Political News:
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪರ ಶಾಸಕ ರೇಣುಕಾಚರ್ಯ ಬ್ಯಾಟಿಂಗ್ ಮಾಡಿದ್ದಾರೆ. ರಮೇಶ್ ಜಾರಕಿಹೊಳಿಯನ್ನು ಬಲಿಪಶು ಮಾಡಲಾಗಿದೆ. ಕಾಂಗ್ರೆಸ್ ಷಡ್ಯಂತ್ರಕ್ಕೆ ರಮೇಶ್ ಜಾರಕಿಹೊಳಿ ಬಲಿಯಾಗಿದ್ದಾರೆ ಎಂದರು.ಹೊನ್ನಾಳಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಕೂಡ ಷಡ್ಯಂತ್ರ ಮಾಡಿದ್ರು. ಆದರೆ ಈಶ್ವರಪ್ಪ, ರಮೇಶ್ ಇಬ್ಬರೂ ಸದೃಢರಾಗಿದ್ದಾರೆ ಎಂದು ಹೇಳಿದರು.
ರಮೇಶ್ ಜಾರಕಿಹೊಳಿ ಆಡಿಯೋ...
Political News:
ರಾಜ್ಯದಲ್ಲಿ ಸಿಡಿ ಸಾಹುಕಾರ್ ಡಿಕೆಶಿ ವಿರುದ್ಧ ಮಾಡಿದಂತಹ ಆರೋಪಗಳು ಇದೀಗ ತಾರಕ್ಕೇರುತ್ತಿದೆ. ಡಿಕೆಶಿ ವಿರುದ್ದ ಇದೀಗ ಲಖನ್ ಜಾರಕಿಹೊಳಿ ಕೂಡಾ ತಿರುಗಿ ಬಿದ್ದು ಗರಂ ಹೇಳಿಕೆ ನೀಡಿದ್ದಾರೆ. ಕೆಪಿಸಿಸಿ ಅಂದ್ರೇನೆ ಸಿಡಿ ತಯಾರಕರ ಸಂಘ ಅವರದ್ದು ಬರೀ ಅಕ್ರಮ ಇದೊಂದು ಸ್ಯಾಂಟ್ರೋ ರವಿ ಕೇಸ್ ಗಿಂತಲೂ ಮಹಾ ಕೇಸ್. ಯಾರ ಹೆಸರು ಅಂತ ನಾನು...
Political News:
ರಾಜ್ಯದಲ್ಲಿ ಇದೀಗ ಮತ್ತೆ ಸಿಡಿ ವಿಚಾರ ಬುಗಿಲೆದ್ದಿದೆ. ಸಾಹುಕಾರ್ ರಮೇಶ್ ಜಾರಕಿಹೊಳಿ ಡಿಕೆ ಶಿವಕುಮಾರ್ ವಿರುದ್ಧ ನಿರಂತರ ಆರೋಪಗಳನ್ನು ಮಾಡುತ್ತಿದ್ದಾರೆ. ಜೊತೆಗೆ ಆಡಿಯೋ ಬಾಂಬ್ ಕೂಡಾ ಸಿಡಿಸಿದ್ದಾರೆ. ಆಡಿಯೋದಲ್ಲಿ ಸಂಪೂರ್ಣವಾಗಿ ಡಿಕೆಶಿ ಜನ್ಮವನ್ನೇ ಜಾಲಾಡಿದಂತಿದೆ. ರಮೇಶ್ ಜಾರಕಿಹೊಳಿ ಬಿಡುಗಡೆ ಮಾಡಿದಂತಹ ಆಡಿಯೋದಲ್ಲಿ ಡಿಕೆಶಿ ಮಾತನಾಡಿರುವ ಪ್ರಕಾರವಾಗಿ ದುಬೈ ನಲ್ಲಿ ನನಗೆ ಮನೆ ಇದೆ....
Political News:
ರಾಜ್ಯದಲ್ಲಿ ಚುನಾವಣಾ ಪ್ರಚಾರ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಪ್ರತಿ ಪಕ್ಷದೊಂದಿಗೆ ಕೆಸರೆರೆಚಾಟಗಳು ನಿರಂತರವಾಗಿ ನಡೆಯುತ್ತಿದೆ.ಪ್ರಜಾಧ್ವನಿ ಪ್ರಚಾರದಲ್ಲಿರೋ ಕಾಂಗ್ರೆಸ್ ಮುಖಂಡರು ಇದೀಗ ಒಂದಷ್ಟು ಹೇಳಿಕೆಗಳನ್ನು ನೀಡುತ್ತಳೇ ಬಂದಿದ್ಧಾರೆ. ಡಿಕೆ ಶಿವಕುಮಾರ್ ಮಾತನಾಡಿ ರಾಜ್ಯದಲ್ಲಿ ಇನ್ನೂ 40-45 ದಿನಗಳು ಮಾತ್ರ ಬಿಜೆಪಿ ಸರಕಾರ ಇರುತ್ತೆ. ಆಮೇಲೆ ಈ ದುಷ್ಟ ಸರಕಾರವನ್ನು ಸರಲ ಜನ ಓಡಿಸ್ತಾರೆ. ಕಾಂಗ್ರೆಸ್ ...
Political news :
ಕಾಂಗ್ರೆಸ್ ಪಕ್ಷದ ನಾಯಕರು ಎಲುಬಿಲ್ಲದ ನಾಲಿಗೆ ಅಂತ ತಮಗೆ ಇಷ್ಟ ಬಂದ ಹಾಗೇ ನಾಲಿಗೆ ಹರಿಬಿಟ್ತಿದ್ದಾರೆ. ಪ್ರಜಾಧ್ವನಿಯಾತ್ರೆಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾ ವಿಧಾನಪರಿಷತ್ ವಿಪಕ್ಷ ನಾಯಕ ಬಿಜೆಪಿಗರನ್ನ ವೇಶ್ಯೆ ರೀತಿ ಮಾರಿಕೊಳ್ಳುತ್ತಿದ್ದಾರೆ ಎಂದಿದ್ದರು. ಆದರೆ ಈಗ ಉಲ್ಟಾ ಹೊಡೆದ ಬಿ.ಕೆ ಹರಿಪ್ರಸಾದ್ ನಾನೇನು ಅನುಚಿತ ಪದ ಬಳಸಿಲ್ಲ. ವೇಶ್ಯೆ ಎಂಬ...
Political News:
ಚುನಾವಣೆ ಕದನ ರಾಜ್ಯದಲ್ಲಿ ನಿರಂತರವಾಗಗಿದೆ.ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸುವ ವಿಚಾರವಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಹೇಳಿಕೆಯೊಂದನ್ನು ನೀಡಿದ್ದಾರೆ. ಮಾಜಿ ಸಿಎಂ ಸಿದ್ಧರಾಮಯ್ಯ ಕೋಲಾರದಲ್ಲಿ ನಿಲ್ಲಲ.ಕೊನೆ ಕ್ಷಣದಲ್ಲಿ ಹೈಕಮಾಂಡ್ ಮೇಲೆ ಹಾಕಿ ಬೇರೆ ಕ್ಷೇತ್ರದಲ್ಲಿ ನಿಲ್ಲುತ್ತಾರೆ. ಸಿದ್ದರಾಮಯ್ಯ ಅವರನ್ನು ಬಲಿಕೊಡಲು ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ...
Banglore News:
ಎಸ್ ಚುನಾವಣೆ ಸಮೀಪಿಸುತಿದ್ದಂತೆ ಇಲ್ಲಾ ಪಕ್ಷಗಳು ಪ್ರಚಾರ ಕಾರ್ಯವನ್ನು ವಿವಿಧ ಯೋಜನೆಗಳನ್ನು ಹೊತ್ತು ಜನರ ಮನೆ ಬಾಗಿಲಿಗೆ ಬಂದು ಮತಗಳನ್ನು ಸೆಳೆಯುವ ಪ್ರಯತ್ನದಲ್ಲಿದೆ .
ಆದರೆ ಆಡಳಿತ ಸರ್ಕಾರ ಕ್ಕೆ ದಿನೇ ದಿನೇ ಸಂಕಷ್ಟ ಎದುರಾಗುತ್ತಿದೆ . ಬಿಜೆಪಿ ನಾಯಕರ ಮೇಲೆ ಮೇಲಿಂದ ಮೇಲೆ ಆರೋಪಗಳು ಕೇಳಿಬರುತ್ತಿವೆ .ಮೆಟ್ರೋ ದುರಂತ ಘಟನೆ ಆಡಳಿತ ಸರ್ಕಾರಕ್ಕೆ...
Political News:
ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಹೈಡ್ರಾಮಾ ಗಳು ತಾರಕಕ್ಕೇರಿದೆ. ಸಿದ್ದು ಕುರಿತಾದ ಪುಸ್ತಕ ಬಿಡುಗಡೆ ಮಾಡುವ ಯೋಜನೆಯನ್ನು ಬಿಜೆಪಿ ಹಮ್ಮಿಕೊಂಡಿತ್ತಾದರೂ ಗೊಂದಲಗಳಿಗೆ ಕೊನೆಗೂ ಕೋರ್ಟ್ ಮದ್ಯ ಪ್ರವೇಶಿಸಿ ಪುಸ್ತಕ ಬಿಡುಗಡೆಗೆ ತಡೆಯಾಜ್ಞೇ ತರುವ ಮೂಲಕ ಪರಿಸ್ಥಿತಿ ಸರಿದೂಗಿಸಿತು.
ಪೋಸ್ಟರ್ ನಲ್ಲಿ ಸಿದ್ದು ವಿರುದ್ಧವಾಗಿ ಹಲವು ಹುನ್ನಾರವನ್ನು ಮಾಡಲಾಗಿತ್ತು. ಸಿದ್ದು ನಿಜ ಕನಸು ಪುಸ್ತಕ ಹಲವು ವಿವಾದಗಳನ್ನು...
Political News:
ಕರ್ನಾಟಕ ವಿಧಾನ ಸಭೆ ಚುನಾವಣೆ ಸದ್ಯ ಸಮೀಪಿಸುತ್ತಿದ್ದಂತೆ ಇದೀಗ ರಾಜಕೀಯ ನಾಯಕರ ಹೈಡ್ರಾಮಾ ಶುರುವಾಗಿದೆ. ಸರಕಾರಕ್ಕೆ ಇದೀಗ ಸಿದ್ದರಾಮಯ್ಯರೇ ಟಾರ್ಗೆಟ್ ಎನ್ನುವಂತಿದೆ. ಈ ಕಾರಣದಿಂದಲೇ ಸರಕಾರ ಟಿಪ್ಪು ನಿಜ ಕನಸುಗಳು ಎನ್ನುವಂತಹ ಪುಸ್ತಕವನ್ನೇ ಇದೀಗ ಸಿದ್ದರಾಮಯ್ಯ ನಿಜ ಕನಸುಗಳು ಎಂಬಂತಹ ಪುಸ್ತಕವನ್ನಾಗಿ ಮಾಡಿ ಬಿಡುಗಡೆಗೆ ಸಜ್ಜಾಗಿದೆ. ಆದರೆ ಇದಕ್ಕೆ ಕಾಂಗ್ರೆಸ್ ನಿಂದ ತೀವ್ರ...
Political News:
ಸರಕಾರದ ಈ ಒಂದು ನಿರ್ಧಾರ ಬಹಳಷ್ಟು ಟೀಕೆಗೆ ಗುರಿಯಾಗಿದೆ. ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸಂಸ್ಕೃತಿ, ಕಲೆ, ಬಿಂಬಿಸುವ ಸ್ತಬ್ಧ ಚಿತ್ರಗಳು ಪ್ರಮುಖ ಆರ್ಷಣೆಯಾಗಿದ್ದವು. ಈ ಬಾರಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು ವಿವಾದಕ್ಕೆಡೆ ಮಾಡಿಕೊಟ್ಟಿದೆ ಎನ್ನಲಾಗಿದೆ.
ಕರ್ನಾಟಕ ಎಂದಿನಂತೆ ಈ ಬಾರಿಯೂ ಸ್ತಬ್ಧಚಿತ್ರದಲ್ಲಿ ಉತ್ಕೃಷ್ಟ ಪ್ರದರ್ಶನನವನ್ನೇ ನೀಡಿದೆ. ಸಾಲುಮರದ ತಿಮ್ಮಕ್ಕ,...
Political News: ಬೆಂಗಳೂರು ಸೇರಿ ಹಲವೆಡೆ ಫುಟ್ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್ಪಾತ್...