Thursday, February 26, 2026

political news

Health Tips: ಜಾಂಡೀಸ್ ಯಾಕೆ ಬರುತ್ತೆ.? ಮೆಡಿಸಿನ್ಸ್ ನಿಂದ ಲಿವರ್ ಡ್ಯಾಮೇಜ್?

Health Tips: ಶಿಶುಗಳು ಜನಿಸಿದ 2ದಿನಕ್ಕೆ ಮಕ್ಕಳ ದೇಹ ಹಳದಿ ಬಣ್ಣಕ್ಕೆ ತಿರುಗುತ್ತದೆ. ಇದನ್ನು ಜಾಂಡೀಸ್ ಅಂತಾನೇ ಹೇಳಲಾಗುತ್ತದೆ. ಹಾಗಾಗಿ ಮಕ್ಕಳಿಗೆ ಅದರದ್ದೇ ಆದ ಚಿಕಿತ್ಸೆ ನೀಡಲಾಗುತ್ತದೆ. ಹಾಗಾದ್ರೆ ಹೀಗೆ ಜನಿಸಿದ ಕೆಲ ದಿನಕ್ಕೆ ಜಾಂಡೀಸ್ ಬರಲು ಕಾರಣವೇನು ಎಂದು ವೈದ್ಯರೇ ವಿವರಿಸಿದ್ದಾರೆ ನೋಡಿ. https://youtu.be/lc5E6RzBVV4 ಡಾ.ಪ್ರಿಯ ಶಿವಳ್ಳಿ ಅವರು ಈ ಬಗ್ಗೆ ವಿವರಿಸಿದ್ದು, ಲಿವರ್ ಸಮಸ್ಯೆ...

Health Tips: ಈ ಏಳು ಘಟಕಗಳನ್ನ ಸೇವಿಸಿದ್ರೆ ಅದು ಒಳ್ಳೆಯ ಆಹಾರ.! : Dr. Prakash Rao

Health Tips: ನಾವು ಯಾವ ರೀತಿಯ ಆಹಾರಗಳನ್ನು ಸೇವಿಸಬೇಕು..? ಎಂಥ ಆಹಾರ ಸೇವನೆಯಿಂದ ನಮ್ಮ ಆರೋಗ್ಯ ಅಭಿವೃದ್ಧಿಯಾಗುತ್ತದೆ ಅಂತಾ ವೈದ್ಯರು ವಿವರಿಸಿದ್ದಾರೆ. https://youtu.be/GYC6QG-H3Fo ವೈದ್ಯರು ಹೇಳುವ ಪ್ರಕಾರ ನಾವು 7 ರೀತಿಯ ಆಹಾರಗಳನ್ನು ಸೇವಿಸಬೇಕು. ಆಗ ನಮ್ಮ ಆರೋಗ್ಯ ವೃದ್ಧಿಸುತ್ತದೆ. ವೈದ್ಯರಾಗಿರುವ ಡಾ.ಪ್ರಕಾಶ್.ಸಿ.ರಾವ್ ಎಂಬುವರು ಈ ಬಗ್ಗೆ ವಿವರಿಸಿದ್ದು, ಯಾವ ಆಹಾರ ಸಮತೋಲನವಾಗಿರುತ್ತದೆಯೋ ಅದೇ ಉತ್ತಮ ಆಹಾರ. ವಿಟಮಿನ್ಸ್,...

Health Tips: ರಾತ್ರಿ ತಡವಾಗಿ ಆಹಾರ ಸೇವನೆ ಮಾಡಿದರೆ ಆರೋಗ್ಯ ಹಾಳಾಗೋದು ಗ್ಯಾರಂಟಿ

Health Tips: ಬರೀ ಆರೋಗ್ಯಕರ ಆಹಾರ ಸೇವನೆಯಿಂದ ನಮ್ಮ ಜೀವನ ಉತ್ತಮವಾಗಿರುವುದಿಲ್ಲ. ನಾವು ಯಾವ ಸಮಯದಲ್ಲಿ ಎಷ್ಟು ಆರೋಗ್ಯಕರ ಆಹಾರ ಸೇವನೆ ಮಾಡುತ್ತೇವೆ ಅನ್ನೋದು ಕೂಡ ಮುಖ್ಯ. ಹಾಗಾಗಿ ನಾವಿಂದು ರಾತ್ರಿ ತಡವಾಗಿ ಆಹಾರ ಸೇವನೆ ಮಾಡಿದರೆ ಯಾವ ಆರೋಗ್ಯ ಸಮಸ್ಯೆ ಬರುತ್ತದೆ ಅಂತಾ ಹೇಳಲಿದ್ದೇವೆ ಕೇಳಿ. ವೈದ್ಯರು ಹೇಳುವ ಪ್ರಕಾರ, ನಾವು ಸಂಜೆ 7.30ರಿಂದ...

Political News: 2027ಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಗೆ ಎತ್ತಿನಹೊಳೆ ನೀರು: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಹನುಮಂತಪುರ ಗ್ರಾಮದಲ್ಲಿ ಆಯೋಜಿಸಿದ್ದ, ಚಿಕ್ಕಬಳ್ಳಾಪುರ ಹೈಟೆಕ್‌ ಗೂಡಿನ ಮಾರುಕಟ್ಟೆ, ಹೆಚ್‌.ಎನ್‌ ವ್ಯಾಲಿ 3ನೇ ಹಂತದ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿತು. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಡಿಸಿಎಂ...

Malaysia: ಮಹಿಳೆಯರಿಗೂ ಸಮಾನ ಅವಕಾಶಗಳು ದೊರೆತಾಗ ದೇಶದ ಪ್ರಗತಿ ಸಾಧ್ಯ

Malaysia: ಮಹಿಳಾ ಉದ್ಯಮಿಗಳಿಗೂ ವೇದಿಕೆ ಸಿಗಬೇಕು. ಅದಕ್ಕಾಗಿ ಸೂಕ್ತ ತರಬೇತಿ, ಮಾರ್ಗದರ್ಶನ ಮತ್ತು ಬೆಂಬಲ ದೊರಕಿದರೆ ದೇಶದ ಅಭಿವೃದ್ಧಿಗಾಗಿ ಅವರು ಕೂಡ ಸಮಾನವಾಗಿ ಪಾಲ್ಗೊಳ್ಳಲು ಸಾಧ್ಯ ಎಂದು ಉಬುಂಟು ಒಕ್ಕೂಟದ ಸಂಸ್ಥಾಪಕರು ಹಾಗೂ ಕರ್ನಾಟಕದ ಮಾಜಿ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಹೇಳಿದರು. ಮಲೇಷ್ಯಾದಲ್ಲಿ ನಡೆದ 2025ರ ಯುನೈಟೆಡ್ ಎಕನಾಮಿಕ್ ಶೃಂಗಸಭೆಯಲ್ಲಿ ಗೌರವ ಅತಿಥಿಗಳಾಗಿ ಪಾಲ್ಗೊಂಡಿದ್ದ...

Mahabharat: ದುಷ್ಟ ಶಕುನಿಗೆ ಮರಣದ ಬಳಿಕ ಸ್ವರ್ಗ ಸಿಗಲು ಕಾರಣವೇನು..?

Mahabharat: ಮಹಾಭಾರತ ಯುದ್ಧದಲ್ಲಿ ಬರುವ ಪ್ರಮುಖ ಪಾಾತ್ರಗಳಲ್ಲಿ ಶಕುನಿ ಪಾತ್ರ ಕೂಡ 1. ಅಪ್ಪ ಮತ್ತು ತನ್ನ ಮನೆಯವರ ಪ್ರಾಣ ತೆಗೆದ ಕಾರಣ ಕೌರವರ ವಿರುದ್ಧ ಸೇಡು ತೀರಸಿಕ``ಳ್ಳಲು ಶಕುನಿ ಬಂದಿದ್ದ. ಅದೇ ರೀತಿ ಕೌರವರ ಮನಸ್ಸಿನಲ್ಲಿ ಪಾಂಡವರ ವಿರುದ್ಧ ವಿಷ ಬೀಜ ಬಿತ್ತಿದನು. ತನ್ನ ತಂದೆಯ ಮೂಳೆಯಿಂದ ಮಾಡಿದ ದಾಳವನ್ನಿಸಿ, ಕೌರವರು ಮತ್ತು ಪಾಂಡವರು...

Health Tips: ಪ್ರತಿದಿನ ಸಿಹಿ ತಿಂಡಿ ತಿನ್ನುವವರು ಇದನ್ನು ಓದಲೇಬೇಕು

Health Tips: ಸಿಹಿ ತಿಂಡಿ ತಿನ್ನೋದು ಅಂದ್ರೆ, ಅದು ಡ್ರಗ್ಸ್ ಸೇವನೆಗಿಂತಲೂ ಅಪಾಯಕಾರಿ ಅನ್ನೋದು ನೆನಪಿರಬೇಕು. ಅದರಲ್ಲೂ ನೀವು ಸಕ್ಕರೆ ಬಳಸಿ ಮಾಡಿರುವ ಸಿಹಿ ತಿಂಡಿ ಪ್ರತಿದಿನ ತಿಂದರೆ, ನಿಮ್ಮ ಆರೋಗ್ಯ ಹಾಳಾಗುವುದಲ್ಲದೇ, ನಿಮ್ಮ ಮುಖದ ಮೇಲೆ ನೆರಿಗೆ ಕಾಣಿಸಿಕ``ಳ್ಳಲು ಶುರುವಾಗುತ್ತದೆ. ಪ್ರತಿದಿನ ಸಕ್ಕರೆಯಿಂದ ಮಾಡಿದ ಸಿಹಿ ಪದಾರ್ಥ ತಿನ್ನುವುದರಿಂದ ನೀವು ಬಹುಬೇಗ ವಯಸ್ಸಾದವರ ರೀತಿ...

Spiritual: ಪರಿಶ್ರಮ? ಅಥವಾ ಅದೃಷ್ಟ? ಹನುಮನಿಗೆ ಸಾವಿಲ್ಲ!: Bharath Podcast

Spiritual: ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಭರತ್ ಅವರು ಹನುಮಂತನ ಬಗ್ಗೆ ಹಲವು ಕುತೂಹರಕಾರಿ ಮಾಹಿತಿ ನೀಡಿದ್ದಾರೆ. https://youtu.be/6yj4Rj3loXM ಭರತ್ ಅವರು ಯಾವ ರೀತಿ ವೀಡಿಯೋ ಮಾಡುತ್ತಾರೋ, ಅದೇ ರೀತಿ ನಿಜ ಜೀವನದಲ್ಲೂ ಇದ್ದಾರೆ. ಶಿಸ್ತು ಪಾಲಿುತ್ತಾರೆ. ಭಗವದ್ಗೀತೆ ಓದುತ್ತಾರೆ. ಆಂಜನೇಯನಲ್ಲಿ ನಂಬಿಕೆ ಇರಿಸಿದ್ದಾರೆ. ಇನ್ನೂವರೆಗೂ ಆಂಜನೇಯ ಸ್ವಾಮಿ ಚಿರಂಜೀವಿಯಾಗಿದ್ದಾರೆ. ಅವರು ನಮ್ಮ ಸುತ್ತಮುತ್ತಲೇ ಇದ್ದಾರೆ. ಹಾಗಾಗಿ ನನಗೆ...

Tumakuru News: ಸರ್ವ ದಾರ್ಶನಿಕರ ಜಯಂತಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರ ತೀವ್ರ ವಿರೋಧ

Tumakuru News: ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ನಾಡಿದ್ದು ನಡೆಯಲಿರುವ ಸರ್ವ ದಾರ್ಶನಿಕರ ಜಯಂತಿ ಕಾರ್ಯಕ್ರಮದ ಹಿನ್ನೆಲೆ ತಾಲೂಕಿನ ಕಾಂಗ್ರೆಸ್ ನಾಯಕರು ಸರ್ಕಾರದ ಮೇಲೆ ಗಂಭೀರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದಿನಾಂಕ 26ರಂದು ಆಯೋಜನೆಯಾಗಿರುವ ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸರ್ಕಾರ ನಿಗದಿಪಡಿಸಿರುವ ಪ್ರೋಟೋಕಾಲ್‌ಗಳನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡಲಾಗಿದೆ ಎಂದು ಅವರು ಆರೋಪಿಸಿದರು. ಈ ಕಾರ್ಯಕ್ರಮ ಅವಶ್ಯಕತೆ ಇರಲಿಲ್ಲ ಈ ಕಾರ್ಯಕ್ರಮಕ್ಕೆ ಖರ್ಚಾಗುವ...

Tumakuru: ಮಾದೇನಹಳ್ಳಿಯಲ್ಲಿ ಆಕಸ್ಮಿಕ ಬೆಂಕಿ ದಂಪತಿಯ ಗುಡಿಸಲು ಭಸ್ಮ

Tumakuru: ಬುಕ್ಕಾಪಟ್ಟಣ ಹೋಬಳಿ: ಮಾದೇನಹಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ಸುಮಾರು ಒಂದು ಗಂಟೆ ಸಮಯದಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ರಘು ಮತ್ತು ಕಾವ್ಯ ದಂಪತಿಗಳ ಗುಡಿಸಲು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಬೆಂಕಿಯನು ಅರಿಸುವ ಪ್ರಯತ್ನ ಮಾಡಿದರೂ, ಬೆಂಕಿಯ ಉಗುರುಬೆಳಕಿಗೆ ಗುಡಿಸಲು ಸಂಪೂರ್ಣವಾಗಿ ನಾಶವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಅಪಾಯ...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img