Sunday, June 21, 2026

political news

ಓವೈಸಿ ಆಯುಷ್ಯ ಗಟ್ಟಿಯಿರಲೆಂದು 101 ಕುರಿ ಬಲಿ ಕೊಟ್ಟ ವ್ಯಕ್ತಿ…

ನಾವು ನಮಗೆ ಇಷ್ಟವಾಗುವ ಅಥವಾ ನಮ್ಮ ಸಂಬಂಧಿಕರಿಗೆ ಒಳ್ಳೆಯದಾಗಲೆಂದು ಹರಕೆ ಹೊರುತ್ತೇವೆ. ತಾನಿಷ್ಟಪಟ್ಟ ನಟ, ನಟಿಗೆ ಒಳ್ಳೆಯದಾಗಲೆಂದು, ಅಭಿಮಾನಿಗಳು ಹರಕೆ ಹೊರೊದನ್ನ ನೋಡಿದ್ದೇವೆ. ಇದೇ ರೀತಿ ಅಸಾವುದ್ದೀನ್ ಓವೈಸಿಯ ಫ್ಯಾನ್‌ ಓರ್ವ, ಅಸಾವುದ್ದೀನ್ ಓವೈಸಿಗೆ ಒಳ್ಳೆಯದಾಗಲೆಂದು, 101 ಕುರಿಗಳನ್ನು ಬಲಿ ಕೊಟ್ಟಿದ್ದಾನೆ. ನಿನ್ನೆ ಅಸಾವುದ್ದೀನ್ ಒವೈಸಿ ಕಾರ್ ಮೇಲೆ ಅಟ್ಯಾಕ್ ಆಗಿತ್ತು, ಈ ಕಾರಣಕ್ಕಾಗಿ ಅಸಾವುದ್ದೀನ್...

300ಕ್ಕೂ ಹೆಚ್ಚು ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ

www.karnatakatv.net: ರಾಜಕೀಯ- ಬೆಂಗಳೂರು: ಮುಂಬರುವ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಜೆಡಿಎಸ್‌ಗೆ ಇಂದು ವಿವಿಧ ಪಕ್ಷಗಳ ನೂರಾರು ಮುಖಂಡರು ಪಕ್ಷಕ್ಕೆ ಸೇರ್ಪಡೆಯಾದ್ರು. ಬೆಂಗಳೂರಿನ ಜೆಪಿ ಭವನದದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆಯಾಗಿರುವ ನಿಯಾಜ್ ಶೇಖ್ ನೇತೃತ್ವದ 300ಕ್ಕೂ ಹೆಚ್ಚು ಕಾರ್ಯಕರ್ತರು ಮಾಜಿ...

ರಾಜ್ಯ ಯುವ ‘ಕೈ’ ಅಧ್ಯಕ್ಷರ ನೇಮಕ ವಿಚಾರ- ಈಗಾಗಲೇ ನಾನು ಸಲಹೆ ಕೊಟ್ಟಿದ್ದೇನೆ, ಯಾವುದೇ ಗೊಂದಲ ಬೇಡವೆಂದ ಸಿದ್ದರಾಮಯ್ಯ

www.karnatakatv.net: ರಾಜ್ಯ- ಮೈಸೂರು- ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ನೇಮಕ ವಿಚಾರದಲ್ಲಿ ಗೊಂದಲ ಉಂಟಾಗಿರುವ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಅದೇ ಪ್ರತ್ಯೇಕವಾದ ವ್ಯವಸ್ಥೆ. ಆದ್ರೂ, ನಾನು ಸಲಹೆ ಕೊಟ್ಟಿದ್ದೇನೆ ಎಂದ್ರು. ಇನ್ನು, ಈ ವಿಚಾರದಲ್ಲಿ ಪ್ರತ್ಯೇಕ ಚುನಾವಣೆ ನಡೆದ ಮೇಲೆ ಅವರ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img