Monday, July 27, 2026

political news

Abhishek Bacchan : ಅಭಿಷೇಕ್ ಬಚ್ಚನ್ ರಾಜಕೀಯಕ್ಕೆ ಎಂಟ್ರಿ..?!

Film News : ರಾಜಕೀಯಕ್ಕೆ ಎಂಟ್ರಿ ಕೊಡ್ತಾರಂತೆ ಆ ಬಿಗ್ ಸ್ಟಾರ್ . ಸದ್ಯ ಗಲ್ಲಾಪೆಟ್ಟಿಗೆ ಯಲ್ಲಿ ಹರಿದಾಡ್ತಿರೋ  ಹಾಟ್ ಸುದ್ದಿ ಇದು. ಅವರ ಕುಟುಂಬಕ್ಕೇನು ರಾಜಕೀಯ  ಹೊಸದಲ್ಲ  ಆದ್ರೂ ಬಿಗ್ ಕುಟುಂಬದ ಕುಡಿಯೊಂದು ರಾಜಕೀಯಕ್ಕೆ ಎಂಟ್ರಿ ಆಗೋ ಸುದ್ದಿ ಕೇಳಿ ಬರ್ತಿದೆ.  ಬಾಲಿವುಡ್ ನ ಬಿಗ್  ಬೀ ಕುಟುಂಬವದು…ಈ ಕುಟುಂಬಕ್ಕೆ ರಾಜಕೀಯವೇನು  ಹೊಸದಲ್ಲಆದ್ರೂ ಈಗ...

HD Kumaraswamy : ಕಾಂಗ್ರೆಸ್ ನಿಂದ ಐಎಎಸ್ ಅಧಿಕಾರಿಗಳ ದುರ್ಬಳಕೆ – ಕುಮಾರಸ್ವಾಮಿ ಗಂಭೀರ ಆರೋಪ

Political News : ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ  ಬಿಜೆಪಿ  ಮಣಿಸಲೆಂದು ಶತಾಯಘತಾಯ ಶ್ರಮಿಸುತ್ತಿರುವ ಕಾಂಗ್ರೆಸ್ ಇಂದು ಅಂದರೆ ಜುಲೈ 18ರಂದು ಘಟಬಂಧ ಎನ್ನುವ ಕೇಂದ್ರ ವಿಪಕ್ಷ ನಾಯಕರ ಸಭೆ ನಡೆಸುತ್ತಿದ್ದು ಈ ಸಭೆಗೆ 23 ಪಕ್ಷದ  49ಕ್ಕೂ ಅಧಿಕ ನಾಯಕರು ಭಾಗಿಯಾಗುವ ನಿರೀಕ್ಷೆ ಇತ್ತು. ಇದೀಗ ಹೊರ ರಾಜ್ಯದಿಂದ ಬಂದಿರುವಂತಹ ನಾಯಕರಿಗೆ ಅದ್ದೂರಿ ಉಪಚಾರಕ್ಕೆ...

NDA Meeting: ಬಿಜೆಪಿ ಜೊತೆ ಜೆಡಿಎಸ್ ಮೈತ್ರಿನಾ.? ಅಥವಾ ವಿಲೀನನಾ.?

Political News : ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇದೆ. ಮುಂದಿನ ವರ್ಷ ನಡೆಯೋ ಲೋಕಸಭಾ ಚುನಾವಣೆಗೆ ಈಗಾಗ್ಲೇ ಎಲ್ಲಾ ಪಕ್ಷಗಳು ತಯಾರಿ ನಡೆಸ್ತಿವೆ. ಮೈತ್ರಿ ಮಾತುಕತೆ ಎನ್ ಡಿಎ ಹಾಗೂ ಕಾಂಗ್ರೆಸ್ ಮಿತ್ರಪಕ್ಷಗಳಲ್ಲಿ ಜೋರಾಗಿ ನಡೀತಿದೆ.  ರಾಜ್ಯದಲ್ಲಿಯೂ ಸಹ ಲೋಕಸಭೆ ಚುನಾವಣೆಗೆ ಎಲ್ಲಾ ಪಕ್ಷಗಳು ರೆಡಿ ಆಗ್ತಿವೆ. ಈಗಷ್ಟೇ ಕಾಂಗ್ರೆಸ್ ವಿಧಾನಸಭೆ...

Chittapur- ಖರ್ಗೆ ಕುಟಂಬದ ಮೇಲೆ ಕೊಲೆ ಬೆದರಿಕೆ

ಚಿತ್ತಾಪುರ: ವಿಧಾನಸಭಾ ಚುನಾವಣೆಯಲ್ಲಿ ಚಿತ್ತಾಪುರ ಕ್ಷೇತ್ರದಲ್ಲಿ ಪ್ರಿಯಾಂಕ್ ಖರ್ಗೆ ವಿರುದ್ದ ಸ್ಪರ್ದಿಸಿ ಪರಾಭವಗೊಂಡಿರುವ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಚುನಾವಣಾ ಸಮಯದಲ್ಲಿನ ನೀತಿ ಸಂಹಿತೆ ಉಲ್ಲಂಘನೆಯಿಂದಾಗಿ ಅರೆಸ್ಟ್ ಆಗಿದ್ದರು ನಂತರ ನಿರೀಕ್ಷಣಾ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಕುಟುಂಬದ ಮೆಲೆ ಜೀವ ಬೆದರಿಕೆ ಹಜಾಕಿ ಅವರ ಕಕುಟುಂಬವನ್ನು ಸಾಫ್ ಮಾಡುವುದಾಗಿ...

Santosh lad-ಸಚಿವರ ಪುತ್ರನ ಪುಸ್ತಕ ಲೋಕಾರ್ಪಣೆ

 ಬೆಂಗಳೂರು: ಮೊನ್ನೆಯಷ್ಟೇ ಲೋಕಾರ್ಪಣೆಯಾಗಿದ್ದ ಪುತ್ರ ಕರಣ್ ಲಾಡ್ ವಿರಚಿತ  A_GLITCH_IN_THE_ SIMULATION'  ಕೃತಿಯನ್ನು ಇಂದು ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ದಂಪತಿಗಳು, ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿಧ್ದರಾಮಯ್ಯನವರಿಗೆ ನೀಡಿದರು. ವಿಧಾನಸಭೆಯ ಕಾರ್ಯ- ಕಲಾಪದ ಒತ್ತಡಗಳ ಹಿನ್ನೆಲೆಯಲ್ಲಿ ಕೃತಿ ಬಿಡುಗಡೆ ಕಾರ್ಯಕ್ರಮಕ್ಕೆ ಗೈರು ಆಗಿದ್ದ ಸಿಧ್ಧರಾಮಯ್ಯನವರು, ಕರಣ್ ಲಾಡ್ ಬರೆದ ಪುಸ್ತಕದ ಕುರಿತು ಮೆಚ್ಚುಗೆ...

Shivalinge gowda : ಸದನದಲ್ಲಿ ಕೆ.ಎಂ ಶಿವಲಿಂಗೇಗೌಡ, ಆರ್. ಅಶೋಕ್ ಮಾತಿನ ಚಕಮಕಿ

Political News : ಸದನದಲ್ಲಿ ಕೇಂದ್ರ ಯೋಜನೆಗಳ ಕುರಿತಾಗಿ ಇಂದು ಭಾರೀ ಚರ್ಚೆಯಾಗಿದೆ. ಕೇಂದ್ರದ ನೆರವಿನ ಬಗ್ಗೆ ಕೆ.ಎಂ ಶಿವಲಿಂಗೇಗೌಡ ಮಾತಿನ ಮಳೆಗರಿದರು. ಅಕ್ಕಿವಿಚಾರದಲ್ಲೂ ನೀವು ರಾಜಕೀಯ ಮಾಡಿದ್ರಲ್ಲಾ , ಕೇಜ್ರಿವಾಲ್ ಸಮಯದಲ್ಲಿ ಅವರೇನು ಕೇಂದ್ರದಿಂದ ಅಕ್ಕಿ ಕೊಟ್ರಾ ನೆರೆ ಪರಿಹಾರವಾಗಿ ಕೇಂದ್ರದಿಂದ ಹಣ ಬಂದಿದೆಯಾ. ತೆರಿಗೆಯೂ ನಮ್ಮನ್ನು ಸಂಕಟಕ್ಕೆ ಸಿಲುಕುವಂತೆ ಮಾಡಿದೆ. ಈ ವೇಳೆ ಅಶೋಕ್ ...

Veerappa Moily : ಬಿಜೆಪಿಯು ಸೇಡಿನ ರಾಜಕೀಯ ಮಾಡುತ್ತಿದೆ : ಎಂ.ವೀರಪ್ಪ ಮೊಯ್ಲಿ

ಕಾರ್ಕಳ : ಬಿಜೆಪಿಯು ಸೇಡಿನ ರಾಜಕೀಯವನ್ನು ಮಾಡುತ್ತಿದೆ. ಬಿಜೆಪಿಗರು ನ್ಯಾಯಂಗ, ಶಾಸಕಾಂಗ, ಕಾರ್ಯಾಂಗವನ್ನು ದುರುಪಯೋಗ ಮಾಡುತ್ತಿದ್ದಾರೆ. ಇದು ಬಿಜೆಪಿಯ ಅವನತಿಯ ಕಾಲ ಸನ್ನಿಹಿತವಾದಂತಿದೆ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಹೇಳಿದರು. ಅವರು ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಬುಧವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ತೇಜೋವಧೆ ಮತ್ತು ನಿರಂತರ ಕಿರುಕುಳವನ್ನು ವಿರೋಧಿಸಿ ಕೇಂದ್ರ ಬಿಜೆಪಿ...

Shri Ramulu:ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಶ್ರೀ ರಾಮುಲು

ಮೈಸೂರು: ಭಾನುವಾರ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲುಕಿನಲ್ಲಿ ಪೋಟೊ ವಿಚಾರವಾಗಿ ಹನುಮನ ಜಯಂತಿ ದಿನ ಆಗಿರುವ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆಯಾದ ವಿಚಾರವಾಗಿ ಕುಟುಂಬಸ್ಥರನ್ನು ಬೇಟಿ ಮಾಡಿದ ಮಾಜಿ ಸಚಿವರಾದ ಬಿ.ಶ್ರೀ ರಾಮುಲು ಅವರು ಕುಟುಂಬಸ್ಥರಿಗೆ ಸಾಂತ್ವಾನ ದೈರ್ಯ ತುಂಬಿದರು. ಬಳಿಕೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಇವರಿಗೆ ಅನ್ಯಾಯವಾಗಿದೆ. ಇದನ್ನು ದೊಡ್ಡ ಮಟ್ಟಕ್ಕೆ ತೆಗೆದುಕೊಂಡು...

congress Tweet-ವಿಪಕ್ಷಗಳ ಪ್ರತಿಭಟನೆಗೆ ಕಾಂಗ್ರೆಸ್ ಟ್ವೀಟ್ ಮೂಲಕ ಉತ್ತರ

ರಾಜಕೀಯ:ಈಗಾಗಲೆ ರಾಜ್ಯದಲ್ಲಿಕೆಲವು ದಿನಗಳಿಂದ  ಕ್ಷುಲಕ ಕಾರಣಕ್ಕೆ ಪುಂಡಾಡಿಕೆಯಿಂದ ಕೊಲೆಗಳು ಸಾಮಾನ್ಯವೆಂಬಂತೆ ನಡೆಯುತ್ತಿವೆ. ಹನುಮನ ಜಯಂತಿ ದಿನ ಟಿ ನರಸೀಪುರದಲ್ಲಿ  ಫೊಟೋ ವಿಚಾಕ್ಕೆ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆಯಾಗಿದೆ. ಬೆಳಗಾವಿಯಲ್ಲಿ ಜೈನಮುನಿಗಳ ಕೊಲೆಯಾಗಿದೆ ಹಾಗೂ ಹಲವಾರು  ಕೊಲೆ ಪ್ರಕರಣಗಳು ನಡೆಯುತ್ತಿವೆ ಇದನ್ನು ವಿರೋಧಿಸಿ  ವಿಪಕ್ಷಗಳು  ರಾಜ್ಯದಲ್ಲಿ ಹತ್ಯೆ  ನಡೆಯುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆಯನ್ನು ಕೈಗೊಳ್ಳುತ್ತಿವೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ...

Santosh Lad-ರೈತನ ಬಳಿ ಬಂಡಿ ತೆಗೆದುಕೊಂಡು ತಳ್ಳುತ್ತಾ ಓಡಿದ ಲಾಡ್

ಕಲಘಟಗಿ : ಸಾಮಾನ್ಯವಾಗಿ ರಾಜಕೀಯ ನಾಯಕರೆಂದರೆ ಕೂಟದ ಕಾರು ಹಿಂದೆ ನಾಲ್ಕು ಕಾರು ಮುಂದೆ ನಾಲ್ಕು ಕಾರು  ಮತ್ತು ಸುತ್ತಲು ಬೆಂಗಾವಲು ಖಾದಿ ಹಾಕಿರುವ ರಾಜಕೀಯ ನಾಯಕರನ್ನು ನೊಡಿರುತ್ತೇವೆ ಆದರೆ ಇಲ್ಲೋಬ್ಬ ರಾಜಕಾರಣಿಗಳು ಎಷ್ಟು ಸಾಮಾನ್ಯರೆಂದು ಹೇಳ್ತೆವೆ ಕೇಳಿ  ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಕಾರ್ಮಿಕ ಸಚಿವರಾಗಿರುವ ಸಂತೋಷ ಲಾಡ್ ಅವರು ಎಷ್ಟು ಕಾಮನ್...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img