Sunday, August 23, 2026

political news

ಶಾಶ್ವತ ಟಾಸ್ಕ್ ಫೋರ್ಸ್ ರಚನೆ ಮಾಡಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಪ್ರತಿ ವರ್ಷ ಮಳೆ ಒಂದು ವಾರ ವಿಳಂಬವಾದರೆ ಕೃಷಿಗೆ ದೊಡ್ಡ ಸಮಸ್ಯೆಯಾಗುತ್ತದೆ. ಪ್ರತಿ ಜಿಲ್ಲೆಗೆ ಐವತ್ತು ಲಕ್ಷ ರೂ. ಬಿಡುಗಡೆ ಮಾಡಿ, ಶಾಸ್ವತ ಟಾಸ್ಕ್ ಫೋರ್ಸ್ ರಚನೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಅಲ್ಲಮ ಪ್ರಭು ಪಾಟೀಲ್ ಕೇಳಿದ ಪ್ರಶ್ನೆಗೆ ಬೆಂಬಲಿಸಿ ಮಾತನಾಡಿದ ಅವರು, ಪ್ರತಿ ವರ್ಷ...

ಕಾಂಗ್ರೆಸ್ ಸೇರಲಿದ್ದಾರಾ ? ಯಡಿಯೂರಪ್ಪ ಸಂಬಂಧಿ

ಹುಬ್ಬಳ್ಳಿ:ಬಿಜೆಪಿಯ ಮಾಜಿ ಶಾಸಕ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸಂಭಂದಿಯಾಗಿರುವ ಕುಂದಗೋಳದ  ಮಾಜಿ ಶಾಸಕ ಎಸ್ ಐ ಚಿಕ್ಕನಗೌಡರು ಅತೀ ಶೀರ್ಘದಲ್ಲೆ ಕಾಂಗ್ರೆಸ್ ಗೆ ಸೇರಲಿದ್ದಾರೆ  ರಾಜ್ಯ ರಾಜಕಾರಣದ ಬೆಳವಣಿಗೆಗೆ ಪುಷ್ಟಿ ನೀಡಲಿದೆ. ಹೌದು...ಶಿಘ್ರದಲ್ಲಿಯೇ ಯಡಿಯೂರಪ್ಪ ಸಂಬಂದಿ ಎಸ್.ಐ.ಚಿಕ್ಕನಗೌಡರ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ. ಚಿಕ್ಕನಗೌಡರ ಕುಂದಗೋಳ ಮಾಜಿ ಶಾಸಕರಾಗಿದ್ದು, ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರರಾಗಿ ಕಣಕ್ಕಿಳದಿದ್ದ ಚಿಕ್ಕನಗೌಡರ...

ಸ್ಪೀಕರ್ ಗೆ ಕನ್ನಡ ಬರಲ್ವಾ..?! ಏನಿದು ಸದನದಲ್ಲಿ ಕನ್ನಡದ ಚರ್ಚೆ..?!

State News: Banglore :ಸ್ಪೀಕರ್ ಖಾದರ್ ಕನ್ನಡದ ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಚರ್ಚೆ ನಡೆದಿದೆ. ಸ್ಪೀಕರ್​ ಕನ್ನಡ ಬಗ್ಗೆ ಚರ್ಚೆ ಬಗ್ಗೆ  ಯು.ಟಿ.ಖಾದರ್​ ಮಾತನಾಡಿದ್ದಾರೆ. ಯತ್ನಾಳ್ ಅವರು ಯು.ಟಿ ಖಾದರ್ ಅವರ ಕನ್ನಡವನ್ನು ಪದೇ ಪದೇ ತಿದ್ದುತ್ತಲೇ ಇದ್ದಾರೆ. "ಯತ್ನಾಳ್ ಪದೇ ಪದೆ ನನ್ನ ಕನ್ನಡ ಭಾಷೆ ಸರಿಪಡಿಸುತ್ತಾರೆ. ನನ್ನ ಕನ್ನಡ ಹೆಚ್ಚು ಕಡಿಮೆ ಇದೆ,...

ರಾಜಕೀಯ ವಾರ್ ನಲ್ಲಿ ಮಕ್ಕಳನ್ನು ಎಳೆದು ತಂದ ಅಪ್ಪಂದಿರು..?!

Political News: Banglore: ರಾಜಕೀಯ ರಣರಂಗದಲ್ಲಿ ಇದೀಗ ಹೆಚ್ ಡಿ ಕುಮಾರ ಸ್ವಾಮಿ ಹಾಗು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ  ಡಿಕೆಶಿ ನಡುವೆ ಸಾಕ್ಷಿಗಳ ಕದನ ನಡೆಯುತ್ತಿದೆ.ಟಾಕ್ ವಾರ್ ಗಳು ತಾರಕಕ್ಕೇರುತ್ತಲೇ ಇದೀಗ ಅಪ್ಪ ಮಗನ ಮಾತುಗಳು ಕೂಡಾ ಕೇಳಿಬರುತ್ತಿವೆ.ಅಪ್ಪಂದಿರ ವಾರ್ ನಲ್ಲಿ ಮಕ್ಕಳನ್ನು ಎಳೆದು ತರುತ್ತಿದ್ದಾರೆ. ಕುಟುಂಬ ರಾಜಕೀಯ ಇದೀಗ ಸರ್ವೇ ಸಾಮಾನ್ಯವಾಗಿದೆ. ರಾಜಕೀಯ ನಾಯಕರು...

ಕಾಂಗ್ರೆಸ್ ವಿರುದ್ಧ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಆಕ್ರೋಶ

ರಾಜಕೀಯ ಸುದ್ದಿ:ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಜಾರಿಗೆ ಕುರಿತು ವಿರುದ್ಧ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಆಕ್ರೋಶಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಗೆ ಆಗ್ರಹಿಸಿ ಕರ್ನಾಟಕ ಬಿಜೆಪಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ಬಿಜೆಪಿ ಶಾಸಕ ಧೀರಜ್ ಮುನಿರಾಜು ಭಾಗಿಯಾಗಿದ್ರು. ಈ ವೇಳೆ ಮಾತ್ನಾಡಿದ ಧೀರಜ್ ಮುನಿರಾಜು, ಕಾಂಗ್ರೆಸ್ ಅಧಿಕಾರಕ್ಕೆ...

ಯೋಗಾಭ್ಯಾಸ-ರಾಜ್ಯಪಾಲರ ಕರೆ

ಪ್ರತಿನಿತ್ಯ ವ್ಯಾಯಾಮಾ, ಯೋಗಾಭ್ಯಾಸದಿಂದ ಆರೋಗ್ಯ ಕಾಪಾಡಿಕೊಳ್ಳಿ: ರಾಜ್ಯಪಾಲರ ಕರೆ ಬೆಂಗಳೂರು: 05.07.2023: ದುರ್ಬಲ ಜೀವಕೋಶಗಳು ಮತ್ತು ಕಡಿಮೆ ರೋಗನಿರೋಧಕ ಶಕ್ತಿ ಕ್ಯಾನ್ಸರ್ ಕಾಯಿಲೆಗೆ ಕಾರಣವಾಗಬಹುದು. ನಿಯಮಿತವಾಗಿ ಯೋಗ ಮತ್ತು ವ್ಯಾಯಾಮ ಮಾಡುವುದರಿಂದ ಜೀವಕೋಶಗಳು ಆರೋಗ್ಯಕರವಾಗಿರುತ್ತವೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ, ಇದರ ಪರಿಣಾಮದಿಂದ ಕ್ಯಾನ್ಸರ್ ನಂತಹ ಗಂಭೀರ ಕಾಯಿಲೆಗಳನ್ನು ತಪ್ಪಿಸಬಹುದಾಗಿದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ...

ಕಾಸಿಗಾಗಿ ಹುದ್ದೆ ದಾಖಲೆ ಜೇಬಿನಲ್ಲೇ ಇದೆ ..! ಹೆಚ್.ಡಿ.ಕುಮಾರಸ್ವಾಮಿ

ರಾಜಕೀಯ ಸುದ್ದಿ: ಹೆಚ್.ಡಿ.ಕುಮಾರಸ್ವಾಮಿ ಅವರಿಂದ ನೇರ ಆರೋಪ. ಇಂಧನ ಇಲಾಖೆಯಲ್ಲಿ ವರ್ಗಾವಣೆ ದಂಧೆ; ₹10 ಕೋಟಿಗೆ ಹುದ್ದೆ ಬಿಕರಿ, ಕಾಸಿಗಾಗಿ ಹುದ್ದೆ ದಾಖಲೆ ಜೇಬಿನಲ್ಲೇ ಇದೆ ಎಂದು ಪೆನ್ ಡ್ರೈವ್ ಪ್ರದರ್ಶನ ಮಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು. ಈ ಸರಕಾರದಲ್ಲಿ ನಗದು ಅಭಿವೃದ್ಧಿ ಇಲಾಖೆ ಇದೆ ಲೇವಡಿ ಮಾಡಿದ್ದಾರೆ. ಬೆಂಗಳೂರು: ಇಂಧನ ಇಲಾಖೆಯಲ್ಲಿ ಹುದ್ದೆಗೆ ತಲಾ 10...

ಸಾರಿ…… ಸಾರಿ…..ವಿಪಕ್ಷ ನಾಯಕರಿಲ್ಲ…?!

Political News: Banglore: ಸದನದಲ್ಲಿ ವಿಪಕ್ಷ ನಾಯಕರ ಕೂಗು ಜೋರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸದನದಲ್ಲಿ ವಿಪಕ್ಷ ನಾಯಕ ಇಲ್ಲದಿರುವುದನ್ನೇ ಅಸ್ತ್ರವಾಗಿಸಿ  ಬಿಜೆಪಿ ನಾಯಕರನ್ನು ಕಾಲೆಳೆದರು. ಮಾತಿನ ಮೂಲಕವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗರಿಗೆ ಬಾಣ ಬಿಟ್ಟಂತಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆಶಿ ಮಾತು ಪ್ರಾರಂಭಕ್ಕೂ ಮುಂಚೆ ವಿಪಕ್ಷ ನಾಯಕರಿಗೆ ಪ್ರಣಾಮ ಎನ್ನತ್ತಲೇ ಮತ್ತೆ ಸಾರಿ ಸಾರಿ...

10ಕೋಟಿ ರೂ.ಗೆ ಅಧಿಕಾರಿಗಳ ವರ್ಗಾವಣೆ..! ಏನಿದು ಹೆಚ್.ಡಿ.ಕೆ ಹೊಸ ಬಾಂಬ್..?!

State News: ಕಾಂಗ್ರೆಸ್ ನತ್ತ ಇದೀಗ  ಹೆಚ್.ಡಿ.ಕೆ ಉಘ್ರನೋಟ ಬೀರಿದೆ. ಕಾಂಗ್ರೆಸ್ ಭ್ರಷ್ಟಾಚಾರ ಸರಮಾಲೆಗಳು ಹೆಚ್.ಡಿ.ಕೆ ದಾಖಲೆಗಳ ಮೂಲಕ ಮಳೆಗರಿಯುತ್ತಿದೆ. ಕಾಂಗ್ರೆಸ್ ಸರಕಾರದ ವಿರುದ್ಧ ಇದೀಗ ಮತ್ತೆ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕೆ 10 ಕೋಟಿ ರೂಪಾಯಿಗೆ ಅಧಿಕಾರಿಗಳನ್ನು ಕಾಂಗ್ರೆಸ್ ಸರಕಾರ ವರ್ಗಾವಣೆ ಮಾಡುತ್ತಿದ್ದಾರೆ. 50...

ಮೈ ಕೈ ಪರಚಿಕೊಳ್ಳುವುದು ಬೇಡ -ದಿನೇಶ್ ಗುಂಡುರಾವ್

ರಾಜಕೀಯ : ಮೈ ,ಕೈ ಪರಚಿಕೊಳ್ಳವುದು ಬೇಡ ಎಂದ ದಿನೇಶ ಗುಂಡುರಾವ್ ಗೆ ತಿರುಗೇಟು ನೀಡಿದ ಕುಮಾರಸ್ವಾಮಿ. ಕಾಂಗ್ರೆಸ್ ವಿರುದ್ದ ಲಂಚದ ಆರೋಪ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ದ ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್  ಅವರನ್ನು ಪ್ರಶ್ನೆ ಮಾಡಿದಾಗ ಕುಮಾರಸ್ವಾಮಿಯವರು ಸುಖಾ ಸುಮ್ಮನೆ ಮೈ ಕೈ ಪರಚಿಕೊಳ್ಳುವುದು ಬೇಡ ಎಂದು ಹೇಳಿದ ದಿನೇಶ್ ಗುಂಡುರಾವ್...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img