Tuesday, May 26, 2026

political news

ಜನಸಾಮಾನ್ಯರ ಹಿತವೇ ಮೊದಲು: ಜಾಗತಿಕ ತೈಲ ಬಿಕ್ಕಟ್ಟಿನ ನಡುವೆ ಪ್ರಧಾನಿಯವರ ದಿಟ್ಟ ಹೆಜ್ಜೆ: ಆರ್.ಅಶೋಕ್

Political news: ಮಧ್ಯಪ್ರಾಚ್ಯ ಯುದ್ಧದಿಂದ ಕಂಗಾಲಾಗಿದ್ದ ಭಾರತೀಯರಿಗೆ ಪ್ರಧಾನಿ ಮೋದಿ ಇಂದು ಗುಡ್‌ ನ್ಯೂಸ್ ನೀಡಿದ್ದಾರೆ. ಪ್ರಪಂಚದಾದ್ಯಂತ ಹಲವು ದೇಶಗಳಲ್ಲಿ ಯುದ್ಧದ ಪರಿಣಾಮವಾಗಿ ತೈಲಗಳ ಬೆಲೆ ಏರುತ್ತಲೇ ಇದೆ. ಅದೇ ರೀತಿ ನಮಗೂ ಬೆಲೆ ಏರಿಕೆ ಬಿಸಿ ಕಾದಿದೆ ಅಂತ ತಿಳಿದಿದ್ದ ಭಾರತೀಯರಿಗೆ ಪ್ರಧಾನಿ ಮೋದಿ, ರಾಮನವಮಿಗೆ ಗಿಫ್ಟ್ ನೀಡಿದ್ದಾರೆ. ಅದೇನೆಂದರೆ, ಭಾರತದಲ್ಲಿ ಪೆಟ್ರೋಲ್ ಮತ್ತು...

Political News: ಪಕ್ಷದ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಲು ನಿಮ್ಮ ಸಹಕಾರ ಅಗತ್ಯ: ನಿಖಿಲ್ ಕುಮಾರ್

Political News: ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆಯ ಸಂತೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ_ಜನತಾದಳ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನವನ್ನು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದ ಹುಲಿ ದಾಳಿ ಹಾಗೂ ಮಾನವ ಹಾಗೂ ವನ್ಯ ಜೀವಿಗಳು ಸಂಘರ್ಷವನ್ನ ತಡೆಗಟ್ಟಲು...

Political News: ಆನೆ ಕಾಟ ಇರುವ ಪ್ರದೇಶದಲ್ಲಿ ಬಸ್ಸು ಹಾಳಾದ್ರೆ, ಅಪಾಯಕ್ಕೆ ಹೊಣೆ ಯಾರು?: ಸಿ.ಟಿ.ರವಿ..

Political News: ಬಾಳೆಹ``ನ್ನೂರಿನಿಂದ ಕಳಸಕ್ಕೆ ಹೋಗುವ ದಾರಿಮಧ್ಯೆ, ಹ``ರನಾಡಿಗೆ ಹೋಗುವಾಗ ಕಾಲಭೈರವ ದೇವಸ್ಥಾನದ ಸಮೀಪ ಬರುತ್ತಿದ್ದಂತೆ, ಕೆಎಸ್‌ಆರ್‌ಟಿಸಿ ಬಸ್ ಮುಂಭಾಗದ ಚಕ್ರ ಕಳಚಿ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಈ ಬಗ್ಗೆ ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವೈಜ್ಞಾನಿಕವಾಗಿ ಜಾರಿಗೆ ತಂದ ಶಕ್ತಿ ಯೋಜನೆಯ ಪರಿಣಾಮವಾಗಿ, ಕೆಎಸ್ಆರ್‌ಟಿಸಿ ಸಂಪೂರ್ಣವಾಗಿ...

ಪೆಟ್ರೋಲ್-ಡೀಸೆಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ ಕಡಿತಕ್ಕೆ ಕೇಂದ್ರ ಸರ್ಕಾರ ನಿರ್ಧಾರ: ಹೆಚ್.ಡಿ.ಕುಮಾರಸ್ವಾಮಿ

Political News: ಶ್ರೀ ರಾಮನವಮಿ ಅಂಗವಾಗಿ ಪ್ರಧಾನಿ ಮೋದಿ ಭಾರತೀಯರಿಗೆ ಭರ್ಜರಿ ಗಿಫ್ಟ್ ನೀಡಿದ್ದು, ಭಾರತ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು ಲೀಟರ್‌ಗೆ ₹10ರಷ್ಟು ಕಡಿಮೆ ಮಾಡಲು ನಿರ್ಧರಿಸಿದೆ. ಈ ಬಗ್ಗೆ ಮಾಹಿತಿ ಹಂಚಿಕ``ಂಡಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರು, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ನಡುವೆ ಜಾಗತಿಕ...

Mandya: ನಾಳೆ ಅದ್ಧೂರಿ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ: ವ್ಯವಸ್ಥೆಯ ಬಗ್ಗೆ ಸಂಪೂರ್ಣ ಮಾಹಿತಿ..

Mandya News: ನಾಳೆ ವಿಶ್ವಪ್ರಸಿದ್ಧ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ ನಡೆಯಲಿದ್ದು, ಅದ್ಧೂರಿಯಾಗಿ ಕಾರ್ಯಕ್ರಮ ನಡೆಸಲು ಜಿಲ್ಲಾಡಳಿತ ಸಜ್ಜಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ನೆಲೆಸಿರುವ ಚೆಲುವನಾರಾಯಣನಿಗೆ ನಾಳೆ ರಾತ್ರಿ 8 ಗಂಟೆಗೆ ವೈರಮುಡಿ ಕಿರೀಟ ಧಾರಣೆ ಮಾಡಲಾಗುತ್ತದೆ. ಉತ್ಸವಕ್ಕೆ ಬರುವ ಭಕ್ತರಿಗೆ ಸುಮಾರು 150 ಸಾರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಮಾತನಾಡಿರುವ ಮಂಡ್ಯ...

Davanagere News: ಉರುಳು ಸೇವೆಯ ಮೂಲಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಹತ್ತಾರು ಕಾರ್ಯಕರ್ತರು

Davanagere News: ದಾವಣಗೆರೆ: ದಾವಣಗೆರೆ ನಗರದಲ್ಲಿ ರಾಜಕೀಯ ಬೆಳವಣಿಗೆಯೊಂದು ಗಮನ ಸೆಳೆದಿದೆ. ಹತ್ತಾರು ಯುವ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಾರ್ಯಕರ್ತರು ದುರ್ಗಾಂಬಿಕಾ ದೇವಿಗೆ ಉರುಳು ಸೇವೆ ಸಲ್ಲಿಸುವ ಮೂಲಕ ತಮ್ಮ ಹರಕೆಯನ್ನು ತೀರಿಸಿ ಪಕ್ಷ ಬದಲಾವಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ, ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ಭಾವಚಿತ್ರವನ್ನು ಹಿಡಿದುಕೊಂಡು, ಬಿಜೆಪಿ...

Tumakuru News: ಶ್ರೀ ಬಯಲು ಆಂಜನೇಯ ದೇವಸ್ಥಾನದಲ್ಲಿ ಪುಷ್ಪ ಬ್ರಹ್ಮ ರಥೋತ್ಸವ ಆಚರಣೆ

Tumakuru News: ಶ್ರೀರಾಮನವಮಿ ಹಿನ್ನಲೆಯಲ್ಲಿ ತುಮಕೂರಿನ ಹನುಮಂತಪುರದಲ್ಲಿರುವ ಶ್ರೀ ಬಯಲು ಆಂಜನೇಯ ದೇವಾಲಯದಲ್ಲಿ ಪುಷ್ಪ ಬ್ರಹ್ಮ ರಥೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಮಧ್ಯಾಹ್ನ ಸುಮಾರು 2.15 ಗಂಟೆಗೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಉತ್ಸವದ ವೇಳೆ ಭಕ್ತರು ರಥದ ತೇರಿಗೆ ಬಾಳೆಹಣ್ಣುಗಳನ್ನು ಎಸೆಯುವ ಮೂಲಕ ತಮ್ಮ ಇಷ್ಟಾರ್ಥಗಳನ್ನು ಕೋರಿಕೊಂಡರು. ನೂರಾರು ಭಕ್ತರು ರಥವನ್ನು ಎಳೆಯುವ ಮೂಲಕ ಭಕ್ತಿ ಪರವಶತೆಯನ್ನು...

Political News: ಉಪಚುನಾವಣಾ ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್: ಸಿಎಂ ಸಂಧಾನ ಸಕ್ಸಸ್

Political News: ದಾವಣಗೆರೆ ಮತ್ತು ಬಾಗಲಕೋಟೆಯಲ್ಲಿ ಚುನಾವಣಾ ಕಣಾ ರಂಗೇರಿದ್ದು, ಕಾಂಗ್ರೆಸ್ ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಇಷ್ಟು ದಿನಗಳ ಕಾಲ ಕಷ್ಟವಾಗಿದ್ದ ದಾವಣಗೆರೆ ದಕ್ಷಿಣದ ಟಿಕೇಟ್ ಹಂಚಿಕೆ ಗಲಾಟೆ ಈಗ ಸರಿಯಾಗಿದೆ. ಬಂಡಾಯ ಸ್ಪರ್ಧಿಯಾಗಿ ಕಣಕ್ಕಿಳಿದಿದ್ದ ಸಾದಿಕ್ ಪೈಲ್ವಾನ್, ಸಿಎಂ ಮಾತಿಗೆ ಮಣಿದು ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಈ ಮೂಲಕ...

ನೀವು ಹೇಗಿದ್ದರೂ ಜನ ಮಾತಾಡುತ್ತಲೇ ಇರುತ್ತಾರೆ.. ಇದಕ್ಕೆ ಇಲ್ಲಿದೆ ಶಿವ-ಪಾರ್ವತಿಯ ಉದಾಹರಣೆ..

Life lesson: ನೀವು ಜೀವನದಲ್ಲಿ ಹೇಗಿದ್ದರೂ ಜನ ಮಾತನಾಡೇ ಮಾತನಾಡುತ್ತಾರೆ. ಕೆಲವರು ಜನರನ್ನು ಮೆಚ್ಚಿಸೋಕ್ಕೆ ಅಂತಲೇ ಬದುಕುತ್ತಾರೆ. ನಾಲ್ಕು ಜನ ಏನಂತಾರೋ ಏನೋ ಅಂತಲೇ ಬದುಕುತ್ತಾರೆ. ಹೀಗೆ ಬದುಕುತ್ತ ಬದುಕುತ್ತ, ತಮ್ಮ ಜೀವನದ ಖಷಿಯನ್ನೇ ಮರೆಯುತ್ತಾರೆ. ಆದರೆ ನೀವು ಎಷ್ಟೇ ಉತ್ತಮರಾಗಿರಲು ಪ್ರಯತ್ನಿಸಿದರೂ ಜನ ನಿಮ್ಮ ಬಗ್ಗೆ ಮಾತನಾಡುತ್ತಲೇ ಇರುತ್ತಾರೆ. ಅದಕ್ಕೆ ನಾವಿಂದು ಶಿವ...

Mandya: ರಾಜೀನಾಮೆಗೆ ಆಗ್ರಹಿಸಿ, ಕುರುಬ ಸಂಘದ ಅಧ್ಯಕ್ಷರಿಗೆ ಮಸಿ ಬಳಿದು, ಪ್ರತಿಭಟನೆ..

Mandya News: ಮಂಡ್ಯ ಜಿಲ್ಲಾ ಕುರುಬರ ಸಂಘದ ಬಳಿ ಹೈಡ್ರಾಮಾ ನಡೆದಿದ್ದು, ಜಿಲ್ಲಾಧ್ಯಕ್ಷರಿಗೆ ಕಪ್ಪು ಮಸಿ ಬಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಲಾಗಿದೆ. ಮಂಡ್ಯ ಕುರುಬರ ಸಂಘದ ಜಿಲ್ಲಾಧ್ಯಕ್ಷರಾಗಿರುವ ಸುರೇಶ್, ತಮ್ಮ ಅವಧಿ ಮುಗಿದರೂ, ಇನ್ನೂ ರಾಜೀನಾಮೆ ನೀಡಲಿಲ್ಲವೆಂದು ಆರೋಪಿಸಿ, ಕೂಡಲೇ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟಿಸಿದ್ದಾರೆ. ಹಿಂಬಾಗಿಲಿನಿಂದ ಅಧಿಕಾರದಲ್ಲಿ ಮುಂದುವರೆಯಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ,...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img