Thursday, August 21, 2025

political news

Dharwad News: ಟಿನ್ನರ್ ಮೂಲಕ ಆವರಿಸಿದ ಬೆಂಕಿ, ಬಾಲಕನ ದುರ್ಮರಣ

Dharwad News: ಮನೆಯಲ್ಲಿನ ಚಿಕ್ಕದೊಂದು ನಿರ್ಲಕ್ಷ್ಯ ಎಷ್ಟೊಂದು ದೊಡ್ಡ ಅವಘಡಕ್ಕೆ ಕಾರಣವಾಗತ್ತೆ ಎಂಬ ಮಾತಿಗೆ ಧಾರವಾಡ ಕೆಲಗೇರಿ ರಸ್ತೆಯ ಸಂತೋಷ ನಗರದ 2 ನೇ ಕ್ರಾಸ್‌ನಲ್ಲಿ ನಡೆದ ಘಟನೆಯೊಂದು ಸಾಕ್ಷ್ಯಯಾಗಿದೆ. ನಿನ್ನೆ ಆಗಸ್ಟ್ 15 ರಂದು ದೇಶದೆಲ್ಲಡೆ ಸಂಬ್ರಮಾಚರಣೆ ಮಾಡುತ್ತಿತ್ತು. ಆದರೆ ಮನೆಯಲ್ಲಿ ಚಳಿ ಇದೆ ಎಂದು ಕಾಯಿಸಿಕ್ಕೊಳ್ಳಲು ಕುಪ್ಪಡಗಿಯನ್ನ ಹಾಕಿ ಬೆಂಕಿ ಹಚ್ಚಲಾಗಿತ್ತು. ಆದರೆ...

Movie News: ವೇಶ್ಯಾವಾಟಿಕೆ ದಂಧೆಯಲ್ಲಿ ಸಿಕ್ಕಿಬಿದ್ದ ಮೀ ಟೂ ಆರೋಪ ಮಾಡಿದ್ದ ನಟಿ

Movie News: ಕೆಲ ವರ್ಷಗಳ ಹಿಂದೆ ಮೀಟೂ ಕೇಸ್ ಸಖತ್ ಸದ್ದು ಮಾಡಿತ್ತು. ಈ ವೇಳೆ ಹಲವು ನಟಿಯರು ತಮ್ಮ ಮೇಲೆ ಯಾವ ರೀತಿ ಲೈಂಗಿಕ ಕಿರುಕುಳ ನಡೆದಿತ್ತು, ಯಾರಿಂದ ನಡೆದಿತ್ತು ಅಂತಾ ಆರೋಪಿಸಿದ್ದರು. ಕೆಲವರಿಗೆ ಶಿಕ್ಷೆಯೂ ಆಯಿತು. ಆದರೆ ಆ ವೇಳೆ ತನ್ನ ಮೇಲೂ ಲೈಂಗಿಕ ದೌರ್ಜನ್ಯ ನಡೆದಿತ್ತು ಅಂತಾ ಆರೋಪಿಸಿದ್ದ ನಟಿ,...

Bengaluru: ವಿಲ್ಸನ್ ಗಾರ್ಡನ್ ಸ್ಪೋಟ ಕೇಸ್: 5 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

Bengaluru: ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಸ್ಪೋಟವಾಗಿ ಓರ್ವ ಬಾಲಕ ಸಾವನ್ನಪ್ಪಿದ್ದು, 8ರಿಂದ 10 ಮಂದಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಮೃತ 10 ವರ್ಷದ ಬಾಲಕ ಮುಬಾರಕ್ ಮನೆಯವರಿಗೆ ರಾಜ್ಯ ಸರ್ಕಾರ 5 ಲಕ್ಷ ಪರಿಹಾರ ಘೋಷಿಸಿದೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ವಿಲ್ಸನ್ ಗಾರ್ಡನ್‌ನ ಚಿನ್ನಯ್ಯನ ಪಾಳ್ಯದಲ್ಲಿ...

ಚುನಾವಣೆ ಆಯೋಗದ ಮೇಲೆ ಆರೋಪ‌ ಮಾಡಿದ್ದರೆ, ಬಿಜೆಪಿ ನಾಯಕರು ಯಾಕೆ ರಿಯ್ಯಾಕ್ಟ್ ಮಾಡ್ತಾರೆ.?- ಲಾಡ್ ಪ್ರಶ್ನೆ.

Political News: ಚುನಾವಣೆ ಆಯೋಗಗಳು ಕೇಂದ್ರ ಸರ್ಕಾರದ ಅಧೀನದಲ್ಲಿ ಕೆಲಸ ಮಾಡುತ್ತವೇ, ರಾಜ್ಯ ಸರ್ಕಾರಗಳ ಅಧೀನದಲ್ಲಿ ಇವು ಇರುವುದಿಲ್ಲ. ಮತಗಳ್ಳತನ ಬಗ್ಗೆ ನಮ್ಮ ರಾಹುಲ್ ಗಾಂಧಿಯವರು ಚುನಾವಣೆ ಆಯೋಗದ ಮೇಲೆ ಆರೋಪ ಮಾಡಿದ್ದರೆ, ಅದಕ್ಕೆ ಬಿಜೆಪಿ ನಾಯಕರು ಬಹಳ ಪ್ರತಿಕ್ರಿಯೆ ನೀಡುತ್ತಿದ್ದಾರೆ ಎಂದು ಹೇಳುವ ಮೂಲಕ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್...

Tipaturu: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನೋಟ್ ಬುಕ್ ವಿತರಣೆ

Tipaturu: ತಿಪಟೂರು: ವಿದ್ಯಾರ್ಥಿಗಳು ಜೀವನದಲ್ಲಿ ನಾಯಕತ್ವ ಗುಣ ಬೆಳೆಸಿಕೊಂಡು,ಉತ್ತಮ ಗುಣಮಟ್ಟದ ಶಿಕ್ಷಣದಿಂದ ಯಾರು ವಂಚಿತರಾಗಬಾರದೆಂದು ರೋಟರಿ ಸಂಸ್ಥೆ ಅಧ್ಯಕ್ಷೆ ವನಿತ ಪ್ರಸನ್ನ ಕುಮಾರ್ ತಿಳಿಸಿದರು. ತಾಲೂಕಿನ ಹೊನ್ನವಳ್ಳಿ ಹೋಬಳಿಯ ಹಾಲ್ಕುರಿಕೆಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಉಚಿತ ನೋಟ್ ಬುಕ್ ಮತ್ತು...

Hubli: ಜಂಟಿ ಕಾರ್ಯಾಚರಣೆ: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

Hubli News: ಹುಬ್ಬಳ್ಳಿ: ಗಾಂಜಾ ಮಾರಾಟದ ಖಚಿತ ಮಾಹಿತಿ ಮೇರೆಗೆ ಧಾರವಾಡ ಸಿಎನ್ ಪೊಲೀಸರು ಹಾಗೂ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ಗದಗ ರಸ್ತೆಯ ಹಳ್ಯಾಳ ಪಾರ್ಕ್‌'ದಲ್ಲಿ ಆರೋಪಿ ಹಸನ ನಾಯಕ ಎಂಬಾತ ತನ್ನ ಸ್ಕೂಟಿಯಲ್ಲಿ ಗಾಂಜಾ ಮಾರಾಟ ಮಾಡುವ ಖಚಿತ ಮಾಹಿತಿ ಮೇರೆಗೆ,...

Tipaturu: ತಾಲೂಕು ಆಡಳಿತ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ.

Tipaturu: ತಿಪಟೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕಲ್ಪತರು ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಎಲ್ಲಿ ನೋಡಿದರೂ ಕೇಸರಿ, ಬಿಳಿ, ಹಸಿರು ಬಣ್ಣದ ಬಾವುಟಗಳು ಮುಗಿಲೆತ್ತರಕ್ಕೆ ಹಾರಾಡುತ್ತಿದ್ದವು. ದಾರಿಯುದ್ದಕ್ಕೂ ಶಾಲಾ ಮಕ್ಕಳು ಸಾಲುಸಾಲಾಗಿ ತ್ರಿವರ್ಣ ಧ್ವಜವನ್ನು ಹಿಡಿದು ಭಾರತಾಂಬೆಗೆ ಜೈಕಾರ ಹಾಕಿ ಸಾಗಿದರು.. ಉಪವಿಬಾಧಿಕಾರಿಗಳಾದ ಸಪ್ತಶ್ರೀ ಅವರು ಧ್ವಜಾರೋಹಣ...

ಕಾಂಗ್ರೆಸ್‌ದಲ್ಲಿ ದಲಿತರಿಗೆ ಅವಕಾಶವಿಲ್ಲ; ಯಡಿಯೂರಪ್ಪ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ; ಶಾಸಕ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಕೆ ರಾಜಣ್ಣ ಅವರನ್ನ ವಜಾ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ, ದಲಿತರಿಗೆ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಅವಕಾಶ ಇಲ್ಲಾ ಅನ್ನೋ ಸಂದೇಶ ಕೊಟ್ಟಿದೆ. ರಾಜಣ್ಣ ಅವರನ್ನ ಕಿತ್ತು ಹಾಕುವ ಕೆಲಸ ಕಾಂಗ್ರೆಸ್ ಮಾಡಿದೆ. ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಗೆ ಇಲ್ಲಾ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ...

Hubli News: 79 ನೇ ಸ್ವಾತಂತ್ರ್ಯ ದಿನಾಚರಣೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ

Hubli News: ಹುಬ್ಬಳ್ಳಿ: 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ, ಹುಬ್ಬಳ್ಳಿಯ ಐತಿಹಾಸಿಕ ಈದ್ಗಾ ಮೈದಾನದಲ್ಲಿ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಅವರ ನೇತೃತ್ವದಲ್ಲಿ ಧ್ವಜಾರೋಹಣ ನೆರವೇರಿತು. ಈದ್ಗಾ ಮೈದಾನದಲ್ಲಿ ಮಹಾತ್ಮಾ ಗಾಂಧಿ, ಡಾ. ಬಿಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ನಮನ ಸಲ್ಲಿಸಿ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಅವರಿಂದ ಧ್ವಜಾರೋಹಣ ನೆರವೇರಿತು. ಈ ಸಂದರ್ಭದಲ್ಲಿ...

Zepto, Blinkit ಅಷ್ಟು ಬೇಗ ಹೇಗೆ ನಿಮಗೆ ಬೇಕಾದ ವಸ್ತುಗಳನ್ನು ಡಿಲೆವರ್ ಮಾಡತ್ತೆ..?

Tech News: ಮುಂದುವರಿದ ನಗರಗಳಲ್ಲಿ ಜೋಮ್ಯಾಟೋ, ಸ್ವಿಗ್ಗಿ, ಜೆಪ್ಟೋ, ಬ್ಲಿಂಕಿಟ್‌ನಂಥ ಆ್ಯಪ್‌ನಲ್ಲಿ ಜನ ತಮಗೆ ಬೇಕಾದ ವಸ್ತು, ಫುಡ್ ಎಲ್ಲವನ್ನೂ ಖರೀದಿಸುತ್ತಾರೆ. ಆರ್ಡರ್ ಮಾಡಿದ ಕೆಲವೇ ಸಮಯದಲ್ಲಿ ನಿಮಗೆ ಬೇಕಾದ್ದೆಲ್ಲವೂ, ನಿಮ್ಮ ಮನೆ ಬಳಿ ಬಂದಿರುತ್ತದೆ. ಹಾಗಾದ್ರೆ ಜೆಪ್ಟೋ, ಬ್ಲಿಂಕಿಟ್ ಹೇಗೆ ಅಷ್ಟು ಬೇಗ ವಸ್ತುಗಳನ್ನು ಡಿಲೆವರ್ ಮಾಡುತ್ತದೆ ಅಂತಾ ತಿಳಿಯೋಣ ಬನ್ನಿ.. ಇಂಥ ಕಂಪನಿಗಳೆಲ್ಲ...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img