Monday, August 31, 2026

political news

Dharwad News: ಧ್ಯುತಿಧಾರಾ-2026 ಪದವಿ ಪ್ರದಾನ ಸಮಾರಂಭ

Dharwad News: ಧಾರವಾಡದ ಸತ್ತೂರಿನ ಶ್ರೀ ಸತ್ಯಸಾಯಿ ಹೋಮಿಯೋಪಥಿಕ್ ಮೆಡಿಕಲ್ ಸೈನ್ಸ್ ಮತ್ತು ಆಸ್ಪತ್ರೆಯಲ್ಲಿ ಧ್ಯುತಿಧಾರಾ-2026 ಪದವಿ ಪ್ರದಾನ ಸಮಾರಂಭ ವಿಜೃಂಭಣೆಯಿಂದ ನಡೆಯಿತು. ಪದವಿ ಪಡೆದ ವಿದ್ಯಾರ್ಥಿಗಳಿಗೆ ಗಣ್ಯರು ಶುಭ ಹಾರೈಸಿದರು. ಧಾರವಾಡದ ಸತ್ತೂರಿನ ಎಸ್‌ಡಿಎಂ ಕಲಾಕ್ಷೇತ್ರದಲ್ಲಿ ಶ್ರೀ ಸತ್ಯಸಾಯಿ ಹೋಮಿಯೋಪಥಿಕ್ ಮೆಡಿಕಲ್ ಸೈನ್ಸ್ ಮತ್ತು ಆಸ್ಪತ್ರೆಯ ವತಿಯಿಂದ “ಧ್ಯುತಿಧಾರಾ-2026” ಪದವಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು. ಕಾರ್ಯಕ್ರಮದ...

Hubli News: ಚೆನ್ನಮ್ಮ ವೃತ್ತ ಫ್ಲೈಓವರ್ ವಿಳಂಬ; ಗುಂಡಿಗಳಿಂದ ಜನ ಹೈರಾಣ

Hubli News: ಹುಬ್ಬಳ್ಳಿಯ ಹೃದಯ ಭಾಗವಾದ ಚೆನ್ನಮ್ಮ ವೃತ್ತದಲ್ಲಿ ಫ್ಲೈಓವರ್ ಕಾಮಗಾರಿ ಆರಂಭವಾಗಿ ಮೂರು ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು, ರಸ್ತೆ ಗುಂಡಿಗಳಿಂದ ಅಪಾಯದ ಪರಿಸ್ಥಿತಿ ನಿರ್ಮಾಣವಾಗಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯ ಪ್ರಮುಖ ಸಂಚಾರ ಕೇಂದ್ರವಾದ ಚೆನ್ನಮ್ಮ ವೃತ್ತದಲ್ಲಿ ಫ್ಲೈಓವರ್ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು, ಸಾರ್ವಜನಿಕರ...

ನಿವೃತ್ತಿ ಹೊಂದಿದ ಸರ್ಕಾರಿ ಶಾಲೆಯ ಕನ್ನಡ ಶಿಕ್ಷಕಿ ಕಾಶಿಬಾಯಿ ಅವರಿಗೆ ಅಭಿನಂದನಾ ಕಾರ್ಯಕ್ರಮ

Koppala News: ಕೊಪ್ಪಳ :- ಕೊಪ್ಪಳ ಜಿಲ್ಲೆ ಗಿಣಿಗೇರಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಕನ್ನಡ ಶಿಕ್ಷಕಿ ನೇಮಕಾತಿಯಾಗಿ ಸುಮಾರು 32 ವರ್ಷಗಳ ಕಾಲ ಸರ್ಕಾರಿ ಪ್ರೌಢಶಾಲೆ ಗಿಣಿಗೇರಾ ಗ್ರಾಮದಲ್ಲಿ ಸೇವೆ ಸಲ್ಲಿಸಿ ಅಪಾರ ಶಿಷ್ಯ ಬಳಗವನ್ನ ಹೊಂದಿದ್ದು ಕನ್ನಡ ಮತ್ತು ಕನ್ನಡ ನಾಡು ನುಡಿಯ ಮೇಲಿನ ಅಭಿಮಾನದಿಂದ ಕನ್ನಡ ಶಿಕ್ಷಕಿಯಾಗಿ ಮುಂದುವರೆದು 32...

Dharwad News: ಜೈಲು ವಾರ್ಡನ್ ಮೇಲೆ ಕೈದಿಗಳ ಹಲ್ಲೆ; ಕುಟುಂಬ ಭೇಟಿ ನಿಷೇಧ

Dharwad News: ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳು ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಜೈಲು ವಾರ್ಡನ್ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಬಳಿಕ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಕಠಿಣ ಕ್ರಮ ಕೈಗೊಳ್ಳಲಾಗಿದೆ. ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳಾದ ಮೊಹಮ್ಮದ್ ಖಾಸಿಫ್ ಹಾಗೂ ರೆಹಾನ್ ಶರೀಫ್...

Hubli News: ಶಾಲಾ ವಾಹನಗಳ ತಪಾಸಣೆ; ಮಕ್ಕಳ ಸುರಕ್ಷತೆಗೆ ಟ್ರಾಫಿಕ್ ಪೊಲೀಸರ ಒತ್ತು

Hubli News: ಶಾಲಾ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿರುವ ಹುಬ್ಬಳ್ಳಿ ಟ್ರಾಫಿಕ್ ಪೊಲೀಸರು, ಶಾಲಾ ವಾಹನಗಳ ಚಾಲಕರ ತಪಾಸಣೆ ನಡೆಸಿದ್ದಾರೆ. ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕರೆದೊಯ್ಯುವ ಆಟೋ, ವ್ಯಾನ್ ಹಾಗೂ ಬಸ್‌ಗಳ ದಾಖಲೆಗಳನ್ನು ಪರಿಶೀಲಿಸಿ ಸುರಕ್ಷಿತ ಸಂಚಾರಕ್ಕೆ ಒತ್ತು ನೀಡಿದ್ದಾರೆ. ಹುಬ್ಬಳ್ಳಿಯ ಉತ್ತರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಾಲಾ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ...

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಪದಗ್ರಹಣಕ್ಕೆ ಸಿದ್ಧತೆ; ಸಲೀಂ ಅಹ್ಮದ್

Political News: ಕರ್ನಾಟಕ ಪ್ರದೇಶ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ ಎಂದು ವಿಧಾನ ಪರಿಷತ್‌ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಸಲೀಂ ಅಹ್ಮದ್ ಅವರು, ಪದಗ್ರಹಣ ಸಮಾರಂಭವನ್ನು ದೊಡ್ಡ ಪ್ರಮಾಣದಲ್ಲಿ ಆಯೋಜಿಸಲಾಗುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಕಾರ್ಯಕರ್ತರು...

Hubli Crime News: ಗೋಕುಲಧಾಮ ಖಾಲಿ ಜಾಗದಲ್ಲಿ ಶವ ಪತ್ತೆ; ಕೊ*ಲೆ ಶಂಕೆ

Hubli Crime News: ಹುಬ್ಬಳ್ಳಿಯಲ್ಲಿ ಕಸ ಕಂಟಿಗಳಿಂದ ಆವರಿಸಿಕೊಂಡಿದ್ದ ಖಾಲಿ ಜಾಗದಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಈ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗೋಕುಲಧಾಮ ಪ್ರದೇಶದ ಖಾಲಿ ಜಾಗದಲ್ಲಿ ಇಂದು ಬೆಳಗ್ಗೆ ಸ್ಥಳೀಯರು ಶವವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಹಳೇ ಹುಬ್ಬಳ್ಳಿ ಪೊಲೀಸರು ತಕ್ಷಣ...

Hubli News: ಮಹಾರಾಜ ಟ್ರೋಫಿ 2026; KSCA ಮೈದಾನ ಪರಿಶೀಲನೆ ಮಾಡಿದ ವೆಂಕಟೇಶ ಪ್ರಸಾದ್

Hubli: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕೆಎಸ್‌ಸಿಎ ಆಶ್ರಯದಲ್ಲಿ ನಡೆಯಲಿರುವ ಮಹಾರಾಜ ಟ್ರೋಫಿ-2026 ಟಿ20 ಟೂರ್ನಿಯ ಹಿನ್ನೆಲೆಯಲ್ಲಿ ಕೆಎಸ್‌ಸಿಎ ಅಧ್ಯಕ್ಷ ಹಾಗೂ ಮಾಜಿ ಟೀಂ ಇಂಡಿಯಾ ಆಟಗಾರ ವೆಂಕಟೇಶ ಪ್ರಸಾದ್ ಅವರು ಹುಬ್ಬಳ್ಳಿಯ ರಾಜನಗರದ ಕೆಎಸ್‌ಸಿಎ ಮೈದಾನವನ್ನು ವೀಕ್ಷಣೆ ಮಾಡಿದರು. ಮಹಾರಾಜ ಟ್ರೋಫಿ-2026 ಟಿ20 ಟೂರ್ನಿಯ ಎರಡನೇ ಹಂತದ ಪಂದ್ಯಗಳು ಜೂನ್ 27 ರಿಂದ ಜುಲೈ 3 ರವರೆಗೆ...

News: ಹುಬ್ಬಳ್ಳಿ–ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

News: ಹುಬ್ಬಳ್ಳಿಯಿಂದ ಚಿಕ್ಕಮಗಳೂರಿಗೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆ ಇಲಾಖೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಆರಂಭಿಸಿದೆ. ರೈಲು ಸಂಖ್ಯೆ 07341 ಹುಬ್ಬಳ್ಳಿಯಿಂದ ಜೂನ್ 20 ಮತ್ತು 21 ರಂದು ಬೆಳಿಗ್ಗೆ 5 ಗಂಟೆಗೆ ಹೊರಟು ಮಧ್ಯಾಹ್ನ 11.15 ಕ್ಕೆ ಚಿಕ್ಕಮಗಳೂರಿಗೆ ತಲುಪಲಿದೆ. ಮರುಪ್ರಯಾಣದಲ್ಲಿ 07342 ರೈಲು ಚಿಕ್ಕಮಗಳೂರಿನಿಂದ ಸಂಜೆ 5.30 ಕ್ಕೆ ಹೊರಟು...

Hubli News: ಆಂಬ್ಯುಲೆನ್ಸ್ ವಿಳಂಬ; ಬಡವರ ಜೀವದ ಜೊತೆ ಚೆಲ್ಲಾಟ?

Hubli News: ಶಿರಗುಪ್ಪಿ, ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರು ಆಂಬ್ಯುಲೆನ್ಸ್ ಕೊರತೆಯಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ತುರ್ತು ಸಂದರ್ಭದಲ್ಲಿ ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್ ಸಿಗದ ಕಾರಣ ಬಡ ಕುಟುಂಬಗಳು ಜೀವಭಯದಲ್ಲಿ ದಿನ ಕಳೆಯುವಂತಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಶಿರಗುಪ್ಪಿ, ಮನಕವಾಡ, ಮಂಟೂರು, ಬಂಡಿವಾಡ, ನಾಗರಹಳ್ಳಿ, ಇಂಗಳಹಳ್ಳಿ, ನೆಲವಡಿ, ಉಮಚಗಿ ಸೇರಿದಂತೆ ಹತ್ತುಕ್ಕೂ ಹೆಚ್ಚು ಗ್ರಾಮಗಳ ಜನರು...
- Advertisement -spot_img

Latest News

ಸಿಲಿಂಡರ್ ಪೂರೈಕೆ ಬಂದ್? ಇವತ್ತೇ ಈ ಕೆಲಸ ಮುಗಿಸಿಕೊಳ್ಳಿ!

ಸೆಪ್ಟೆಂಬರ್ ತಿಂಗಳು ಆರಂಭವಾಗುತ್ತಿದ್ದಂತೆಯೇ ದೇಶಾದ್ಯಂತ ಅಡುಗೆ ಅನಿಲ ಹಾಗೂ ಕೊಳವೆ ಅನಿಲ ಪೂರೈಕೆ, ಬೆಲೆ ಪರಿಷ್ಕರಣೆ ಮತ್ತು ಇ-ಕೆವೈಸಿ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಹಲವು ಪ್ರಮುಖ ನಿಯಮಗಳು...
- Advertisement -spot_img