Monday, July 27, 2026

political news

15ನೇ ವಿಧಾನಸಭೆಯ ಕೊನೆಯ ಅಧಿವೇಶನದಲ್ಲಿ ಬಿಎಸ್ ವೈ ಭಾವುಕ ಭಾಷಣ…!

Political News: Feb:24: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿದಾಯ ಭಾಷಣದೊಂದಿಗೆ 15ನೇ ವಿಧಾನಸಭೆಯ ಕೊನೆಯ ಅಧಿವೇಶನಕ್ಕೆ ಶುಕ್ರವಾರ ತೆರೆ ಬಿದ್ದಿದೆ. ವಿಧಾಸಭೆಯಲ್ಲಿ ಬಿಎಸ್ ಯಡಿಯೂರಪ್ಪ ಅವರು ವಿದಾಯ ಭಾಷಣ ಮಾಡಿದ ಬಳಿಕ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಲಾಪವನ್ನು ನಿರ್ದಿಷ್ಟಾವಧಿಗೆ ಮುಂದೂಡಿದರು. ವಿಧಾನಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ಈ ಸದನದವನ್ನು ಸ್ಪೀಕರ್...

ದೊಡ್ಡಬಳ್ಳಾಪುರ ಬಿಜೆಪಿಗೆ ಧೀರಜ್ ಮುನಿರಾಜು ಫಿಕ್ಸ್.!

Political News: Feb:24: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯಾಗಿ ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ ಕೆ.ಅಣ್ಣಾಮಲೈ ಅವರನ್ನು ನೇಮಕ ಮಾಡಿದ್ದು, ಹೈಕಮಾಂಡ್ ನೇಮಕ ಮಾಡಿದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಇಬ್ಬರು ನಾಯಕರು ಆಗಮಿಸಿದ್ದಾರೆ. ಗುರುವಾರ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದ ನಾಯಕರನ್ನ ರಾಜ್ಯ...

ಶೀಘ್ರವೇ ಕಾಂಗ್ರೆಸ್ ಸೇರಲಿರೋ ಶಾಸಕ ಶ್ರೀನಿವಾಸ್..!

Political News: Feb:24: ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್​ ಗೆ ಶಾಕ್ ಮೇಲೆ ಶಾಕ್ ಎದುರಾಗ್ತಿದೆ. ಇತ್ತ ಶಾಸಕ ಶ್ರೀನಿವಾಸ್ ಕಾಂಗ್ರೆಸ್ ಸೇರೋದು ಪಕ್ಕಾ ಆಗಿದ್ದು, ಜೆಡಿಎಸ್ ಸ್ಥಳೀಯ ಮುಖಂಡರೆಲ್ಲಾ ಗುಬ್ಬಿ ವಾಸು ಪರ ನಿಂತಿದ್ದಾರೆ. ಕ್ಷೇತ್ರದ ಹಲವು ಗ್ರಾಮ ಪಂಚಾಯ್ತಿಗಳಲ್ಲಿ ಜೆಡಿಎಸ್​​ ಗೆ ಗುಡ್ ಬೈ ಹೇಳಿ, ಗುಬ್ಬಿ ವಾಸು ಟೀಮ್​ಗೆ ಸಪೋರ್ಟ್ ಮಾಡ್ತಿದ್ದಾರೆ. ಸೋಲಿಲ್ಲದ...

ಎಎಪಿ ಅಭ್ಯರ್ಥಿ ಆಗಿರೋ ಆನೇಕಲ್ ದೊಡ್ಡಯ್ಯಗೆ ಜನರೇ ನೀಡಿದ್ರು ಭರ್ಜರಿ ಗಿಫ್ಟ್…!

Political News: Feb:24: ಎಲೆಕ್ಷನ್ ಬಂತೂ ಅಂದ್ರೆ ಮತದಾರರಿಗೆ ಹಣ, ಕುಕ್ಕರ್ ಸೇರಿದಂತೆ ಹಲವು ಆಮಿಷಗಳನ್ನ ಅಭ್ಯರ್ಥಿಗಳು ಕೊಡೋದು ಕಾಮನ್. ಆದ್ರೆ, ಗದಗ ಜಿಲ್ಲೆಯ ರೋಣ ಕ್ಷೇತ್ರದಲ್ಲಿ ಕೊಂಚ ವಿಭಿನ್ನ ಎನ್ನುವಂತೆ ಇಲ್ಲಿನ ಎಎಪಿ ಅಭ್ಯರ್ಥಿ ಆಗಿರೋ ಆನೇಕಲ್ ದೊಡ್ಡಯ್ಯಗೆ ಜನರೇ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ.. ಚುನಾವಣೆ ಅಂದ್ರೆ ಜಾತ್ರೆ.. ಎಲೆಕ್ಷನ್ ಬಂತು ಅಂದ್ರೆ, ದುಡ್ಡು ಕೊಡೋನು,...

“ಸುದೀಪ್ ರಾಜಕೀಯಕ್ಕೆ ಬನ್ನಿ ಎಂದು ಬಲವಂತ ಮಾಡುವುದಿಲ್ಲ”: ಡಿಕೆಶಿ

Political News: ಕೆಲ ದಿನಗಳ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸುದೀಪ್ ಅವರನ್ನು ಭೇಟಿ ಮಾಡಿದ್ದು ಚರ್ಚೆಗೆ ಕಾರಣವಾಗಿತ್ತು.ಈ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್, ಸುದೀಪ್ ಅವರು ಸಿನಿಮಾ ಕ್ಷೇತ್ರದಲ್ಲಿ ತಮ್ಮದೇ ಆದ ಸಾಧನೆ ಮಾಡಿದ್ದಾರೆ, ಸಾಮಾಜಿಕ ಕ್ಷೇತ್ರದಲ್ಲೂ ಸಾಧನೆ ಮಾಡಿದ್ದಾರೆ, ಆದರೆ ಅವರಿಗೆ ಪಾಲಿಟಿಕ್ಸ್ ಏನು ಪರಿಸ್ಥಿತಿ ಏನು ಎಂಬ...

ಕಾಂಪೋಸ್ಟ್ ಸೌಲಭ್ಯವನ್ನು ಉದ್ಘಾಟಿಸಿದ ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್ ರೆಡ್ಡಿ 

State News: HSR ಲೇಔಟ್‌ನ ಸೆಕ್ಟರ್-3 ರಲ್ಲಿ ಲೇನ್ ಕಾಂಪೋಸ್ಟ್ ಸೌಲಭ್ಯವನ್ನು ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್ ರೆಡ್ಡಿ  ಉದ್ಘಾಟಿಸಿದರು. ಈ ಹೊಸ ಅತ್ಯಾಧುನಿಕ ಸೌಲಭ್ಯದಿಂದ ಸುಸ್ಥಿರತೆ ಮತ್ತು ತ್ಯಾಜ್ಯವನ್ನು ಕಡಿಮೆ ಮಾಡಲು ನಮ್ಮ ಬದ್ಧತೆಯನ್ನು ಮುಂದುವರಿಸಲು ಅನುವು ಮಾಡಿಕೊಡುತ್ತದೆ ಎಂದು ಅವರು ತಿಳಿಸಿದರು. ಈ ಸಂದರ್ಬದಲ್ಲಿ ಬೊಮ್ಮನಹಳ್ಳಿ ವಲಯದ ಜಂಟಿ ಆಯುಕ್ತರಾದ ಕೃಷ್ಣಮೂರ್ತಿ ರವರು, ಸ್ಥಳೀಯ ಮುಖಂಡರು...

ಬೆಂಗಳೂರು:ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದ ಜೆಡಿಎಸ್ ಶಾಸಕ ಆರ್ ಮಂಜುನಾಥ್

State news: ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಹೆಗ್ಗನಹಳ್ಳಿ ವಾರ್ಡ್ ಮಾರುತಿ ನಗರ, ಶಿವಾನಂದ ನಗರ ಭಾಗದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಜೆಡಿಎಸ್ ಶಾಸಕ ಆರ್ ಮಂಜುನಾಥ್ ಚಾಲನೆ ನೀಡಿದರು.  ಈ ಸಂದರ್ಬದಲ್ಲಿ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಗುರುಮೂರ್ತಿ ರೆಡ್ಡಿ ರವರು, ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು. https://karnatakatv.net/ambedkar-guddali-pooja-m-sathish-reddy/ https://karnatakatv.net/thimmakka-of-salumara-conceived-the-dasoha-system-for-shivratri-hikers/ https://karnatakatv.net/shira-rajesh-gowda-with-fest/

ಅಂಬೇಡ್ಕರ್ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ಸಲ್ಲಿಸಿ ಚಾಲನೆ ನೀಡಿದ ಬಿಜೆಪಿ ಶಾಸಕ,.ಎಂ ಸತೀಶ್ ರೆಡ್ಡಿ

state News: ಬಿಜೆಪಿ ಶಾಸಕ ಎಂ ಸತೀಶ್ ರೆಡ್ಡಿ, ಕುಂಟೆ ಗ್ರಾಮದ ಭಾಗದಲ್ಲಿ ಇಂದು ಅಂಬೇಡ್ಕರ್ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ಸಲ್ಲಿಸಿ ಚಾಲನೆ ನೀಡಿದ್ರು. ಹಾಗೂ ಸ್ಥಳೀಯ ನಿವಾಸಿಗಳ ಕುಂದುಕೊರತೆಗಳ ಅಹವಾಲನ್ನು ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು. https://karnatakatv.net/thimmakka-of-salumara-conceived-the-dasoha-system-for-shivratri-hikers/ https://karnatakatv.net/shira-rajesh-gowda-with-fest/ https://karnatakatv.net/nia-eye-in-40-parts-of-karnataka/  

JDS ಅಭ್ಯರ್ಥಿಗಳಿಗೆ ಐಟಿ ಶಾಕ್..!

Political News: ಜೆಡಿಎಸ್ ಅಭ್ಯರ್ಥಿಗಳಿಗೆ ಆದಾಯ ತೆರಿಗೆ ಇಲಾಖೆ ಅಭ್ಯರ್ಥಿಗಳು ಬೆಳ್ಳಂ ಬೆಳಿಗ್ಗೆ ಶಾಕ್ ನೀಡಿದ್ದಾರೆ. ಜೆಡಿಎಸ್ ಮುಖಂಡ ಪ್ರಭಾಕರ್ ರೆಡ್ಡಿ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಮೈಲಸಂದ್ರದಲ್ಲಿರುವ ಪ್ರಭಾಕರ ರೆಡ್ಡಿ ಮನೆ, ಹೆಚ್ ಎಸ್ ಆರ್ ಲೇಔಟ್ ನಲ್ಲಿರುವ ಕಚೇರಿ ಸೇರಿದಂತೆ ಮೂರು ಕಡೆಗಳಲ್ಲಿ ಐಟಿ ಅಧಿಕಾರಿಗಳ...

“ಸಿಡಿ” ಯದ್ದೇ ವಿಚಾರ ದೆಹಲಿಯಲ್ಲಿ ಸಿಡಿ ಸಾರಥಿ

political news "ಸಿಡಿ" ಯದ್ದೇ ವಿಚಾರ ದೆಹಲಿಯಲ್ಲಿ ಸಿಡಿ ಸಾರಥಿ ತಿರುಗಾಟ ಕೆಲವು ದಿನಗಳ ಹಿಂದೆ ಕಾಂಗ್ರೇಸ್ ನಾಯಕ ಹಾಗೂ ಕೆಪಿಸಿಸಿ ಅದ್ಯಕ್ಷರಾದ ಡಿಕೆ ಶಿವಕುಮಾರ್ ಅವರ ಅವ್ಯವಹಾರಗಳು ಬಹಿರಂಗ ಪಡಿಸಿದ್ದ ರಮೇಶ ಜಾರಕಿಹೊಳೆ ಅವರು ಡಿಕೆಶಿಅವರು ಪೋನಿನಲ್ಲಿ ತಮ್ಮ ಅಸ್ತಿಯ ಬಗೆ ಮಾತನಾಡಿದ ಆಡಿಯೋ ಸಂಭಾಷಣೆ ಮಾಧ್ಯಮದವರ ಮುಂದೆ ಬಹಿರಂಗಪಡಿಸಿದರು. ನನ್ನ ಹತ್ತಿರ ಇನ್ನೂ ೧೨೦...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img