Thursday, February 26, 2026

political news

Spiritual: ದೇವರನ್ನೇ ಬಿಟ್ಟಿಲ್ಲ! ಇನ್ನು ಮನುಷ್ಯರನ್ನ ಬಿಡ್ತಾರಾ?: Bharath Podcast

Spiritual: ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಆಗಿರುವ ಭರತ್ ಅವರು, ಸಂದರ್ಶನದಲ್ಲಿ ಮಾತನಾಡಿದ್ದು, ಜನ ಎಲ್ಲರ ಬಗ್ಗೆ ಹೇಗೆ ಕಾಮೆಂಟ್ಸ್ ಮಾಡುತ್ತಾರೆ ಅನ್ನೋ ಬಗ್ಗೆ ವಿವರಿಸಿದ್ದಾರೆ. https://youtu.be/ui-T-lJWS_M ಸೋಶಿಯಲ್ ಮೀಡಿಯಾದಲ್ಲಿ ಭರತ್ ಅವರು ವೀಡಿಯೋ ಮಾಡುವಾಗ, ಹಲವು ಬ್ಯಾಡ್ ಹ್ಯಾಬಿಟ್ಸ್ ಬಗ್ಗೆ ಮಾತನಾಡುತ್ತಾರೆ. ನಾವು ಯಾವ ರೀತಿಯಾಗಿ ದುರಭ್ಯಾಸಗಳನ್ನು ಬಿಡಬೇಕು ಅಂತಾ ವಿವರಿಸುತ್ತಾರೆ. ಅಂಥ ವೀಡಿಯೋಗಳಿಗೆ ಕೆಲವರು ಅಸಭ್ಯವಾಗಿ...

Sandalwood: ವಿನಯ ಪ್ರಸಾದ್ ಗೆ ಮನ್ನಣೆ ಸಿಕ್ಕಿದ್ಯಾ?: Prathama Prasad Podcast

Sandalwood: ಸಂದರ್ಶನದಲ್ಲಿ ಮಾತನಾಡಿರುವ ನಟಿ ಪ್ರಥಮಾ ಪ್ರಸಾದ್ ಅವರು ತಮ್ಮ ಸ್ಕಿನ್ ಕೇರ್ ಬಗ್ಗೆ, ಮೇಕಪ್ ಬಗ್ಗೆ ಸಣ್ಣ ಟಿಪ್ಸ್ ನೀಡಿದ್ದಾರೆ. https://youtu.be/s8cjCyuOtFc ಕಡಲೆಹಿಟ್ಟು, ಅರಿಶಿನ ಮತ್ತು ಹಾಲು ಇವನ್ನು ಮಿಕ್ಸ್ ಮಾಡಿ ಪ್ರಥಮಾ ಫೇಸ್‌ಮಾಸ್ಕ್ ಹಾಕುತ್ತಾರಂತೆ. ಹೆಚ್ಚು ಪಾರ್ಲರ್‌ಗೆ ಹೋಗುವುದಿಲ್ಲ. ಇನ್ನು ಮೇಕಪ್ ವಿಷಯಕ್ಕೆ ಬಂದ್ರೆ, ಭರತನಾಟ್ಯ ಕಲಿಯುವಾಗಲೇ, ಅವರಿಗೆ ಮೇಕಪ್ ಮಾಡಿಕ``ಳ್ಳುವುದನ್ನು ಹೇಳಿಕ``ಡಲಾಗಿತ್ತು. ಹಾಗಾಗಿ...

Chikkaballapura: ಹೈಕಮಾಂಡ್ ತೀರ್ಮಾನವನ್ನು ನಾನು ಮತ್ತು ಡಿ.ಕೆ.ಶಿವಕುಮಾರ್ ಒಪ್ಪಬೇಕು: ಸಿಎಂ

Chikkaballapura: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ನಡೆದ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ, ಹೆಚ್.ಎನ್.ವ್ಯಾಲಿ 3ನೇ ಹಂತದಲ್ಲಿ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಲೋಕಾರ್ಪಣೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಇಂದು ಶಿಡ್ಲಘಟದಲ್ಲಿ ಉದ್ಘಾಟನೆಯಾದ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆಯಿಂದಾಗಿ ಇಡೀ ರಾಜ್ಯದ ರೇಷ್ಮೆ...

Mandya News: ಸಕ್ಕರೆ ನಾಡಿನ ಮಂಡ್ಯ ಜಿಲ್ಲಾ ಪಂಚಾಯಿತಿಗೆ ರಾಷ್ಟ್ರೀಯ ಪುರಸ್ಕಾರ

Mandya News: ಜಲ ಶಕ್ತಿ ಅಭಿಯಾನದ ಅಂಗವಾಗಿ "ಜಲ ಸಂಚಾಯಿ ಜನ ಭಾಗಿದಾರಿ ( ಜೆಎಸ್ ಜೆ ಬಿ) " ಅಭಿಯಾನದಡಿ ಮಂಡ್ಯ ಜಿಲ್ಲೆಯು ಜಲ ಸಂರಕ್ಷಣೆ ಕಾಮಗಾರಿಗಳನ್ನು ಉತ್ತಮವಾಗಿ ಅನುಷ್ಟಾನಗೊಳಿಸಿದ್ದಕ್ಕಾಗಿ ಮಂಡ್ಯ ಜಿಲ್ಲೆಗೆ ರಾಷ್ರ್ಟೀಯ ಪ್ರಶಸ್ತಿ ದೊರೆತಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ನ. 18 ರಂದು ನಡೆದ 'ರಾಷ್ಟ್ರೀಯ ಜಲ ಪ್ರಶಸ್ತಿ' ಪ್ರದಾನ ಸಮಾರಂಭದಲ್ಲಿ...

ಸಾಕು ಸಿನಿಮಾ ಸಹವಾಸ? ಅಮ್ಮನಿಗಾಗದ ಕಹಿ ಅನುಭವ ಮಗಳಿಗೆ ಆಗಿದ್ಯಾ?: Prathama Podcast

Sandalwood: ಹಲವು ಕಲಾವಿದರಿಗೆ ಸಿನಿಮಾ ಸಹವಾಸ ಸಾಕು ಅಂತಾ 1 ಸಾರಿ ಆದ್ರೂ ಅನ್ನಿಸಿರುತ್ತದೆ. ಹಾಗಾದ್ರೆ ಪ್ರಥಮಾ ಪ್ರಸಾದ್ ಅವರಿಗೂ ಸಿನಿಮಾ ಸಹವಾಸ ಸಾಕು ಅಂತಾ ಅನ್ನಿಸಿದೆಯಾ ಅಂತಾ ಅವರ ಬಾಯಿಯಿಂದಲೇ ಕೇಳಿ. https://www.youtube.com/watch?v=BVpiYVma7X0 ವಿನಯಾ ಪ್ರಸಾದ್ ಅವರು ಎಂದಿಗೂ ಮಗಳ ಬಳಿ ತಮ್ಮ ಸಿನಿ ಜರ್ನಿಯಲ್ಲಿ ಆಗಿರುವ ಕಹಿ ಅನುಭವವನ್ನು ಹೇಳುವುದಿಲ್ಲವಂತೆ. ಬರೀ ಹಾಸ್ಯ ಭರಿತ...

ಕರಿಮಣಿ ಬಗ್ಗೆ ಹೇಳಿದ್ದೇನು? ಸೆಲೆಬ್ರಿಟಿ ಮಕ್ಕಳಾಗಿರೋದು ಕಷ್ಟ: Prathama Podcast

Sandalwood: ನಟಿ ಪ್ರಥಮಾ ಪ್ರಸಾದ್ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಸೆಲೆಬ್ರಿಟಿ ಮಕ್ಕಳು ಅಂದ್ರೆ ತುಂಬಾ ಕಷ್ಟದ ವಿಷಯ ಅಂತಾರೆ ಪ್ರಥಮಾ. https://youtu.be/g5ojnXtMblY ಅಪ್ಪ ಅಥವಾ ಅಮ್ಮ ಸೆಲೆಬ್ರಿಟಿಯಾಗಿದ್ದರೆ, ಅವರು ತಮ್ಮ ಟ್ಯಾಲೆಂಟ್ ಬಗ್ಗೆ ಛಾಪು ಮೂಡಿಸಿರುತ್ತಾರೆ. ಆದರೆ ಅವರ ಮಕ್ಕಳು ಕೂಡ ಅದೇ ರೀತಿ ಇರಬೇಕು ಅಂತಲೇ ಬಯಸುತ್ತಾರೆ. ಆದರೆ ಮಕ್ಕಳು ಆ ರೀತಿ ಆಗುವುದು ತುಂಬಾ...

ನಿನ್ ಸೈಜ್ ನೋಡ್ಕೊಂಡಿದ್ದೀಯಾ? ಬಾಯಿಗೆಬಂದಾಗೆ ಕಾಮೆಂಟ್ಸ್!: Prathama Podcast

Sandalwood: ಸಂದರ್ಶನದಲ್ಲಿ ಮಾತನಾಡಿರುವ ನಟಿ ಪ್ರಥಮಾ ಪ್ರಸಾದ್ ಅವರು ಸೋಶಿಯಲ್ ಮೀಡಿಯಾದಲ್ಲಿ ಬರುವ ಕಾಮೆಂಟ್‌ಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. https://youtu.be/qjCPg2U_dcU ಈ ಬಗ್ಗೆ ಮಾತನಾಡಿರುವ ಪ್ರಥಮಾ ಪ್ರಸಾದ್, ಸೋಶಿಯಲ್‌ ಮೀಡಿಯಾದಲ್ಲ ಬರುವ ಕಾಮೆಂಟ್ಸ್, ಪೋಸ್ಟ್‌ಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾನು ಸೋಶಿಯಲ್ ಮೀಡಿಯಾದಿಂದಲೇ ಫೇಮಸ್ ಆಗಿದ್ದೀನಿ ಅನ್ನೋದನ್ನು ನಾನು ಹೌದು ಅಂತಾನೇ ಹೇಳುತ್ತೇನೆ. ಆದರೆ ಈಕ್ವಲ್ ಆಗಿ...

ಸ್ನಾನದ ನೀರಿಗೆ ಉಪ್ಪು ಹಾಕ್ಕೊಂಡ್ರೆ ಕೆಟ್ಟ ದೃಷ್ಟಿ ದೂರವಾಗುತ್ತೆ! ನಂಬ್ತೀರಾ?: Bharath Podcast

Spiritual: ಚಿಕ್ಕ ಮಕ್ಕಳು, ಅಥವಾ ಯಾರೇ ಆಗಲಿ ಎಲ್ಲಾದರೂ ಹೋಗಿ ಬಂದಾಗ, ಜ್ವರ ಬರುವುದು, ತಿಂದಿದ್ದು ಸರಿಯಾಗಿ ಜೀರ್ಣವಾಗದೇ ಇರುವುದು. ಅಥವಾ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳಾಗೋದು ಸಹಜ. ಆದರೆ ಇಂಥ ಸಮಸ್ಯೆ ಹೆಚ್ಚಾಗಿ ಬರೋದು ನಿಮಗೆ ದೃಷ್ಟಿ ಬಿದ್ದಾಗ. ಕೆಲವರು ಇದನ್ನು ನಂಬೋದಿಲ್ಲ. ಆದರೆ ಹಲವರಿಗೆ ದೃಷ್ಟಿ ದೋಷದಿಂದಾಗಿಯೇ ಆರೋಗ್ಯ ಸಮಸ್ಯೆ ಬರುತ್ತದೆ....

ಹೀಗೆ ಮಾಡಿದ್ರೆ ಹನುಮ ನಿಮ್ಮೆಲ್ಲಾ ಆಸೆ ಈಡೇರಿಸ್ತಾನೆ: Bharath Podcast

Spiritual: ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಆಗಿರುವ ಭರತ್ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಹನುಮ ದೇವರ ಬಗ್ಗೆ, ಹನುಮಾನ್ ಚಾಲೀಸಾ ಬಗ್ಗೆ ಮಾತನಾಡಿದ್ದಾರೆ. https://youtu.be/IwMOUPLQ3do ಹನುಮಾನ್ ಚಾಲೀಸಾ ಬಗ್ಗೆ ಮಾತನಾಡಿರುವ ಭರತ್, ತಾವು ಬೆಳಿಗ್ಗೆ 5 ಗಂಟೆಗೆ ಎದ್ದು, ರನ್ ಮಾಡಿ, ವ್ಯಾಯಾಮವೆಲ್ಲ ಮಾಡಿ, 8 ಗಂಟೆಗೆ ಸ್ನಾನಾದಿಗಳನ್ನು ಮುಗಿಸಿ, ಹನುಮಾನ್ ಚಾಲೀಸಾ ಹೇಳಲು ಶುರು ಮಾಡುತ್ತಾರಂತೆ. ಪ್ರತಿದಿನ...

ಛಲವಾದಿ ನಾರಾಯಣ ಸ್ವಾಮಿ ಹಾಗೂ ಆರ್ ಅಶೋಕ್ ರವರಿಗೆ ರಾಜಕೀಯ ವಿವೇಕ ಇಲ್ಲ:ಎನ್ ಚಲುವರಾಯಸ್ವಾಮಿ

Political News: ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಛಲವಾದಿ ನಾರಾಯಣ್ ಸ್ವಾಮಿಗೆ ರಾಜಕೀಯ ವಿವೇಕ ಇಲ್ಲ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಹೇಳಿದರು. ಇಂದು ಮಂಡ್ಯ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಎರಡೂವರೇ ವರ್ಷ ಆಗಿದೆ, ಡಿ.ಕೆ ಶಿವಕುಮಾರ್ ಅವರು ಸಿ.ಎಂ ಆಗಬೇಕು...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img