Monday, May 25, 2026

political news

Sheep: ಮಾಂಸಕ್ಕೆ ಹೆಚ್ಚಿನ ಬೇಡಿಕೆ, ಧಾರವಾಡದಲ್ಲಿ ಹೆಚ್ಚಾದ ಮೇಕೆಗಳ ಕಳ್ಳತನ..!

ಧಾರವಾಡ: ಕಳ್ಳರು ಮನೆ, ಬೈಕ್,ಬಂಗಾರ ಕಳ್ಳತನ ಕಷ್ಟ ಅಂತಾ ಈಗ ಸುಲಭ ದಾರಿಯೊಂದನ್ನ ಹುಡುಕಿದ್ದಾರೆ. ಅಂದರೆ ಕುರಿ ಹಾಗೂ ಆಡುಗಳ ಕಳ್ಳತನಕ್ಕೆ ಮುಂದಾಗಿದ್ದಾರೆ. ಒಂದೇ ಒಂದು ದೊಡ್ಡ ಕುರಿ ಅಥವಾ ಆಡು ಕಳ್ಳತನ ಮಾಡಿದರೆ ಸಾಕು ಕಡಿಮೆ ಅಂದರೂ ಹದಿನೈದರಿಂದ ಇಪ್ಪತ್ತು ಸಾವಿರ ಸಿಗುತ್ತೆ ಹೀಗಾಗಿ ಕಳ್ಳರು ಈಗ ಕುರಿ,ಆಡು ಕಳ್ಳತನಕ್ಕೆ ಮುಂದಾಗಿದ್ದಾರೆ.ನಿನ್ನೆ ಧಾರವಾಡ ತಾಲೂಕಿನ...

Congress: ಯಾರೇ ಸೇರಿದರು ನಾವು ಹೆಚ್ಚು ಸೀಟು ಗೆಲ್ಬೇಕು ಗೆಲ್ತಿವಿ..!

ರಾಜಕೀಯ ಸುದ್ದಿ: ರಾಜ್ಯ ರಾಜಕಾರಣದಲ್ಲಿ ಯೋಜನೆ ಮತ್ತು ಸಾಂಖಿಕ ಸಚಿವ ಡಿ.ಸುಧಾಕರ್ ಮೇಲೆ ದಲಿತರ ದೌರ್ಜನ್ಯ  ಮಾಡಿರುವ ಬಗ್ಗೆ ಆರೋಪ ಕೇಳಿಬರುತ್ತಿದ್ದು ಇದಕ್ಕೆ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ. ದಲಿತರ ಮೇಲಿನ ದೌರ್ಜನ್ಯ ಕುರಿತು ಆರೋಪ  ಯಾಕೆ ಮಾಡಿದ್ದಾರೆ ಅನ್ನೋ ಮಾಹಿತಿ ಕಾನೂನು ಅಧಿಕಾರಿಗಳಗೆ ಇರುತ್ತದೆ ಅದಕ್ಕೆಲ್ಲ ಕಾನೂನು ಇದೆ, ನೋಡಿಕೊಳ್ಳುತ್ತೆ ಆದರೆ ಕಾನೂನು ಎದುರಿಸುವುದು...

DKS: ಸುಧಾಕರ್ ವಿರುದ್ಧ ಸುಳ್ಳು ಕೇಸ್ ದಾಖಲು, ರಾಜೀನಾಮೆ ಅಗತ್ಯವಿಲ್ಲ:ಡಿಕೆಶಿ

ಬೆಂಗಳೂರು: ಸಚಿವ ಸುಧಾಕರ್ ವಿರುದ್ಧ ದಾಖಲಾಗಿರುವ ದೂರು ಸಿವಿಲ್ ಪ್ರಕರಣ. ಧಮಕಿಗೂ ಪಿಸಿಆರ್ ದೂರಿಗೂ ಬಹಳ ವ್ಯತ್ಯಾಸವಿದೆ. ಈ ವಿಚಾರವಾಗಿ ನಾನು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಇದೊಂದು ಸುಳ್ಳು ಕೇಸ್ ಎಂದು ತಿಳಿದು ಬಂದಿದೆ. ಹೀಗಾಗಿ ಸುಧಾಕರ್ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗೆ...

Police: ಪೊಲೀಸ್ ಸ್ಟೋರ್ ಗೆ ಬೆಂಕಿ..!

ಹುಬ್ಬಳ್ಳಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಪೊಲೀಸ್ ಸ್ಟೋರ್ ಅಂಗಡಿಗೆ ಬೆಂಕಿ ಹತ್ತಿಕೊಂಡ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾದ ಘಟನೆ ಹುಬ್ಬಳ್ಳಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಹುಬ್ಬಳ್ಳಿಯ ಜನತಾ ಬಜಾರನಲ್ಲಿರುವ ಶಿವಪ್ಪ ನಾಯಕ ಎಂಬುವವರಿಗೆ ಸೇರಿದ ಪೊಲೀಸ್ ಸ್ಟೋರ್ ಅಂಗಡಿ ಯಾಗಿದ್ದು ಅಂಗಡಿಯಲ್ಲಿ ಜನರು ಇಲ್ಲದಿರುವ ಸಮಯದಲ್ಲಿ ವಿದ್ಯತ್  ಶಾರ್ಟ್ ಸರ್ಕ್ಯೂಟ್...

Santosh lad: ವಾರಾಣಾಸಿಯಿಂದ ಮೃತದೇಹ ತರಿಸಲು ನೆರವಾದ ಸಚಿವ ಸಂತೋಷ್‌ ಲಾಡ್‌

ಹುಬ್ಬಳ್ಳಿ: ವಾರಾಣಾಸಿಯಲ್ಲಿ ಮೃತಪಟ್ಟಿದ್ದ ಕಲಘಟಗಿ ತಾಲ್ಲೂಕಿನ ಬಮ್ಮಿಗಟ್ಟಿ ಗ್ರಾಮದ ಶಿವಪ್ಪ ಮುಕ್ಕಣ್ಣವರ ಅವರ ಮೃತದೇಹವನ್ನು ಹುಬ್ಬಳ್ಳಿಗೆ ತರಿಸಲು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ. ಕಾಶಿಯಾತ್ರೆಗೆ ಹೋಗಿದ್ದ ಶಿವಪ್ಪ ಮುಕ್ಕಣ್ಣವರ ಅವರು ವಾರಣಾಸಿ ರೈಲ್ವೆ ನಿಲ್ದಾಣದಲ್ಲಿ ರೈಲು ಹತ್ತುವಾಗ ಕಾಲು ಜಾರಿ ಬಿದ್ದು ಗಾಯಗೊಂಡಿದ್ದರು....

Mahesh Tenginakayi: ಸಭೆಗೆ ತಡವಾಗಿ ಬಂದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರು

ಹುಬ್ಬಳ್ಳಿ; ನಗರದಲ್ಲಿ ಆಸ್ತಿಗಳ ಮಾರ್ಗಸೂಚಿ ವಿಚಾರವಾಗಿ ಪ್ರವಾಸಿ ಮಂದಿರದಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಆದರೆ ಸಭೆಗೆ ತಡವಾಗಿ ಬಂದ ಅಧಿಕಾರಿಗಳನ್ನು ಶಾಸಕ ಮಹೇಶ್ ಟೆಂಗಿನಕಾಯಿ ತರಾಟೆಗೆ ತೆಗೆದುಕೊಂಡರು. ದೇಶಪಾಂಡೆ ನಗರದ ಪ್ರವಾಸಿ ಮಂದಿರದಲ್ಲಿ ಆಸ್ತಿಗಳ ಮಾರ್ಗ ಸೂಚಿ ದರ ಹೆಚ್ಚಳ ಕುರಿತು ಅಧಿಕಾರಿಗಳು ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಗಳ ಜೊತೆ ನಡೆದ ಸಭೆಗೆ ನಾಗರಾಜ ಹಾಗೂ ಕೋಟಿ...

Builders: ಪ್ಲಾಟ್ ಮಾರಾಟ ಮಾಡಿದ್ದರೂ ಖರೀದಿ ಪತ್ರ ಮಾಡಿಕೊಡದ ಬಿಲ್ಡರ್..!

ಧಾರವಾಡ: ಪ್ಲಾಟ್ ಖರೀದಿ ಪತ್ರ ಮಾಡಿಕೊಡದ ಬಿಲ್ಡರ್ಸ್‍ಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ದಂಡ ವಿಧಿಸಿ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಗೀತಾ ಅವರು ನೀಡಿದ್ದ ರೂ. 3,66,000/- ಮತ್ತು ಅದರ ಮೇಲೆ ಪೂರ್ತಿ ಹಣ ಸಂದಾಯವಾಗುವವರೆಗೆ ಶೇ.8 ರಂತೆ ವಾರ್ಷಿಕ ಬಡ್ಡಿ ಲೆಕ್ಕ ಹಾಕಿ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಕೊಡುವಂತೆ ಆಯೋಗ...

Auto: ಒಂದೇ ದಿನದಲ್ಲಿ ಆಟೋ ರಿಕ್ಷಾ ಕಳ್ಳರನ್ನು ಬಂಧಿಸಿದ ಪೊಲೀಸರು..!

ಹುಬ್ಬಳ್ಳಿ: ಆಟೋ ರಿಕ್ಷಾಗಳನ್ನು ಕಳ್ಳತನ ಮಾಡಿ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಗಳನ್ನು ಬಂಧನ ಮಾಡುವಲ್ಲಿ ಕಸಬಾ ಪೇಟ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಬಂಕಾಪೂರ ಚೌಕ್ ಬಳಿ ಆಸೀಫ್ ಹಾಗೂ ದೊಡ್ಡಪ್ಪ ದೊಡ್ಡಮನಿ ಎಂಬುವವರು ಆಟೋ ರಿಕ್ಷಾಗಳನ್ನು ಕಳ್ಳತನ ಮಾಡಿ ಮತ್ತೊಬ್ಬರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದರು‌. ಖಚಿತ ಮಾಹಿತಿ ಮೇರೆಗೆ ಕಸಬಾಪೇಟೆ ಠಾಣೆಯ ಪಿ.ಐ ರಾಘವೇಂದ್ರ ಹಳ್ಳೂರ ಹಾಗೂ...

Police: ಕಳ್ಳತನ ಮಾಡಿ ಮನೆಯಿಂದ ಬಾಹರ್; ಠಾಣೆಯಲ್ಲಿ ಅಂದರ್..!

ಧಾರವಾಡ: ಮನೆಯಲ್ಲಿ ಮಾಲೀಕರಿಲ್ಲದ ಸಮಯದಲ್ಲಿ ಕಳ್ಳರು ಮನೆಗೆ ನುಗ್ಗಿ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದರು, ಬಹಳ ದಿನಗಳಿಂದ ಪೊಲೀಸರಿಗೆ ತಲೆನೋವಾಗಿದ್ದ ಖದೀಮರನ್ನು    ಬಂಧಿಸುವಲ್ಲಿ ಧಾರವಾಡ ಉಪನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ದೇಶಪಾಂಡೆ ಆಸ್ಪತ್ರೆ ಬಳಿಯ ನಿವಾಸಿ 29 ವಯಸ್ಸಿನ‌ ಮಲ್ಲಯ್ಯ ಅಲಿಯಾಸ್ ಬೇವಿನತಪ್ಪಲ ಬಸಯ್ಯ ಮಠಪತಿಎನ್ನುವ ಖದೀಮನನ್ನು...

BJP: ಪ್ರದೀಪ್ ಶೆಟ್ಟರ್ ಅಸಮಾಧಾನದ ಬೆನ್ನಲ್ಲೇ ಶುರುವಾಯ್ತಾ ರಾಜೀನಾಮೆ ಪರ್ವ?

ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಅಸಮಾಧಾನದ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಆರಂಭಗೊಂಡಿದೆ. ಧಾರವಾಡ ಮಾಹಾನಗರ ಫಲಾನುಭವಿಗಳ ಪ್ರಕೋಷ್ಠದ ಸಂಚಾಲಕ ಹನಮಂತಪ್ಪ ದೊಡ್ಡಮನಿ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವ  ಸ್ಥಾನಕ್ಕೆ ಹನಮಂತಪ್ಪ ದೊಡ್ಡಮನಿ ರಾಜೀನಾಮೆ ಸಲ್ಲಿಸಿದ್ದಾರೆ. ವಾಟ್ಸಪ್ ಮೂಲಕ ಹು-ಧಾ ಮಾಹಾನಗರ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್ ಕಪಟಕರ್ ಅವರಿಗೆ ರಾಜೀನಾಮೆ...
- Advertisement -spot_img

Latest News

ಜೆಡಿಎಸ್ ಸೇರ್ಪಡೆಯಾದ ನಿರೂಪಕಿ ಜಾಹ್ನವಿ: ಸ್ವಾಗತಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ನಟಿ, ನಿರೂಪಕಿ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ವಾರ್ತಾ ನಿರೂಪಕಿಯಾಗಿದ್ದ ಜಾಹ್ನವಿ , ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕ``ಂಡಿದ್ದರು. ಕೆಲ...
- Advertisement -spot_img