Sunday, August 23, 2026

political news

Congress Meeting : ದೆಹಲಿ : ರಾಜ್ಯವನ್ನು ಗೆದ್ದ ಕಾಂಗ್ರೆಸ್ ಪಕ್ಷದಿಂದ ದೇಶ ಗೆಲ್ಲುವ ಯೋಜನಾ ಸಭೆ

Dehali News : ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ ಆಗಸ್ಟ್ 2 ಬುಧವಾರದಂದು ನಡೆದಿದೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಜ್ಯ ನಾಯಕರ ಸಭೆ ನಡೆಯಿತು. ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಕರ್ನಾಟಕದ ಮಂತ್ರಿಗಳು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರ...

Narendra Modi : ಗ್ಯಾರಂಟಿ ವಿಚಾರ ಮುಂದಿಟ್ಟೇ ಲೋಕ ಸಭೆ ಚುನಾವಣೆ ಎದುರಿಸುತ್ತೇವೆ : ಮೋದಿಗೆ ಸಿಎಂ ಸವಾಲು..!

Political News : ಸ್ವಾರ್ಥಕ್ಕಾಗಿ ಘೋಷಿಸಿದ ಗ್ಯಾರೆಂಟಿ ಯೋಜನೆ ಜಾರಿಯಿಂದ ಕರ್ನಾಟಕ ಸರ್ಕಾರದ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ  ನೀಡಿದ್ದಾರೆ. ಕರ್ನಾಟಕದ ಗ್ಯಾರಂಟಿ (ಉಚಿತ) ಯೋಜನೆಗಳಿಂದಾಗಿ ರಾಜ್ಯದ ಖಜಾನೆ ಬರಿದಾಗಲಿದೆ ಮತ್ತು ಅಭಿವೃದ್ದಿಗೆ ಹಣ ಇಲ್ಲದಂತಾಗಿದೆ ಎಂದು ಕಾಳಜಿ ವ್ಯಕ್ತಪಡಿಸಿರುವ ಪ್ರಧಾನಿ...

Shivaraj tangadagi: ಯುಪಿಎಸ್ಸಿಗೆ ಸಿದ್ಧತೆ ನಡೆಸುವ ಹಿಂದುಳಿದ ವರ್ಗ ವಿದ್ಯಾರ್ಥಿಗಳಿಗೆ ಉಚಿತ ವಸತಿ ವ್ಯವಸ್ಥೆ: ಸಚಿವ‌ ಶಿವರಾಜ್ ತಂಗಡಗಿ

ಬೆಂಗಳೂರು: ಜು.21 ಕೇಂದ್ರ ಲೋಕಾಸೇವಾ ಆಯೋಗದ (ಯುಪಿಎಸ್ಸಿ) ಪರೀಕ್ಷೆಗೆ ಸಿದ್ಧತೆ ನಡೆಸುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಬೆಂಗಳೂರು ಹಾಗೂ ದೆಹಲಿಯಲ್ಲಿ ಉಚಿತ ವಸತಿ ವ್ಯವಸ್ಥೆ ಕಲ್ಪಿಸುವ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಅಧಿಕಾರಿಗಳಿಗೆ ಸೂಚನೆ‌ ನೀಡಿದ್ದಾರೆ. ವಿಧಾನಸೌಧದ ತಮ್ಮ ಕೊಠಡಿಯಲ್ಲಿ...

Congress : ನಾಯಕತ್ವವಿಲ್ಲದ ಬಿಜೆಪಿಗೆ ಜೆಡಿಎಸ್ ನಿಂದ  ನಾಯಕನ ಎರವಲು….?! : ಕಾಂಗ್ರೆಸ್  ಟ್ವೀಟ್

Political News : ಕಾಂಗ್ರೆಸ್ ಹಾಗು  ಬಿಜೆಪಿ ಟ್ವಿಟ್ ಕದನ ಮತ್ತೆ ಶುರುವಾಗಿದೆ. ಇತ್ತ  ಸದನ  ಕಲಾಪ ಮುಕ್ತಾಯವಾಗುತ್ತಿದ್ದಂತೆ ಟ್ವಿಟ್ ಮೂಲಕವೇ ಕಾಂಗ್ರೆಸ್ ಬಿಜೆಪಿಗೆ ಕುಟುಕಿದೆ. ಬಿಜೆಪಿ ನಾಯಕರ  ಅಮಾನತು ವಿಚಾರದಲ್ಲಿಯೂ  ಬಿಜೆಪಿ ಜೊತೆ ಜೆಡಿಎಸ್ ನಾಯಕ ಕುಮಾರಸ್ವಾಮಿ ಕೈಜೋಡಿಸಿರುವುದು ಗೊತ್ತಿರೋ ವಿಚಾರ. ಈ  ವಿಚಾರವಾಗಿಯೇ ಕಾಂಗ್ರೆಸ್ ಬಿಜೆಪಿ ಹಾಗು  ಜಡಿಎಸ್  ನ್ನು ಟ್ವಿಟ್ ಮೂಲಕವೇ...

Abhishek Bacchan : ಅಭಿಷೇಕ್ ಬಚ್ಚನ್ ರಾಜಕೀಯಕ್ಕೆ ಎಂಟ್ರಿ..?!

Film News : ರಾಜಕೀಯಕ್ಕೆ ಎಂಟ್ರಿ ಕೊಡ್ತಾರಂತೆ ಆ ಬಿಗ್ ಸ್ಟಾರ್ . ಸದ್ಯ ಗಲ್ಲಾಪೆಟ್ಟಿಗೆ ಯಲ್ಲಿ ಹರಿದಾಡ್ತಿರೋ  ಹಾಟ್ ಸುದ್ದಿ ಇದು. ಅವರ ಕುಟುಂಬಕ್ಕೇನು ರಾಜಕೀಯ  ಹೊಸದಲ್ಲ  ಆದ್ರೂ ಬಿಗ್ ಕುಟುಂಬದ ಕುಡಿಯೊಂದು ರಾಜಕೀಯಕ್ಕೆ ಎಂಟ್ರಿ ಆಗೋ ಸುದ್ದಿ ಕೇಳಿ ಬರ್ತಿದೆ.  ಬಾಲಿವುಡ್ ನ ಬಿಗ್  ಬೀ ಕುಟುಂಬವದು…ಈ ಕುಟುಂಬಕ್ಕೆ ರಾಜಕೀಯವೇನು  ಹೊಸದಲ್ಲಆದ್ರೂ ಈಗ...

HD Kumaraswamy : ಕಾಂಗ್ರೆಸ್ ನಿಂದ ಐಎಎಸ್ ಅಧಿಕಾರಿಗಳ ದುರ್ಬಳಕೆ – ಕುಮಾರಸ್ವಾಮಿ ಗಂಭೀರ ಆರೋಪ

Political News : ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ  ಬಿಜೆಪಿ  ಮಣಿಸಲೆಂದು ಶತಾಯಘತಾಯ ಶ್ರಮಿಸುತ್ತಿರುವ ಕಾಂಗ್ರೆಸ್ ಇಂದು ಅಂದರೆ ಜುಲೈ 18ರಂದು ಘಟಬಂಧ ಎನ್ನುವ ಕೇಂದ್ರ ವಿಪಕ್ಷ ನಾಯಕರ ಸಭೆ ನಡೆಸುತ್ತಿದ್ದು ಈ ಸಭೆಗೆ 23 ಪಕ್ಷದ  49ಕ್ಕೂ ಅಧಿಕ ನಾಯಕರು ಭಾಗಿಯಾಗುವ ನಿರೀಕ್ಷೆ ಇತ್ತು. ಇದೀಗ ಹೊರ ರಾಜ್ಯದಿಂದ ಬಂದಿರುವಂತಹ ನಾಯಕರಿಗೆ ಅದ್ದೂರಿ ಉಪಚಾರಕ್ಕೆ...

NDA Meeting: ಬಿಜೆಪಿ ಜೊತೆ ಜೆಡಿಎಸ್ ಮೈತ್ರಿನಾ.? ಅಥವಾ ವಿಲೀನನಾ.?

Political News : ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇದೆ. ಮುಂದಿನ ವರ್ಷ ನಡೆಯೋ ಲೋಕಸಭಾ ಚುನಾವಣೆಗೆ ಈಗಾಗ್ಲೇ ಎಲ್ಲಾ ಪಕ್ಷಗಳು ತಯಾರಿ ನಡೆಸ್ತಿವೆ. ಮೈತ್ರಿ ಮಾತುಕತೆ ಎನ್ ಡಿಎ ಹಾಗೂ ಕಾಂಗ್ರೆಸ್ ಮಿತ್ರಪಕ್ಷಗಳಲ್ಲಿ ಜೋರಾಗಿ ನಡೀತಿದೆ.  ರಾಜ್ಯದಲ್ಲಿಯೂ ಸಹ ಲೋಕಸಭೆ ಚುನಾವಣೆಗೆ ಎಲ್ಲಾ ಪಕ್ಷಗಳು ರೆಡಿ ಆಗ್ತಿವೆ. ಈಗಷ್ಟೇ ಕಾಂಗ್ರೆಸ್ ವಿಧಾನಸಭೆ...

Chittapur- ಖರ್ಗೆ ಕುಟಂಬದ ಮೇಲೆ ಕೊಲೆ ಬೆದರಿಕೆ

ಚಿತ್ತಾಪುರ: ವಿಧಾನಸಭಾ ಚುನಾವಣೆಯಲ್ಲಿ ಚಿತ್ತಾಪುರ ಕ್ಷೇತ್ರದಲ್ಲಿ ಪ್ರಿಯಾಂಕ್ ಖರ್ಗೆ ವಿರುದ್ದ ಸ್ಪರ್ದಿಸಿ ಪರಾಭವಗೊಂಡಿರುವ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಚುನಾವಣಾ ಸಮಯದಲ್ಲಿನ ನೀತಿ ಸಂಹಿತೆ ಉಲ್ಲಂಘನೆಯಿಂದಾಗಿ ಅರೆಸ್ಟ್ ಆಗಿದ್ದರು ನಂತರ ನಿರೀಕ್ಷಣಾ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಕುಟುಂಬದ ಮೆಲೆ ಜೀವ ಬೆದರಿಕೆ ಹಜಾಕಿ ಅವರ ಕಕುಟುಂಬವನ್ನು ಸಾಫ್ ಮಾಡುವುದಾಗಿ...

Santosh lad-ಸಚಿವರ ಪುತ್ರನ ಪುಸ್ತಕ ಲೋಕಾರ್ಪಣೆ

 ಬೆಂಗಳೂರು: ಮೊನ್ನೆಯಷ್ಟೇ ಲೋಕಾರ್ಪಣೆಯಾಗಿದ್ದ ಪುತ್ರ ಕರಣ್ ಲಾಡ್ ವಿರಚಿತ  A_GLITCH_IN_THE_ SIMULATION'  ಕೃತಿಯನ್ನು ಇಂದು ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ದಂಪತಿಗಳು, ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿಧ್ದರಾಮಯ್ಯನವರಿಗೆ ನೀಡಿದರು. ವಿಧಾನಸಭೆಯ ಕಾರ್ಯ- ಕಲಾಪದ ಒತ್ತಡಗಳ ಹಿನ್ನೆಲೆಯಲ್ಲಿ ಕೃತಿ ಬಿಡುಗಡೆ ಕಾರ್ಯಕ್ರಮಕ್ಕೆ ಗೈರು ಆಗಿದ್ದ ಸಿಧ್ಧರಾಮಯ್ಯನವರು, ಕರಣ್ ಲಾಡ್ ಬರೆದ ಪುಸ್ತಕದ ಕುರಿತು ಮೆಚ್ಚುಗೆ...

Shivalinge gowda : ಸದನದಲ್ಲಿ ಕೆ.ಎಂ ಶಿವಲಿಂಗೇಗೌಡ, ಆರ್. ಅಶೋಕ್ ಮಾತಿನ ಚಕಮಕಿ

Political News : ಸದನದಲ್ಲಿ ಕೇಂದ್ರ ಯೋಜನೆಗಳ ಕುರಿತಾಗಿ ಇಂದು ಭಾರೀ ಚರ್ಚೆಯಾಗಿದೆ. ಕೇಂದ್ರದ ನೆರವಿನ ಬಗ್ಗೆ ಕೆ.ಎಂ ಶಿವಲಿಂಗೇಗೌಡ ಮಾತಿನ ಮಳೆಗರಿದರು. ಅಕ್ಕಿವಿಚಾರದಲ್ಲೂ ನೀವು ರಾಜಕೀಯ ಮಾಡಿದ್ರಲ್ಲಾ , ಕೇಜ್ರಿವಾಲ್ ಸಮಯದಲ್ಲಿ ಅವರೇನು ಕೇಂದ್ರದಿಂದ ಅಕ್ಕಿ ಕೊಟ್ರಾ ನೆರೆ ಪರಿಹಾರವಾಗಿ ಕೇಂದ್ರದಿಂದ ಹಣ ಬಂದಿದೆಯಾ. ತೆರಿಗೆಯೂ ನಮ್ಮನ್ನು ಸಂಕಟಕ್ಕೆ ಸಿಲುಕುವಂತೆ ಮಾಡಿದೆ. ಈ ವೇಳೆ ಅಶೋಕ್ ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img