Wednesday, February 25, 2026

political news

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?- ಕಥೆ 1

Spiritual: ನಿಮ್ಮ ರಾಶಿಯಲ್ಲಿ ಯಾವ ಗ್ರಹವಾದರೂ ಕೆಲ ದಿನ ಅಥವಾ ಕೆಲ ತಿಂಗಳು ಇದ್ದು, ಮುಂದೆ ಸಾಗುತ್ತದೆ. ಆದರೆ ಶನಿದೇವ ಮಾತ್ರ ಯಾವುದಾದರೂ ರಾಶಿಗೆ ಲಗ್ಗೆ ಇರಿಸಿದರೆ, 1ರಿಂದ 2 ವರ್ಷ ಅದೇ ರಾಶಿಯಲ್ಲಿರುತ್ತಾರೆ. ಹಾಗಾದ್ರೆ ಯಾಕೆ ಶನಿದೇವನ ಚಲನೆ ಅಷ್ಟು ನಿಧಾನ ಅಂತಾ ತಿಳಿಯೋಣ ಬನ್ನಿ.. ಶನಿದೇವನ ಚಲನೆ ನಿಧಾನವಾಗಲು ರಾವಣ ಕಾರಣನಂತೆ. ಪುರಾಣ...

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ನೀವು ರಸ್ತೆಯಲ್ಲಿ ಹೋಗುವಾಗ ನಿಮಗೆ ಹಣ ಸಿಕ್ಕಾಗ ನೀವೇನು ಮಾಡುತ್ತೀರಿ..? ಅದನ್ನು ತೆಗೆದು ಅಕ್ಕ ಪಕ್ಕದವರನ್ನು ವಿಚಾರಿಸುತ್ತೀರಿ. ಇಲ್ಲವೇ ಸುಮ್ಮನೆ ಕಿಸೆಗೆ ಹಾಕಿ ಹೋಗುತ್ತೀರಿ. ಬಳಿಕ ಅದನ್ನು ಖರ್ಚಿಗೆ ಬಳಸುತ್ತೀರಿ. ಆದರೆ ಇದು ಸರಿಯಾದ ವಿಧಾನವಲ್ಲ. ಹಾಾಗಾಗಿ ನಾವಿಂದು ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು ಎಂದು ವಿವರಿಸಲಿದ್ದೇವೆ. ಶಾಸ್ತ್ರಗಳ ಪ್ರಕಾರ, ಹೀಗೆ ರಸ್ತೆಯಲ್ಲಿ...

Spiritual: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ವೃಂದಾವನ ಅಂದ ತಕ್ಷಣ ನಮ್ಮ ನೆನಪಿಗೆ ಬರುವ ದೇವರು ಅಂದ್ರೆ ಶ್ರೀಕೃಷ್ಣ. ವೃಂದಾವನದಲ್ಲಿ ಶ್ರೀಕೃಷ್ಣ ರಾಧೆಯ ಜತೆ ನೆಲೆಸಿದ್ದಾನೆ. ಆದರೆ ನಿಮಗೆ ಅಲ್ಲಿ ಬರೀ ಶ್ರೀಕೃಷ್ಣನ ಮೂರ್ತಿ ಮಾತ್ರ ಕಾಣಿಸುತ್ತದೆ. ಅದೂ ಕೂಡ ಬಾಲಕೃಷ್ಣನ ರೂಪದಲ್ಲಿ. ಆದರೆ ಅಲ್ಲಿ ರಾಧಾ-ಕೃಷ್ಣ ಇಬ್ಬರೂ ನೆಲೆಸಿದ್ದಾರೆ ಅಂತಲೇ ಹೇಳಲಾಗುತ್ತದೆ. ಎಲ್ಲ ದೇವಸ್ಥಾನಕ್ಕೆ ಹೋದಾಗ ನೀವು ಗಂಟೆ ಬಾರಿಸಿ...

ಗ್ರಾಮೀಣ ಕಾರ್ಮಿಕರ ಸಾರ್ವತ್ರಿಕ ಕೆಲಸದ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರ: ಕೇಂದ್ರದ ವಿರುದ್ಧ ಗುಂಡೂರಾವ್ ವಾಗ್ದಾಳಿ

Political News: ಮನರೇಗಾ ಯೋಜನೆಯ ಹೆಸರನ್ನು ಬದಲಾಯಿಸುವ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ನರೇಂದ್ರ ಮೋದಿ‌ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ (ಮನರೇಗಾ/ನರೇಗಾ) ಬದಲಿಗೆ ವಿಕಸಿತ ಭಾರತ - ಜೆ ರಾಮ್ ಜಿ ಮಸೂದೆಯನ್ನು ಪ್ರಸ್ತಾಪಿಸಿರುವುದು ಗ್ರಾಮೀಣ ಕಾರ್ಮಿಕರ...

ಬಿಜೆಪಿಯವರ ದ್ವೇಷ ರಾಜಕಾರಣ ನ್ಯಾಯ ದೇವತೆಯ ಎದುರು ಸೋತಿದೆ: ಸಿಎಂ ಸಿದ್ದರಾಮಯ್ಯ

Political News: ವಿಧಾನಸಭೆಯಲ್ಲಿ ಇಂದು ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರ ದ್ವೇಷ ರಾಜಕಾರಣ ನ್ಯಾಯ ದೇವತೆಯ ಎದುರು ಸೋತಿದೆ. ಕೇಂದ್ರ ಅಥವಾ ರಾಜ್ಯಗಳಾಗಲಿ,...

Mandya News: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಂಡ್ಯದಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

Mandya News: ಕೇಂದ್ರ ಸರ್ಕಾರದ ವಿರುದ್ಧ ಕನ್ನಡಪರ ಸಂಘಟನೆಗಳು, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಂಡ್ಯದ ಸಂಜಯ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ವೇದಿಕೆಯಿಂದ ಪ್ರತಿಭಟನೆ ನಡೆದಿದ್ದು, ಬೆಂಗಳೂರು ಮೈಸೂರು ಹೆದ್ದಾರಿ ತಡೆದು ಕೇಂದ್ರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದಿಂದ ನಿರಂತರವಾಗಿ ಕರ್ನಾಟಕಕ್ಕೆ ಅನ್ಯಾಯ ಆಗ್ತಿದೆ. ತೆರಿಗೆ...

Mandya News: ಮನ್‌ರೇಗಾ ಯೋಜನೆ ರದ್ದುಗೊಳಿಸುವ ಮಸೂದೆಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Mandya News: ಮಂಡ್ಯದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಕೇಂದ್ರದಿಂದ MGNREGA ರದ್ದುಗೊಳಿಸುವ ಮಸೂದೆಯ ವಿರುಧ್ಧ ಆಕ್ರೋಶ ವ್ಯಕ್ತಪಡಿಸಿ, ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯವರು ಜಿಲ್ಲಾಧಿಕಾರಿ ಕಚೇರಿ ಎದುರಿನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಮನ್ ರೇಗಾ ಯೋಜನೆ...

ಮನರೇಗಾ ಯೋಜನೆಯ ಹೆಸರು ಬದಲಿಸಲು ನಿರ್ಧರಿಸಿದ ಮೋದಿ ಸರ್ಕಾರದ ವಿರುದ್ಧ ಸಿಎಂ ಆಕ್ರೋಶ

Political News: ಮನರೇಗಾ ಯೋಜನೆಯ ಹೆಸರು ಬದಲಿಸಲು ಮೋದಿ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಶಿಯಲ್ ಮೀಡಿಯಾ ಖಾತೆ ಎಕ್ಸ್‌ನಲ್ಲಿ ಈ ಬಗ್ಗೆ ಬರೆದಿರುವ ಸಿಎಂ, ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂ-ನರೇಗಾ)ಯ ಹೆಸರು ಮತ್ತು ಸ್ವರೂಪವನ್ನು ಬದಲಾಯಿಸಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ...

Health Tips: ಕೋಳಿ ಮೊಟ್ಟೆಯಿಂದ ಕ್ಯಾನ್ಸರ್? ಡಾ. ಅಂಜನಪ್ಪ ಶಾಕಿಂಗ್ ಹೇಳಿಕೆ

Health Tips: ಇತ್ತೀಚಿನ ದಿನಗಳಲ್ಲಿ ಎಗ್‌ನಲ್ಲಿ ಕ್ಯಾನ್ಸರ್ ಅಂಶ ಇದೆ. ಹಾಗಾಗಿ ಎಗ್ ತಿನ್ನಲು ಯೋಗ್ಯವಲ್ಲ ಅನ್ನೋ ಮಾತುಗಳು ಕೇಳಿ ಬರುತ್ತಿದೆ. ಹಾಗಾಗಿ ವೈದ್ಯರಾಗಿರುವ ಡಾ.ಆಂಜೀನಪ್ಪ ಅವರು ಎಗ್ ಬಗ್ಗೆ ತಮ್ಮ ಅಭಿಪ್ರಾಯ ಹೇಳಿದ್ದಾರೆ. https://youtu.be/FATRc7B7K4s ಸಂಡೇ ಹೋ ಯಾ ಮಂಡೇ ರೋಜ್ ಖಾವೋ ಅಂಡೆ ಅನ್ನೋ ಮಾತನ್ನು ನೀವು ಬಾಲ್ಯದಿಂದಲೂ ಕೇಳಿಕ``ಂಡು ಬಂದಿದ್ದೀರಿ. ಅಂದ್ರೆ ಸಂಡೆ...

SOCIAL MEDIA ದಲ್ಲಿ ದುಡ್ಡು ಗಳಿಸಲು ಸುಲಭ ಮಾರ್ಗ: Chandan Kalahamsa

Web News: ಸೋಶಿಯಲ್ ಮೀಡಿಯಾದ ಮೂಲಕ ನಾವು ಹೇಗೆ ಹಣ ಗಳಿಸಬಹುದು ಅನ್ನೋದನ್ನು ಕಲಾಹಂಸ ವೆಬ್ ಡಿಸೈನ್- ಡಿಜಿಟಲ್ ಮಾರ್ಕೇಟಿಂಗ್ ಕಂಪನಿ ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ಚಂದನ್ ಕಲಾಹಂಸ ಅವರು ವಿವರಿಸಿದ್ದಾರೆ. https://youtu.be/s-9-sdhwhZA ಸೋಶಿಯಲ್ ಮೀಡಿಯಾದಿಂದಲೇ ಹಲವರು ಹಣ ಗಳಿಸುತ್ತಿದ್ದಾರೆ. ಇರುವ ಕೆಲಸಕ್ಕೆ ಬ್ರೇಕ್ ಹಾಕಿ, ಸೋಶಿಯಲ್ ಮೀಡಿಯಾದಲ್ಲೇ ದುಡ್ಡುಮ ಮಾಡುತ್ತಿದ್ದಾರೆ. ಹಾಗಾದ್ರೆ ಸೋಶಿಯಲ್ ಮೀಡಿಯಾದಿಂದ ಹೇಗೆ ಹಣ...
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img