Saturday, February 28, 2026

political news

Mandya News: ಸ್ಮಶಾನ ರಸ್ತೆ ಒತ್ತುವರಿ ತೆರವಿಗೆ ಆಗ್ರಹಿಸಿ ಗ್ರಾಮಸ್ಥರು ಅಹೋರಾತ್ರಿ ಧರಣಿ

Mandya:ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಗ್ರಾಮದ ಸ್ಮಶಾನ ರಸ್ತೆ ಒತ್ತುವರಿ ತೆರವಿಗೆ ಆಗ್ರಹಿಸಿ ಗ್ರಾಮಸ್ಥರು ಅಹೋರಾತ್ರಿ ಧರಣಿ ನಡೆಸಿದ್ದಾರೆ. ಶ್ರೀರಂಗಪಟ್ಟಣದ ತಾಲೂಕು ಕಚೇರಿ ಮುಂದೆ ಮುಂಡುಗ ದೊರೆ ದಲಿತ ಸಮುದಾಯದವರು ಧರಣಿ ನಡೆಸಿದ್ದಾರೆ. ಈ ಧರಣಿಯಲ್ಲಿ ಗ್ರಾಮದ ಮಹಿಳೆಯರು, ಯುವಕರು, ಮುಖಂಡರೆಲ್ಲರೂ ಭಾಗಿಯಾಗಿದ್ದು, ಇಡೀ ರಾತ್ರಿ ಕಚೇರಿ ಮುಂದೆ ಧರಣಿ ನಡೆಸಿದ್ದಾರೆ. ಕಚೇರಿ ಮುಂದೆಯೇ ಧರಣಿ ಮಾಡುವವರು ಅಡುಗೆ...

Mandya News: ಕಬ್ಬಿಣದ ಪೆಟ್ಟಿಗೆ ಅಂಗಡಿ ಬಾಗಿಲು ಮುರಿದು ದುಷ್ಕರ್ಮಿಗಳಿಂದ ಕಳ್ಳತನ

Mandya: ಮಂಡ್ಯ: ನಿಯತ್ತಾಗಿ ದುಡಿದು ತಿನ್ನುವವರನ್ನೂ ಜನ ಬಿಡೋದಿಲ್ಲ ಅನ್ನೋದಕ್ಕೆ ಮಂಡ್ಯದಲ್ಲಿ ನಡೆದ ಈ ಘಟನೆಯೇ ಸಾಕ್ಷಿಯಾಗಿದೆ. ಜೀವನಕ್ಕಾಗಿ ಜಯಮ್ಮ ಎಂಬ ಬಡ ಮಹಿಳೆ ಪೆಟ್ಟಿಗೆ ಅಂಗಡಿ ಇರಿಸಿದ್ದಳು. ಆದರೆ ದುಷ್ಕರ್ಮಿಗಳು ಅಂಗಡಿಗೆ ಬೀಗ ಹಾಕಿದ ವೇಳೆ ಬಂದು, ಬೀಗ ಮುರಿದು, ಅಲ್ಲಿದ್ದ ಬೀಡಿ ಸಿಗರೇಟ್, ಚಿಲ್ಲರೆಕಾಸು ಎಲ್ಲವೂ ಕಳ್ಳತನ ಮಾಡಿದ್ದಾರೆ. ಮಂಡ್ಯದ ಶ್ರೀರಂಗಪಟ್ಟಣ ಟೌನ್ ವ್ಯಾಪ್ತಿಯ...

Bengaluru News: ಸುದಯ ಫೌಂಡೇಶನ್ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Bengaluru: ಬೆಂಗಳೂರು, ನ.4: ಸುದಯ ಫೌಂಡೇಶನ್ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು, ಬಿಸ್ಕೆಟ್‌ ವಿತರಣೆ ಮಾಡಲಾಯಿತು. ನಗರದ ಆಶಾ ಕಿರಣ್ ಡಯಾಲಿಸಿಸ್ ಸೆಂಟರ್ ನಲ್ಲಿ ಸುದಯ ಫೌಂಡೇಶನ್ ಅಧ್ಯಕ್ಷರಾದ ಸುಶೀಲ. ಸಿ ಅವರು ರೋಗಿಗಳಿಗೆ ಹಣ್ಣು, ಬಿಸ್ಕೆಟ್ ವಿತರಿಸಿ ರೋಗಿಗಳೊಂದಿಗೆ ಕೆಲವು ಸಮಯ ಕಳೆದು ಯೋಗ ಕ್ಷೇಮ ವಿಚಾರಿಸಿದರು. ಈ ವೇಳೆ ಮಾತನಾಡಿದ ಅವರು, ಇಂದಿನ ದಿನಗಳಲ್ಲಿ...

Mandya News: KRSನಲ್ಲಿ ಪದೇ ಪದೇ ಭದ್ರತಾ ಲೋಪ, ಮುಂದುವರೆದ ವಿಐಪಿಗಳ ದರ್ಬಾರ್

Mandya News: ಮಂಡ್ಯದ ಕೆಆರ್‌ಎಸ್‌ನಲ್ಲಿ ಪದೇ ಪದೇ ಭದ್ರತಾ ಲೋಪವಾಗುತ್ತಿದ್ದು, ವಿಐಪಿಗಳ ಪ್ರವೇಶಕ್ಕೆ ಅನುಕೂಲ ಮಾಡಿಕ``ಡುತ್ತಿರುವ ಆರೋಪ ಕೇಳಿಬರುತ್ತಿದೆ. ಇಲ್ಲಿನ ಕೆಲವು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಕೆಆರ್‌ಎಸ್ ಡ್ಯಾಮ್ ನಿರ್ಬಂಧಿತ ಪ್ರದೇಶವಾದರೂ ಕೂಡ, ಪ್ರಭಾವಿಗಳು ವಿಶ್ವವಿಖ್ಯಾತ ಬೃಂದಾವನ ಗಾರ್ಡನ್ ಫುಟ್‌ಪಾತ್‌ನಲ್ಲಿ ರಾಜಾರೋಷವಾಗಿ ಸೈಕ್ಲಿಂಗ್ ಮಾಡುತ್ತಿದ್ದಾರೆ. ಅಲ್ಲದೇ ಕೆಆರ್‌ಎಸ್ ಮುಖ್ಯ ದ್ವಾರದ ಮುಂದೆಯೂ ಪ್ರಭಾವಿಗಳು ಫೋಟೋ...

ಪ್ರಪಂಚಕ್ಕೆ ಮಹಾರೋಗ! ಆ ಶಿವನೇ ಚಾಟಿ ಕಣೋ : Lahari Velu Podcast

Sandalwood News: ಸ್ಯಾಂಡಲ್‌ವುಡ್ ಆಡಿಯೋ ವಿತರಕ ಲಹರಿ ವೇಲು ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಮುಂಚಿನ ಕಾಲ, ಬಾಲ್ಯದ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=X1s_56h6aCE ಲಹರಿ ವೇಲು ಅವರು ಹೇಳುವುದೇನೆಂದರೆ, ಮುಂಚೆ ಎಲ್ಲಾ ಇದ್ದ ಆಟಗಳ ಬಗ್ಗೆ ಇಂದಿನ ಮಕ್ಕಳಿಗೆ ತಿಳಿದೇ ಇಲ್ಲ. ನಾನು ಬಾಲ್ಯದಲ್ಲಿ ಆಡುತ್ತಿದ್ದ ಎಲ್ಲ ಆಟಗಳ ಹೆಸರನ್ನು ಬರೆದಿಟ್ಟುಕ``ಂಡಿದ್ದೇನೆ. ಇಂದಿನ ಮಕ್ಕಳಿಗೆ ಸೆಲ್...

ಸತ್ತ ಹೆಣ ಹೊರೋಕೆ 4 ಜನ ಇರ್ತಾರೆ! ನಿರ್ದೇಶನ ಒಬ್ಬನೇ ಹೊರಬೇಕು: Tabla Nani Podcast

Sandalwood: ಸದ್ಯ ಕಲಾವಿದರಾಗಿರುವ ತಬಲಾ ನಾಣಿಯವರು ತಬಲಾ ವಾದಕರೂ ಹೌದು. ಆದರೆ ಅವರಿಗಿರುವ ಜ್ಞಾ ನೋಡಿದಾಗ, ಇವರು ಸಿನಿಮಾ ನಿರ್ದೇಶಿಸಲು ಕೂಡ ಅರ್ಹರು ಅಂತಾ ಅನ್ನಿಸಿಯೇ ಇರುತ್ತದೆ. ಹಾಗಾಗಿ ನೀವು ಸಿನಿಮಾ ನಿರ್ದೇಶನ ಮಾಡಲಿದ್ದೀರಾ ಎಂಬ ನಿರೂಪಕರ ಪ್ರಶ್ನೆಗೆ ನಾಣಿಯವರು ಈ ರೀತಿ ಉತ್ತರಿಸಿದ್ದಾರೆ. https://www.youtube.com/watch?v=uoiAGoug2E8 ಸಿನಿ ಜರ್ನಿಯ ಬಗ್ಗೆ ಮಾತನಾಡಿರುವ ನಾಣಿ ಅವರು, ಜೀವನದಲ್ಲಿ ಲೆಕ್ಕ...

KGF ಬೇಜಾರು ತಂದಿದ್ಯಾ? ದುಡ್ಡಿಗೋಸ್ಕರ ಮಾಡಿಲ್ಲ! | Lahari Velu Podcast

Sandalwood: ಲಹರಿ ಸಂಸ್ಥೆಯ ಸಂಸ್ಥಾಪಕ ಲಹರಿ ವೇಲು ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಆಡಿಯೋ ಸಂಸ್ಥೆಯಲ್ಲಿ ನಷ್ಟ-ಲಾಭವಾದಾಗ ಅದನ್ನು ಯಾವ ರೀತಿ ನಿಭಾಯಿಸುತ್ತಾರೆ ಅಂತಾ ವಿವರಿಸಿದ್ದಾರೆ. https://www.youtube.com/watch?v=xe4szz_pTvg ಲಹರಿ ಅವರು ಈ ಬಗ್ಗೆ ಮಾತನಾಡುತ್ತ, ಲಾಭವಾದಾಗ, ದಾಖಲೆಯಾದಾಗ ಅದನ್ನು ಎಲ್ಲರಿಗೂ ಹೇಳಿದ್ದೇವೆ. ಆದರೆ ನಷ್ಟವಾದಾಗ ನಾವು ಎಲ್ಲಿಯೂ ಹೇಳುವುದಿಲ್ಲ. ಅದಕ್ಕೆಲ್ಲ ಕೆಲವು ನಿಯಮಗಳಿದೆ. ಕೆರೆಯ ನೀರನ್ನು...

Life Lesson: ಪುತ್ರನ ಎದುರು ತಾಯಿಯಾದವಳು ಈ ಕೆಲಸಗಳನ್ನು ಮಾಡಬಾರದು

Life Lesson: ಅಪ್ಪ-ಮಗಳ ಸಂಬಂಧ ಎಷ್ಟು ಸುಂದರವೋ, ತಾಯಿ-ಮಗನ ಸಂಬಂಧ ಕೂಡ ಅಷ್ಟೇ ಉತ್ತಮವಾಗಿದೆ. ತಾಯಿಗೆ ಮಗ-ಮಗಳು ಎಲ್ಲರೂ ಸಮಾನರು. ಆದರೆ ಆಕೆಗೆ ಮಗನ ಮೇಲೆ ಪ್ರೀತಿ ಹೆಚ್ಚು. ಆದರೆ ಚಾಣಕ್ಯರ ಪ್ರಕಾರ, ತಾಯಿಯಾದವಳು ಅದೇ ರೀತಿ ಪ್ರೀತಿಯನ್ನು ಕಾದಿಡಬೇಕು ಅಂದರೆ, ಮಗನ ಎದುರು ಕೆಲ ಕೆಲಸಗಳನ್ನು ಮಾಡಬಾರದು. ಮಗನನ್ನು ಅತೀಯಾಗಿ ಮುದ್ದು ಮಾಡಬಾರದು: ಮಗು...

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Chanakya Neeti: ಹೊಗಳುವಿಕೆ ಅಂದ್ರೆ ಯಾರಗೆ ತಾನೇ ಪ್ರಿಯವಲ್ಲ. ಎಲ್ಲರೂ ಹೊಗಳಿಕೆಯನ್ನು ಪ್ರೀತಿಸುವವರೇ. ಹೊಗಳಿಸಿಕ``ಂಡು ಹಿಗ್ಗುವವರೇ. ಆದರೆ ಅಪ್ಪಿ ತಪ್ಪಿ ನೀವೇನಾದರೂ ಪುರುಷನಾಗಿದ್ದು, ಅದರಲ್ಲೂ ಪತಿಯಾಗಿದ್ದು, ನಿಮ್ಮ ಪತ್ನಿಯ ಎದುರು ಇವರನ್ನೇನಾದರೂ ಹೊಗಳಿದಿರೋ, ನಿಮ್ಮ ಕಥೆ ಮುಗೀತು. ನಿಮ್ಮ ನೆಮ್ಮದಿಯೂ ದಿ ಎಂಡ್ ಆದ ಹಾಗೆ. ಹಾಗಾದ್ರೆ ಪತ್ನಿಯ ಎದುರು ಯಾರನ್ನು ಪತಿ ಹೊಗಳಬಾರದು...

Spiritual: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಹೇಳಿದ್ದ

Spiritual: ದ್ವಾಪರ ಯುಗದಲ್ಲೇ ಶ್ರೀಕೃಷ್ಣ ಕಲಿಯುಗದಲ್ಲಿ ಸ್ತ್ರೀ ಪುರುಷರು ಯಾವ ರೀತಿ ಇರುತ್ತಾರೆ ಎಂದು ಹೇಳಿದ್ದನಂತೆ. ಭಗವದ್ಗೀತೆಯಲ್ಲಿ ಈ ಬಗ್ಗೆ ವಿವರಿಸಲಾಗಿದೆ. ಹಾಗಾದ್ರೆ ಕಲಿಯುಗದಲ್ಲಿ ಸ್ತ್ರೀ ಪುರುಷರು ಯಾವ ರೀತಿ ಇರುತ್ತಾರೆಂದು ಶ್ರೀಕೃಷ್ಣ ಹೇಳಿದ್ದ.? ಅವನ ಮಾತು ಈಗೆಷ್ಟು ಸತ್ಯವಾಗಿದೆ ಅಂತಾ ತಿಳಿಯೋಣ ಬನ್ನಿ.. ಮಹಿಳೆಯರು ಮದುವೆಯಾಗುವಾಗ ಪುರುಷನ ಗುಣಕ್ಕಿಂತ ಶ್ರೀಮಂತಿಕೆಗೆ ಬೆಲೆ ನೀಡುತ್ತಾರೆ: ಈ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img