Thursday, May 28, 2026

political news

ರಾಜ್ಯ ಯುವ ‘ಕೈ’ ಅಧ್ಯಕ್ಷರ ನೇಮಕ ವಿಚಾರ- ಈಗಾಗಲೇ ನಾನು ಸಲಹೆ ಕೊಟ್ಟಿದ್ದೇನೆ, ಯಾವುದೇ ಗೊಂದಲ ಬೇಡವೆಂದ ಸಿದ್ದರಾಮಯ್ಯ

www.karnatakatv.net: ರಾಜ್ಯ- ಮೈಸೂರು- ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ನೇಮಕ ವಿಚಾರದಲ್ಲಿ ಗೊಂದಲ ಉಂಟಾಗಿರುವ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಅದೇ ಪ್ರತ್ಯೇಕವಾದ ವ್ಯವಸ್ಥೆ. ಆದ್ರೂ, ನಾನು ಸಲಹೆ ಕೊಟ್ಟಿದ್ದೇನೆ ಎಂದ್ರು. ಇನ್ನು, ಈ ವಿಚಾರದಲ್ಲಿ ಪ್ರತ್ಯೇಕ ಚುನಾವಣೆ ನಡೆದ ಮೇಲೆ ಅವರ...
- Advertisement -spot_img

Latest News

Hubli News: ವಿದ್ಯಾರ್ಥಿಗಳ ವೇಷದಲ್ಲಿ ಎಂಟ್ರಿ..! ಲ್ಯಾಪ್‌ಟಾಪ್ ಕಳ್ಳರ ಬಂಧನ

Hubli News: ಹುಬ್ಬಳ್ಳಿಯ ವಿದ್ಯಾನಗರದಲ್ಲಿ ವಿದ್ಯಾರ್ಥಿಗಳ ಪಿಜಿಗಳನ್ನು ಟಾರ್ಗೆಟ್ ಮಾಡಿ ಸರಣಿ ಕಳ್ಳತನ ನಡೆಸುತ್ತಿದ್ದ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿಗಳ ವೇಷದಲ್ಲಿ ಎಂಟ್ರಿ ನೀಡಿ ಲ್ಯಾಪ್‌ಟಾಪ್...
- Advertisement -spot_img