Monday, July 27, 2026

political news

praladh joshi:ಬಿಜೆಪಿಯನ್ನು ಬೈದಿದ್ದೇ ಹೆಚ್ಚು

ಹುಬ್ಬಳ್ಳಿ: ನಿನ್ನೆ ನಡೆದ ರಾಜ್ಯ ಬಜೆಟ್ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯನವರು ನಿನ್ನೆ ನಡೆದ ಬಜೆಟ್ ಮಂಡನೆಯಲ್ಲಿ  ಅನುದಾನದ ಬಗ್ಗೆ ಹೇಳಿದಕ್ಕಿಂತ ಬಿಜೆಪಿಯನ್ನು ಬೈದಿದ್ದೇ ಹೆಚ್ಚು ಎಂದು ಆಕ್ರೋಶ ಹೊರಹಾಕಿದ್ದಾರೆ. ಕೋವಿಡ್ ನಿರ್ಮಹಣೆ ಬಗ್ಗೆ ಮಾತನಾಡಿದ್ದಾರೆ.ಕೋವಿಡ್ ಸಮಯದಲ್ಲಿ ನಾವು ತಡೆಗಟ್ಟುವ ಬಗ್ಗೆ ಏನೆಲ್ಲ ಪ್ರಯತ್ನ ಪಟ್ಟಿದ್ದೇವೆ. ಇದೇ ಮೊದಲ ಬಾರಿಗೆ...

ಇಂದು ರಾಜ್ಯದ ಬಜೆಟ್ ಮಂಡನೆ

ರಾಜಕೀಯ: ಇಂದು ಕಾಂಗ್ರೆಸ್ ಸರ್ಕಾರದಿಂದ  ಸಿದ್ದರಾಮಯ್ಯನವರು ತಮ್ಮ14 ನೇ ಬಜೆಟ್ ಮಂಡನೆ ಇಂದು ಮಧ್ಯಾಹ್ನ12 ಗಂಟೆಗೆ ಘೋಷಣೆಯಾಗಲಿದೆ.ಈ ಬಜೆಟ್ ನ ಬಗ್ಗೆ ರಾಜ್ಯದ ಜನತೆ ಬಹಳ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ.ಇಂದಿನ ಬಜೆಟ್ ನಲ್ಲಿ ಯಾವ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆಯನ್ನು ನೀಡಲಿದ್ದಾರೆ ಎನ್ನುವುದನ್ನು ಬಜೆಟ್ ಮಂಡನೆ ನಂತರ ತಿಳಿಯಲಿದೆ. ಇಂದಿನ ಬಜೆಟ್ ಮಂಡನೆಯ ಮೂಲಕ ದೇಶಕ್ಕೆ ಕರ್ನಾಟಕವನ್ನು ಮಾದರಿ...

ತೆರಿಗೆ ಹಾಕದೇ, ಹೆಚ್ಚಿನ ಸಾಲ ಮಾಡದೇ ಗ್ಯಾರೆಂಟಿ ಜಾರಿಗೊಳಿಸಿ : ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರ ಜನರ ಮೇಲೆ ಹೆಚ್ಚಿನ ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೇ ಐದೂ ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡಬೇಕು. ಇದರ ಹೊರತಾಗಿ ತೆರಿಗೆ ಹಾಕಿದರೆ ಜನ ವಿರೋಧಿ ಗ್ಯಾರೆಂಟಿಗಳಾಗುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.‌ ರಾಜ್ಯಪಾಲರ ಭಾಷಣದ ಕುರಿತು ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯಪಾಲರ ಭಾಷಣ...

ಕಾಂಗ್ರೆಸ್ ಪಕ್ಷದಿಂದ ಅನೇಕ ನಾಯಕರ ಉಚ್ಛಾಟನೆ..?! ಕಾರಣ ಇದುವೇ ನೋಡಿ..!

Political News: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಮುಖರು ಪಕ್ಷವನ್ನು ಬಿಟ್ಟು ಇನ್ನಿತರ ಪಕ್ಷಗಳಿಗೆ ಪಕ್ಷಾಂತರ ಮಾಡಿರುವುದು ಮತ್ತು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಹಿನ್ನೆಲೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನಂತೆ ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ ಸೇರಿದಂತೆ 13...

ಹುಬ್ಬಳ್ಳಿಯಲ್ಲಿ ಯೂತ್ ಕಾಂಗ್ರೆಸ್ ನಿಂದ ಪ್ರತಿಭಟನೆ..!

ರಾಜಕೀಯ ಸುದ್ದಿ:ಅದೇರೀತಿ ರಾಜ್ಯದ ಜನರ ಹಸಿವನ್ನು ನೀಗಿಸಲು ಕಾಂಗ್ರೆಸ್ ಸರ್ಕಾರ ಪ್ರತಿ ಬಿಪಿಎಲ್ ಕಾರ್ಡುದಾರರಿಗೆ  ಅನ್ನಭಾಗ್ಯ ಯೇಜನೆ ಹೆಸರಿನಲ್ಲಿ 10 ಕಿಜಿ ಹತ್ತಿ ಕೊಡುವುದಾಗಿ ಘೋಷಿಸಿದೆ. ಆದರೆ ಆದರೆ ಕೆಂದ್ರದಿಂದ 5 ಕೆಜಿ ಅಕ್ಇ ನೀಡಬೇಕೆಂದು ಬೇಡಿಕೆಯನ್ನು ಇಟ್ಟಿದೆ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದು. ಈಗಾಗಲೆ ಮಹಿಳೆಯರಿಗೆ ಶಕ್ತಿ ಯೋಜನೆ ಹೆಸರಲ್ಲಿ ಉಚಿತ...

ಶಾಶ್ವತ ಟಾಸ್ಕ್ ಫೋರ್ಸ್ ರಚನೆ ಮಾಡಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಪ್ರತಿ ವರ್ಷ ಮಳೆ ಒಂದು ವಾರ ವಿಳಂಬವಾದರೆ ಕೃಷಿಗೆ ದೊಡ್ಡ ಸಮಸ್ಯೆಯಾಗುತ್ತದೆ. ಪ್ರತಿ ಜಿಲ್ಲೆಗೆ ಐವತ್ತು ಲಕ್ಷ ರೂ. ಬಿಡುಗಡೆ ಮಾಡಿ, ಶಾಸ್ವತ ಟಾಸ್ಕ್ ಫೋರ್ಸ್ ರಚನೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಅಲ್ಲಮ ಪ್ರಭು ಪಾಟೀಲ್ ಕೇಳಿದ ಪ್ರಶ್ನೆಗೆ ಬೆಂಬಲಿಸಿ ಮಾತನಾಡಿದ ಅವರು, ಪ್ರತಿ ವರ್ಷ...

ಕಾಂಗ್ರೆಸ್ ಸೇರಲಿದ್ದಾರಾ ? ಯಡಿಯೂರಪ್ಪ ಸಂಬಂಧಿ

ಹುಬ್ಬಳ್ಳಿ:ಬಿಜೆಪಿಯ ಮಾಜಿ ಶಾಸಕ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸಂಭಂದಿಯಾಗಿರುವ ಕುಂದಗೋಳದ  ಮಾಜಿ ಶಾಸಕ ಎಸ್ ಐ ಚಿಕ್ಕನಗೌಡರು ಅತೀ ಶೀರ್ಘದಲ್ಲೆ ಕಾಂಗ್ರೆಸ್ ಗೆ ಸೇರಲಿದ್ದಾರೆ  ರಾಜ್ಯ ರಾಜಕಾರಣದ ಬೆಳವಣಿಗೆಗೆ ಪುಷ್ಟಿ ನೀಡಲಿದೆ. ಹೌದು...ಶಿಘ್ರದಲ್ಲಿಯೇ ಯಡಿಯೂರಪ್ಪ ಸಂಬಂದಿ ಎಸ್.ಐ.ಚಿಕ್ಕನಗೌಡರ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ. ಚಿಕ್ಕನಗೌಡರ ಕುಂದಗೋಳ ಮಾಜಿ ಶಾಸಕರಾಗಿದ್ದು, ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರರಾಗಿ ಕಣಕ್ಕಿಳದಿದ್ದ ಚಿಕ್ಕನಗೌಡರ...

ಸ್ಪೀಕರ್ ಗೆ ಕನ್ನಡ ಬರಲ್ವಾ..?! ಏನಿದು ಸದನದಲ್ಲಿ ಕನ್ನಡದ ಚರ್ಚೆ..?!

State News: Banglore :ಸ್ಪೀಕರ್ ಖಾದರ್ ಕನ್ನಡದ ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಚರ್ಚೆ ನಡೆದಿದೆ. ಸ್ಪೀಕರ್​ ಕನ್ನಡ ಬಗ್ಗೆ ಚರ್ಚೆ ಬಗ್ಗೆ  ಯು.ಟಿ.ಖಾದರ್​ ಮಾತನಾಡಿದ್ದಾರೆ. ಯತ್ನಾಳ್ ಅವರು ಯು.ಟಿ ಖಾದರ್ ಅವರ ಕನ್ನಡವನ್ನು ಪದೇ ಪದೇ ತಿದ್ದುತ್ತಲೇ ಇದ್ದಾರೆ. "ಯತ್ನಾಳ್ ಪದೇ ಪದೆ ನನ್ನ ಕನ್ನಡ ಭಾಷೆ ಸರಿಪಡಿಸುತ್ತಾರೆ. ನನ್ನ ಕನ್ನಡ ಹೆಚ್ಚು ಕಡಿಮೆ ಇದೆ,...

ರಾಜಕೀಯ ವಾರ್ ನಲ್ಲಿ ಮಕ್ಕಳನ್ನು ಎಳೆದು ತಂದ ಅಪ್ಪಂದಿರು..?!

Political News: Banglore: ರಾಜಕೀಯ ರಣರಂಗದಲ್ಲಿ ಇದೀಗ ಹೆಚ್ ಡಿ ಕುಮಾರ ಸ್ವಾಮಿ ಹಾಗು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ  ಡಿಕೆಶಿ ನಡುವೆ ಸಾಕ್ಷಿಗಳ ಕದನ ನಡೆಯುತ್ತಿದೆ.ಟಾಕ್ ವಾರ್ ಗಳು ತಾರಕಕ್ಕೇರುತ್ತಲೇ ಇದೀಗ ಅಪ್ಪ ಮಗನ ಮಾತುಗಳು ಕೂಡಾ ಕೇಳಿಬರುತ್ತಿವೆ.ಅಪ್ಪಂದಿರ ವಾರ್ ನಲ್ಲಿ ಮಕ್ಕಳನ್ನು ಎಳೆದು ತರುತ್ತಿದ್ದಾರೆ. ಕುಟುಂಬ ರಾಜಕೀಯ ಇದೀಗ ಸರ್ವೇ ಸಾಮಾನ್ಯವಾಗಿದೆ. ರಾಜಕೀಯ ನಾಯಕರು...

ಕಾಂಗ್ರೆಸ್ ವಿರುದ್ಧ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಆಕ್ರೋಶ

ರಾಜಕೀಯ ಸುದ್ದಿ:ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಜಾರಿಗೆ ಕುರಿತು ವಿರುದ್ಧ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಆಕ್ರೋಶಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಗೆ ಆಗ್ರಹಿಸಿ ಕರ್ನಾಟಕ ಬಿಜೆಪಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ಬಿಜೆಪಿ ಶಾಸಕ ಧೀರಜ್ ಮುನಿರಾಜು ಭಾಗಿಯಾಗಿದ್ರು. ಈ ವೇಳೆ ಮಾತ್ನಾಡಿದ ಧೀರಜ್ ಮುನಿರಾಜು, ಕಾಂಗ್ರೆಸ್ ಅಧಿಕಾರಕ್ಕೆ...
- Advertisement -spot_img

Latest News

Sandalwood: ನಟಿ ಅರ್ಚನಾ ಕೊಟ್ಟಿಗೆಯವರನ್ನು ಈ ಬಾರಿ ಬಿಗ್‌ಬಾಸ್‌ಗೆ ಕರೆಸಿ: ಅಭಿಮಾನಿಗಳ ಡಿಮ್ಯಾಂಡ್

Bigg Boss: ಅಯ್ಯನಮನೆ, ಎಲ್ಲರ ಕಾಲೆಳೆಯತ್ತೆ ಕಾಲ, ವಾಸು ನಾ ಪಕ್ಕಾ ಕಮರ್ಷಿಯಲ್ ಸೇರಿ ಹಲವು ಸಿನಿಮಾಗಳಲ್ಲಿ ನಟಿ ಅರ್ಚನಾ ಕೊಟ್ಟಿಗೆ, ಕೆಲ ದಿನಗಳ ಹಿಂದೆ...
- Advertisement -spot_img