ಕರ್ನಾಟಕ ವಿಧಾನಸಭಾ ಚುನಾವಣೆ ಮೆ 10 ರಂದು ನಡೆಯಲಿದ್ದು ಎಲ್ಲಾ ಪಕ್ಷಳು ಪ್ರಚಾರದಲ್ಲಿ ತೊಡಗಿವೆ. ಜೆಡಿಎಸ್ ಮತ್ಉ ಕಾಂಗ್ರೆಸ್ ಪಕ್ಷದಿಂದ ಈಗಾಗಲೆ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಆದರೆ ಬಿಜೆಪಿ ಬಿಜೆಪಿಯಿಂದ ಈವರೆಗೂ ಅಭ್ಯರ್ಥಿ ಟಿಕೆಟ್ ನೀಡಿಲ್ಲ. ಹಾಗಾಗಿ ಕೆಲವು ಹಿರಿಯ ನಾಯಕರು ಹಾಗೂ ಹಾಲಿ ಶಾಸಕರು ಟಿಕೆಟ್ ನೀಡುವ ಮೊದಲು ಕ್ಷೇತ್ರ ಬದಲಾವಣೆಗೆ...
ರಾಜಕೀಯ ಸುದ್ದಿ:
ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದ ಶಾಸಕ ಹಾಗೂ ಜೆಡಿಎಸ್ ಉಚ್ಚಾಟಿತ ಎಸ್ ಆರ್ ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಲಿದ್ದಾರೆ.ನಾನು ಸ್ವ ಇಚ್ಚೆಯಿಂದ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತಿದ್ದೇನೆ ಇಂದು ಬೆಂಗಳೂರಿಗೆ ತೆರಳಿ ರಾಜ್ಯಪಾಲರಿಗೆ ರಾಜಿನಾಮೆ ಪತ್ರ ಸಲ್ಲಿಸಿಸುತ್ತೇನೆ ಎಂದು ವಿಧಾನಸಭಾಧ್ಯಕ್ಷರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸಭಾಧ್ಯಕ್ಷರಿಗೆ ರಾಜಿನಾಮೆ...
political news:
ಸಾಗರ:
ಈಗಾಗಲೆ ಕೆಲವು ದಿನಗಳ ಹಿಂದೆ ರಾಜ್ಯ ಕಾಂಗ್ರೆಸ್ ಪಕ್ಷ 224 ರಲ್ಲಿ 124 ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಿಗೆ ಟಿಕೆಟ್ ನೀಡಿ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಟಿಕೆಟ್ ಪಡೆದ ಸಂತೋಷದಲ್ಲಿ ಅಭ್ಯರ್ಥಿಗಳು ಭರದಿಂದ ಪ್ರಚಾರ ಕೈಗೊಂಡಿರುವ ಬೆನ್ನಲ್ಲೆ ಟಿಕೆಟ್ ವಂಚಿತರಿಗೆ ಅಸಮದಾನ ಉಂಟಾಗಿದೆ. ಹಾಗಾಗಿ ಟಿಕೆಟ್ ವಂಚಿತರ ಬೆಂಬಲಿಗರು ಆಕ್ರೋಶವನ್ನು ವ್ಯಕ್ತಪಡಿಸುತಿದ್ದಾರೆ. ಈಗಾಗಲೆ ಟಿಕೆಟ್...
ಕೋಲಾರ :
೨೦೨೩ ರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು ಕೋಲಾರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಅಬ್ಬರದ ಪ್ರಚಾರವನ್ನ ಮುಂದುವರೆಸಿದ್ದಾರೆ, ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಹೈ ವೋಲ್ಟೇಜ್ ಕ್ಷೇತ್ರವಾಗಿ ಪರಿಗಣಿಸಿರುವ ಕೋಲಾರದಲ್ಲಿ ಜೆಡಿಎಸ್ ಅಲ್ಪಸಂಖ್ಯಾತರ ಸಮಾವೇಶ, ಭೋವಿ ಸಮಾವೇಶ, ಸವಿತಾಸಮಾಜ ಸೇರಿದಂತೆ ವಿವಿಧ ಸಮಾಜಗಳ ಸಮಾವೇಶ ಮಾಡುವ ಮೂಲಕ ಪ್ರಚಾರದಲ್ಲಿ...
ಮನೆಯೊದು ಮೂರು ಬಾಗಿಲು. ಇಬ್ಬರ ಜಗಳ ಮೂರನೆಯವನಿಗೆ ಲಾಭ ಇನ್ನುವಂತಾಗಿದ ಜೆಡಿಎಸ್ ನ ಹಾಸನ ಟಿಕೆಟ್ ವಿಚಾರ.ಹೌದು ಸ್ನೇಹಿತರೆ ಈಗಾಗಲೆ ಜೆಡಿಎಸ್ನಲ್ಲಿ ಹಲವು ಕ್ಷೇತ್ರಗಳಲ್ಲಿ ಟಿಕೆಟ್ ಹಂಚಕೆಯಾಗಿದ್ದು ಎಲ್ಲವು ಸುಗಮವಾಗಿಯೇ ಸಾಗುತ್ತಿದೆ ಆದರೆ ಹಾಸನ ಟಿಕೆಟ್ ಹಂಚಿಕೆ ಮಅತ್ರ ಗೊಂದಲದ ಗೂಡಾಗಿದೆ.
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಹಾಸನದಲ್ಲಿ ಟಿಕೆಟ್ ನಿಡಿದ್ದು ಇತ್ತ ರೇವಣ್ಣ...
political news
ಕಾಂಗ್ರೆಸ್ ಪಕ್ಷವನ್ನು ಈಗಾಗಲೆ ಹಲವು ರಾಜ್ಯಗಳಲ್ಲಿ ಬೇರು ಸಮೇತ ಕಿತ್ತೆಸೆಯಆಗಿದ ಎ ಬೇರೆ ರಾಜ್ಯಗಳಲ್ಲಿ ಕಾಂ ಗ್ರೆಸ್ ಕಾರ್ಯಕರ್ತರು ಇಲ್ಲದಂತಾಗಿದೆ. ಕನಾ್ಟಕದಲ್ಲಿಯೈ ಸಹ ಕಾಂಗ್ರೆಸ್ ಪಕ್ಷವನ್ನು ಇಲ್ಲದಂತೆ ಮಾಡುತ್ತೇವೆ. ರಾಹುಲ್ ಗಾಂದಿ ಹೋದಕಡೆಗಳಲ್ಲಿ ಕಾಂಗ್ರೆಸ್ ಪಕ್ಷ ಠೇವಣಿ ಕಳೆದುಕೊಂಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ಈಗಾಗಲೆ ಮನೆ ದಾರಿ ತೋರಿಸುತಿದ್ಧಾರೆ. ರಾಹುಲ್ ಗಾಂದಿ ಭಸ್ಮಾಸುರ...
political news:
ರಾಜ್ಯ ರಾಜಕೀಯದಲ್ಲಿ ಪಕ್ಷದ ನಅಯಕರು ವಿರೋಧ ಪಕ್ಷದವರನ್ನು ಕಾಲೆಳೆಯಲು ಮತ್ತು ಪಕ್ಷದ ಬಲವನ್ನು ಹೆಚ್ಚಿಸಿಕೊಳ್ಳಲು ಹಲವಾರು ತಂತ್ರಗಳನ್ನು ಮಾಡುತಿದ್ದಾರೆ.ಈ ಹಿಂದೆ ಮಾಜಿ ಸಚಿವ ರಮೇಶ್ ಜಾರಕಿಹೊಳೆ ಅವರು ಡಿಕೆ ಶಿವಕುಮಾರ್ ಅವರು ತಮ್ಮ ಆಸ್ತಿಯ ವಿವರದ ಬಗ್ಗೆ ಮಾತನಾಡಿರುವ ಆಡಿಯೋವನ್ನು ಮಾಧ್ಯಮದವರ ಮುಂದೆ ಬಹಿರಂಗ ಪಡಿಸಿದರು. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ದಕ್ಕೆ...
political news
ಶಿರಾ :
ಶಿರಾ ಕ್ಷೇತ್ರದ ಬಿಜೆಪಿ ಶಾಸಕರಾದ ಡಾ. ಸಿ. ಎಂ. ರಾಜೇಶ್ ಗೌಡ, ಕಗ್ಗಲಡು ಗ್ರಾಮದಲ್ಲಿ ಸುಮಾರು 8.5 ಕೋಟಿ ವೆಚ್ಚದಲ್ಲಿ ಶಿರಾ - ಚಂಗಾವರ ರಸ್ತೆ ಡಾಂಬರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿದ್ದಾರೆ. ಬಹು ವರ್ಷಗಳ ಬೇಡಿಕೆಯಾಗಿದ್ದ ರಸ್ತೆ ಸಾರ್ವಜನಿಕರಿಗೆ ಅಡ್ಡಾಡಲು ತುಂಬಾ ಸಮಸ್ಯೆ ಆಗ್ತಿತ್ತು. ಶಿರಾ ನಗರಕ್ಕೆ ಅತಿ ಜನ...
political news
byatarayana pura
ಬ್ಯಾಟರಾಯನಪುರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಮೂರು ಟಿಕೆಟ್ ಆಕಾಂಕ್ಷಿಗಳು ಇಷ್ಟು ದಿನ ನಾ ಮುಂದು ತಾ ಮುಂದು ಅಂತ ಜನರ ಮನವೊಲಿಸಲು ಸಾಮಾಜಿಕ ಕೆಲಸ ಮಾಡುವ ಮೂಲಕ ಜನರ ಮತವನ್ನು ತಮ್ಮತ್ತ ಸೆಳೆದುಕೊಳ್ಳುವ ತಯಾರಿಯಲ್ಲಿದ್ದರು. ಆದರೆ ಭಾರತೀಯ ಜನತಾ ಪಾರ್ಟಿ ಪಕ್ಷದಿಂದ ಮೂರು ಅಭ್ಯರ್ಥಿಗಳು ಚುನಾವಣೆಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದರು. ಆದರೆ ಒಂದೇ...
politiical news
ಮಾರ್ಚ 9 ನೇ ತಾರೀಕಿನಂದು ರಾಜ್ಯಾದ್ಯಂತ ಬಂದ್ ಗೆ ಕರೆ ಕೊಟ್ಟಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಆಡಳತ ಪಕ್ಷದ ವಿರುದ್ದ ಆರೋಪ ಮಾಡಲು ಯಾವ ನೈತಿಕತೆ ಇದೆ ಇವರಿಗೆ. ಮೊದಲು ತಮ್ಮ ಅಧಿಕಾರವದಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿ. ಜನರಿಗೆ ಎಲ್ಲವು ಗೊತ್ತಿದೆ. ಯಾರು...