಿಂದ ನಿಂದನೆ;

ಕೋಲಾರ; ನಗರದ ರಂಗಮಂದಿರದಲ್ಲಿ ನಡೆಯುತ್ತಿರುವ‌ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮದಲ್ಲಿ ನಡೆದ ಮಾತಿನ ಚಕಮಕಿ.. ಸಂಸದ ಮುನಿಸ್ವಾಮಿ ಅವರನ್ನು ಕಾರ್ಯಕ್ರಮದ ವೇದಿಕೆಯಿಂದ ಬಲವಂತವಾಗಿ ಎಸ್ ಪಿ ನಾರಾಯಣ್ ಹೊರನೂಕಿದರು. ಶ್ರೀನಿವಾಸಪುರ ರೈತರ ಪರವಾಗಿ ಮನವಿ ಸಲ್ಲಿಸಲು ಆಗಮಿಸಿದ್ದ ಸಂಸದ ಮುನಿಸ್ವಾಮಿ, ಪಕ್ಕದಲ್ಲಿ ಭೂಗಳ್ಳರನ್ನು ಕೂರಿಸಿಕೊಂಡು ಸಭೆ ಮಾಡಿದರೆ ಏನರ್ಥ, ಎಂದು ಸಚಿವ ಬೈರತಿ ಸುರೇಶ್ ಅವರನ್ನು...

ತುಮಕೂರಿನ ಚಿಕ್ಕನಾಯಕನಹಳ್ಳಿ ಜೆ.ಡಿ.ಎಸ್ ಶಾಸಕ ಸುರೇಶ್ ಬಾಬು ಪ್ರತಿಕ್ರಿಯೆ.

ತುಮಕೂರು; ಈಗಾಗಲೇ ಲೋಕಸಭೆ ಚುನಾವಣೆ ಹಿನ್ನೆಲೆ ಜೆಡಿಎಸ್ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು ಚುನಾವಣೆಯಲ್ಲಿ ಬಹುಮತ ಸಾಧಿಸುವ ಯತ್ನದಲ್ಲಿದೆ ಇದಕ್ಕೆ ಚಿಕ್ಕನಾಯಕನ ಹಳ್ಳಿ ಜೆಡಿಎಸ್ ಶಾಸಕ ಸುರೇಶ್ ಬಾಬು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಪಕ್ಷವನ್ನು ಉಳಿಸಲು ವರಿಷ್ಠರು ಈ ತೀರ್ಮಾನ ತಗೆದುಕೊಂಡಿದ್ದಾರೆ ಎಂಬುದು ನನ್ನ ಭಾವನೆ. ಇಂಡಿಯಾ ಕೂಟಕ್ಕೆ ಜೆ.ಡಿ.ಎಸ್ ಪಕ್ಷವನ್ನು ಆಹ್ವಾನ ಮಾಡಿಲ್ಲ ಎಂದು ಈ...

cauvery: ನೀರಿಗಾಗಿ ಬೊಬ್ಬೆ ಹೊಡೆಯುವ ಬಿಜೆಪಿ ಪ್ರಧಾನಿಗೆ ಮನವರಿಕೆ ಮಾಡಬೇಕಿತ್ತು.: ರಾಮಲಿಂಗಾರೆಡ್ಡಿ..!

ರಾಮನಗರ: ಭಾಷೆ, ಜಲ, ರಾಜ್ಯದ ಬಗ್ಗೆ ಅನ್ಯಾಯವಾದ ವೇಳೆ ಸಂಘಟನೆಗಳು ಬಂದ್ ಮಾಡುವುದು ಸಹಜ. ಹೀಗಾಗಿ  ಅವರಿಗೆ ನಮ್ಮಿಂದ ಯಾವುದೇ ಧಕ್ಕೆ ಉಂಟಾಗುವುದಿಲ್ಲ.ಮಳೆ ಬರುವುದಕ್ಕೂ ಸರಕಾರಕ್ಕೂ ಸಂಬಂಧ ಇದೆಯಾ.? ಇದು ನೈರ್ಸಗಿಕ ವಿಕೋಪ.ಕಳೆದ ವರ್ಷ 660 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಟ್ಟಿದ್ದೆವೆ. ಈಗ ರಾಜ್ಯದಲ್ಲಿ ಮಳೆ ಇಲ್ಲ. ಈ ಬಗ್ಗೆ ಮಾನಿಟರಿಂಗ್ ವಿಂಗ್ ಗೆ ಎಲ್ಲವು...

ಉಪ್ಪಾರ ಸಮುದಾಯದವರಿಂದ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ..!

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ವತಿಯಿಂದ  ರಾಜ್ಯ ಮಟ್ಟದ ಉಪ್ಪಾರ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಉಪ್ಪಾರ ಸಮಾಜದ ಶಾಸಕರಾದ ಸಿ‌.ಪುಟ್ಟರಂಗ ಶೆಟ್ಟಿಯವರಿಗೆ  ಗೌರವ ಸನ್ಮಾನ ಸಮಾರಂಭವನ್ನು ಅಕ್ಟೋಬರ್ ೧ ರಂದು ಬೆ. ೧೦ ಗಂಟೆಗೆ ನಗರದ ಅಮರಗೋಳದ ವಿದ್ಯಾಧಿರಾಜ ಭವನ‌ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಎಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ...

ಗಂಡನ ಮನೆಯಲ್ಲಿ ಮಹಿಳೆಯ ಕೊಲೆ ಪತಿ ಸೇರಿದಂತೆ ನಾಲ್ವರ ಬಂಧನ..!

ಧಾರವಾಡ:ಕಲಘಟಗಿ ತಾಲೂಕಿನ ಭೋಗೆನಾಗರಕೊಪ್ಪ ಗ್ರಾಮದಲ್ಲಿ ಶುಕ್ರವಾರ ಸುಮಂಗಲ ಪ್ರವೀಣ್ ತಿಪ್ಪಣ್ಣವರ (30) ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಈ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಮಂಗಲ ಅವರ ಪತಿ ಪ್ರವೀಣ್ ಬಸವಣ್ಣಪ್ಪ ತಿಪ್ಪಣ್ಣವರ್ (35) ಬಸವಣ್ಣಪ್ಪ ತಿಪ್ಪಣ್ಣವರ್ (65) ಚೆನ್ನವ್ವ ತಿಪ್ಪಣ್ಣವರ್ (55) ಮಹೇಶ್ ತಿಪ್ಪನ್ನವರ್ (38) ಅವರು ಬಂದಿತರು. ಆರೋಪಿಗಳು ಸುಮಂಗಲ ಅವರನ್ನು...

Doctor: ವೈದ್ಯರ ನಿರ್ಲಕ್ಷದಿಂದ ಬಾಲಕನ ಸಾವು..!

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕ್ಯಾತಗಾನಕೆರೆ ಗ್ರಾಮದಲ್ಲಿ ರಾತ್ರಿವೇಳೆ ಮನೆಯಲ್ಲಿ ಮನೆಯಲ್ಲಿ ಮಲಗಿದ್ದ ವೇಳೆ ಹಾವು ಕಡಿತದಿಂದ ಆರು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ನಾಗರಾಜು ಮತ್ತು ಮಮತಾ ದಂಪತಿಗಳ ಮಗನಾದ ಅಶೋಕ್(6) ಎನ್ನುವ ಬಾಲಕ ಮನೆಯಲ್ಲಿ ಮಲಗಿದ್ದ ರಾತ್ರಿ 11.30 ರ ಸುಮಾರಿಗೆ ಹಾವು ಕಡಿದಿದೆ. ತಕ್ಷಣ ಪಾವಗಡ ಆಸ್ಪತ್ರೆಗೆ ಚಿಕಿತ್ಸೆಗಾಗಿ...

ಕುಮುಟಾದಲ್ಲಿ ನಡೆದಿದೆ ಕಂಡು ಕೇಳರಿಯದ ಘಟನೆ..!

ಕಾರವಾರ : ಅಪ್ರಾಪ್ತ ಬಾಲಕನ ಮೇಲೆ 25 ವರ್ಷದ ಯುವಕ ಲೈಂಗಿನ ದೌರ್ಜನ್ಯ ಎಸಗಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ನಗರದಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಉತ್ತರ ದಿನಾಜಪುರದ ಅಬ್ದುಸ್ ಸಮದ್ ಜಿಯಾಯಿ ಎಂಬಾತನೆ ಅಪ್ರಾಪ್ತ ಬಾಲಕನ ಮೇಲೆ ಲೈಂಗಿನ ದೌರ್ಜನ್ಯ ಎಸಗಿದ ಆರೋಪಿ. ಓದಲು ಬಂದಿದ್ದ ಅಪ್ರಾಪ್ತ ಯುವಕ ಮೇಲೆ ನಿಸರ್ಗ...
- Advertisement -spot_img

Latest News

ಜೆಡಿಎಸ್ ಸೇರ್ಪಡೆಯಾದ ನಿರೂಪಕಿ ಜಾಹ್ನವಿ: ಸ್ವಾಗತಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ನಟಿ, ನಿರೂಪಕಿ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ವಾರ್ತಾ ನಿರೂಪಕಿಯಾಗಿದ್ದ ಜಾಹ್ನವಿ , ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕ``ಂಡಿದ್ದರು. ಕೆಲ...
- Advertisement -spot_img