Monday, July 27, 2026

political news

ಭ್ರಷ್ಟಾಚಾರ ಬೆಂಕಿ ಇಲ್ಲದೆ ಹೊಗೆಯಾಡಲ್ಲ:ಬೊಮ್ಮಾಯಿ

Political news: ಭ್ರಷ್ಟಾಚಾರ ಬೆಂಕಿ ಇಲ್ಲದೆ ಹೊಗೆಯಾಡಲ್ಲ ಇನ್ನು ಸಿಎಂ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಾಡಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದು ಯಾವುದೋ ಸಣ್ಣ ಹುದ್ದೆ ಇರಬೇಕು ಅದಕ್ಕೆ 30 ಲಕ್ಷ‌ ಕೇಳಿದ್ದಾರೆ, ಅಲ್ಲಿ ಕೋಟ್ಯಾಂತರ ರೂಪಾಯಿ ಕೇಳುತ್ತಿದ್ದಾರೆ. ವರ್ಗಾವಣೆ ರದ್ದು ಆಗುವುದು, ಮತ್ತೆ...

ರಾಜಕೀಯ ಸೇರುವ ಕುರಿತು ಸ್ಪಷ್ಟನೆ ಕೊಟ್ಟ ಕಿಚ್ಚ ಸುದೀಪ್

ರಾಜಕೀಯ ಸುದ್ದಿ: ಕನ್ನಡದ ನಟ ಕಿಚ್ಚ ಸುದೀಪ್ ಬಿಜೆಪಿ ಸೇರುವ ಮೂಲಕ ರಾಜಕಾರಣಕ್ಕೆ ಸೇರಲಿದ್ದಾರೆ ಎನ್ನುವ ಸುದ್ದಿ ತುಂಬಾ ಹರಿದಾಡಿತಿತ್ತು . ಅದಕ್ಕಾಗಿ ಮುಖ್ಯಮಂತ್ರಿಗಳ ಜೊತೆ ಸಭೆ ಸುದ್ದಿಗೋಷ್ಟಿ ನಡೆಸಿದ ಕಿಚ್ಚ ಸುದೀಪ್ ಅವರು ನಾನು ರಾಜಕಾರಣಕ್ಕೆ  ಸೇರುವುದಿಲ್ಲ ಅದೇ ರೀತಿ ಪಕ್ಷದ ಪರವಾಗಿಯೂ ಪ್ರಚಾರ ಮಾಡುವುದಿಲ್ಲ . ನಾನು ಕೇವಲ ವ್ಯಕ್ತಿಯ ಪರವಾಗಿ ಪ್ರಚಾರ...

ಒಳ ಮೀಸಲಾತಿ ವಿಚಾರವಾಗಿ ಪ್ರತಿಭಟನೆ

political news ಬಂಜಾರ ಸಮುದಾಯದ ಒಳಮೀಸಲಾತಿ ವಿಚಾರವಾಗಿ ಸಿಎಂ ತವರು ಕ್ಷೇತ್ರವಾದ ಶಿಗ್ಗಾಂ ಬಳಿಯ ಗೌಡೂರು ಗ್ರಾಮದ ಬಂಜಾರ ಸಮುದಾಯದ ತಿಪ್ಪೆಸ್ವಾಮಿ ಎನ್ನುವ ಬಂಜಾರ ಸಮುದಾಯದ ಸ್ವಾಮಿಜಿಗಳು ಪ್ರತಿಭಟನೆ ವೇಳೆ ಆತ್ಮಹತ್ಯೆಗೆ ಯತ್ನಿಸಿದರು. ಈ ಹಿಂದೆ ಶಿಕಾರಿಪುರದಲ್ಲಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರು ಮನೆಯ ಮೇಲೆ ಬಂಜಾರ ಸಮುದಾಯದವು ಕಲ್ಲು ತೂರಾಟ ಮಾಡಿದ್ದರು . ಈಗ ಮುಖ್ಯಮಂತ್ರಿ...

ಅರುಣ್ ಸಿಂಗ್​ ಹೆಸರಿನಲ್ಲಿ ಕಿಡಿಗೇಡಿಗಳು ಅಭ್ಯರ್ಥಿಗಳ ನಕಲಿ ಪಟ್ಟಿ ಬಿಡುಗಡೆ…!

political news: ಎರಡು ದಿನಗಳ ಕಾಲ ನಡೆಯುತ್ತಿರುವ ರಾಜ್ಯ ಬಿಜೆಪಿ ಚುನಾವಣಾ ಸಮಿತಿ ಸಭೆ ತೀವ್ರ ಕುತೂಹಲ ಮೂಡಿಸಿದೆ. ಸಭೆ ಬಳಿಕ ರಾಜ್ಯ ಚುನಾವಣಾ ಸಮಿತಿಯಿಂದ ಕೇಂದ್ರ ಚುನಾವಣಾ ಸಮಿತಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಶಿಫಾರಸುಗೊಳ್ಳಲಿದೆ. ಈ ಮಧ್ಯೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯೊಂದು ಸಾಮಾಜಿ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಈ ಬಗ್ಗೆ ವ್ಯಾಪಕ ಚರ್ಚೆಗಳು ಆಗುತ್ತಿವೆ....

ಬಿಜೆಪಿಗೆ ಸೇರ್ಪಡೆಯಾದ ಅರಕಲಗೂಡು ಮಾಜಿ ಶಾಸಕ ಎ.ಟಿ ರಾಮಸ್ವಾಮಿ

political news: ಶುಕ್ರವಾರ ಜೆಡಿಎಸ್ ಗೆ ರಾಜಿನಾಮೆ ನೀಡಿದ ಅರಕಲಗೂಡು ಶಾಸಕ ಎ ಟಿ ರಾಮಸ್ವಾಮಿ ಇವರು ಇಂದು ದೆಹಲಿಗೆ ತೆರಳಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸಮ್ಮುಖದಲ್ಲಿ ಕಮಲದ ಪಾಳಯಕ್ಕೆ ಸೇರಿಕೊಂಡಿದ್ದಾರೆ. ಇಂದು ದೆಹಲಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಅರಕಲಗೂಡು ಶಾಸಕ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಅನುರಾಗ್ ಠಾಕೂರ್ ಪಕ್ಷದ ಶಾಲು ಹೊಡಿದ ಸದಸ್ಯತ್ವದ...

ನಾನೆ ಎಲ್ಲಾ ಮೋದಿ ಇಲ್ಲಾ ಪಾದಿ ಇಲ್ಲ- ಬಿಜೆಪಿ ಶಾಸಕ ಶಿವರಾಜ್ ಪಾಟೀಲ್

ಜಿಲ್ಲಾ ಸುದ್ದಿ : ರಾಯಚೂರು ನಗರ ಕ್ಷೇತ್ರದ ಬಿಜೆಪಿ ಶಾಸಕ ಡಾ ಶಿವರಾಜ್ ಪಾಟೀಲ್ ಮಾನ್ಯ ಪ್ರಧಾನಮಂತ್ರಿಗಳ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ. ಕರವೇ ಜಿಲ್ಲಾ ಘಟಕದ ಅಧ್ಯಕ್ಷರಾದ ಅಶೋಕ್ ಕುಮಾರ್ ಜೈನ್ ಹಾಗೂ ಡಾ ಶಿವರಾಜ್ ಪಾಟೀಲ್ ಮಧ್ಯೆ ಈ ಸಂಭಾಷಣೆ ನಡೆದಿದೆ  ಎಂದು ಹೇಳಲಾಗುತ್ತಿದೆ. ಈ ಆಡಿಯೋ ಚುನಾವಣೆ ಸಂದಭರ್ದಲ್ಲೇ ಹೆಚ್ಚು ವೈರಲ್ ಆಗಿದ್ದು...

ಹರಕೆಯ ಕುರಿಯಾಗಲಿದ್ದಾರಾ ಬಿವೈ ವಿಜಯೇಂದ್ರ ..?

ವರುಣಾ: ಇನ್ನೇನು ಮೇ 10 ರಂದು ವಿಧಾನಸಭಾ ಚುನಾವಣಾ ನೆಡೆಯಲಿದ್ದೂ ಜೆಡಿಎಸ್ ಮತ್ತು ಕಾಂಗ್ರೆಸ್ ಈಗಾಗಲೆ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದಾರೆ. ಆದರೆ ಭಾರತೀಯ ಜನತಾ ಪಾರ್ಟಿ ಈವರೆಗೂ ಟಿಕೆಟ್ ನೀಡದೆ ಕಾದು ನೋಡುವ ತಂತ್ರಗಾರಿಕೆ ನಡೆಸಿದ್ದಾರೆ. ಹಾಗೂ ಈ ಬಾರಿಯ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರವು ಚುನಾವಣಾ ಕಾರಣದಿಂದಾಗಿ ರಾಷ್ಟ್ರಾದ್ಯಂತ ಚರ್ಚೆಯಾಗುತ್ತಿದೆ. ಏಕೆಂದರೆ ವಿರೋಧ ಪಕ್ಷದ...

ಬೊಮ್ಮಾಯಿಗೆ ಈ ಬಾರಿ ಚುನಾವಣೆ ಶಿಗ್ಗಾವಿಯಲ್ಲಿ ಕಠಿಣವಾಗಲಿದೆ.

  ಕರ್ನಾಟಕ ವಿಧಾನಸಭಾ ಚುನಾವಣೆ ಮೆ 10 ರಂದು ನಡೆಯಲಿದ್ದು ಎಲ್ಲಾ ಪಕ್ಷಳು ಪ್ರಚಾರದಲ್ಲಿ ತೊಡಗಿವೆ. ಜೆಡಿಎಸ್ ಮತ್ಉ ಕಾಂಗ್ರೆಸ್ ಪಕ್ಷದಿಂದ ಈಗಾಗಲೆ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಆದರೆ  ಬಿಜೆಪಿ ಬಿಜೆಪಿಯಿಂದ ಈವರೆಗೂ ಅಭ್ಯರ್ಥಿ ಟಿಕೆಟ್ ನೀಡಿಲ್ಲ. ಹಾಗಾಗಿ ಕೆಲವು ಹಿರಿಯ ನಾಯಕರು ಹಾಗೂ ಹಾಲಿ ಶಾಸಕರು ಟಿಕೆಟ್ ನೀಡುವ ಮೊದಲು ಕ್ಷೇತ್ರ ಬದಲಾವಣೆಗೆ...

ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಲಿರುವ ಗುಬ್ಬಿ ಶಾಸಕ ಎಸ್ .ಆರ್ ಶ್ರೀನಿವಾಸ್

ರಾಜಕೀಯ ಸುದ್ದಿ: ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದ ಶಾಸಕ ಹಾಗೂ ಜೆಡಿಎಸ್ ಉಚ್ಚಾಟಿತ ಎಸ್ ಆರ್ ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಲಿದ್ದಾರೆ.ನಾನು ಸ್ವ ಇಚ್ಚೆಯಿಂದ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತಿದ್ದೇನೆ ಇಂದು ಬೆಂಗಳೂರಿಗೆ ತೆರಳಿ ರಾಜ್ಯಪಾಲರಿಗೆ ರಾಜಿನಾಮೆ ಪತ್ರ ಸಲ್ಲಿಸಿಸುತ್ತೇನೆ ಎಂದು ವಿಧಾನಸಭಾಧ್ಯಕ್ಷರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಸಭಾಧ್ಯಕ್ಷರಿಗೆ ರಾಜಿನಾಮೆ...

ಸಾಗರದಿಂದ ಕಾಗೋಡು ತಿಮ್ಮಪ್ಪಗೆ ಕಾಂಗ್ರೆಸ್ ಟಿಕೆಟ್ ಇಲ್ಲ

political news: ಸಾಗರ: ಈಗಾಗಲೆ ಕೆಲವು ದಿನಗಳ ಹಿಂದೆ  ರಾಜ್ಯ ಕಾಂಗ್ರೆಸ್ ಪಕ್ಷ 224 ರಲ್ಲಿ 124 ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಿಗೆ ಟಿಕೆಟ್ ನೀಡಿ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಟಿಕೆಟ್ ಪಡೆದ ಸಂತೋಷದಲ್ಲಿ ಅಭ್ಯರ್ಥಿಗಳು ಭರದಿಂದ ಪ್ರಚಾರ ಕೈಗೊಂಡಿರುವ ಬೆನ್ನಲ್ಲೆ ಟಿಕೆಟ್ ವಂಚಿತರಿಗೆ ಅಸಮದಾನ ಉಂಟಾಗಿದೆ. ಹಾಗಾಗಿ ಟಿಕೆಟ್ ವಂಚಿತರ ಬೆಂಬಲಿಗರು ಆಕ್ರೋಶವನ್ನು ವ್ಯಕ್ತಪಡಿಸುತಿದ್ದಾರೆ. ಈಗಾಗಲೆ ಟಿಕೆಟ್...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img