Sunday, August 23, 2026

political news

Instagram: ಪಕ್ಷ ಬದಲಾದರೂ ಇನ್ಸ್ಟಾ ಗ್ರಾಂ ಖಾತೆಯಲ್ಲಿ- ಜಗದೀಶ್ ಶೆಟ್ಟರ್‌ ಬಿಜೆಪಿ!

ರಾಜಕೀಯ ಸುದ್ದಿ : ಜಗದೀಶ್ ಶೆಟ್ಟರ್‌ ಅವರ ಇನ್ಟಾಗ್ರಾಂ ಪ್ರೊಫೈಲ್‌ನಲ್ಲಿ ಅವರು ಪ್ರತಿನಿಧಿಸುತ್ತಿರುವ ಪಕ್ಷದ ಹೆಸರು ಟಿಕೆಟ್‌ ಕೈತಪ್ಪಿದ ಅಸಮಾಧಾನದಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದರು. ಬಳಿಕ ಚುನಾವಣೆಗೆ ನಿಂತು ಸೋತಿದ್ದೂ ಆಯ್ತು. ಇದೀಗ ವಿಧಾನಪರಿಷತ್ ಕಾಂಗ್ರೆಸ್ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ. ಹೀಗಿದ್ದರೂ ಜಗದೀಶ್ ಶೆಟ್ಟರ್‌ ಅವರ ಇನ್ಟಾಗ್ರಾಂ ಪ್ರೊಫೈಲ್‌ನಲ್ಲಿ...

Congress: ಹತ್ತಿ ಇಳಿಯಲು ಕಾಂಗ್ರೆಸ್ ಪಕ್ಷ ಬಸ್ ಅಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇವೆ ಎಂದರೆ ಪ್ರತಿ ನಿಲ್ದಾಣದಲ್ಲೂ ಬಸ್ ಇಳಿದು ಹತ್ತುವಂತೆ ಮಾಡುವುದಲ್ಲ, ಒಮ್ಮೆ ಹತ್ತಿದರೆ ಕಡೆಯ ತನಕವೂ ಇರುವಂತಹ ದೃಢ ನಿರ್ಧಾರ ಮಾಡಬೇಕು. ಬಸ್ ಹತ್ತುವುದು, ಇಳಿಯುವುದು ಮಾಡಬಾರದು. ಮಾಡಿದರೆ ಆಗ ನಮ್ಮ ಬೆಲೆಯನ್ನೇ ಕಳೆದುಕೊಳ್ಳುತ್ತೇವೆ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಪಕ್ಷದಲ್ಲಿ ಹೆಚ್ಚು ಕಾಲ ಇದ್ದಷ್ಟು ಹಿರಿತನ,...

National education Policy : ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು:  ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನಿಸಲಾಯಿತು. ಅವರು ಇಂದು ಶಿಕ್ಷಣ ನೀತಿ ಕುರಿತಂತೆ ನಡೆಸಲಾದ ಸಭೆಯಲ್ಲಿ ಈ ವಿಷಯ ತಿಳಿಸಿದರು. ಶಿಕ್ಷಣಕ್ಕೆ ಕೇಂದ್ರ ಸರ್ಕಾರ ನೀತಿ ರೂಪಿಸಲು...

Banking exam: ಐಬಿಪಿಎಸ್ ಪರೀಕ್ಷೆ ಕನ್ನಡದಲ್ಲಿ ಇಲ್ಲವೇಕೆ?: ಎಎಪಿ

ಬೆಂಗಳೂರು: ಕೇಂದ್ರ ಸರ್ಕಾರದಡಿ ಬರುವ ಐಬಿಪಿಎಸ್ (ಇನ್ಸ್ಟಿಟ್ಯೂಟ್‌ ಫಾರ್‌ ಬ್ಯಾಂಕಿಂಗ್‌ ಪರ್ಸೊನೆಲ್ ಸೆಲೆಕ್ಷನ್)‌ ಪರೀಕ್ಷೆಯನ್ನು ಕೇವಲ ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ನಡೆಸುತ್ತಿರುವುದು ಏಕೆ? ಕನ್ನಡ ಹಾಗೂ ಇತರೇ ಭಾಷಿಗರು ಅವಕಾಶ ವಂಚಿತರಾಗುವುದಿಲ್ಲವೇ? ಎಂದು ಆಮ್ ಆದ್ಮಿ ಪಕ್ಷದ ಉಪಾಧ್ಯಕ್ಷ ಡಾ.ರಮೇಶ್ ಬೆಲ್ಲಂಕೊಂಡ ಪ್ರಶ್ನಿಸಿದ್ದಾರೆ. ರಾಷ್ಟ್ರೀಯ ಪರೀಕ್ಷೆಯಲ್ಲಿ ಹಿಂದಿಯೇತರ ಭಾಷೆಗಳ ಕಡೆಗಣನೆಗೆ ಸಂಬಂಧಿಸಿ ಸೋಮವಾರ ನಗರದ...

Education: ಸಾಮಾಜಿಕ,ಆರ್ಥಿಕ ಸಮಸ್ಯೆಗಳಿಗೆ ಸ್ಪಂದಿಸುವ ಶಿಕ್ಷಣ ನೀಡಬೇಕು: ಸಿಎಂ

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕುಲಪತಿಗಳ ಮತ್ತು ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಮುಖ್ಯಮಮತ್ರಿಗಳು, ಪದವೀಧರ ಯುವಕ-ಯುವತಿಯರು ಯಾವುದೇ ಜಾತಿ, ಧರ್ಮ, ಭಾಷೆಗಳಿಂದ ಪ್ರಭಾವಿತರಾಗಬಾರದು. ಅದಕ್ಕೆ ನಾವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪುನರ್‌ ವಿಮರ್ಶೆ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ  ತಿಳಿಸಿದರು. ಬೇರೆ ಬೇರೆ ಭಾಷೆ, ಸಂಸ್ಕೃತಿ ಮತ್ತಿತರ ಅಂಶಗಳ ಕಾರಣದಿಂದ ನಮ್ಮ ದೇಶದಲ್ಲಿ ಏಕ...

Preetham Gowda : ಲೋಕಸಭಾ ಚುನಾವಣೆ ಕುರಿತು ಮಾತನಾಡಿದ ಮಾಜಿ ಶಾಸಕ ಪ್ರೀತಂ ಗೌಡ..!

ಹಾಸನ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ವಿಚಾರವಾಗಿ ಮಾಜಿ ಶಾಸಕ ಪ್ರೀತಂ ಗೌಡ ಅವರು ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಹಾಸನದಲ್ಲಿ ಬಿಜೆಪಿಯಿಂದ ಕ್ಯಾಂಡಿಡೇಟ್ ಹಾಕುತ್ತೇವೆ. ಮುಂದಿನ ದಿನಗಳಲ್ಲಿ ಬಹುಶಃ ಜನತಾದಳದವರು ಸಪೋರ್ಟ್ ಮಾಡೋ ದಿನ ಬರಬಹುದು ಈಗಲೇ ನಾವು ಏನು ಹೇಳುವುದಿಲ್ಲ ಅದು ಅವರಿಗೆ ಬಿಟ್ಟ ವಿಚಾರ ಎಂದರು. ಬಿಜೆಪಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ...

Basavaraj bommai: ಕಾವೇರಿ ವಿಷಯದಲ್ಲಿ ರಾಜ್ಯ ಸರ್ಕಾರ ಜನರ ಹಿತ ಕಾಯಲಿ : ನಾವು ಸಹಕಾರ ಕೊಡುತ್ತೇವೆ..!

ಬೆಂಗಳೂರು: ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರ್ಕಾರ ರಾಜ್ಯದ ಜನರು ಹಾಗೂ ರೈತರ ಹಿತ ಕಾಪಾಡಲಿ, ನಾವು ಅವರಿಗೆ ಸಹಕಾರ ನೀಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಕಾವೇರಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್ ಹೊಸ ಪೀಠ ರಚನೆ ಮಾಡಿದೆ. ರಾಜ್ಯ...

Laxmi hebbalkar; ನಂಜನಗೂಡು ಶ್ರೀಕಂಠೇಶ್ವರನ ದರ್ಶನ ಪಡೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ನಂಜನಗೂಡು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇಂದು ದಕ್ಷಿಣ ಕಾಶಿ ಖ್ಯಾತಿಯ ನಂಜನಗೂಡಿನ ಶ್ರೀಕಂಠೇಶ್ವರ ದೇವರ ದರ್ಶನ ಪಡೆದರು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸಚಿವರನ್ನು ಸತ್ಕರಿಸಲಾಯಿತು. ಈ ವೇಳೆ ನಂಜನಗೂಡು ತಾಲೂಕು ಪಂಚಾಯತಿ ಇಒ ರಾಜೇಶ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು. ಮಹಿಳಾ ಮತ್ತು...

Ganesha Utsava: ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಕೋರಿ ಪಾಲಿಕೆ ಆಯುಕ್ತರಿಗೆ ಪತ್ರ

ಹುಬ್ಬಳ್ಳಿ: ನಗರದ ರಾಣಿ ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ೧೧ ದಿನಗಳವರೆಗೆ ಶ್ರೀ ಗಜಾನನ ಉತ್ಸವ ಆಚರಣೆಗಾಗಿ ಅವಕಾಶ ನೀಡಬೇಕೆಂದು ಆಗ್ರಹಿಸಿ ನಗರದ ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಸಮಿತಿ ವತಿಯಿಂದ ನಗರದ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಸಮಿತಿಯ ಸಂಚಾಲಕರಾದ ಹನುಮಂತಸಾ ನಿರಂಜನ, ನಗರದ ರಾಣಿ ಚೆನ್ನಮ್ಮ ಮೈದಾನ ಹು-ಧಾ...

BJP Meeting: ಘರ್ ವಾಪಸ್ ವದಂತಿ ಬೆನ್ನಲ್ಲೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆ

ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಬೆಳಿಗ್ಗೆ ಬಿಜೆಪಿ ಕೋರ್ ಕಮಿಟಿ ನಡೆಯಿತು. ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಡಿ.ವಿ....
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img