Monday, May 25, 2026

political news

Hdk : ಹೆಚ್.ಡಿ.ಕುಮಾರಸ್ವಾಮಿಯೇ ವಿಪಕ್ಷ ನಾಯಕ..?!

Politiccal News: ರಾಜಕೀಯ ರಣರಂಗದಲ್ಲಿ ಮತ್ತೆ ಸಾಕ್ಷ್ಯಗಳ ಗಲಾಟೆ ಜೋರಾಗಿದೆ. ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪೆನ್ ಡ್ರೈವ್ ಮೂಲಕ ಸಾಕ್ಷಿಗಳನ್ನು ಕ್ರೂಢೀಕರಿಸಿದ್ದೇನೆ ಸಮಯ ಬಂದಾಗ ಬಿಡುಗಡೆ ಮಾಡುವೆ ಎಂದು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದರು. ಕುಮಾರಸ್ವಾಮಿ ಒಬ್ಬ ಹಿರಿಯ ನಾಯಕ ಅದಲ್ಲದೆ ಎರಡೆರಡು ಬಾರಿ...

Priyank kharge :ಕುಡಿಯುವ ನೀರಿನ ಪೂರೈಕೆಗೆ 1 ಕೊಟಿ ಅನುದಾನ

ಕಲಬುರಗಿ: ಜಿಲ್ಲೆಯ ಜೇವರ್ಗಿ ಮತ್ತುಯಡ್ರಾಮಿ ತಾಲೂಕುಗಳಲ್ಲಿ ಕುಡಿಯುವ ನೀರಿನ್ನು ಜನರಿಗೆ ತಲಿಪಿಸುವಲ್ಲಿ ಆಗಿರುವ ತೊಂದರೆಯನ್ನು ನಿರ್ವಹಣೆ ಮಾಡಲು ತುರ್ತು 1 ಕೋಟಿ ರೂ ಗಳನ್ನು ಜಿಲ್ಲಾ ಉಸ್ತುವಾರಿಗಳು ಮತ್ತು ಮಾಹಿತಿ ತಂತ್ರಜ್ಞಾನ  ಸಚಿವರಾದ ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿದ್ದಾರೆ. ಯಡ್ರಾಮಿ ಮತ್ತು ಜೇವರ್ಗಿ ತಾಲೂಕುಗಳಿಗೆ ತಲಾ ಒಂದೊಂದು ಗ್ರಾಮಗಳಿಗೆ ಒಂದರಂತೆ ಟ್ಯಾಂಕ್ ಗಳ ಮೂಲಕ ನೀರು...

praladh joshi:ಕಾಂಗ್ರೆಸ್ ಯಾರ ವಿರುದ್ದ ಪ್ರತಿಭಟನೆ ಮಾಡುತಿದ್ದಾರೆ?

ಹುಬ್ಬಳ್ಳಿ:ರಾಹುಲ್ ಗಾಂಧಿಗೆ ಕೋರ್ಟ್ ನಲ್ಲಿ ಮತ್ತೊಂದು ಹಿನ್ನಡೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದ್ಧಾರೆ.ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷ ಅಪ್ರಭುದ್ದರಾಗಿದ್ದಾರೆ.ಟ್ರಯಲ್ ಕೋರ್ಟ ಶಿಕ್ಷೆ ನೀಡಿತ್ತು ಶಿಕ್ಷೆ ರದ್ದುಗೊಳಿಸಲು ಜಿಲ್ಲಾ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದರು ಆದರೆ ಅಲ್ಲಿಯೂ ಕೂಡಾ ಶಿಕ್ಷೆಯನ್ನು ರದ್ದುಗೊಳಿಸಲು ನಿರಾಕರಿಸಿತ್ತು. ಶಿಕ್ಷೆ ರದ್ದು ಮಾಡಲು ನಿರಾಕರಿದಕ್ಕೆ ಕಾಂಗ್ರೆಸ್...

Siddaramaiha : ಸಿದ್ದರಾಮಯ್ಯ ಮತ್ತು ಸುಳ್ಳು ಒಂದೇ ನಾಣ್ಯದ ಎರಡು ಮುಖಗಳು…!

Political news: ಬಜೆಟ್ ಮಂಡನೆ ನಂತರ ಇದೀಗ ಪ್ರತಿಪಕ್ಷೀಯರ ಮಾತುಗಳ ಸರಮಾಲೆಯೇ ಸುರಿದು ಬರುತ್ತಿದೆ.ಸಿಟಿ ರವಿ ಕೂಡಾ ಬಜೆಟ್ ವಿಚಾರವಾಗಿ ಕಾಂಗ್ರೆಸ್ ಗೆ ಕುಟುಕಿದ್ದಾರೆ.ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ  ಮತ್ತು ಸುಳ್ಳು ಒಂದೇ ನಾಣ್ಯದ ಎರಡು ಮುಖಗಳು ಎಂದು ಹೇಳಿದರು. ಸಿದ್ದರಾಮಯ್ಯ ಶುಕ್ರವಾರ...

praladh joshi:ಬಿಜೆಪಿಯನ್ನು ಬೈದಿದ್ದೇ ಹೆಚ್ಚು

ಹುಬ್ಬಳ್ಳಿ: ನಿನ್ನೆ ನಡೆದ ರಾಜ್ಯ ಬಜೆಟ್ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯನವರು ನಿನ್ನೆ ನಡೆದ ಬಜೆಟ್ ಮಂಡನೆಯಲ್ಲಿ  ಅನುದಾನದ ಬಗ್ಗೆ ಹೇಳಿದಕ್ಕಿಂತ ಬಿಜೆಪಿಯನ್ನು ಬೈದಿದ್ದೇ ಹೆಚ್ಚು ಎಂದು ಆಕ್ರೋಶ ಹೊರಹಾಕಿದ್ದಾರೆ. ಕೋವಿಡ್ ನಿರ್ಮಹಣೆ ಬಗ್ಗೆ ಮಾತನಾಡಿದ್ದಾರೆ.ಕೋವಿಡ್ ಸಮಯದಲ್ಲಿ ನಾವು ತಡೆಗಟ್ಟುವ ಬಗ್ಗೆ ಏನೆಲ್ಲ ಪ್ರಯತ್ನ ಪಟ್ಟಿದ್ದೇವೆ. ಇದೇ ಮೊದಲ ಬಾರಿಗೆ...

ಇಂದು ರಾಜ್ಯದ ಬಜೆಟ್ ಮಂಡನೆ

ರಾಜಕೀಯ: ಇಂದು ಕಾಂಗ್ರೆಸ್ ಸರ್ಕಾರದಿಂದ  ಸಿದ್ದರಾಮಯ್ಯನವರು ತಮ್ಮ14 ನೇ ಬಜೆಟ್ ಮಂಡನೆ ಇಂದು ಮಧ್ಯಾಹ್ನ12 ಗಂಟೆಗೆ ಘೋಷಣೆಯಾಗಲಿದೆ.ಈ ಬಜೆಟ್ ನ ಬಗ್ಗೆ ರಾಜ್ಯದ ಜನತೆ ಬಹಳ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ.ಇಂದಿನ ಬಜೆಟ್ ನಲ್ಲಿ ಯಾವ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆಯನ್ನು ನೀಡಲಿದ್ದಾರೆ ಎನ್ನುವುದನ್ನು ಬಜೆಟ್ ಮಂಡನೆ ನಂತರ ತಿಳಿಯಲಿದೆ. ಇಂದಿನ ಬಜೆಟ್ ಮಂಡನೆಯ ಮೂಲಕ ದೇಶಕ್ಕೆ ಕರ್ನಾಟಕವನ್ನು ಮಾದರಿ...

ತೆರಿಗೆ ಹಾಕದೇ, ಹೆಚ್ಚಿನ ಸಾಲ ಮಾಡದೇ ಗ್ಯಾರೆಂಟಿ ಜಾರಿಗೊಳಿಸಿ : ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರ ಜನರ ಮೇಲೆ ಹೆಚ್ಚಿನ ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೇ ಐದೂ ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡಬೇಕು. ಇದರ ಹೊರತಾಗಿ ತೆರಿಗೆ ಹಾಕಿದರೆ ಜನ ವಿರೋಧಿ ಗ್ಯಾರೆಂಟಿಗಳಾಗುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.‌ ರಾಜ್ಯಪಾಲರ ಭಾಷಣದ ಕುರಿತು ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯಪಾಲರ ಭಾಷಣ...

ಕಾಂಗ್ರೆಸ್ ಪಕ್ಷದಿಂದ ಅನೇಕ ನಾಯಕರ ಉಚ್ಛಾಟನೆ..?! ಕಾರಣ ಇದುವೇ ನೋಡಿ..!

Political News: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಮುಖರು ಪಕ್ಷವನ್ನು ಬಿಟ್ಟು ಇನ್ನಿತರ ಪಕ್ಷಗಳಿಗೆ ಪಕ್ಷಾಂತರ ಮಾಡಿರುವುದು ಮತ್ತು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಹಿನ್ನೆಲೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನಂತೆ ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ ಸೇರಿದಂತೆ 13...

ಹುಬ್ಬಳ್ಳಿಯಲ್ಲಿ ಯೂತ್ ಕಾಂಗ್ರೆಸ್ ನಿಂದ ಪ್ರತಿಭಟನೆ..!

ರಾಜಕೀಯ ಸುದ್ದಿ:ಅದೇರೀತಿ ರಾಜ್ಯದ ಜನರ ಹಸಿವನ್ನು ನೀಗಿಸಲು ಕಾಂಗ್ರೆಸ್ ಸರ್ಕಾರ ಪ್ರತಿ ಬಿಪಿಎಲ್ ಕಾರ್ಡುದಾರರಿಗೆ  ಅನ್ನಭಾಗ್ಯ ಯೇಜನೆ ಹೆಸರಿನಲ್ಲಿ 10 ಕಿಜಿ ಹತ್ತಿ ಕೊಡುವುದಾಗಿ ಘೋಷಿಸಿದೆ. ಆದರೆ ಆದರೆ ಕೆಂದ್ರದಿಂದ 5 ಕೆಜಿ ಅಕ್ಇ ನೀಡಬೇಕೆಂದು ಬೇಡಿಕೆಯನ್ನು ಇಟ್ಟಿದೆ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದು. ಈಗಾಗಲೆ ಮಹಿಳೆಯರಿಗೆ ಶಕ್ತಿ ಯೋಜನೆ ಹೆಸರಲ್ಲಿ ಉಚಿತ...

ಶಾಶ್ವತ ಟಾಸ್ಕ್ ಫೋರ್ಸ್ ರಚನೆ ಮಾಡಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಪ್ರತಿ ವರ್ಷ ಮಳೆ ಒಂದು ವಾರ ವಿಳಂಬವಾದರೆ ಕೃಷಿಗೆ ದೊಡ್ಡ ಸಮಸ್ಯೆಯಾಗುತ್ತದೆ. ಪ್ರತಿ ಜಿಲ್ಲೆಗೆ ಐವತ್ತು ಲಕ್ಷ ರೂ. ಬಿಡುಗಡೆ ಮಾಡಿ, ಶಾಸ್ವತ ಟಾಸ್ಕ್ ಫೋರ್ಸ್ ರಚನೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಅಲ್ಲಮ ಪ್ರಭು ಪಾಟೀಲ್ ಕೇಳಿದ ಪ್ರಶ್ನೆಗೆ ಬೆಂಬಲಿಸಿ ಮಾತನಾಡಿದ ಅವರು, ಪ್ರತಿ ವರ್ಷ...
- Advertisement -spot_img

Latest News

ಜೆಡಿಎಸ್ ಸೇರ್ಪಡೆಯಾದ ನಿರೂಪಕಿ ಜಾಹ್ನವಿ: ಸ್ವಾಗತಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ನಟಿ, ನಿರೂಪಕಿ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ವಾರ್ತಾ ನಿರೂಪಕಿಯಾಗಿದ್ದ ಜಾಹ್ನವಿ , ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕ``ಂಡಿದ್ದರು. ಕೆಲ...
- Advertisement -spot_img