Thursday, July 9, 2026

political news

ಬಿಜೆಪಿ ಲೀಡರ್ಗೆ ಕಾಂಗ್ರೆಸ್ ಕಾರ್ಯಕರ್ತನಿಂದ ಕಪಾಳ ಮೋಕ್ಷ- ವೀಡಿಯೋ ವೈರಲ್..

ಮಹಾರಾಷ್ಟ್ರದ ಬಿಜೆಪಿ ವಕ್ತಾರ ವಿನಾಯಕ ಅಂಬೇಕರ್, ಶರದ್ ಪವಾರ್ ವಿರುದ್ಧ ಕಾಮೆಂಟ್ ಹಾಕಿದ ಕಾರಣಕ್ಕೆ, ನ್ಯಾಷನಲ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಪಾಳ ಮೋಕ್ಷ ಮಾಡಿದ್ದಾರೆ. ಬಿಜೆಪಿ ಆಫೀಸಿಗೆ ಬಂದ ನಾಲ್ಕೈದು ಕಾಂಗ್ರೆಸ್ ಕಾರ್ಯಕರ್ತರು, ವಿನಾಯಕರನ್ನ ಮುತ್ತಿಗೆ ಹಾಕಿದ್ದಾರೆ. ನಮ್ಮ ಲೀಡರ್ ಶರದ್ ಪವಾರ್ ಬಗ್ಗೆ ಕಾಮೆಂಟ್ ಮಾಡೋಕ್ಕೆ ಎಷ್ಟು ಧೈರ್ಯ ಅಂತಾ ಕೇಳಿದ್ದಾರೆ. ವಿನಾಯಕ ಅದಕ್ಕೆ...

ಓವೈಸಿ ಆಯುಷ್ಯ ಗಟ್ಟಿಯಿರಲೆಂದು 101 ಕುರಿ ಬಲಿ ಕೊಟ್ಟ ವ್ಯಕ್ತಿ…

ನಾವು ನಮಗೆ ಇಷ್ಟವಾಗುವ ಅಥವಾ ನಮ್ಮ ಸಂಬಂಧಿಕರಿಗೆ ಒಳ್ಳೆಯದಾಗಲೆಂದು ಹರಕೆ ಹೊರುತ್ತೇವೆ. ತಾನಿಷ್ಟಪಟ್ಟ ನಟ, ನಟಿಗೆ ಒಳ್ಳೆಯದಾಗಲೆಂದು, ಅಭಿಮಾನಿಗಳು ಹರಕೆ ಹೊರೊದನ್ನ ನೋಡಿದ್ದೇವೆ. ಇದೇ ರೀತಿ ಅಸಾವುದ್ದೀನ್ ಓವೈಸಿಯ ಫ್ಯಾನ್‌ ಓರ್ವ, ಅಸಾವುದ್ದೀನ್ ಓವೈಸಿಗೆ ಒಳ್ಳೆಯದಾಗಲೆಂದು, 101 ಕುರಿಗಳನ್ನು ಬಲಿ ಕೊಟ್ಟಿದ್ದಾನೆ. ನಿನ್ನೆ ಅಸಾವುದ್ದೀನ್ ಒವೈಸಿ ಕಾರ್ ಮೇಲೆ ಅಟ್ಯಾಕ್ ಆಗಿತ್ತು, ಈ ಕಾರಣಕ್ಕಾಗಿ ಅಸಾವುದ್ದೀನ್...

300ಕ್ಕೂ ಹೆಚ್ಚು ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ

www.karnatakatv.net: ರಾಜಕೀಯ- ಬೆಂಗಳೂರು: ಮುಂಬರುವ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಜೆಡಿಎಸ್‌ಗೆ ಇಂದು ವಿವಿಧ ಪಕ್ಷಗಳ ನೂರಾರು ಮುಖಂಡರು ಪಕ್ಷಕ್ಕೆ ಸೇರ್ಪಡೆಯಾದ್ರು. ಬೆಂಗಳೂರಿನ ಜೆಪಿ ಭವನದದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆಯಾಗಿರುವ ನಿಯಾಜ್ ಶೇಖ್ ನೇತೃತ್ವದ 300ಕ್ಕೂ ಹೆಚ್ಚು ಕಾರ್ಯಕರ್ತರು ಮಾಜಿ...

ರಾಜ್ಯ ಯುವ ‘ಕೈ’ ಅಧ್ಯಕ್ಷರ ನೇಮಕ ವಿಚಾರ- ಈಗಾಗಲೇ ನಾನು ಸಲಹೆ ಕೊಟ್ಟಿದ್ದೇನೆ, ಯಾವುದೇ ಗೊಂದಲ ಬೇಡವೆಂದ ಸಿದ್ದರಾಮಯ್ಯ

www.karnatakatv.net: ರಾಜ್ಯ- ಮೈಸೂರು- ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ನೇಮಕ ವಿಚಾರದಲ್ಲಿ ಗೊಂದಲ ಉಂಟಾಗಿರುವ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಅದೇ ಪ್ರತ್ಯೇಕವಾದ ವ್ಯವಸ್ಥೆ. ಆದ್ರೂ, ನಾನು ಸಲಹೆ ಕೊಟ್ಟಿದ್ದೇನೆ ಎಂದ್ರು. ಇನ್ನು, ಈ ವಿಚಾರದಲ್ಲಿ ಪ್ರತ್ಯೇಕ ಚುನಾವಣೆ ನಡೆದ ಮೇಲೆ ಅವರ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img