www.karnatakatv.net: ರಾಜಕೀಯ- ಬೆಂಗಳೂರು: ಮುಂಬರುವ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಜೆಡಿಎಸ್ಗೆ ಇಂದು ವಿವಿಧ ಪಕ್ಷಗಳ ನೂರಾರು ಮುಖಂಡರು ಪಕ್ಷಕ್ಕೆ ಸೇರ್ಪಡೆಯಾದ್ರು. ಬೆಂಗಳೂರಿನ ಜೆಪಿ ಭವನದದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆಯಾಗಿರುವ ನಿಯಾಜ್ ಶೇಖ್ ನೇತೃತ್ವದ 300ಕ್ಕೂ ಹೆಚ್ಚು ಕಾರ್ಯಕರ್ತರು ಮಾಜಿ...
www.karnatakatv.net: ರಾಜ್ಯ- ಮೈಸೂರು- ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ನೇಮಕ ವಿಚಾರದಲ್ಲಿ ಗೊಂದಲ ಉಂಟಾಗಿರುವ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಅದೇ ಪ್ರತ್ಯೇಕವಾದ ವ್ಯವಸ್ಥೆ. ಆದ್ರೂ, ನಾನು ಸಲಹೆ ಕೊಟ್ಟಿದ್ದೇನೆ ಎಂದ್ರು. ಇನ್ನು, ಈ ವಿಚಾರದಲ್ಲಿ ಪ್ರತ್ಯೇಕ ಚುನಾವಣೆ ನಡೆದ ಮೇಲೆ ಅವರ...
Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....