Monday, May 25, 2026

political news

Gadag ; ಬರಪಿಡಿತ ಪ್ರದೇಶದಿಂದ ಕೈ ಬಿಟ್ಟ ಹಿನ್ನೆಲೆ ಮುಂಡರಗಿಯಲ್ಲಿ ಪ್ರತಿಭಟನೆ..!

ಗದಗ: ರಾಜ್ಯದಲ್ಲಿ ಸಕಾಲಕ್ಕೆ ಮಳೆಯಾಗದ ಕಾರಣ ರೈತರು ಬೆಳೆದ ಬೆಳೆ ಹಾಳಾಗಿ ಹೋಗಿರುವುದರಿಂದ ಸರ್ಕಾರ ರಾಜ್ಯಾದ್ಯಂತ ಜಿಲ್ಲೆಗಳಲ್ಲಿ ಬರ ಪೀಡಿತ ಎಂದು ಘೋಷಣೆ ಮಾಡಿದೆ. ಆದರೆ ಕೆಲವು ತಾಲೂಕುಗಳನ್ನುಬರ ಪೀಡಿತ ಪ್ರದೇಶಗಳ ಪಟ್ಟಿಯಲ್ಲಿ ಸೇರಿಸಿಲ್ಲ, ಅದರಲ್ಲಿ ಗದಗ ಜಿಲ್ಲೆಯ ಮುಂಡರಗಿಯನ್ನು ಕೈಬಿಟ್ಟಿದ್ದಕ್ಕಾಗಿ ರೈತರು ಬಂದ್ ಕರೆ ಕೊಟ್ಟಿದ್ದಾರೆ. ಮುಂಡರಗಿ ತಾಲೂಕನ್ನು ಬರ ಪೀಡಿತ ಪ್ರದೇಶದ ಪಟ್ಟಿಯಲ್ಲಿ...

ಚಿತ್ರದುರ್ಗದಲ್ಲಿ ಪೌರಕಾರ್ಮಿಕರ ದಿನದ ಸಂಭ್ರಮಾಚರಣೆ..!

ಚಿತ್ರದುರ್ಗ: ಜಿಲ್ಲಾ ಪೌರಾಡಳಿತ ನಿರ್ದೇಶನಾಲಯ ಜಿಲ್ಲಾ ನಗರಾಭಿವೃದ್ಧಿ ಕೋಶ ಪಟ್ಟಣ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿರುವ ಪೌರಕಾರ್ಮಿಕರ ದಿನಾಚರಣೆಯನ್ನು ಹಿನ್ನೆಲೆ ಪಟ್ಟಣದ ಎಲ್ಲಾ ಪೌರಕಾರ್ಮಿಕರಿಗೆ ಕ್ರೀಡೆ ವ್ಯಾಯಾಮ ಮತ್ತು ಸಂಗೀತ ಕಾರ್ಯಕ್ರಮಗಳ ಮುಖಾಂತರ ಸನ್ಮಾನ ಮಾಡಲಾಯಿತು. ಶಿವಕುಮಾರ್ ಮುಖ್ಯ ಅಧಿಕಾರಿಗಳು ಹೇಳುವಂತೆ ಇಂದು ಪೌರ ಕಾರ್ಮಿಕರ ಶ್ರೇಷ್ಠವಾದ ಹಬ್ಬ ಈ ಕಾರ್ಮಿಕರ ದಿನಾಚರಣೆಯನ್ನು ಪೌರಾಡಳಿತ ನಿರ್ದೇಶನಾಲಯ ಜಿಲ್ಲಾಧಿಕಾರಿಗಳ...

Yathindra Siddaramaiah : ಒಂದೆರಡೇ ದಿನದಲ್ಲಿ ಉಲ್ಟಾ ಹೊಡೆದ ಯತೀಂದ್ರ

Political News : ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್‌ಗಳನ್ನು ಹಂಚಿದ್ವಿ ಅಂತ ಯತೀಂದ್ರ ಸಿದ್ದರಾಮಯ್ಯ ಹೇಳಿರುವ ವಿಡಿಯೋ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಲು ಸಿದ್ಧತೆ ನಡೆಸಿದ್ದಾರೆ. ಇದೀಗ ಈ ವಿವಾದ ಮೈಮೇಲೆ ಬರುತ್ತಿದ್ದಂತೆಯೇ ಸಿದ್ದರಾಮಯ್ಯನವರ...

Nari Shakthi: ಮಹಿಳಾ ಮೀಸಲಾತಿಯನ್ನು ಸ್ವಾಗತಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರ..!

ರಾಷ್ಟ್ರೀಯ ಸುದ್ದಿ: ನಿನ್ನೆ ದಿನ ದೆಹಲಿಯ ಸಂಸತ್ ಭವನದ ಉದ್ಘಾಟನೆ ಮಾಡಿದ ನಂತರ ಸನ್ಮಾನ್ಯ ಪ್ರಧಾನಿಗಳು ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿಯನ್ನು ಶೇ 13 ರಿಂ ಶೇ:33 ಏರಿಸಲಾಗಿದ್ದು ನಾರಿ ಶಕ್ತಿಗೆ ರಾಜಕೀಯ ವಲಯದಲ್ಲಿ ಕೇಂದ್ರದಿಂದಲೂ ಬಲ ಜಾಸ್ತಿಯಾಗಿದೆ. ಆದರೆ ಕಾಂಗ್ರೆಸ್ ನವರು ಯುಪಿಎ ಸರ್ಕಾರ 2010 ರಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ರಾಜ್ಯ...

Jagadish Shettar : ಬಿಜೆಪಿಗೆ ಹೋಗುವ ಆ ನಾಲ್ಕು ಜನರ ಹೆಸರು ಹೇಳಲಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸವಾಲು

Political News : ರಾಜ್ಯ ಸರ್ಕಾರ ಪತನವಾಗುತ್ತೆ ಎಂದು ಯತ್ನಾಳ್ ಹೇಳಿಕೆಯನ್ನು ಕೊಟ್ಟಿದ್ದರು. ಈ ಹೇಳಿಕೆಗೆ ಕೆರಳಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸವಾಲನ್ನು ಹಾಕಿದ್ದಾರೆ. ರಾಜ್ಯ ಸರ್ಕಾರ‌ ಪತನವಾಗುವ ಬಗ್ಗೆ ಹಾಗೂ 45 ಕಾಂಗ್ರೆಸ್ ಶಾಸಕರು ನಮ್ಮ ಬಳಿ ಇದ್ದಾರೆ ಎಂಬ ಯತ್ನಾಳ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸವಾಲು ಹಾಕಿದ್ದು, ಯತ್ನಾಳ್‌...

BY Vijayendra : ಬಿಜೆಪಿ ರಾಜ್ಯಾಧ್ಯಕ್ಷ ಆಗ್ತಾರಾ ವಿಜಯೇಂದ್ರ?

Political News : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದೆ. ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಪುತ್ರ ಹಾಗೂ ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಕುರಿತು ಬಿಜೆಪಿ ಪಾಳಯದಲ್ಲಿ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಶಾಸಕ ಬಿ ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ...

Priyank Kharge : ಆರ್‌ಎಸ್‌ಎಸ್‌ ತತ್ತ್ವ ಪ್ರಜಾಪ್ರಭುತ್ವ ವಿರೋಧಿ : ಸಚಿವ ಪ್ರಿಯಾಂಕ್ ಖರ್ಗೆ

Political News : ಸಚಿವ ಪ್ರಿಯಾಂಕ್‌ ಖರ್ಗೆ ಅವರು ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದು, ಆರ್‌ಎಸ್‌ಎಸ್‌ ತತ್ತ್ವದಿಂದ ಯಾರು ಉದ್ಧಾರ ಆಗಿದ್ದಾರೆಂದು ತೋರಿಸಿ ಎಂದು ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿ, ಆರ್‌ಎಸ್‌ಎಸ್‌ ತತ್ತ್ವ ಪ್ರಜಾಪ್ರಭುತ್ವ ವಿರೋಧಿ, ದೇಶ ವಿರೋಧಿಯಾಗಿದೆ. ಆರ್ಥಿಕ ಸಮಾನತೆಯೂ ಇಲ್ಲ; ದೇಶ ಭಕ್ತಿಯೂ ಇಲ್ಲ. ನಾನೇನೂ ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಲು ಭಯಪಡುವುದಿಲ್ಲ ಎಂದು...

Siddaramaiah : ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಲಿ : ಸಚಿವ ರಾಜಣ್ಣ

Political News : ಕಾಂಗ್ರೆಸ್​​ನಲ್ಲಿ ಮತ್ತೆ ಪೂರ್ಣಾವಧಿ ಸಿಎಂ ಫೈಟ್ ಶುರುವಾಗಿದೆ. ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಬೇಕು ಎನ್ನುವುದು ನಾನು ಸೇರಿದಂತೆ ಎಲ್ಲಾ ಶಾಸಕರ ಅಭಿಪ್ರಾಯ ಎಂದು ಸಹಕಾರಿ ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ. ಹೈಕಮಾಂಡ್ ಸಿಎಂ ಆಯ್ಕೆ ಮಾಡಿತ್ತು. ಸಿಎಂ ಅಧಿಕಾರ ಹಂಚಿಕೆ 50:50 ಅನುಪಾತದಲ್ಲಿ ಎಂದು ಯಾರೂ ಹೇಳಿಲ್ಲ ಎಂದರು. ಆದರೆ, ಎರಡೂವರೆ ವರ್ಷದ...

Idga Garden: ಈದ್ಗಾ ಮೈದಾನದ ಗಣಪತಿ ಹೆಸರಲ್ಲಿ ಅವ್ಯವಹಾರದ ಆರೋಪ:

ಹುಬ್ಬಳ್ಳಿ; ವಾಣಿಜ್ಯನಗರಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ಸಾಕಷ್ಟು ಹೋರಾಟ ನಡೆದಿದೆ. ಅದೆಷ್ಟೋ ಜನರು ಕೆಲಸ ಕಾರ್ಯವನ್ನು ಬಿಟ್ಟು ಗಣಪತಿ ಪ್ರತಿಷ್ಟಾಪನೆಗೆ ಪಟ್ಟು ಹಿಡಿದು ಅನುಮತಿ ಪಡೆದುಕೊಂಡಿದ್ದಾರೆ. ಸಾಕಷ್ಟು ವಿರೋಧದ ನಡುವೆಯೂ ವಿಜೃಂಭಣೆಯಿಂದ ಗಣಪತಿ ಉತ್ಸವ ನಡೆಸಲಾಯಿತು. ಆದರೆ ಇದೆಲ್ಲದರ ಮಧ್ಯದಲ್ಲಿ ಈಗ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಹುಬ್ಬಳ್ಳಿಯ ಪ್ರತಿಷ್ಠಿತ ಈದ್ಗಾದಲ್ಲಿ ಕಳೆದ...

Siddaramaiah: ತಮಿಳುನಾಡಿಗೆ ನೀರು ಬಿಡುವ ವಿಚಾರವಾಗಿ ಸರ್ವಪಕ್ಷ ಸಭೆ; ಸಿಎಂ

ಬೆಂಗಳೂರು:ತಮಿಳುನಾಡಿಗೆ 5000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಬೇಕೆಂದು ಸೂಚನೆ ಬಂದಿರುವ ಹಿನ್ನಲೆಯಲ್ಲಿ ಇಂದು ಸರ್ವಪಕ್ಷ ಸಭೆಯಲ್ಲಿ ಕರೆದು ಚರ್ಚಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿರು. ಅವರು ಇಂದು ದಕ್ಷಿಣ ಭಾರತ ರಾಜ್ಯಗಳ ಡಿಜಿಪಿ ಸಮಾವೇಶದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ತಮಿಳುನಾಡಿಗೆ 5000 ಕ್ಯೂಸೆಕ್ಸ್ ಕಾವೇರಿ ನೀರು ಬಿಡಬೇಕೆಂದು ಕಾವೇರಿ ನೀರು ನಿಯಂತ್ರಣಾ ಪ್ರಾಧಿಕಾರದವರು ಸೂಚಿಸಿರುತ್ತಾರೆ. ಆದರೆ ಕಾವೇರಿಯಲ್ಲಿ ನೀರಿಲ್ಲ....
- Advertisement -spot_img

Latest News

ಜೆಡಿಎಸ್ ಸೇರ್ಪಡೆಯಾದ ನಿರೂಪಕಿ ಜಾಹ್ನವಿ: ಸ್ವಾಗತಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ನಟಿ, ನಿರೂಪಕಿ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ವಾರ್ತಾ ನಿರೂಪಕಿಯಾಗಿದ್ದ ಜಾಹ್ನವಿ , ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕ``ಂಡಿದ್ದರು. ಕೆಲ...
- Advertisement -spot_img