Sunday, June 21, 2026

political news

ಸಿದ್ಧರಾಮಯ್ಯ ಕೋಲಾರದಲ್ಲಿ ನಿಲ್ಲಲ..!: ಅಚ್ಚರಿ  ಹೇಳಿಕೆ ನೀಡಿದ ಸಿ ಎಂ ಇಬ್ರಾಹಿಂ

Political News: ಚುನಾವಣೆ ಕದನ ರಾಜ್ಯದಲ್ಲಿ ನಿರಂತರವಾಗಗಿದೆ.ಕೋಲಾರದಲ್ಲಿ ಸಿದ್ದರಾಮಯ್ಯ  ಸ್ಪರ್ಧಿಸುವ ವಿಚಾರವಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಹೇಳಿಕೆಯೊಂದನ್ನು  ನೀಡಿದ್ದಾರೆ. ಮಾಜಿ ಸಿಎಂ ಸಿದ್ಧರಾಮಯ್ಯ  ಕೋಲಾರದಲ್ಲಿ ನಿಲ್ಲಲ.ಕೊನೆ ಕ್ಷಣದಲ್ಲಿ ಹೈಕಮಾಂಡ್​ ಮೇಲೆ ಹಾಕಿ ಬೇರೆ ಕ್ಷೇತ್ರದಲ್ಲಿ ನಿಲ್ಲುತ್ತಾರೆ. ಸಿದ್ದರಾಮಯ್ಯ ಅವರನ್ನು ಬಲಿಕೊಡಲು ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ...

ಆಡಳಿತ ಪಕ್ಷಕ್ಕೆ ತಲೆನೋವಾದ ಮೆಟ್ರೋ ದುರಂತ..! ರಾಜಿನಾಮೆ  ನೀಡ್ತಾರಾ ಸಿಎಂ..?!

Banglore News: ಎಸ್ ಚುನಾವಣೆ ಸಮೀಪಿಸುತಿದ್ದಂತೆ ಇಲ್ಲಾ ಪಕ್ಷಗಳು ಪ್ರಚಾರ ಕಾರ್ಯವನ್ನು ವಿವಿಧ ಯೋಜನೆಗಳನ್ನು  ಹೊತ್ತು ಜನರ ಮನೆ ಬಾಗಿಲಿಗೆ ಬಂದು ಮತಗಳನ್ನು ಸೆಳೆಯುವ ಪ್ರಯತ್ನದಲ್ಲಿದೆ . ಆದರೆ ಆಡಳಿತ ಸರ್ಕಾರ ಕ್ಕೆ ದಿನೇ ದಿನೇ ಸಂಕಷ್ಟ ಎದುರಾಗುತ್ತಿದೆ . ಬಿಜೆಪಿ ನಾಯಕರ ಮೇಲೆ ಮೇಲಿಂದ ಮೇಲೆ ಆರೋಪಗಳು ಕೇಳಿಬರುತ್ತಿವೆ .ಮೆಟ್ರೋ ದುರಂತ ಘಟನೆ ಆಡಳಿತ ಸರ್ಕಾರಕ್ಕೆ...

ಪೋಸ್ಟರ್ ವಾರ್ ಮೂಲಕ ರಾಜಕೀಯ ಹೈಡ್ರಾಮಾ..! ಮಧ್ಯ ಪ್ರವೇಶಿಸಿದ ಕೋರ್ಟ್ ..!

Political News: ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ  ಹೈಡ್ರಾಮಾ ಗಳು ತಾರಕಕ್ಕೇರಿದೆ. ಸಿದ್ದು ಕುರಿತಾದ ಪುಸ್ತಕ ಬಿಡುಗಡೆ ಮಾಡುವ ಯೋಜನೆಯನ್ನು ಬಿಜೆಪಿ ಹಮ್ಮಿಕೊಂಡಿತ್ತಾದರೂ ಗೊಂದಲಗಳಿಗೆ ಕೊನೆಗೂ ಕೋರ್ಟ್ ಮದ್ಯ ಪ್ರವೇಶಿಸಿ ಪುಸ್ತಕ ಬಿಡುಗಡೆಗೆ ತಡೆಯಾಜ್ಞೇ ತರುವ ಮೂಲಕ ಪರಿಸ್ಥಿತಿ ಸರಿದೂಗಿಸಿತು. ಪೋಸ್ಟರ್ ನಲ್ಲಿ ಸಿದ್ದು ವಿರುದ್ಧವಾಗಿ ಹಲವು ಹುನ್ನಾರವನ್ನು ಮಾಡಲಾಗಿತ್ತು. ಸಿದ್ದು ನಿಜ ಕನಸು ಪುಸ್ತಕ ಹಲವು ವಿವಾದಗಳನ್ನು...

“ಸಿದ್ದು ನಿಜ ಕನಸು”ಗಳಿಗೆ ತೀವ್ರ ವಿರೋಧ..!? “ನಮ್ಮ ಕನಸನ್ನು ನನಸಾಗಿಸೋರು ಯಾರು”..?! ರಾಜಕೀಯ ಹೈಡ್ರಾಮಾಕ್ಕೆ ಜನಸಾಮಾನ್ಯರ ಪ್ರಶ್ನೆ..?!

Political News: ಕರ್ನಾಟಕ ವಿಧಾನ ಸಭೆ ಚುನಾವಣೆ  ಸದ್ಯ ಸಮೀಪಿಸುತ್ತಿದ್ದಂತೆ ಇದೀಗ ರಾಜಕೀಯ ನಾಯಕರ ಹೈಡ್ರಾಮಾ ಶುರುವಾಗಿದೆ. ಸರಕಾರಕ್ಕೆ ಇದೀಗ ಸಿದ್ದರಾಮಯ್ಯರೇ ಟಾರ್ಗೆಟ್ ಎನ್ನುವಂತಿದೆ. ಈ ಕಾರಣದಿಂದಲೇ ಸರಕಾರ ಟಿಪ್ಪು  ನಿಜ ಕನಸುಗಳು ಎನ್ನುವಂತಹ ಪುಸ್ತಕವನ್ನೇ ಇದೀಗ ಸಿದ್ದರಾಮಯ್ಯ ನಿಜ  ಕನಸುಗಳು ಎಂಬಂತಹ ಪುಸ್ತಕವನ್ನಾಗಿ ಮಾಡಿ ಬಿಡುಗಡೆಗೆ ಸಜ್ಜಾಗಿದೆ. ಆದರೆ ಇದಕ್ಕೆ ಕಾಂಗ್ರೆಸ್ ನಿಂದ ತೀವ್ರ...

ಕರ್ನಾಟಕದ ಸಂಸ್ಕೃತಿಯನ್ನು ನಿರ್ಲಕ್ಷಿಸಿತಾ ಸರಕಾರ..?

Political  News: ಸರಕಾರದ ಈ  ಒಂದು ನಿರ್ಧಾರ ಬಹಳಷ್ಟು ಟೀಕೆಗೆ ಗುರಿಯಾಗಿದೆ. ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸಂಸ್ಕೃತಿ, ಕಲೆ, ಬಿಂಬಿಸುವ ಸ್ತಬ್ಧ ಚಿತ್ರಗಳು ಪ್ರಮುಖ ಆರ‍್ಷಣೆಯಾಗಿದ್ದವು. ಈ ಬಾರಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು ವಿವಾದಕ್ಕೆಡೆ ಮಾಡಿಕೊಟ್ಟಿದೆ ಎನ್ನಲಾಗಿದೆ. ಕರ್ನಾಟಕ ಎಂದಿನಂತೆ ಈ ಬಾರಿಯೂ ಸ್ತಬ್ಧಚಿತ್ರದಲ್ಲಿ ಉತ್ಕೃಷ್ಟ ಪ್ರದರ್ಶನನವನ್ನೇ ನೀಡಿದೆ. ಸಾಲುಮರದ ತಿಮ್ಮಕ್ಕ,...

ಜೆ.ಡಿ.ಎಸ್ ತೊರೆದು ಕಾಂಗ್ರೆಸ್ ಸೇರೋದು  ಖಚಿತ ಎಂದ ಆ ಶಾಸಕ ಯಾರು ಗೊತ್ತಾ..?!

Political News: ರಾಜಕೀಯದಲ್ಲಿ ಇದೀಗ ಪಕ್ಷ ಬದಲಾವಣೆ ಸಾಮಾನ್ಯವಾಗಿ  ಬಿಟ್ಟಿದೆ. ಇದೀಗ ಜೆ.ಡಿ.ಎಸ್ ನಿಂದ ಮತ್ತೊಂದು ವಿಕೆಟ್ ಪತನವಾಗೋ  ಹಂತದಲ್ಲಿದೆ. ಅಂತೂ  ಕೊನೆಗೂ  ಆ ಶಾಸಕ  ಗಟ್ಟಿ ನಿರ್ಧಾರ ಮಾಡಿ ಅಧಿಕೃತ ಘೋಷಣೆಗೆ ಮುಂದಾಗಿದ್ದಾರೆ. ಜೆಡಿಎಸ್‌ನಿಂದ ಹಲವು ತಿಂಗಳಿಂದ ಅಂತರ ಕಾಯ್ದುಕೊಂಡಿದ್ದ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡರು ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ. ಈ ವಿಷಯವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ...

ಕೋಡಿಹಳ್ಳಿ ಚಂದ್ರ ಶೇಖರ್ ವಶಕ್ಕೆ ಪಡೆದ ಪೊಲಿಸರು..!

Breaking  News: ಕೋಡಿಹಳ್ಳಿ ಚಂದ್ರ ಶೇಖರ್ ನೇತೃತ್ವದಲ್ಲಿ ರೈತ ಪರ ಹೋರಾಟ ನಡೆಯುತ್ತಿವೆ.  ಕೆಎಸ್  ಆರ್ ರೈಲ್ವೇ ನಿಲ್ದಾಣದಿಂದ   ವಿಧಾನಸೌದದ ವರೆಗೆ  ಪ್ರತಿಭಟನಾ  ರ್ಯಾಲಿ ನಡೆಯುತ್ತಿದೆ. ವಿಧಾನ ಸೌದಕ್ಕೆ  ಕಲಾಪ ಸಮಯ ಕ್ಕೆ  ಮುತ್ತಿಗೆ  ಹಾಕುವುದಾಗಿ  ಮುಂಚೆಯೇ ಹೇಳಿರೋ  ಕೋಡಿಹಳ್ಳಿ  ಇದೀಗ  ಮುತ್ತಿಗೆಗೂ  ಪ್ರಯತ್ನ ಪಟ್ಟಿದ್ದಾರೆ. ಈ ಸಂದರ್ಭ ಕೋಡಿಹಳ್ಳಿ  ಚಂದ್ರಶೇಖರ್ ಅವರನ್ನು  ವಶಕ್ಕೆ  ಪಡೆದಿದ್ದಾರೆ...

ರಾಜಾಹುಲಿ ಹೇಳಿಕೆಗೆ ಟಗರು ಡಿಚ್ಚಿ..! ಯಡಿಯೂರಪ್ಪ ಹೇಳಿಕೆಗೆ ಸಿದ್ದು ಸಿಡಿ:

Banglore News: ಬೆಂಗಳೂರು  ಗ್ರಾಮಾಂತರ  ದೊಡ್ಡಬಳ್ಳಾಪುರದದಲ್ಲಿ   ಬಿಜೆಪಿ  ಸರಕಾರದ ಜನಮಸ್ಪಂದನ ಕಾರ್ಯಕ್ರಮ ಮಾಡಿದ್ದರು. ಈ  ಕಾರ್ಯಕ್ರಮದಲ್ಲಿ  ಬಿಜೆಪಿ  ನಾಯಕರು ಕಾಂಗ್ರೆಸ್ ಪಕ್ಷವನ್ನೆ  ತನ್ನ ಅಸ್ತ್ರವನ್ನಾಗಿ  ಮಾಡಿದ್ರು. ಅದರಲ್ಲೂ  ಸಿಎಂ ಹಾಗು  ಸಿಟಿ ರವಿ ಟಾರ್ಗೆಟ್ ಜೋಡೆತ್ತುಗಳೇ  ಆಗಿದ್ದರು. ಇನ್ನು   ಸಿಎಂ ದಮ್ ವಿಚಾರವಾಗಿ ಸಿದ್ದರಾಮಯ್ಯ  ತೀಕ್ಷ್ಣವಾಗಿ ಉತ್ತರಿಸಿದ್ದಾರೆ. ಯಡಿಯೂರಪ್ಪ  ಕೂಡಾ  ಸಿದ್ದರಾಮಯ್ಯರವರಿಗೆ ನೇರ ಟಾರ್ಗೆಟ್ ಮಾಡಿದ್ದಾರೆ....

ವಿಪಕ್ಷಕ್ಕೆ ವೀಡಿಯೋ ಮೂಲಕ ಬಿಜೆಪಿ ಟಾಂಗ್…!

Banglore News: ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯ ೨೩ ಕಿ.ಮೀ. ಉದ್ದದ ಬೈಪಾಸ್ ರಸ್ತೆಯ ಕಾಮಗಾರಿ ಮುಕ್ತಾಯವಾಗಿದ್ದು ಸಾರ್ವಜನಿಕರಿಗೆ  ಓಡಾಟಕ್ಕೆ ಸಿದ್ಧವಾಗಿದೆ ಎಂದು ರ‍್ನಾಟಕ ಬಿಜೆಪಿ ಪ್ರಕಟಿಸಿದೆ. ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ ನಲ್ಲಿ ಸಂಚಾರಕ್ಕೆ ಮುಕ್ತವಾಗಿರುವ ಬೈಪಾಸ್ ನ ವಿಡಿಯೋವನ್ನು ಅಪ್ಲೋಡ್ ಮಾಡಿ, "ನಿಮ್ದೇ ಈ ಹೈವೆ" ಎಂದು ಟ್ವೀಟ್ ಮಾಡಿದೆ. ವಿಡಿಯೋ ಹಾಕುವುದರ...

ನಾಚಿಕೆ ಆಗಲ್ವಾ ನಿನಗೆ..? ಎಂದು ಮಹಿಳೆಗೆ ಅವಾಜ್ ಹಾಕಿದ ಶಾಸಕ ಅರವಿಂದ ಲಿಂಬಾವಳಿ..!

Banglore News: ಮಳೆ ಅನಾಹುತ ಪ್ರದೇಶ ವರ್ತೂರು ಕೆರೆ ಕೋಡಿ ವೀಕ್ಷಣೆ ಮಾಡಿದ ಶಾಸಕ ಅರವಿಂದ ಲಿಂಬಾವಳಿ ಇದ್ದಕ್ಕಿದ್ದಂತೆ  ಮಹಿಳೆ ಮೇಲೆ  ಗುಡುಗಿದ್ದಾರೆ. ಅಧಿಕಾರಿಗಳ  ಜೊತೆ  ಕೆರೆ  ಕೋಡಿ ವೀಕ್ಷಣೆ  ಮಾಡಲು ಬಂದಂತಹ ಲಿಂಮಬಾವಲಿಗೆ  ಮಹಿಳೆಯೊಬ್ಬರು ತನ್ನ ಮನೆಯ ದಾಖಲೆ  ಪತ್ರ ನೀಡಲು  ಬಂದಿದ್ದಾರೆ ಈ  ಸಂದರ್ಭ ಲಿಂಬಾವಲಿ ಮಹಿಳೆಯ ಮೇಲೆ  ಸಿಕ್ಕಾಪಟ್ಟೆ  ಎಗೆರಾಡಿದ್ದಾರೆ. ರಾಜಕಾಲುವೆ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img