Sunday, May 24, 2026

political news

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಯಾದಗಿರಿ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

Political news: Feb:26: ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು...

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬಾಗಲಕೋಟೆ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

  Feb:26:ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು ಬರುತ್ತೆ.?...

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬೆಳಗಾವಿಯ 18 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

https://www.youtube.com/watch?v=nteFcNzDc-E&t=9s Feb:26: ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು...

15ನೇ ವಿಧಾನಸಭೆಯ ಕೊನೆಯ ಅಧಿವೇಶನದಲ್ಲಿ ಬಿಎಸ್ ವೈ ಭಾವುಕ ಭಾಷಣ…!

Political News: Feb:24: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿದಾಯ ಭಾಷಣದೊಂದಿಗೆ 15ನೇ ವಿಧಾನಸಭೆಯ ಕೊನೆಯ ಅಧಿವೇಶನಕ್ಕೆ ಶುಕ್ರವಾರ ತೆರೆ ಬಿದ್ದಿದೆ. ವಿಧಾಸಭೆಯಲ್ಲಿ ಬಿಎಸ್ ಯಡಿಯೂರಪ್ಪ ಅವರು ವಿದಾಯ ಭಾಷಣ ಮಾಡಿದ ಬಳಿಕ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಲಾಪವನ್ನು ನಿರ್ದಿಷ್ಟಾವಧಿಗೆ ಮುಂದೂಡಿದರು. ವಿಧಾನಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ಈ ಸದನದವನ್ನು ಸ್ಪೀಕರ್...

ದೊಡ್ಡಬಳ್ಳಾಪುರ ಬಿಜೆಪಿಗೆ ಧೀರಜ್ ಮುನಿರಾಜು ಫಿಕ್ಸ್.!

Political News: Feb:24: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯಾಗಿ ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ ಕೆ.ಅಣ್ಣಾಮಲೈ ಅವರನ್ನು ನೇಮಕ ಮಾಡಿದ್ದು, ಹೈಕಮಾಂಡ್ ನೇಮಕ ಮಾಡಿದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಇಬ್ಬರು ನಾಯಕರು ಆಗಮಿಸಿದ್ದಾರೆ. ಗುರುವಾರ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದ ನಾಯಕರನ್ನ ರಾಜ್ಯ...

ಶೀಘ್ರವೇ ಕಾಂಗ್ರೆಸ್ ಸೇರಲಿರೋ ಶಾಸಕ ಶ್ರೀನಿವಾಸ್..!

Political News: Feb:24: ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್​ ಗೆ ಶಾಕ್ ಮೇಲೆ ಶಾಕ್ ಎದುರಾಗ್ತಿದೆ. ಇತ್ತ ಶಾಸಕ ಶ್ರೀನಿವಾಸ್ ಕಾಂಗ್ರೆಸ್ ಸೇರೋದು ಪಕ್ಕಾ ಆಗಿದ್ದು, ಜೆಡಿಎಸ್ ಸ್ಥಳೀಯ ಮುಖಂಡರೆಲ್ಲಾ ಗುಬ್ಬಿ ವಾಸು ಪರ ನಿಂತಿದ್ದಾರೆ. ಕ್ಷೇತ್ರದ ಹಲವು ಗ್ರಾಮ ಪಂಚಾಯ್ತಿಗಳಲ್ಲಿ ಜೆಡಿಎಸ್​​ ಗೆ ಗುಡ್ ಬೈ ಹೇಳಿ, ಗುಬ್ಬಿ ವಾಸು ಟೀಮ್​ಗೆ ಸಪೋರ್ಟ್ ಮಾಡ್ತಿದ್ದಾರೆ. ಸೋಲಿಲ್ಲದ...

ಎಎಪಿ ಅಭ್ಯರ್ಥಿ ಆಗಿರೋ ಆನೇಕಲ್ ದೊಡ್ಡಯ್ಯಗೆ ಜನರೇ ನೀಡಿದ್ರು ಭರ್ಜರಿ ಗಿಫ್ಟ್…!

Political News: Feb:24: ಎಲೆಕ್ಷನ್ ಬಂತೂ ಅಂದ್ರೆ ಮತದಾರರಿಗೆ ಹಣ, ಕುಕ್ಕರ್ ಸೇರಿದಂತೆ ಹಲವು ಆಮಿಷಗಳನ್ನ ಅಭ್ಯರ್ಥಿಗಳು ಕೊಡೋದು ಕಾಮನ್. ಆದ್ರೆ, ಗದಗ ಜಿಲ್ಲೆಯ ರೋಣ ಕ್ಷೇತ್ರದಲ್ಲಿ ಕೊಂಚ ವಿಭಿನ್ನ ಎನ್ನುವಂತೆ ಇಲ್ಲಿನ ಎಎಪಿ ಅಭ್ಯರ್ಥಿ ಆಗಿರೋ ಆನೇಕಲ್ ದೊಡ್ಡಯ್ಯಗೆ ಜನರೇ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ.. ಚುನಾವಣೆ ಅಂದ್ರೆ ಜಾತ್ರೆ.. ಎಲೆಕ್ಷನ್ ಬಂತು ಅಂದ್ರೆ, ದುಡ್ಡು ಕೊಡೋನು,...

“ಸುದೀಪ್ ರಾಜಕೀಯಕ್ಕೆ ಬನ್ನಿ ಎಂದು ಬಲವಂತ ಮಾಡುವುದಿಲ್ಲ”: ಡಿಕೆಶಿ

Political News: ಕೆಲ ದಿನಗಳ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸುದೀಪ್ ಅವರನ್ನು ಭೇಟಿ ಮಾಡಿದ್ದು ಚರ್ಚೆಗೆ ಕಾರಣವಾಗಿತ್ತು.ಈ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್, ಸುದೀಪ್ ಅವರು ಸಿನಿಮಾ ಕ್ಷೇತ್ರದಲ್ಲಿ ತಮ್ಮದೇ ಆದ ಸಾಧನೆ ಮಾಡಿದ್ದಾರೆ, ಸಾಮಾಜಿಕ ಕ್ಷೇತ್ರದಲ್ಲೂ ಸಾಧನೆ ಮಾಡಿದ್ದಾರೆ, ಆದರೆ ಅವರಿಗೆ ಪಾಲಿಟಿಕ್ಸ್ ಏನು ಪರಿಸ್ಥಿತಿ ಏನು ಎಂಬ...

ಕಾಂಪೋಸ್ಟ್ ಸೌಲಭ್ಯವನ್ನು ಉದ್ಘಾಟಿಸಿದ ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್ ರೆಡ್ಡಿ 

State News: HSR ಲೇಔಟ್‌ನ ಸೆಕ್ಟರ್-3 ರಲ್ಲಿ ಲೇನ್ ಕಾಂಪೋಸ್ಟ್ ಸೌಲಭ್ಯವನ್ನು ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್ ರೆಡ್ಡಿ  ಉದ್ಘಾಟಿಸಿದರು. ಈ ಹೊಸ ಅತ್ಯಾಧುನಿಕ ಸೌಲಭ್ಯದಿಂದ ಸುಸ್ಥಿರತೆ ಮತ್ತು ತ್ಯಾಜ್ಯವನ್ನು ಕಡಿಮೆ ಮಾಡಲು ನಮ್ಮ ಬದ್ಧತೆಯನ್ನು ಮುಂದುವರಿಸಲು ಅನುವು ಮಾಡಿಕೊಡುತ್ತದೆ ಎಂದು ಅವರು ತಿಳಿಸಿದರು. ಈ ಸಂದರ್ಬದಲ್ಲಿ ಬೊಮ್ಮನಹಳ್ಳಿ ವಲಯದ ಜಂಟಿ ಆಯುಕ್ತರಾದ ಕೃಷ್ಣಮೂರ್ತಿ ರವರು, ಸ್ಥಳೀಯ ಮುಖಂಡರು...

ಬೆಂಗಳೂರು:ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದ ಜೆಡಿಎಸ್ ಶಾಸಕ ಆರ್ ಮಂಜುನಾಥ್

State news: ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಹೆಗ್ಗನಹಳ್ಳಿ ವಾರ್ಡ್ ಮಾರುತಿ ನಗರ, ಶಿವಾನಂದ ನಗರ ಭಾಗದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಜೆಡಿಎಸ್ ಶಾಸಕ ಆರ್ ಮಂಜುನಾಥ್ ಚಾಲನೆ ನೀಡಿದರು.  ಈ ಸಂದರ್ಬದಲ್ಲಿ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಗುರುಮೂರ್ತಿ ರೆಡ್ಡಿ ರವರು, ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು. https://karnatakatv.net/ambedkar-guddali-pooja-m-sathish-reddy/ https://karnatakatv.net/thimmakka-of-salumara-conceived-the-dasoha-system-for-shivratri-hikers/ https://karnatakatv.net/shira-rajesh-gowda-with-fest/
- Advertisement -spot_img

Latest News

ಜೆಡಿಎಸ್ ಸೇರ್ಪಡೆಯಾದ ನಿರೂಪಕಿ ಜಾಹ್ನವಿ: ಸ್ವಾಗತಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ನಟಿ, ನಿರೂಪಕಿ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ವಾರ್ತಾ ನಿರೂಪಕಿಯಾಗಿದ್ದ ಜಾಹ್ನವಿ , ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕ``ಂಡಿದ್ದರು. ಕೆಲ...
- Advertisement -spot_img