Thursday, July 9, 2026

political news

“ಸುದೀಪ್ ರಾಜಕೀಯಕ್ಕೆ ಬನ್ನಿ ಎಂದು ಬಲವಂತ ಮಾಡುವುದಿಲ್ಲ”: ಡಿಕೆಶಿ

Political News: ಕೆಲ ದಿನಗಳ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸುದೀಪ್ ಅವರನ್ನು ಭೇಟಿ ಮಾಡಿದ್ದು ಚರ್ಚೆಗೆ ಕಾರಣವಾಗಿತ್ತು.ಈ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್, ಸುದೀಪ್ ಅವರು ಸಿನಿಮಾ ಕ್ಷೇತ್ರದಲ್ಲಿ ತಮ್ಮದೇ ಆದ ಸಾಧನೆ ಮಾಡಿದ್ದಾರೆ, ಸಾಮಾಜಿಕ ಕ್ಷೇತ್ರದಲ್ಲೂ ಸಾಧನೆ ಮಾಡಿದ್ದಾರೆ, ಆದರೆ ಅವರಿಗೆ ಪಾಲಿಟಿಕ್ಸ್ ಏನು ಪರಿಸ್ಥಿತಿ ಏನು ಎಂಬ...

ಕಾಂಪೋಸ್ಟ್ ಸೌಲಭ್ಯವನ್ನು ಉದ್ಘಾಟಿಸಿದ ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್ ರೆಡ್ಡಿ 

State News: HSR ಲೇಔಟ್‌ನ ಸೆಕ್ಟರ್-3 ರಲ್ಲಿ ಲೇನ್ ಕಾಂಪೋಸ್ಟ್ ಸೌಲಭ್ಯವನ್ನು ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್ ರೆಡ್ಡಿ  ಉದ್ಘಾಟಿಸಿದರು. ಈ ಹೊಸ ಅತ್ಯಾಧುನಿಕ ಸೌಲಭ್ಯದಿಂದ ಸುಸ್ಥಿರತೆ ಮತ್ತು ತ್ಯಾಜ್ಯವನ್ನು ಕಡಿಮೆ ಮಾಡಲು ನಮ್ಮ ಬದ್ಧತೆಯನ್ನು ಮುಂದುವರಿಸಲು ಅನುವು ಮಾಡಿಕೊಡುತ್ತದೆ ಎಂದು ಅವರು ತಿಳಿಸಿದರು. ಈ ಸಂದರ್ಬದಲ್ಲಿ ಬೊಮ್ಮನಹಳ್ಳಿ ವಲಯದ ಜಂಟಿ ಆಯುಕ್ತರಾದ ಕೃಷ್ಣಮೂರ್ತಿ ರವರು, ಸ್ಥಳೀಯ ಮುಖಂಡರು...

ಬೆಂಗಳೂರು:ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದ ಜೆಡಿಎಸ್ ಶಾಸಕ ಆರ್ ಮಂಜುನಾಥ್

State news: ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಹೆಗ್ಗನಹಳ್ಳಿ ವಾರ್ಡ್ ಮಾರುತಿ ನಗರ, ಶಿವಾನಂದ ನಗರ ಭಾಗದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಜೆಡಿಎಸ್ ಶಾಸಕ ಆರ್ ಮಂಜುನಾಥ್ ಚಾಲನೆ ನೀಡಿದರು.  ಈ ಸಂದರ್ಬದಲ್ಲಿ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಗುರುಮೂರ್ತಿ ರೆಡ್ಡಿ ರವರು, ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು. https://karnatakatv.net/ambedkar-guddali-pooja-m-sathish-reddy/ https://karnatakatv.net/thimmakka-of-salumara-conceived-the-dasoha-system-for-shivratri-hikers/ https://karnatakatv.net/shira-rajesh-gowda-with-fest/

ಅಂಬೇಡ್ಕರ್ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ಸಲ್ಲಿಸಿ ಚಾಲನೆ ನೀಡಿದ ಬಿಜೆಪಿ ಶಾಸಕ,.ಎಂ ಸತೀಶ್ ರೆಡ್ಡಿ

state News: ಬಿಜೆಪಿ ಶಾಸಕ ಎಂ ಸತೀಶ್ ರೆಡ್ಡಿ, ಕುಂಟೆ ಗ್ರಾಮದ ಭಾಗದಲ್ಲಿ ಇಂದು ಅಂಬೇಡ್ಕರ್ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ಸಲ್ಲಿಸಿ ಚಾಲನೆ ನೀಡಿದ್ರು. ಹಾಗೂ ಸ್ಥಳೀಯ ನಿವಾಸಿಗಳ ಕುಂದುಕೊರತೆಗಳ ಅಹವಾಲನ್ನು ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು. https://karnatakatv.net/thimmakka-of-salumara-conceived-the-dasoha-system-for-shivratri-hikers/ https://karnatakatv.net/shira-rajesh-gowda-with-fest/ https://karnatakatv.net/nia-eye-in-40-parts-of-karnataka/  

JDS ಅಭ್ಯರ್ಥಿಗಳಿಗೆ ಐಟಿ ಶಾಕ್..!

Political News: ಜೆಡಿಎಸ್ ಅಭ್ಯರ್ಥಿಗಳಿಗೆ ಆದಾಯ ತೆರಿಗೆ ಇಲಾಖೆ ಅಭ್ಯರ್ಥಿಗಳು ಬೆಳ್ಳಂ ಬೆಳಿಗ್ಗೆ ಶಾಕ್ ನೀಡಿದ್ದಾರೆ. ಜೆಡಿಎಸ್ ಮುಖಂಡ ಪ್ರಭಾಕರ್ ರೆಡ್ಡಿ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಮೈಲಸಂದ್ರದಲ್ಲಿರುವ ಪ್ರಭಾಕರ ರೆಡ್ಡಿ ಮನೆ, ಹೆಚ್ ಎಸ್ ಆರ್ ಲೇಔಟ್ ನಲ್ಲಿರುವ ಕಚೇರಿ ಸೇರಿದಂತೆ ಮೂರು ಕಡೆಗಳಲ್ಲಿ ಐಟಿ ಅಧಿಕಾರಿಗಳ...

“ಸಿಡಿ” ಯದ್ದೇ ವಿಚಾರ ದೆಹಲಿಯಲ್ಲಿ ಸಿಡಿ ಸಾರಥಿ

political news "ಸಿಡಿ" ಯದ್ದೇ ವಿಚಾರ ದೆಹಲಿಯಲ್ಲಿ ಸಿಡಿ ಸಾರಥಿ ತಿರುಗಾಟ ಕೆಲವು ದಿನಗಳ ಹಿಂದೆ ಕಾಂಗ್ರೇಸ್ ನಾಯಕ ಹಾಗೂ ಕೆಪಿಸಿಸಿ ಅದ್ಯಕ್ಷರಾದ ಡಿಕೆ ಶಿವಕುಮಾರ್ ಅವರ ಅವ್ಯವಹಾರಗಳು ಬಹಿರಂಗ ಪಡಿಸಿದ್ದ ರಮೇಶ ಜಾರಕಿಹೊಳೆ ಅವರು ಡಿಕೆಶಿಅವರು ಪೋನಿನಲ್ಲಿ ತಮ್ಮ ಅಸ್ತಿಯ ಬಗೆ ಮಾತನಾಡಿದ ಆಡಿಯೋ ಸಂಭಾಷಣೆ ಮಾಧ್ಯಮದವರ ಮುಂದೆ ಬಹಿರಂಗಪಡಿಸಿದರು. ನನ್ನ ಹತ್ತಿರ ಇನ್ನೂ ೧೨೦...

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪರ ಶಾಸಕ ರೇಣುಕಾಚರ‍್ಯ ಬ್ಯಾಟಿಂಗ್…!

Political News: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪರ ಶಾಸಕ ರೇಣುಕಾಚರ‍್ಯ  ಬ್ಯಾಟಿಂಗ್ ಮಾಡಿದ್ದಾರೆ. ರಮೇಶ್ ಜಾರಕಿಹೊಳಿಯನ್ನು ಬಲಿಪಶು ಮಾಡಲಾಗಿದೆ. ಕಾಂಗ್ರೆಸ್ ಷಡ್ಯಂತ್ರಕ್ಕೆ ರಮೇಶ್ ಜಾರಕಿಹೊಳಿ ಬಲಿಯಾಗಿದ್ದಾರೆ ಎಂದರು.ಹೊನ್ನಾಳಿಯಲ್ಲಿ  ಪ್ರತಿಕ್ರಿಯೆ ನೀಡಿದ ಅವರು, ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಕೂಡ ಷಡ್ಯಂತ್ರ ಮಾಡಿದ್ರು. ಆದರೆ ಈಶ್ವರಪ್ಪ, ರಮೇಶ್ ಇಬ್ಬರೂ ಸದೃಢರಾಗಿದ್ದಾರೆ ಎಂದು ಹೇಳಿದರು. ರಮೇಶ್ ಜಾರಕಿಹೊಳಿ ಆಡಿಯೋ...

ಕೆಪಿಸಿಸಿ ಅಂದ್ರೆ ಕರ್ನಾಟಕ ಸಿಡಿ ತಯಾರಕರ ಕಮಿಟಿ: ಲಖನ್ ಜಾರಕಿಹೊಳಿ

Political News: ರಾಜ್ಯದಲ್ಲಿ ಸಿಡಿ ಸಾಹುಕಾರ್ ಡಿಕೆಶಿ ವಿರುದ್ಧ ಮಾಡಿದಂತಹ ಆರೋಪಗಳು ಇದೀಗ ತಾರಕ್ಕೇರುತ್ತಿದೆ. ಡಿಕೆಶಿ ವಿರುದ್ದ ಇದೀಗ ಲಖನ್ ಜಾರಕಿಹೊಳಿ ಕೂಡಾ ತಿರುಗಿ ಬಿದ್ದು ಗರಂ ಹೇಳಿಕೆ  ನೀಡಿದ್ದಾರೆ. ಕೆಪಿಸಿಸಿ ಅಂದ್ರೇನೆ ಸಿಡಿ  ತಯಾರಕರ ಸಂಘ ಅವರದ್ದು ಬರೀ ಅಕ್ರಮ ಇದೊಂದು ಸ್ಯಾಂಟ್ರೋ ರವಿ ಕೇಸ್ ಗಿಂತಲೂ ಮಹಾ ಕೇಸ್. ಯಾರ ಹೆಸರು ಅಂತ ನಾನು...

ಸಿಡಿ ಸಾಹುಕಾರ್ ಆಡಿಯೋ ಬ್ಲಾಸ್ಟ್ ನಲ್ಲಿದೆ ಡಿಕೆಶಿ  ಜನ್ಮಜಾಲ..!

Political News: ರಾಜ್ಯದಲ್ಲಿ ಇದೀಗ ಮತ್ತೆ ಸಿಡಿ ವಿಚಾರ ಬುಗಿಲೆದ್ದಿದೆ. ಸಾಹುಕಾರ್ ರಮೇಶ್ ಜಾರಕಿಹೊಳಿ ಡಿಕೆ ಶಿವಕುಮಾರ್ ವಿರುದ್ಧ ನಿರಂತರ ಆರೋಪಗಳನ್ನು ಮಾಡುತ್ತಿದ್ದಾರೆ. ಜೊತೆಗೆ ಆಡಿಯೋ ಬಾಂಬ್ ಕೂಡಾ  ಸಿಡಿಸಿದ್ದಾರೆ. ಆಡಿಯೋದಲ್ಲಿ ಸಂಪೂರ್ಣವಾಗಿ ಡಿಕೆಶಿ ಜನ್ಮವನ್ನೇ ಜಾಲಾಡಿದಂತಿದೆ. ರಮೇಶ್ ಜಾರಕಿಹೊಳಿ ಬಿಡುಗಡೆ ಮಾಡಿದಂತಹ ಆಡಿಯೋದಲ್ಲಿ ಡಿಕೆಶಿ ಮಾತನಾಡಿರುವ ಪ್ರಕಾರವಾಗಿ ದುಬೈ ನಲ್ಲಿ ನನಗೆ ಮನೆ ಇದೆ....

ಡೆಟಾಲ್, ಗಂಜಲ ಹಾಕಿ ವಿಧಾನ ಸೌಧ  ಕ್ಲೀನ್ ಮಾಡಿಸ್ತೀವಿ: ಡಿ.ಕೆ.ಶಿ

Political News: ರಾಜ್ಯದಲ್ಲಿ ಚುನಾವಣಾ ಪ್ರಚಾರ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಪ್ರತಿ ಪಕ್ಷದೊಂದಿಗೆ ಕೆಸರೆರೆಚಾಟಗಳು ನಿರಂತರವಾಗಿ  ನಡೆಯುತ್ತಿದೆ.ಪ್ರಜಾಧ್ವನಿ ಪ್ರಚಾರದಲ್ಲಿರೋ  ಕಾಂಗ್ರೆಸ್ ಮುಖಂಡರು ಇದೀಗ ಒಂದಷ್ಟು ಹೇಳಿಕೆಗಳನ್ನು  ನೀಡುತ್ತಳೇ ಬಂದಿದ್ಧಾರೆ. ಡಿಕೆ ಶಿವಕುಮಾರ್ ಮಾತನಾಡಿ ರಾಜ್ಯದಲ್ಲಿ ಇನ್ನೂ 40-45 ದಿನಗಳು ಮಾತ್ರ ಬಿಜೆಪಿ ಸರಕಾರ ಇರುತ್ತೆ. ಆಮೇಲೆ ಈ ದುಷ್ಟ ಸರಕಾರವನ್ನು ಸರಲ ಜನ ಓಡಿಸ್ತಾರೆ. ಕಾಂಗ್ರೆಸ್ ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img