Monday, August 24, 2026

political news

300ಕ್ಕೂ ಹೆಚ್ಚು ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ

www.karnatakatv.net: ರಾಜಕೀಯ- ಬೆಂಗಳೂರು: ಮುಂಬರುವ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಜೆಡಿಎಸ್‌ಗೆ ಇಂದು ವಿವಿಧ ಪಕ್ಷಗಳ ನೂರಾರು ಮುಖಂಡರು ಪಕ್ಷಕ್ಕೆ ಸೇರ್ಪಡೆಯಾದ್ರು. ಬೆಂಗಳೂರಿನ ಜೆಪಿ ಭವನದದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆಯಾಗಿರುವ ನಿಯಾಜ್ ಶೇಖ್ ನೇತೃತ್ವದ 300ಕ್ಕೂ ಹೆಚ್ಚು ಕಾರ್ಯಕರ್ತರು ಮಾಜಿ...

ರಾಜ್ಯ ಯುವ ‘ಕೈ’ ಅಧ್ಯಕ್ಷರ ನೇಮಕ ವಿಚಾರ- ಈಗಾಗಲೇ ನಾನು ಸಲಹೆ ಕೊಟ್ಟಿದ್ದೇನೆ, ಯಾವುದೇ ಗೊಂದಲ ಬೇಡವೆಂದ ಸಿದ್ದರಾಮಯ್ಯ

www.karnatakatv.net: ರಾಜ್ಯ- ಮೈಸೂರು- ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ನೇಮಕ ವಿಚಾರದಲ್ಲಿ ಗೊಂದಲ ಉಂಟಾಗಿರುವ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಅದೇ ಪ್ರತ್ಯೇಕವಾದ ವ್ಯವಸ್ಥೆ. ಆದ್ರೂ, ನಾನು ಸಲಹೆ ಕೊಟ್ಟಿದ್ದೇನೆ ಎಂದ್ರು. ಇನ್ನು, ಈ ವಿಚಾರದಲ್ಲಿ ಪ್ರತ್ಯೇಕ ಚುನಾವಣೆ ನಡೆದ ಮೇಲೆ ಅವರ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img