Monday, May 25, 2026

political news

Shri Ramulu:ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಶ್ರೀ ರಾಮುಲು

ಮೈಸೂರು: ಭಾನುವಾರ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲುಕಿನಲ್ಲಿ ಪೋಟೊ ವಿಚಾರವಾಗಿ ಹನುಮನ ಜಯಂತಿ ದಿನ ಆಗಿರುವ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆಯಾದ ವಿಚಾರವಾಗಿ ಕುಟುಂಬಸ್ಥರನ್ನು ಬೇಟಿ ಮಾಡಿದ ಮಾಜಿ ಸಚಿವರಾದ ಬಿ.ಶ್ರೀ ರಾಮುಲು ಅವರು ಕುಟುಂಬಸ್ಥರಿಗೆ ಸಾಂತ್ವಾನ ದೈರ್ಯ ತುಂಬಿದರು. ಬಳಿಕೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಇವರಿಗೆ ಅನ್ಯಾಯವಾಗಿದೆ. ಇದನ್ನು ದೊಡ್ಡ ಮಟ್ಟಕ್ಕೆ ತೆಗೆದುಕೊಂಡು...

congress Tweet-ವಿಪಕ್ಷಗಳ ಪ್ರತಿಭಟನೆಗೆ ಕಾಂಗ್ರೆಸ್ ಟ್ವೀಟ್ ಮೂಲಕ ಉತ್ತರ

ರಾಜಕೀಯ:ಈಗಾಗಲೆ ರಾಜ್ಯದಲ್ಲಿಕೆಲವು ದಿನಗಳಿಂದ  ಕ್ಷುಲಕ ಕಾರಣಕ್ಕೆ ಪುಂಡಾಡಿಕೆಯಿಂದ ಕೊಲೆಗಳು ಸಾಮಾನ್ಯವೆಂಬಂತೆ ನಡೆಯುತ್ತಿವೆ. ಹನುಮನ ಜಯಂತಿ ದಿನ ಟಿ ನರಸೀಪುರದಲ್ಲಿ  ಫೊಟೋ ವಿಚಾಕ್ಕೆ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆಯಾಗಿದೆ. ಬೆಳಗಾವಿಯಲ್ಲಿ ಜೈನಮುನಿಗಳ ಕೊಲೆಯಾಗಿದೆ ಹಾಗೂ ಹಲವಾರು  ಕೊಲೆ ಪ್ರಕರಣಗಳು ನಡೆಯುತ್ತಿವೆ ಇದನ್ನು ವಿರೋಧಿಸಿ  ವಿಪಕ್ಷಗಳು  ರಾಜ್ಯದಲ್ಲಿ ಹತ್ಯೆ  ನಡೆಯುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆಯನ್ನು ಕೈಗೊಳ್ಳುತ್ತಿವೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ...

Santosh Lad-ರೈತನ ಬಳಿ ಬಂಡಿ ತೆಗೆದುಕೊಂಡು ತಳ್ಳುತ್ತಾ ಓಡಿದ ಲಾಡ್

ಕಲಘಟಗಿ : ಸಾಮಾನ್ಯವಾಗಿ ರಾಜಕೀಯ ನಾಯಕರೆಂದರೆ ಕೂಟದ ಕಾರು ಹಿಂದೆ ನಾಲ್ಕು ಕಾರು ಮುಂದೆ ನಾಲ್ಕು ಕಾರು  ಮತ್ತು ಸುತ್ತಲು ಬೆಂಗಾವಲು ಖಾದಿ ಹಾಕಿರುವ ರಾಜಕೀಯ ನಾಯಕರನ್ನು ನೊಡಿರುತ್ತೇವೆ ಆದರೆ ಇಲ್ಲೋಬ್ಬ ರಾಜಕಾರಣಿಗಳು ಎಷ್ಟು ಸಾಮಾನ್ಯರೆಂದು ಹೇಳ್ತೆವೆ ಕೇಳಿ  ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಕಾರ್ಮಿಕ ಸಚಿವರಾಗಿರುವ ಸಂತೋಷ ಲಾಡ್ ಅವರು ಎಷ್ಟು ಕಾಮನ್...

Anna Bhagya:ಅಕ್ಕಿ ನೀಡಲು ಹರಸಾಹಸ ಪಡುತ್ತಿರುವ ಸರ್ಕಾರ

ರಾಜಕೀಯ: ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಅನ್ನಭಾಗ್ಯ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದ್ದು ಹತ್ತು ಕೆಜಿ ಅಕ್ಕಿ ಬದಲಿಗೆ ಐದು ಕೆಜಿ ಅಕ್ಕಿ ಮತ್ತು ಇನೈದು ಕೆಜಿ ಅಕ್ಕಿ ಬದಲಿಗೆ ಹಣ ಹಾಕುವುದಾಗಿ ಘೋಷಿಸಿ ಆದೇಶಿಸಿತ್ತು ಆದರೆ ಆರಂಭದಲ್ಲಿ ಐಎಫ್ ಸಿ ಮೊದಲು ಅಕ್ಕಿ ಕೊಡಲು ಒಪ್ಪಿಗೆ  ನೀಡಿತ್ತು ನಂತರದಲ್ಲಿ ದಾಸ್ತಾನು ಇಲ್ಲವೆಂದು ಕೊಡಲು ನಿರಾಕರಿಸಿತು.ಆಮೇಲೆ...

Vidhanasoudha- ನಗೆ ಕಡಲಲ್ಲಿ ತೇಲಾಡಿದ ಕಲಾಪ

ರಾಜಕೀಯ: ಇಂದು ಕಲಾಪ ಆರಂಭವಾಗುತ್ತಿದ್ದಂತೆ  ಬಂದಂತಹ ಸಭಾಧ್ಯಕ್ಷರು ನಾನು ಖುಷಿಯಾಗಿದ್ರೆ ನೀವು ಖುಷಿಯಾಗಿರ್ತಿರಿ ನಾನಾ ಬೇಸರದಲ್ಲಿದ್ದರೆ ನೀವು ಬೇಸರದಲ್ಲಿರುತ್ತೀರಿ ಅದಕ್ಕಾಗಿ ನಾನು ಖುಷಿಯಾಗಿದ್ದೇನೆ ಎಂದು ಬೇಗ ಬಂದವು ಹೆಸರನ್ನು ಹೇಳಿದರು . ನಂತರ ಮದ್ಯ ಬಾಯಿ ಹಾಕಿದ ಶಾಸಕ ಸುರೇಶ್ ಗೌಡ ಕೊನೆಯವರೆಗೆ ಇದ್ದವರ ಹೆಸರನ್ನು ಹೇಳಿ ಕೆಲವರು ಮದ್ಯದಲ್ಲೆ ಚಕ್ಕರ್ ಹಾಕಿ ಹೋಗುತ್ತಾರೆ...

Prajwal Revamnna: ಪಂಚಾಯಿತಿ ವ್ಯಾಪ್ತಿಯ ಹಳ್ಳಿ ಗಳ ಸಮಸ್ಯೆ ಬಗೆಹರಿಸುವುದು ನಮ್ಮ ಕರ್ತವ್ಯ

ಬೇಲೂರು :ಅನುಗಟ್ಟ ಪಂಚಾಂಯತಿ ವ್ಯಾಪ್ತಿಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದು ಅದನ್ನು ಭಗೆಹರಿಸುವುದೇ ನಮ್ಮ ಕೆಲಸವೆಂದು ಲೋಕ ಸಭಾ ಸಂಸದ ಪ್ರಜ್ವಲ್ ರೇವಣ್ಣ ಹೇಳಿದರುಮಲೆನಾಡು ಭಾಗವಾದ ಅರೇಹಳ್ಳಿ ಜಿಲ್ಲಾ ಪಂಚಾಯತಿಗೆ ಸೇರಿದ ಅನುಗಟ್ಟ ಗ್ರಾಮಪಂಚಾತಿಯಲ್ಲಿ ಅನೇಕ ಸಮಸ್ಯೆಗಳು ಎದ್ದು ಕಾಣುತ್ತಿದೆ ಅದರಲ್ಲಿ ಕಂದಾಯ ಇಲಾಖೆಗೆ ಸಂಬಂದಿಸಿದ ರಿವಿನ್ನು ಇಲಾಖೆಯಲ್ಲಿ ಅತೀ ಹೆಚ್ಚು ಸಮಸ್ಯೆ ಇದ್ದು ಸರ್ಕಾರಿ ಕಚೇರಿಗಳಲ್ಲಿ...

U.T khadhar: ಕಂದಕೂರ್ ವಿರುದ್ದ ಗರಂ ಆದ ಸಭಾಧ್ಯಕ್ಷರು

ರಾಜಕೀಯ ಸುದ್ದಿ: ಕೆಳೆದ ಒಂದು ವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು ಶುಕ್ರವಾರ ಬಜೆಟ್ ಘೋಷಣೆ ಕಾರ್ಯ ಕೂಡಾ ಜರುಗಿರು ಬಜೆಟ್ ಮಂಡನೆ ಸಮಯದಲ್ಲಿ ಅಪರಿಚಿತರೊಬ್ಬರು  ವಿಧಾನಮಂಡಲ ಅಧಿವೇಶನದೊಳಗೆ ಪ್ರವೇಶಿಸಿ ಭದ್ರತಾ ಲೋಪವನ್ನು ಎತ್ತಿ ತೋರಿಸಿದರು ಹಾಗೂ ಈಗ ಬಾರಿ ಚರ್ಚೆಯಲ್ಲಿರವ ಪೆನ್ ಡ್ರೈವ್ ವಿಚಾರಕ್ಕೆ ಇಂದು ತೆರೆ ಎಳೆಯಲಿದ್ದಾರೆ ಜೆಡಿಯಸ್ ಶಾಸಕರಾಗಿರುವ ಶಾಸಕ ಶರಣುಗೌಡ ಕಂದಕೂರ್...

Dr G Parameshwar: ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ

ಹುಬ್ಬಳ್ಳಿ ಬ್ರೇಕಿಂಗ್: ಜೈನ ಮುನಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಗೃಹ ಸಚಿವ ಜಿ ಪರಮೇಶ್ವರ್ ಅವರು ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ ಹತ್ಯ ತನಿಖೆಯಲ್ಲಿ ತಾರತಮ್ಯದ ಮಾಡುತಿದ್ದಾರೆ ಆರೋಪ ಮಾಡಿರುವ  ವಿಚಾರವಾಗಿ ಮಾತನಾಡಿದ್ದಾರೆ. ಇಂತಹ ಘಟನೆ ನಡೆದಾಗ ಯಾರು ಕೂಡ ತಾರತಮ್ಯ ಮಾಡೋಕೆ ಹೋಗೋದಿಲ್ಲ.ಅಪರಾಧಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವ...

C.C Patil: ಬಜೆಟ್ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಚಿವರು

ರಾಜಕೀಯ ಸುದ್ದಿ: ಶುಕ್ರವಾರ  ಮುಖ್ಯಮಂತ್ರಿ  ಸಿದ್ದರಾಮಯ್ಯನವರು ರಾಜ್ಯದ ಬಜೆಟ್ ಮಂಡನೆ ಮಾಡಿದರು. ಕಾಂಗ್ರೆಸ್ ಗ್ಯಾರಂಟಿಗಳಿಗೆ ಸಾವಿರಾರು ಕೋಟಿಗಟ್ಟಲೆ ಹಣವನ್ನು ಬಿಡುಗಡೆ ಮಾಡಿದರು. ಹಾಗೆಯೆ ಇಸ್ಲಾಂ ಧರ್ಮದ ಮಸೀದಿಳಿಗೆ ಮತ್ತು ಕ್ರೈಸ್ತ ಮಶಿನರಿಗಳಿಗೆ ಕೋಟಿಗಟ್ಟಲೆ ಹಣವನ್ನು ಬಿಡುಗಡೆ ಮಾಡಿದ್ದಾರೆ ಆದರೆ ಹಿಂದು ಧರ್ಮಕ್ಕೆ ಯಾವುದೇ ರೀತಿಯ ಹಣವನ್ನು ಬಿಡುಗಡೆ ಮಾಡಿಲ್ಲ ಎಂದು ಮಾಜಿ ಸಚಿವ ಸಿ...

Kumarswamy ಇಂದು ಅಧಿವೇಶನದಲ್ಲಿ ಪೆನ್ ಡ್ರೈವ್

ರಾಜಕೀಯ ಸುದ್ದಿ: ವಿಧಾನಸೌಧದಲ್ಲಿ ಕಳೆದ ಒಂದು ವಾರದಿಂದ ಅಧಿವೇಶನ ಶುರುವಾಗಿದ್ದು ಕುಮಾರ್ ಸ್ವಾಮಿಯವರು ಆಡಳಿತ ಪಕ್ಷವಾದ ಕಾಂಗ್ರೆಸ್ ಮೆಲೆ 30 ಲಕ್ಷ ಲಂಚ ತೆಗೆದುಕೊಂಡಿರುವ ಬಗ್ಗೆ ಆರೋಪ ಮಾಡಿ ನನಲ್ಲಿ ಲಂಚಕ್ಕೆ ಸಂಬಂಧ ಪಟ್ಟ ದಾಖಲಾತಿಗಳು ಅವರ ಹತ್ತಿರ ಇರುವುದಾಗಿ ಮಾಧ್ಯಮಗಳ ಮುಂದೆ ಪೆನ್ ಡ್ರೈವ್  ತೋರಿಸಿದ್ದಾರೆ. ಉನ್ನತ ಹುದ್ದೆಯಲ್ಲಿರುವ ಸರ್ಕಾರಿ ಅಧಿಕಾರಿಗಳನ್ನು ಇನ್ನೊಂದು ಸ್ಥಳಕ್ಕೆ ...
- Advertisement -spot_img

Latest News

ಜೆಡಿಎಸ್ ಸೇರ್ಪಡೆಯಾದ ನಿರೂಪಕಿ ಜಾಹ್ನವಿ: ಸ್ವಾಗತಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ನಟಿ, ನಿರೂಪಕಿ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ವಾರ್ತಾ ನಿರೂಪಕಿಯಾಗಿದ್ದ ಜಾಹ್ನವಿ , ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕ``ಂಡಿದ್ದರು. ಕೆಲ...
- Advertisement -spot_img