Monday, July 27, 2026

political news

ಜೆ.ಡಿ.ಎಸ್ ತೊರೆದು ಕಾಂಗ್ರೆಸ್ ಸೇರೋದು  ಖಚಿತ ಎಂದ ಆ ಶಾಸಕ ಯಾರು ಗೊತ್ತಾ..?!

Political News: ರಾಜಕೀಯದಲ್ಲಿ ಇದೀಗ ಪಕ್ಷ ಬದಲಾವಣೆ ಸಾಮಾನ್ಯವಾಗಿ  ಬಿಟ್ಟಿದೆ. ಇದೀಗ ಜೆ.ಡಿ.ಎಸ್ ನಿಂದ ಮತ್ತೊಂದು ವಿಕೆಟ್ ಪತನವಾಗೋ  ಹಂತದಲ್ಲಿದೆ. ಅಂತೂ  ಕೊನೆಗೂ  ಆ ಶಾಸಕ  ಗಟ್ಟಿ ನಿರ್ಧಾರ ಮಾಡಿ ಅಧಿಕೃತ ಘೋಷಣೆಗೆ ಮುಂದಾಗಿದ್ದಾರೆ. ಜೆಡಿಎಸ್‌ನಿಂದ ಹಲವು ತಿಂಗಳಿಂದ ಅಂತರ ಕಾಯ್ದುಕೊಂಡಿದ್ದ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡರು ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ. ಈ ವಿಷಯವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ...

ಕೋಡಿಹಳ್ಳಿ ಚಂದ್ರ ಶೇಖರ್ ವಶಕ್ಕೆ ಪಡೆದ ಪೊಲಿಸರು..!

Breaking  News: ಕೋಡಿಹಳ್ಳಿ ಚಂದ್ರ ಶೇಖರ್ ನೇತೃತ್ವದಲ್ಲಿ ರೈತ ಪರ ಹೋರಾಟ ನಡೆಯುತ್ತಿವೆ.  ಕೆಎಸ್  ಆರ್ ರೈಲ್ವೇ ನಿಲ್ದಾಣದಿಂದ   ವಿಧಾನಸೌದದ ವರೆಗೆ  ಪ್ರತಿಭಟನಾ  ರ್ಯಾಲಿ ನಡೆಯುತ್ತಿದೆ. ವಿಧಾನ ಸೌದಕ್ಕೆ  ಕಲಾಪ ಸಮಯ ಕ್ಕೆ  ಮುತ್ತಿಗೆ  ಹಾಕುವುದಾಗಿ  ಮುಂಚೆಯೇ ಹೇಳಿರೋ  ಕೋಡಿಹಳ್ಳಿ  ಇದೀಗ  ಮುತ್ತಿಗೆಗೂ  ಪ್ರಯತ್ನ ಪಟ್ಟಿದ್ದಾರೆ. ಈ ಸಂದರ್ಭ ಕೋಡಿಹಳ್ಳಿ  ಚಂದ್ರಶೇಖರ್ ಅವರನ್ನು  ವಶಕ್ಕೆ  ಪಡೆದಿದ್ದಾರೆ...

ರಾಜಾಹುಲಿ ಹೇಳಿಕೆಗೆ ಟಗರು ಡಿಚ್ಚಿ..! ಯಡಿಯೂರಪ್ಪ ಹೇಳಿಕೆಗೆ ಸಿದ್ದು ಸಿಡಿ:

Banglore News: ಬೆಂಗಳೂರು  ಗ್ರಾಮಾಂತರ  ದೊಡ್ಡಬಳ್ಳಾಪುರದದಲ್ಲಿ   ಬಿಜೆಪಿ  ಸರಕಾರದ ಜನಮಸ್ಪಂದನ ಕಾರ್ಯಕ್ರಮ ಮಾಡಿದ್ದರು. ಈ  ಕಾರ್ಯಕ್ರಮದಲ್ಲಿ  ಬಿಜೆಪಿ  ನಾಯಕರು ಕಾಂಗ್ರೆಸ್ ಪಕ್ಷವನ್ನೆ  ತನ್ನ ಅಸ್ತ್ರವನ್ನಾಗಿ  ಮಾಡಿದ್ರು. ಅದರಲ್ಲೂ  ಸಿಎಂ ಹಾಗು  ಸಿಟಿ ರವಿ ಟಾರ್ಗೆಟ್ ಜೋಡೆತ್ತುಗಳೇ  ಆಗಿದ್ದರು. ಇನ್ನು   ಸಿಎಂ ದಮ್ ವಿಚಾರವಾಗಿ ಸಿದ್ದರಾಮಯ್ಯ  ತೀಕ್ಷ್ಣವಾಗಿ ಉತ್ತರಿಸಿದ್ದಾರೆ. ಯಡಿಯೂರಪ್ಪ  ಕೂಡಾ  ಸಿದ್ದರಾಮಯ್ಯರವರಿಗೆ ನೇರ ಟಾರ್ಗೆಟ್ ಮಾಡಿದ್ದಾರೆ....

ವಿಪಕ್ಷಕ್ಕೆ ವೀಡಿಯೋ ಮೂಲಕ ಬಿಜೆಪಿ ಟಾಂಗ್…!

Banglore News: ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯ ೨೩ ಕಿ.ಮೀ. ಉದ್ದದ ಬೈಪಾಸ್ ರಸ್ತೆಯ ಕಾಮಗಾರಿ ಮುಕ್ತಾಯವಾಗಿದ್ದು ಸಾರ್ವಜನಿಕರಿಗೆ  ಓಡಾಟಕ್ಕೆ ಸಿದ್ಧವಾಗಿದೆ ಎಂದು ರ‍್ನಾಟಕ ಬಿಜೆಪಿ ಪ್ರಕಟಿಸಿದೆ. ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ ನಲ್ಲಿ ಸಂಚಾರಕ್ಕೆ ಮುಕ್ತವಾಗಿರುವ ಬೈಪಾಸ್ ನ ವಿಡಿಯೋವನ್ನು ಅಪ್ಲೋಡ್ ಮಾಡಿ, "ನಿಮ್ದೇ ಈ ಹೈವೆ" ಎಂದು ಟ್ವೀಟ್ ಮಾಡಿದೆ. ವಿಡಿಯೋ ಹಾಕುವುದರ...

ನಾಚಿಕೆ ಆಗಲ್ವಾ ನಿನಗೆ..? ಎಂದು ಮಹಿಳೆಗೆ ಅವಾಜ್ ಹಾಕಿದ ಶಾಸಕ ಅರವಿಂದ ಲಿಂಬಾವಳಿ..!

Banglore News: ಮಳೆ ಅನಾಹುತ ಪ್ರದೇಶ ವರ್ತೂರು ಕೆರೆ ಕೋಡಿ ವೀಕ್ಷಣೆ ಮಾಡಿದ ಶಾಸಕ ಅರವಿಂದ ಲಿಂಬಾವಳಿ ಇದ್ದಕ್ಕಿದ್ದಂತೆ  ಮಹಿಳೆ ಮೇಲೆ  ಗುಡುಗಿದ್ದಾರೆ. ಅಧಿಕಾರಿಗಳ  ಜೊತೆ  ಕೆರೆ  ಕೋಡಿ ವೀಕ್ಷಣೆ  ಮಾಡಲು ಬಂದಂತಹ ಲಿಂಮಬಾವಲಿಗೆ  ಮಹಿಳೆಯೊಬ್ಬರು ತನ್ನ ಮನೆಯ ದಾಖಲೆ  ಪತ್ರ ನೀಡಲು  ಬಂದಿದ್ದಾರೆ ಈ  ಸಂದರ್ಭ ಲಿಂಬಾವಲಿ ಮಹಿಳೆಯ ಮೇಲೆ  ಸಿಕ್ಕಾಪಟ್ಟೆ  ಎಗೆರಾಡಿದ್ದಾರೆ. ರಾಜಕಾಲುವೆ...

ಮಾಜಿ ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ಸಿಎಂ ಬೊಮ್ಮಾಯಿ.

https://www.youtube.com/watch?v=0IawfqxeYP0 ಈ ಹಿಂದೆ ರಾಜ್ಯದಲ್ಲಿ ಭ್ರಷ್ಟಾಚಾರ ಮುಚ್ಚಿಹಾಕುವ ಸರ್ಕಾರವಿತ್ತು, ಆದ್ರೆ ಈಗ ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಸರ್ಕಾರವಿದೆ ಅಂತ ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. https://www.youtube.com/watch?v=e_qEoKrdIGo ಸಿದ್ದರಾಮಯ್ಯರನ್ನು ನೋಡಿದ್ರೆ ನನಗೆ ತುಂಬಾ ಕನಿಕರ ಬರುತ್ತೆ, ದಕ್ಷ ಆಡಳಿತಗಾರ ಎನ್ನುವ ಸಿದ್ದು, ಈ ಹಿಂದೆ ಡಿಜಿಪಿಯೊಬ್ಬರ ಕೇಸ್ ಮುಚ್ಚಿ ಹಾಕಿಲ್ವಾ...

ಪ್ರಧಾನಿ ಮೋದಿ ಮೇಲೆ ಮತ್ತೆ ವಾಗ್ದಾಳಿ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ

https://www.youtube.com/watch?v=AW2O96HrwMA ಹಾಸನ: ಬೆಂಗಳೂರು ಉಪನಗರ ರೈಲು ಪರಿಕಲ್ಪನೆ ಹೆಚ್.ಡಿ.ದೇವೇಗೌಡರದ್ದು. ಆದರೆ, ನರೇಂದ್ರ ಮೋದಿ ಅವರು ಮತ್ತು ಬಿಜೆಪಿ ನಾಯಕರು ಈ ಯೋಜನೆ ತಮ್ಮದು ಹೇಳಿಕೊಂಡು ಪ್ರಚಾರ ಪಡೆಯುತ್ತಿದ್ದಾರೆ. ಅವರು ಜನರಿಗೆ ಸತ್ಯ ಹೇಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದರು. ನಿನ್ನೆ ಬೆಂಗಳೂರಿನಲ್ಲಿ ಮೋದಿ ಹಾಗೂ ಬಿಜೆಪಿ ಮೇಲೆ ವಾಗ್ದಾಳಿ ನಡೆಸಿದ್ದ ಮಾಜಿ ಮುಖ್ಯಮಂತ್ರಿಗಳು;...

EDಯಿಂದ ವಿಚಾರಣೆ ನೆಪದಲ್ಲಿ ರಾಹುಲ್‌ ಗಾಂಧಿಗೆ ಕಿರುಕುಳ- ಹೆಚ್‌ಡಿಕೆ ಟೀಕೆ

https://www.youtube.com/watch?v=ZE2yoExjO58 ಹಾಸನ: ಇ.ಡಿ. ವಿಚಾರಣೆ ಹೆಸರಿನಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಹೇಳಿದರು. ಹಾಸನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; “ರಾಹುಲ್ ಗಾಂಧಿ ಅವರ ಬಗ್ಗೆ ಮಾಹಿತಿ ತೆಗೆದುಕೊಳ್ಳಲು ನಿರಂತರವಾಗಿ ವಿಚಾರಣೆಗೆ ಕರೆಯುತ್ತಿದ್ದಾರೆ. ವಿಚಾರಣೆ ಮಾಡಲು ಐದು ದಿನಗಳು ಬೇಕಾ? ಎಲ್ಲಾ ದಾಖಲಾತಿಗಳೂ ಇಡಿ ಬಳಿಯೇ...

ರಾಜ್ಯ ಪ್ರವಾಸ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮುಂದೆ ಡಜನ್ ಪ್ರಶ್ನೆಗಳನ್ನಿಟ್ಟ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ

https://www.youtube.com/watch?v=6zYntnQDRNA ಬೆಂಗಳೂರು: ಬಿಬಿಎಂಪಿ ಚುನಾವಣೆ ಹಾಗೂ ವಿಧಾನ ಸಭೆ ಚುನಾವಣೆಗಳು ಸಮೀಪಿಸುತ್ತಿರುವ ಹೊತ್ತಲ್ಲಿ ಎರಡು ದಿನಗಳ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಅವರು ಡಜನ್ ಪ್ರಶ್ನೆಗಳನ್ನು ಕೇಳಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಎಲ್ಲಾ ಮಾಜಿ ಮೇಯರ್ ಗಳ ಜತೆ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ...

ರಾಷ್ಟ್ರಪತಿ ಚುನಾವಣೆಗೆ HD ದೇವೇಗೌಡರು ಸ್ಪರ್ಧಿಸೋದಿಲ್ಲ – ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ

https://www.youtube.com/watch?v=BfWqdy1VeWo ಬೆಂಗಳೂರು : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ರಾಷ್ಟ್ರಪತಿ ಹುದ್ದೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ಬಿಬಿಎಂಪಿ ಚುನಾವಣೆ ಹಾಗೂ ಜನತಾ ಮಿತ್ರ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸಂಜೆ ಕರೆದಿದ್ದ ಸಭೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಗೆ ದೇವೇಗೌಡರ ಹೆಸರು...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img