Sunday, August 23, 2026

political news

ಬೆಂಗಳೂರು:ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದ ಜೆಡಿಎಸ್ ಶಾಸಕ ಆರ್ ಮಂಜುನಾಥ್

State news: ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಹೆಗ್ಗನಹಳ್ಳಿ ವಾರ್ಡ್ ಮಾರುತಿ ನಗರ, ಶಿವಾನಂದ ನಗರ ಭಾಗದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಜೆಡಿಎಸ್ ಶಾಸಕ ಆರ್ ಮಂಜುನಾಥ್ ಚಾಲನೆ ನೀಡಿದರು.  ಈ ಸಂದರ್ಬದಲ್ಲಿ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಗುರುಮೂರ್ತಿ ರೆಡ್ಡಿ ರವರು, ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು. https://karnatakatv.net/ambedkar-guddali-pooja-m-sathish-reddy/ https://karnatakatv.net/thimmakka-of-salumara-conceived-the-dasoha-system-for-shivratri-hikers/ https://karnatakatv.net/shira-rajesh-gowda-with-fest/

ಅಂಬೇಡ್ಕರ್ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ಸಲ್ಲಿಸಿ ಚಾಲನೆ ನೀಡಿದ ಬಿಜೆಪಿ ಶಾಸಕ,.ಎಂ ಸತೀಶ್ ರೆಡ್ಡಿ

state News: ಬಿಜೆಪಿ ಶಾಸಕ ಎಂ ಸತೀಶ್ ರೆಡ್ಡಿ, ಕುಂಟೆ ಗ್ರಾಮದ ಭಾಗದಲ್ಲಿ ಇಂದು ಅಂಬೇಡ್ಕರ್ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ಸಲ್ಲಿಸಿ ಚಾಲನೆ ನೀಡಿದ್ರು. ಹಾಗೂ ಸ್ಥಳೀಯ ನಿವಾಸಿಗಳ ಕುಂದುಕೊರತೆಗಳ ಅಹವಾಲನ್ನು ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು. https://karnatakatv.net/thimmakka-of-salumara-conceived-the-dasoha-system-for-shivratri-hikers/ https://karnatakatv.net/shira-rajesh-gowda-with-fest/ https://karnatakatv.net/nia-eye-in-40-parts-of-karnataka/  

JDS ಅಭ್ಯರ್ಥಿಗಳಿಗೆ ಐಟಿ ಶಾಕ್..!

Political News: ಜೆಡಿಎಸ್ ಅಭ್ಯರ್ಥಿಗಳಿಗೆ ಆದಾಯ ತೆರಿಗೆ ಇಲಾಖೆ ಅಭ್ಯರ್ಥಿಗಳು ಬೆಳ್ಳಂ ಬೆಳಿಗ್ಗೆ ಶಾಕ್ ನೀಡಿದ್ದಾರೆ. ಜೆಡಿಎಸ್ ಮುಖಂಡ ಪ್ರಭಾಕರ್ ರೆಡ್ಡಿ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಮೈಲಸಂದ್ರದಲ್ಲಿರುವ ಪ್ರಭಾಕರ ರೆಡ್ಡಿ ಮನೆ, ಹೆಚ್ ಎಸ್ ಆರ್ ಲೇಔಟ್ ನಲ್ಲಿರುವ ಕಚೇರಿ ಸೇರಿದಂತೆ ಮೂರು ಕಡೆಗಳಲ್ಲಿ ಐಟಿ ಅಧಿಕಾರಿಗಳ...

“ಸಿಡಿ” ಯದ್ದೇ ವಿಚಾರ ದೆಹಲಿಯಲ್ಲಿ ಸಿಡಿ ಸಾರಥಿ

political news "ಸಿಡಿ" ಯದ್ದೇ ವಿಚಾರ ದೆಹಲಿಯಲ್ಲಿ ಸಿಡಿ ಸಾರಥಿ ತಿರುಗಾಟ ಕೆಲವು ದಿನಗಳ ಹಿಂದೆ ಕಾಂಗ್ರೇಸ್ ನಾಯಕ ಹಾಗೂ ಕೆಪಿಸಿಸಿ ಅದ್ಯಕ್ಷರಾದ ಡಿಕೆ ಶಿವಕುಮಾರ್ ಅವರ ಅವ್ಯವಹಾರಗಳು ಬಹಿರಂಗ ಪಡಿಸಿದ್ದ ರಮೇಶ ಜಾರಕಿಹೊಳೆ ಅವರು ಡಿಕೆಶಿಅವರು ಪೋನಿನಲ್ಲಿ ತಮ್ಮ ಅಸ್ತಿಯ ಬಗೆ ಮಾತನಾಡಿದ ಆಡಿಯೋ ಸಂಭಾಷಣೆ ಮಾಧ್ಯಮದವರ ಮುಂದೆ ಬಹಿರಂಗಪಡಿಸಿದರು. ನನ್ನ ಹತ್ತಿರ ಇನ್ನೂ ೧೨೦...

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪರ ಶಾಸಕ ರೇಣುಕಾಚರ‍್ಯ ಬ್ಯಾಟಿಂಗ್…!

Political News: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪರ ಶಾಸಕ ರೇಣುಕಾಚರ‍್ಯ  ಬ್ಯಾಟಿಂಗ್ ಮಾಡಿದ್ದಾರೆ. ರಮೇಶ್ ಜಾರಕಿಹೊಳಿಯನ್ನು ಬಲಿಪಶು ಮಾಡಲಾಗಿದೆ. ಕಾಂಗ್ರೆಸ್ ಷಡ್ಯಂತ್ರಕ್ಕೆ ರಮೇಶ್ ಜಾರಕಿಹೊಳಿ ಬಲಿಯಾಗಿದ್ದಾರೆ ಎಂದರು.ಹೊನ್ನಾಳಿಯಲ್ಲಿ  ಪ್ರತಿಕ್ರಿಯೆ ನೀಡಿದ ಅವರು, ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಕೂಡ ಷಡ್ಯಂತ್ರ ಮಾಡಿದ್ರು. ಆದರೆ ಈಶ್ವರಪ್ಪ, ರಮೇಶ್ ಇಬ್ಬರೂ ಸದೃಢರಾಗಿದ್ದಾರೆ ಎಂದು ಹೇಳಿದರು. ರಮೇಶ್ ಜಾರಕಿಹೊಳಿ ಆಡಿಯೋ...

ಕೆಪಿಸಿಸಿ ಅಂದ್ರೆ ಕರ್ನಾಟಕ ಸಿಡಿ ತಯಾರಕರ ಕಮಿಟಿ: ಲಖನ್ ಜಾರಕಿಹೊಳಿ

Political News: ರಾಜ್ಯದಲ್ಲಿ ಸಿಡಿ ಸಾಹುಕಾರ್ ಡಿಕೆಶಿ ವಿರುದ್ಧ ಮಾಡಿದಂತಹ ಆರೋಪಗಳು ಇದೀಗ ತಾರಕ್ಕೇರುತ್ತಿದೆ. ಡಿಕೆಶಿ ವಿರುದ್ದ ಇದೀಗ ಲಖನ್ ಜಾರಕಿಹೊಳಿ ಕೂಡಾ ತಿರುಗಿ ಬಿದ್ದು ಗರಂ ಹೇಳಿಕೆ  ನೀಡಿದ್ದಾರೆ. ಕೆಪಿಸಿಸಿ ಅಂದ್ರೇನೆ ಸಿಡಿ  ತಯಾರಕರ ಸಂಘ ಅವರದ್ದು ಬರೀ ಅಕ್ರಮ ಇದೊಂದು ಸ್ಯಾಂಟ್ರೋ ರವಿ ಕೇಸ್ ಗಿಂತಲೂ ಮಹಾ ಕೇಸ್. ಯಾರ ಹೆಸರು ಅಂತ ನಾನು...

ಸಿಡಿ ಸಾಹುಕಾರ್ ಆಡಿಯೋ ಬ್ಲಾಸ್ಟ್ ನಲ್ಲಿದೆ ಡಿಕೆಶಿ  ಜನ್ಮಜಾಲ..!

Political News: ರಾಜ್ಯದಲ್ಲಿ ಇದೀಗ ಮತ್ತೆ ಸಿಡಿ ವಿಚಾರ ಬುಗಿಲೆದ್ದಿದೆ. ಸಾಹುಕಾರ್ ರಮೇಶ್ ಜಾರಕಿಹೊಳಿ ಡಿಕೆ ಶಿವಕುಮಾರ್ ವಿರುದ್ಧ ನಿರಂತರ ಆರೋಪಗಳನ್ನು ಮಾಡುತ್ತಿದ್ದಾರೆ. ಜೊತೆಗೆ ಆಡಿಯೋ ಬಾಂಬ್ ಕೂಡಾ  ಸಿಡಿಸಿದ್ದಾರೆ. ಆಡಿಯೋದಲ್ಲಿ ಸಂಪೂರ್ಣವಾಗಿ ಡಿಕೆಶಿ ಜನ್ಮವನ್ನೇ ಜಾಲಾಡಿದಂತಿದೆ. ರಮೇಶ್ ಜಾರಕಿಹೊಳಿ ಬಿಡುಗಡೆ ಮಾಡಿದಂತಹ ಆಡಿಯೋದಲ್ಲಿ ಡಿಕೆಶಿ ಮಾತನಾಡಿರುವ ಪ್ರಕಾರವಾಗಿ ದುಬೈ ನಲ್ಲಿ ನನಗೆ ಮನೆ ಇದೆ....

ಡೆಟಾಲ್, ಗಂಜಲ ಹಾಕಿ ವಿಧಾನ ಸೌಧ  ಕ್ಲೀನ್ ಮಾಡಿಸ್ತೀವಿ: ಡಿ.ಕೆ.ಶಿ

Political News: ರಾಜ್ಯದಲ್ಲಿ ಚುನಾವಣಾ ಪ್ರಚಾರ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಪ್ರತಿ ಪಕ್ಷದೊಂದಿಗೆ ಕೆಸರೆರೆಚಾಟಗಳು ನಿರಂತರವಾಗಿ  ನಡೆಯುತ್ತಿದೆ.ಪ್ರಜಾಧ್ವನಿ ಪ್ರಚಾರದಲ್ಲಿರೋ  ಕಾಂಗ್ರೆಸ್ ಮುಖಂಡರು ಇದೀಗ ಒಂದಷ್ಟು ಹೇಳಿಕೆಗಳನ್ನು  ನೀಡುತ್ತಳೇ ಬಂದಿದ್ಧಾರೆ. ಡಿಕೆ ಶಿವಕುಮಾರ್ ಮಾತನಾಡಿ ರಾಜ್ಯದಲ್ಲಿ ಇನ್ನೂ 40-45 ದಿನಗಳು ಮಾತ್ರ ಬಿಜೆಪಿ ಸರಕಾರ ಇರುತ್ತೆ. ಆಮೇಲೆ ಈ ದುಷ್ಟ ಸರಕಾರವನ್ನು ಸರಲ ಜನ ಓಡಿಸ್ತಾರೆ. ಕಾಂಗ್ರೆಸ್ ...

ನಾನೇನು ಅಸಭ್ಯವಾಗಿ ವರ್ತಿಸಿಲ್ಲ, ವೇಶ್ಯೆ ಪದ ಬಳಸಿಲ್ಲ – ಬಿ.ಕೆ ಹರಿಪ್ರಸಾದ್

Political news : ಕಾಂಗ್ರೆಸ್ ಪಕ್ಷದ ನಾಯಕರು ಎಲುಬಿಲ್ಲದ ನಾಲಿಗೆ ಅಂತ ತಮಗೆ ಇಷ್ಟ ಬಂದ ಹಾಗೇ ನಾಲಿಗೆ ಹರಿಬಿಟ್ತಿದ್ದಾರೆ. ಪ್ರಜಾಧ್ವನಿಯಾತ್ರೆಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾ ವಿಧಾನಪರಿಷತ್ ವಿಪಕ್ಷ ನಾಯಕ ಬಿಜೆಪಿಗರನ್ನ ವೇಶ್ಯೆ ರೀತಿ ಮಾರಿಕೊಳ್ಳುತ್ತಿದ್ದಾರೆ ಎಂದಿದ್ದರು. ಆದರೆ ಈಗ ಉಲ್ಟಾ ಹೊಡೆದ ಬಿ.ಕೆ ಹರಿಪ್ರಸಾದ್ ನಾನೇನು ಅನುಚಿತ ಪದ ಬಳಸಿಲ್ಲ. ವೇಶ್ಯೆ ಎಂಬ...

ಸಿದ್ಧರಾಮಯ್ಯ ಕೋಲಾರದಲ್ಲಿ ನಿಲ್ಲಲ..!: ಅಚ್ಚರಿ  ಹೇಳಿಕೆ ನೀಡಿದ ಸಿ ಎಂ ಇಬ್ರಾಹಿಂ

Political News: ಚುನಾವಣೆ ಕದನ ರಾಜ್ಯದಲ್ಲಿ ನಿರಂತರವಾಗಗಿದೆ.ಕೋಲಾರದಲ್ಲಿ ಸಿದ್ದರಾಮಯ್ಯ  ಸ್ಪರ್ಧಿಸುವ ವಿಚಾರವಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಹೇಳಿಕೆಯೊಂದನ್ನು  ನೀಡಿದ್ದಾರೆ. ಮಾಜಿ ಸಿಎಂ ಸಿದ್ಧರಾಮಯ್ಯ  ಕೋಲಾರದಲ್ಲಿ ನಿಲ್ಲಲ.ಕೊನೆ ಕ್ಷಣದಲ್ಲಿ ಹೈಕಮಾಂಡ್​ ಮೇಲೆ ಹಾಕಿ ಬೇರೆ ಕ್ಷೇತ್ರದಲ್ಲಿ ನಿಲ್ಲುತ್ತಾರೆ. ಸಿದ್ದರಾಮಯ್ಯ ಅವರನ್ನು ಬಲಿಕೊಡಲು ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img