Monday, July 27, 2026

political news

Anna Bhagya:ಅಕ್ಕಿ ನೀಡಲು ಹರಸಾಹಸ ಪಡುತ್ತಿರುವ ಸರ್ಕಾರ

ರಾಜಕೀಯ: ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಅನ್ನಭಾಗ್ಯ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದ್ದು ಹತ್ತು ಕೆಜಿ ಅಕ್ಕಿ ಬದಲಿಗೆ ಐದು ಕೆಜಿ ಅಕ್ಕಿ ಮತ್ತು ಇನೈದು ಕೆಜಿ ಅಕ್ಕಿ ಬದಲಿಗೆ ಹಣ ಹಾಕುವುದಾಗಿ ಘೋಷಿಸಿ ಆದೇಶಿಸಿತ್ತು ಆದರೆ ಆರಂಭದಲ್ಲಿ ಐಎಫ್ ಸಿ ಮೊದಲು ಅಕ್ಕಿ ಕೊಡಲು ಒಪ್ಪಿಗೆ  ನೀಡಿತ್ತು ನಂತರದಲ್ಲಿ ದಾಸ್ತಾನು ಇಲ್ಲವೆಂದು ಕೊಡಲು ನಿರಾಕರಿಸಿತು.ಆಮೇಲೆ...

Vidhanasoudha- ನಗೆ ಕಡಲಲ್ಲಿ ತೇಲಾಡಿದ ಕಲಾಪ

ರಾಜಕೀಯ: ಇಂದು ಕಲಾಪ ಆರಂಭವಾಗುತ್ತಿದ್ದಂತೆ  ಬಂದಂತಹ ಸಭಾಧ್ಯಕ್ಷರು ನಾನು ಖುಷಿಯಾಗಿದ್ರೆ ನೀವು ಖುಷಿಯಾಗಿರ್ತಿರಿ ನಾನಾ ಬೇಸರದಲ್ಲಿದ್ದರೆ ನೀವು ಬೇಸರದಲ್ಲಿರುತ್ತೀರಿ ಅದಕ್ಕಾಗಿ ನಾನು ಖುಷಿಯಾಗಿದ್ದೇನೆ ಎಂದು ಬೇಗ ಬಂದವು ಹೆಸರನ್ನು ಹೇಳಿದರು . ನಂತರ ಮದ್ಯ ಬಾಯಿ ಹಾಕಿದ ಶಾಸಕ ಸುರೇಶ್ ಗೌಡ ಕೊನೆಯವರೆಗೆ ಇದ್ದವರ ಹೆಸರನ್ನು ಹೇಳಿ ಕೆಲವರು ಮದ್ಯದಲ್ಲೆ ಚಕ್ಕರ್ ಹಾಕಿ ಹೋಗುತ್ತಾರೆ...

Prajwal Revamnna: ಪಂಚಾಯಿತಿ ವ್ಯಾಪ್ತಿಯ ಹಳ್ಳಿ ಗಳ ಸಮಸ್ಯೆ ಬಗೆಹರಿಸುವುದು ನಮ್ಮ ಕರ್ತವ್ಯ

ಬೇಲೂರು :ಅನುಗಟ್ಟ ಪಂಚಾಂಯತಿ ವ್ಯಾಪ್ತಿಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದು ಅದನ್ನು ಭಗೆಹರಿಸುವುದೇ ನಮ್ಮ ಕೆಲಸವೆಂದು ಲೋಕ ಸಭಾ ಸಂಸದ ಪ್ರಜ್ವಲ್ ರೇವಣ್ಣ ಹೇಳಿದರುಮಲೆನಾಡು ಭಾಗವಾದ ಅರೇಹಳ್ಳಿ ಜಿಲ್ಲಾ ಪಂಚಾಯತಿಗೆ ಸೇರಿದ ಅನುಗಟ್ಟ ಗ್ರಾಮಪಂಚಾತಿಯಲ್ಲಿ ಅನೇಕ ಸಮಸ್ಯೆಗಳು ಎದ್ದು ಕಾಣುತ್ತಿದೆ ಅದರಲ್ಲಿ ಕಂದಾಯ ಇಲಾಖೆಗೆ ಸಂಬಂದಿಸಿದ ರಿವಿನ್ನು ಇಲಾಖೆಯಲ್ಲಿ ಅತೀ ಹೆಚ್ಚು ಸಮಸ್ಯೆ ಇದ್ದು ಸರ್ಕಾರಿ ಕಚೇರಿಗಳಲ್ಲಿ...

U.T khadhar: ಕಂದಕೂರ್ ವಿರುದ್ದ ಗರಂ ಆದ ಸಭಾಧ್ಯಕ್ಷರು

ರಾಜಕೀಯ ಸುದ್ದಿ: ಕೆಳೆದ ಒಂದು ವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು ಶುಕ್ರವಾರ ಬಜೆಟ್ ಘೋಷಣೆ ಕಾರ್ಯ ಕೂಡಾ ಜರುಗಿರು ಬಜೆಟ್ ಮಂಡನೆ ಸಮಯದಲ್ಲಿ ಅಪರಿಚಿತರೊಬ್ಬರು  ವಿಧಾನಮಂಡಲ ಅಧಿವೇಶನದೊಳಗೆ ಪ್ರವೇಶಿಸಿ ಭದ್ರತಾ ಲೋಪವನ್ನು ಎತ್ತಿ ತೋರಿಸಿದರು ಹಾಗೂ ಈಗ ಬಾರಿ ಚರ್ಚೆಯಲ್ಲಿರವ ಪೆನ್ ಡ್ರೈವ್ ವಿಚಾರಕ್ಕೆ ಇಂದು ತೆರೆ ಎಳೆಯಲಿದ್ದಾರೆ ಜೆಡಿಯಸ್ ಶಾಸಕರಾಗಿರುವ ಶಾಸಕ ಶರಣುಗೌಡ ಕಂದಕೂರ್...

Dr G Parameshwar: ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ

ಹುಬ್ಬಳ್ಳಿ ಬ್ರೇಕಿಂಗ್: ಜೈನ ಮುನಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಗೃಹ ಸಚಿವ ಜಿ ಪರಮೇಶ್ವರ್ ಅವರು ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ ಹತ್ಯ ತನಿಖೆಯಲ್ಲಿ ತಾರತಮ್ಯದ ಮಾಡುತಿದ್ದಾರೆ ಆರೋಪ ಮಾಡಿರುವ  ವಿಚಾರವಾಗಿ ಮಾತನಾಡಿದ್ದಾರೆ. ಇಂತಹ ಘಟನೆ ನಡೆದಾಗ ಯಾರು ಕೂಡ ತಾರತಮ್ಯ ಮಾಡೋಕೆ ಹೋಗೋದಿಲ್ಲ.ಅಪರಾಧಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವ...

C.C Patil: ಬಜೆಟ್ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಚಿವರು

ರಾಜಕೀಯ ಸುದ್ದಿ: ಶುಕ್ರವಾರ  ಮುಖ್ಯಮಂತ್ರಿ  ಸಿದ್ದರಾಮಯ್ಯನವರು ರಾಜ್ಯದ ಬಜೆಟ್ ಮಂಡನೆ ಮಾಡಿದರು. ಕಾಂಗ್ರೆಸ್ ಗ್ಯಾರಂಟಿಗಳಿಗೆ ಸಾವಿರಾರು ಕೋಟಿಗಟ್ಟಲೆ ಹಣವನ್ನು ಬಿಡುಗಡೆ ಮಾಡಿದರು. ಹಾಗೆಯೆ ಇಸ್ಲಾಂ ಧರ್ಮದ ಮಸೀದಿಳಿಗೆ ಮತ್ತು ಕ್ರೈಸ್ತ ಮಶಿನರಿಗಳಿಗೆ ಕೋಟಿಗಟ್ಟಲೆ ಹಣವನ್ನು ಬಿಡುಗಡೆ ಮಾಡಿದ್ದಾರೆ ಆದರೆ ಹಿಂದು ಧರ್ಮಕ್ಕೆ ಯಾವುದೇ ರೀತಿಯ ಹಣವನ್ನು ಬಿಡುಗಡೆ ಮಾಡಿಲ್ಲ ಎಂದು ಮಾಜಿ ಸಚಿವ ಸಿ...

Kumarswamy ಇಂದು ಅಧಿವೇಶನದಲ್ಲಿ ಪೆನ್ ಡ್ರೈವ್

ರಾಜಕೀಯ ಸುದ್ದಿ: ವಿಧಾನಸೌಧದಲ್ಲಿ ಕಳೆದ ಒಂದು ವಾರದಿಂದ ಅಧಿವೇಶನ ಶುರುವಾಗಿದ್ದು ಕುಮಾರ್ ಸ್ವಾಮಿಯವರು ಆಡಳಿತ ಪಕ್ಷವಾದ ಕಾಂಗ್ರೆಸ್ ಮೆಲೆ 30 ಲಕ್ಷ ಲಂಚ ತೆಗೆದುಕೊಂಡಿರುವ ಬಗ್ಗೆ ಆರೋಪ ಮಾಡಿ ನನಲ್ಲಿ ಲಂಚಕ್ಕೆ ಸಂಬಂಧ ಪಟ್ಟ ದಾಖಲಾತಿಗಳು ಅವರ ಹತ್ತಿರ ಇರುವುದಾಗಿ ಮಾಧ್ಯಮಗಳ ಮುಂದೆ ಪೆನ್ ಡ್ರೈವ್  ತೋರಿಸಿದ್ದಾರೆ. ಉನ್ನತ ಹುದ್ದೆಯಲ್ಲಿರುವ ಸರ್ಕಾರಿ ಅಧಿಕಾರಿಗಳನ್ನು ಇನ್ನೊಂದು ಸ್ಥಳಕ್ಕೆ ...

Hdk : ಹೆಚ್.ಡಿ.ಕುಮಾರಸ್ವಾಮಿಯೇ ವಿಪಕ್ಷ ನಾಯಕ..?!

Politiccal News: ರಾಜಕೀಯ ರಣರಂಗದಲ್ಲಿ ಮತ್ತೆ ಸಾಕ್ಷ್ಯಗಳ ಗಲಾಟೆ ಜೋರಾಗಿದೆ. ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪೆನ್ ಡ್ರೈವ್ ಮೂಲಕ ಸಾಕ್ಷಿಗಳನ್ನು ಕ್ರೂಢೀಕರಿಸಿದ್ದೇನೆ ಸಮಯ ಬಂದಾಗ ಬಿಡುಗಡೆ ಮಾಡುವೆ ಎಂದು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದರು. ಕುಮಾರಸ್ವಾಮಿ ಒಬ್ಬ ಹಿರಿಯ ನಾಯಕ ಅದಲ್ಲದೆ ಎರಡೆರಡು ಬಾರಿ...

Priyank kharge :ಕುಡಿಯುವ ನೀರಿನ ಪೂರೈಕೆಗೆ 1 ಕೊಟಿ ಅನುದಾನ

ಕಲಬುರಗಿ: ಜಿಲ್ಲೆಯ ಜೇವರ್ಗಿ ಮತ್ತುಯಡ್ರಾಮಿ ತಾಲೂಕುಗಳಲ್ಲಿ ಕುಡಿಯುವ ನೀರಿನ್ನು ಜನರಿಗೆ ತಲಿಪಿಸುವಲ್ಲಿ ಆಗಿರುವ ತೊಂದರೆಯನ್ನು ನಿರ್ವಹಣೆ ಮಾಡಲು ತುರ್ತು 1 ಕೋಟಿ ರೂ ಗಳನ್ನು ಜಿಲ್ಲಾ ಉಸ್ತುವಾರಿಗಳು ಮತ್ತು ಮಾಹಿತಿ ತಂತ್ರಜ್ಞಾನ  ಸಚಿವರಾದ ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿದ್ದಾರೆ. ಯಡ್ರಾಮಿ ಮತ್ತು ಜೇವರ್ಗಿ ತಾಲೂಕುಗಳಿಗೆ ತಲಾ ಒಂದೊಂದು ಗ್ರಾಮಗಳಿಗೆ ಒಂದರಂತೆ ಟ್ಯಾಂಕ್ ಗಳ ಮೂಲಕ ನೀರು...

praladh joshi:ಕಾಂಗ್ರೆಸ್ ಯಾರ ವಿರುದ್ದ ಪ್ರತಿಭಟನೆ ಮಾಡುತಿದ್ದಾರೆ?

ಹುಬ್ಬಳ್ಳಿ:ರಾಹುಲ್ ಗಾಂಧಿಗೆ ಕೋರ್ಟ್ ನಲ್ಲಿ ಮತ್ತೊಂದು ಹಿನ್ನಡೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದ್ಧಾರೆ.ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷ ಅಪ್ರಭುದ್ದರಾಗಿದ್ದಾರೆ.ಟ್ರಯಲ್ ಕೋರ್ಟ ಶಿಕ್ಷೆ ನೀಡಿತ್ತು ಶಿಕ್ಷೆ ರದ್ದುಗೊಳಿಸಲು ಜಿಲ್ಲಾ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದರು ಆದರೆ ಅಲ್ಲಿಯೂ ಕೂಡಾ ಶಿಕ್ಷೆಯನ್ನು ರದ್ದುಗೊಳಿಸಲು ನಿರಾಕರಿಸಿತ್ತು. ಶಿಕ್ಷೆ ರದ್ದು ಮಾಡಲು ನಿರಾಕರಿದಕ್ಕೆ ಕಾಂಗ್ರೆಸ್...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img