Monday, July 27, 2026

political news

ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಹೈ ವೋಲ್ಟೇಜ್ ಕ್ಷೇತ್ರವಾಗಿ ಪರಿಗಣಿಸಿರುವ ಕೋಲಾರದಲ್ಲಿ ಜೆಡಿಎಸ್ ಅಲ್ಪಸಂಖ್ಯಾತರ ಸಮಾವೇಶ

ಕೋಲಾರ : ೨೦೨೩ ರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು ಕೋಲಾರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಅಬ್ಬರದ ಪ್ರಚಾರವನ್ನ ಮುಂದುವರೆಸಿದ್ದಾರೆ, ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಹೈ ವೋಲ್ಟೇಜ್ ಕ್ಷೇತ್ರವಾಗಿ ಪರಿಗಣಿಸಿರುವ ಕೋಲಾರದಲ್ಲಿ ಜೆಡಿಎಸ್ ಅಲ್ಪಸಂಖ್ಯಾತರ ಸಮಾವೇಶ, ಭೋವಿ ಸಮಾವೇಶ, ಸವಿತಾಸಮಾಜ ಸೇರಿದಂತೆ ವಿವಿಧ ಸಮಾಜಗಳ ಸಮಾವೇಶ ಮಾಡುವ ಮೂಲಕ ಪ್ರಚಾರದಲ್ಲಿ...

ಇಬ್ಬರ ಜಗಳ ಮೂರನೆಯವರಿಗೆ ಲಾಭ -ಜೆಡಿಎಸ್ ಟಿಕೆಟ್ ಫೈಟ್

ಮನೆಯೊದು ಮೂರು ಬಾಗಿಲು. ಇಬ್ಬರ ಜಗಳ ಮೂರನೆಯವನಿಗೆ ಲಾಭ ಇನ್ನುವಂತಾಗಿದ ಜೆಡಿಎಸ್ ನ ಹಾಸನ ಟಿಕೆಟ್ ವಿಚಾರ.ಹೌದು ಸ್ನೇಹಿತರೆ ಈಗಾಗಲೆ ಜೆಡಿಎಸ್ನಲ್ಲಿ ಹಲವು ಕ್ಷೇತ್ರಗಳಲ್ಲಿ ಟಿಕೆಟ್ ಹಂಚಕೆಯಾಗಿದ್ದು ಎಲ್ಲವು ಸುಗಮವಾಗಿಯೇ ಸಾಗುತ್ತಿದೆ  ಆದರೆ ಹಾಸನ ಟಿಕೆಟ್ ಹಂಚಿಕೆ ಮಅತ್ರ ಗೊಂದಲದ ಗೂಡಾಗಿದೆ. ಮಾಜಿ ಮುಖ್ಯಮಂತ್ರಿ   ಹೆಚ್ ಡಿ ಕುಮಾರಸ್ವಾಮಿಯವರು ಹಾಸನದಲ್ಲಿ ಟಿಕೆಟ್ ನಿಡಿದ್ದು ಇತ್ತ ರೇವಣ್ಣ...

ಭಸ್ಮಾಸುರನಿಗೆ ಹೋಲಿಸಿದ ಪ್ರಲ್ಹಾದ್ ಜೋಷಿ – ಯಾರನ್ನು ಗೊತ್ತಾ?

political news ಕಾಂಗ್ರೆಸ್ ಪಕ್ಷವನ್ನು ಈಗಾಗಲೆ ಹಲವು ರಾಜ್ಯಗಳಲ್ಲಿ ಬೇರು ಸಮೇತ ಕಿತ್ತೆಸೆಯಆಗಿದ ಎ ಬೇರೆ ರಾಜ್ಯಗಳಲ್ಲಿ ಕಾಂ ಗ್ರೆಸ್ ಕಾರ್ಯಕರ್ತರು ಇಲ್ಲದಂತಾಗಿದೆ. ಕನಾ್ಟಕದಲ್ಲಿಯೈ ಸಹ ಕಾಂಗ್ರೆಸ್ ಪಕ್ಷವನ್ನು ಇಲ್ಲದಂತೆ ಮಾಡುತ್ತೇವೆ. ರಾಹುಲ್ ಗಾಂದಿ ಹೋದಕಡೆಗಳಲ್ಲಿ ಕಾಂಗ್ರೆಸ್ ಪಕ್ಷ ಠೇವಣಿ ಕಳೆದುಕೊಂಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ಈಗಾಗಲೆ ಮನೆ ದಾರಿ ತೋರಿಸುತಿದ್ಧಾರೆ. ರಾಹುಲ್ ಗಾಂದಿ ಭಸ್ಮಾಸುರ...

ಮತ್ತೆ ಹರಿದಾಡುತ್ತಿರುವ ಸಿಡಿ ವಿಚಾರ, ಸಾಹುಕಾರ್ ಗೆ ಟಾಂಗ್ ಕೊಟ್ಟ ಕನಕಪುರ ಬಂಡೆ

political news: ರಾಜ್ಯ ರಾಜಕೀಯದಲ್ಲಿ ಪಕ್ಷದ ನಅಯಕರು ವಿರೋಧ ಪಕ್ಷದವರನ್ನು ಕಾಲೆಳೆಯಲು ಮತ್ತು ಪಕ್ಷದ ಬಲವನ್ನು ಹೆಚ್ಚಿಸಿಕೊಳ್ಳಲು ಹಲವಾರು ತಂತ್ರಗಳನ್ನು ಮಾಡುತಿದ್ದಾರೆ.ಈ ಹಿಂದೆ ಮಾಜಿ ಸಚಿವ ರಮೇಶ್ ಜಾರಕಿಹೊಳೆ ಅವರು ಡಿಕೆ ಶಿವಕುಮಾರ್ ಅವರು ತಮ್ಮ ಆಸ್ತಿಯ ವಿವರದ ಬಗ್ಗೆ ಮಾತನಾಡಿರುವ ಆಡಿಯೋವನ್ನು ಮಾಧ್ಯಮದವರ ಮುಂದೆ ಬಹಿರಂಗ ಪಡಿಸಿದರು. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ದಕ್ಕೆ...

ಶಿರಾ-ಚಂಗಾವರ ರಸ್ತೆಗೆ ಗುದ್ದಲಿ ಪೂಜೆ ಶಿರಾ ಶಾಸಕ ರಾಜೇಶ್ ಗೌಡರಿಗೆ ಅಭಿನಂದನೆ

political news ಶಿರಾ : ಶಿರಾ ಕ್ಷೇತ್ರದ ಬಿಜೆಪಿ ಶಾಸಕರಾದ ಡಾ. ಸಿ. ಎಂ. ರಾಜೇಶ್ ಗೌಡ, ಕಗ್ಗಲಡು ಗ್ರಾಮದಲ್ಲಿ ಸುಮಾರು 8.5 ಕೋಟಿ ವೆಚ್ಚದಲ್ಲಿ ಶಿರಾ - ಚಂಗಾವರ ರಸ್ತೆ ಡಾಂಬರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿದ್ದಾರೆ. ಬಹು ವರ್ಷಗಳ ಬೇಡಿಕೆಯಾಗಿದ್ದ ರಸ್ತೆ ಸಾರ್ವಜನಿಕರಿಗೆ ಅಡ್ಡಾಡಲು ತುಂಬಾ ಸಮಸ್ಯೆ ಆಗ್ತಿತ್ತು. ಶಿರಾ ನಗರಕ್ಕೆ ಅತಿ ಜನ...

ನಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಸರ್ವನಾಶ ಮಾಡಲು ಮೂವರು ಒಟ್ಟಾಗಿ ಕೆಲಸ ಮಾಡುತ್ತೇವೆ.

political news byatarayana pura ಬ್ಯಾಟರಾಯನಪುರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಮೂರು ಟಿಕೆಟ್ ಆಕಾಂಕ್ಷಿಗಳು ಇಷ್ಟು ದಿನ ನಾ ಮುಂದು ತಾ ಮುಂದು ಅಂತ ಜನರ ಮನವೊಲಿಸಲು ಸಾಮಾಜಿಕ ಕೆಲಸ ಮಾಡುವ ಮೂಲಕ ಜನರ ಮತವನ್ನು ತಮ್ಮತ್ತ ಸೆಳೆದುಕೊಳ್ಳುವ ತಯಾರಿಯಲ್ಲಿದ್ದರು. ಆದರೆ ಭಾರತೀಯ ಜನತಾ ಪಾರ್ಟಿ  ಪಕ್ಷದಿಂದ ಮೂರು ಅಭ್ಯರ್ಥಿಗಳು ಚುನಾವಣೆಯಲ್ಲಿ  ಕಣಕ್ಕಿಳಿಯಲು ಸಜ್ಜಾಗಿದ್ದರು. ಆದರೆ ಒಂದೇ...

ಕರ್ನಾಟಕ ಬಂದ್- ಕಾಂಗ್ರೆಸ್ ಕರೆಗೆ, ಸಿಎಂ ತಿರುಗೇಟು

politiical news ಮಾರ್ಚ 9 ನೇ ತಾರೀಕಿನಂದು ರಾಜ್ಯಾದ್ಯಂತ ಬಂದ್ ಗೆ ಕರೆ ಕೊಟ್ಟಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಸಿಎಂ ಬಸವರಾಜ ಬೊಮ್ಮಾಯಿ  ತಿರುಗೇಟು ನೀಡಿದ್ದಾರೆ. ಆಡಳತ ಪಕ್ಷದ ವಿರುದ್ದ ಆರೋಪ ಮಾಡಲು ಯಾವ ನೈತಿಕತೆ ಇದೆ ಇವರಿಗೆ. ಮೊದಲು ತಮ್ಮ ಅಧಿಕಾರವದಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿ. ಜನರಿಗೆ ಎಲ್ಲವು ಗೊತ್ತಿದೆ. ಯಾರು...

ಮಾಡಾಳ್ ಬಂಧನದಿಂದ ಪಕ್ಷಕ್ಕೆ ತೊಂದರೆಯಾಗುವುದಿಲ್ಲ- ಜಗದೀಶ್ ಶೆಟ್ಟರ್

political news ದಾವಣಗೆರಯ ಚೆನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಅವರು ಪುತ್ರ ಲಂಚದ ಆರೋಪದ ಮೇಲೆ ಬಂದಿತರಾಗಿರುವ ಬೆನ್ನಲ್ಲೆ ಶಾಸಕ ಮಾಡಾಳ್ ವಿರುಪಾಕ್ಷಪ್ಪ ನವರನ್ನು ಉಓಕಾಉಯಕ್ತ ಅಧಿಕಅರಿಗಳು ಶಾಸಕರನ್ನು ಬಂದಿಸುವ ಯತ್ನದಲ್ಲಿದ್ದಾಗ ಶಾಸಕತು ತಲೆ ಮರೆಸಿಕೊಂಡಿದ್ದು ಅವರ ಹುಡುಕಾಟದಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಲಂಚದ ಆರೋಪದ ಮೇಲೆ ಬಿಜೆಪಿಯ...

ದಾವಣಗೆರೆ ಶಾಸಕನಿಗೆ ಪುತ್ರನಿಂದ ಕಂಟಕ. ಲೋಕಾಯುಕ್ತ ಬಲೆಗೆ ಶಾಸಕನ ಪುತ್ರ. ಲಂಚ ತೆಗೆದುಕೊಳ್ಳುವಾಗ ಸೆರೆ

political news ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಮಡಾಳ್ ವಿರುಪಾಕ್ಷಪ್ಪ ನವರ ಪುತ್ರನನ್ನು ಕಾಮಗಾರಿಗಾಗಿ ಲಂಚ ತೆಗೆದುಕೊಂಡಿರುವುದು ಸಿಬಿಐ ಬಲೆಗೆ ಬಿದಿದ್ದರಿಂದ  ಅವರನ್ನು ಅಧಿಕಾರಿಗಳು ಬಂದಿಸಿದ್ದಾರೆ. ಇದರಿಂದ ಬಿಜೆಪಿಯವರು ಬ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಎಂಬುದು ಸ್ಪಷ್ಟವಾಗಿದೆ.ಹಾಗಾಗಿ ಅವರು ಶಾಸಕ ಮಡಾಳ್ ವಿರುಪಾಕ್ಷಪ್ಪ ಅವರು ಮಾಜಿ ಮುಖ್ಯಮಂತ್ರಿ  ಬಿಎಸ್ ಯಡಿಯೂರಪ್ಪನವರ ಆಪ್ತರಾಗಿದ್ದೂ ಅವರನ್ನು ಕರ್ನಾಟಕ ಸಮೂನು ಮತ್ತು ಮಾರ್ಜಕ...

“ಕಾಂಗ್ರೆಸ್ ನಲ್ಲಿ ರಾಷ್ಟ್ರೀಯ ನಾಯಕರೇ ಇಲ್ಲ..!” : ಮಾಜಿ ಸಚಿವ ಈಶ್ವರಪ್ಪ

Political News: Feb:28:ಕಾಂಗ್ರೆಸ್ ನಲ್ಲಿ ರಾಷ್ಟ್ರೀಯ ನಾಯಕರು ಎಲ್ಲಿದ್ದಾರೆ ನಮ್ಮಲ್ಲಿ ಅಂದರೆ ಬಿಜೆಪಿ  ಪಕ್ಷದಲ್ಲಿ ರಾಷ್ಟ್ರೀಯ ನಾಯಕರು ರಾಜ್ಯ ನಾಯಕರು ಎಲ್ಲರೂ ಇದ್ದಾರೆ ಆದ್ದರಿಂದ ಅವರು ರಾಜ್ಯಕ್ಕೆ ಬರುತ್ತಾರೆ. ರಾಹುಲ್ ಗಾಂಧಿ ಸೋನಿಯಾ ಗಾಂಧಿ  ಪ್ರಿಯಾಂಕಾ  ಗಾಂಧಿ ಬಂದಲ್ಲೆಲ್ಲಾ ಕಾಂಗ್ರೆಸ್ ಸೋತಿದೆ.ಆದ್ದರಿಂದ ಅವರನ್ನೆಲ್ಲಾ ಕರೆಯೋಕೆ ಮಧೈರ್ಯವಿಲ್ಲ ಎಂಬುವುದಾಗಿ  ರಾಷ್ಟ್ರ ನಾಯಕರ ಪದೇ ಪದೇ ರಾಜ್ಯ ಭೇಟಿಗೆ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img