Saturday, February 28, 2026

political news

ನಮ್ಮ ಆಸ್ತಿ ಲಹರಿ ಸಂಸ್ಥೆ! 75 ಲಕ್ಷ ಅಂದ್ರು ಬೆವತೋಗ್ಬಿಟ್ಟೆ ನಾನು: Lahari Velu Podcast

Sandalwood News: ಸ್ಯಾಂಡಲ್‌್ವುಡ್‌ನ ಆಡಿಯೋ ವಿತರಕ ಸಂಸ್ಥೆ ಲಹರಿ ಆಡಿಯೋಸ್ ಮಾಲೀಕ ಲಹರಿ ವೇಲು ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದಾರೆ. https://www.youtube.com/watch?v=kJFZIewX4aY ಲಹರಿ ಅವರು ಹೇಳುವ ಪ್ರಕಾರ, ಎಲ್ಲರೂ ಸದಾಶಿವ ನಗರದಲ್ಲಿ ಅಷ್ಟು ಆಸ್ತಿ ಇದೆ, ಇನ್ನೆಲ್ಲೋ ಅಷ್ಟು ಆಸ್ತಿ ಇದೆ, ಇಷ್ಟು ಆಸ್ತಿ ಇದೆ ಎಂದು ಹೇಳುತ್ತಾರೆ. ಆದರೆ ನಮ್ಮ ಆಡಿಯೋ ಸಂಸ್ಥೆಯಲ್ಲಿರುವ ಹಾಡುಗಳೇ...

ಮಹಾಭಾರತದಲ್ಲಿ ಧೃತರಾಷ್ಟ್ರನಿಗೆ ತನ್ನ 100 ಮಕ್ಕಳ ಸಾವಿನ ನೋವು ಅನುಭವಿಸುವ ಸ್ಥಿತಿ ಬಂದಿದ್ದೇಕೆ..? Part 2

Mahabharat: ಭಾಗ 1ರಲ್ಲಿ ನಾವು ದುರ್ಯೋಧನನ ಜಾತಕದ ಸ್ಥಿತಿ ಬದಲಾಗಲು ಕಾರಣವೇನು..? ಅನ್ನೋ ಬಗ್ಗೆ ತಿಳಿದಿದ್ದೆವು. ಇದೀಗ ಧೃತರಾಷ್ಟ್ರನಿಗೆ ತನ್ನ 100 ಮಕ್ಕಳ ಸಾವನ್ನು ಕಾಣುವ ಸ್ಥಿತಿ ಬಂದಿದ್ದೇಕೆ..? ಎನ್ನುವ ಬಗ್ಗೆ ತಿಳಿಯೋಣ. ಮಕ್ಕಳ ಮುಂದೆ ತಂದೆಯ ಸಾವಾದರೆ ಅದು ಸಾಮಾನ್ಯ ಎನ್ನಬಹುದು. ಆದರೆ ತಂದೆಯ ಮುಂದೆ ಮಕ್ಕಳ ಸಾವಾದರೆ..?.. ಅಂಥ ಸ್ಥಿತಿಯನ್ನು ಯಾರೂ ಬಯಸುವುದಿಲ್ಲ....

ಮಹಾಭಾರತದಲ್ಲಿ ಧೃತರಾಷ್ಟ್ರನಿಗೆ ತನ್ನ 100 ಮಕ್ಕಳ ಸಾವಿನ ನೋವು ಅನುಭವಿಸುವ ಸ್ಥಿತಿ ಬಂದಿದ್ದೇಕೆ..? Part 1

Mahabharat: ಭಾರತದ ಮಹಾಕಾವ್ಯ ಎಂದರೆ ರಾಮಾಯಣ ಮತ್ತು ಮಹಾಭಾರತ. ಈ ಮಹಾಕಾವ್ಯಗಳಲ್ಲಿ ನಾವಿಂದು ಮಹಾಭಾರತ ಯುದ್ಧದ ವೇಳೆ ನಡೆದಿದ್ದ ಹಲವು ಕುತೂಹಲಕಾರಿ ಘಟನೆಗಳ ಬಗ್ಗೆ ಹೇಳಲಿದ್ದೇವೆ. ಜಾತಕದ ದಿಕ್ಕೇ ಬದಲಾಯಿತು.. ಮಹಾಭಾರತ ಯುದ್ಧ ಶುರುವಾಗುವ ಮುನ್ನ ಕೌರವರ ಕಡೆಯ ಹಿರಿಯರೆಲ್ಲ ಸೇರಿ, ಜ್ಯೋತಿಷಿಗಳ ಬಳಿ ದುರ್ಯೋಧನನ ಜಾತಕ ತೋರಿಸಿ, ಮಹಾಭಾರತ ಯುದ್ಧದಲ್ಲಿ ದುರ್ಯೋಧನ ಗೆಲ್ಲುವನೇ ಎಂದು ಕೇಳಿದರಂತೆ....

ಮೈಶುಗರ್ ಶಾಲೆಯ ಶಿಕ್ಷಕರಿಗೆ ಸಂಬಳ ಕೊಡಲು ಕುಮಾರಸ್ವಾಮಿ ಹಣ ಕೊಟ್ಟಿಲ್ಲ: ಸಚಿವ ಚಲುವರಾಯಸ್ವಾಮಿ

Mandya News: ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಪುಂಡತನ ತೋರಿರುವ ಎಂಇಎಸ್‌ ಪುಂಡರ ವಿರುದ್ದ ಮಂಡ್ಯದಲ್ಲಿ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಭಾಷೆ, ಜನ ರಕ್ಷಣೆಗೆ ಸೂಕ್ತ ಕ್ರಮ ಕೈಗ``ಳ್ಳಲಾಗುತ್ತದೆ. ಭಾಷೆ ಮೇಲೆ ಆಕ್ರಮಣ ಮಾಡುವುದು ನಿರಂತರವಾಗಿ ನಡೆಯುತ್ತಿದೆ. ನೆಲ, ಜಲ, ಭಾಷೆ ಮೇಲೆ ಈ ರೀತಿ ದಬ್ಬಾಳಿಕೆ ನಡೆದರೆ, ಇದಕ್ಕೆ ತಿಲಾಂಜಲಿ ಹೇಳಲು...

Political News: ಬೆಳಗಾವಿ ವಿಚಾರದಲ್ಲಿ ರಾಜಿ ಇಲ್ಲ. ಮಹಾಜನ್ ವರದಿಯೇ ಅಂತಿಮ: ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರಿನಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು. ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು...

ಸುಳ್ಳುಬುರುಕ ಕಾಂಗ್ರೆಸ್ ಪಕ್ಷ ಸುಳ್ಳುಗಾರ ಕಾಂಗ್ರೆಸ್ ನಾಯಕರು: ಆರ್.ಅಶೋಕ್ ವಾಗ್ದಾಳಿ

Political News: ರಾಜಕೀಯ ಪಕ್ಷಗಳು ಅಂದ್ರೆ ಹಾಗೇ. ಪ್ರತಿಪಕ್ಷಗಳ ವಿರುದ್ಧ ತಪ್ಪುಗಳನ್ನು ಹುಡುಕಿ, ಅದನ್ನು ಸರಿ ಮಾಡಿ, ಪರಿಹಾರ ನೀಡಿ ಎಂದು ಕೇಳುವುದು ರಾಜಕೀಯದ ಪದ್ಧತಿ. ಈ ಪದ್ಧತಿ ಈಗ ಕಚ್ಚಾಟವಾಗಿ ಪರಿವರ್ತನೆಯಾಗುತ್ತಿದೆ. ಅಭಿವೃದ್ಧಿ ಅಷ್ಟಕ್ಕಷ್ಟೇ ಆದರೂ, ಆರೋಪ ಪ್ರತ್ಯಾರೋಪಗಳು ಮಾತ್ರ ಸರಾಗವಾಗಿ ಸಾಗುತ್ತಿದೆ. ಇದೀಗ ವಿರೋಧ ಪಕ್ಷ ನಾಯಕ ಆರ್.ಅಶೋಕ್ ಅವರು ಕಾಂಗ್ರೆಸ್ ವಿರುದ್ಧ...

News: ಬೈಕ್‌ನಲ್ಲಿ ವ್ಹೀಲಿಂಗ್ ಮಾಡಲು ಹೋಗಿ ಅಪಘಾತ, ವೀಡಿಯೋ ವೈರಲ್

News: ರಸ್ತೆಯಲ್ಲಿ ಸರಿಯಾಗಿ ವಾಹನ ಚಲಾಯಿಸದೇ, ಶೋಕಿ ಮಾಡಲು ವ್ಹೀಲಿಂಗ್ ಮಾಡುವ ಹಲವರು ಈಗಾಗಲೇ ಅಪಘಾತಕ್ಕೀಡಾಗಿರುತ್ತಾರೆ. ಅಥವಾ ಪೋಲೀಸರಿಂದ ಟ್ರೀಟ್‌ಮೆಂಟ್ ತೆಗೆದುಕ``ಂಡಿರುತ್ತಾರೆ. ಇಂಥ ಘಟನೆಗಳು ಅನೇಕ ನಡೆದರೂ, ಜನರಿಗೆ ಇನ್ನೂ ಬುದ್ಧಿ ಬಂದಿಲ್ಲ. ಗರ್ಲ್‌ಫ್ರೆಂಡ್ ಜತೆ ಓರ್ವ ಯುವಕ ಹೀಗೆ ಬೈಕ್ ನಲ್ಲಿ ಹೋಗುವಾಗ, ವ್ಹೀಲಿಂಗ್ ಮಾಡಿದ್ದು, ಅಪಘಾತವಾಗಿ ಸಾವು-ನೋವಿನ ಮಧ್ಯೆ ಹೋರಾಡುತ್ತಿದ್ದಾರೆ. ಈ ವೀಡಿಯೋ...

ವಿದೇಶಿ ಪ್ರಜೆಯ ಬಳಿ ಉದ್ಧಟತನ ತೋರಿ ಭಾರತೀಯರ ಮರ್ಯಾದೆ ತೆಗೆದ ಮಕ್ಕಳು

News: ನಮ್ಮ ದೇಶದ, ನಮ್ಮ ನೆಲದ ಮರ್ಯಾದೆ, ಗೌರವ ಕಾಪಾಡುವುದು ನಮ್ಮ ಕರ್ತವ್ಯ. ನಮ್ಮ ದೇಶಕ್ಕೆ, ರಾಜ್ಯಕ್ಕೆ ಬಂದವರು, ನಮ್ಮ ನೆಲದ ಬಗ್ಗೆ ನಾಲ್ಕು ಚೆಂದದ ಮಾತನಾಡಿದರೆ, ಅದೇ ನಮಗೆ ಹೆಮ್ಮೆ. ಹಾಗಾಗಿ ನಾವು ವಿದೇಶಿಗರ ಜತೆ, ಬೇರೆ ರಾಜ್ಯದವರ ಜತೆ ಹೇಗೆ ನಡೆದುಕ``ಳ್ಳುತ್ತೇವೋ, ಅದೇ ರೀತಿ ನಮಗೆ ಗೌರವ ಸಿಗುತ್ತದೆ. ಆದರೆ ಈ ಬಗ್ಗೆ...

ನನ್ನನ್ನು ಗರ್ಭಿಣಿ ಮಾಡುವವರನ್ನು ಹುಡುಕುತ್ತಿದ್ದೇನೆ ಎಂಬ ಆ್ಯಡ್‌ಗೆ ಪ್ರತಿಕ್ರಿಯಿಸಿದ್ದಕ್ಕೆ 11 ಲಕ್ಷ ಢಮಾರ್

Pune News: ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಬರುವ ಜಾಹೀರಾತು, ಲಿಂಕ್ ಎಲ್ಲವನ್ನೂ ನೋಡಿ ಜನ ಯಾವ ರೀತಿಯಾಗಿ ಬಕರಾ ಆಗುತ್ತಿದ್ದಾರೆ ಅಂದ್ರೆ, ಅವರ ಅಕೌಂಟ್‌ನಲ್ಲಿರುವ ದುಡ್ಡು ಕೂಡ ನೀರಿನಂತೆ ಖಾಲಿಯಾಗುತ್ತಿದೆ. ಇದೇ ರೀತಿ ಹೆಣ್ಣಿನ ಸಂಗ ಮಾಡುವ ಆಸೆಯಿಂದ ಪುಣೆಯಲ್ಲಿ ಓರ್ವ ವ್ಯಕ್ತಿ ಆನ್‌ಲೈನ್‌ನಲ್ಲಿ ಬಂದ ಜಾಹೀರಾತಿಗೆ ಪ್ರತಿಕ್ರಿಯಿಸಿ, 11 ಲಕ್ಷ ಕಳೆದುಕ``ಂಡಿದ್ದಾನೆ. ಈತ...

Political News: ರಾಜ್ಯ ಸರ್ಕಾರ ರೈತರ ಬಗ್ಗೆ ಅಸಡ್ಡೆ ತೋರಿಸುತ್ತಿದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಸಮಾಧಾನ

Political News: ಮೇ ತಿಂಗಳಲ್ಲಿ ಶುರುವಾಗಿರುವ ಮಳೆ ಇನ್ನೂವರೆಗೂ ನಿಲ್ಲುವಂತೆ ಕಾಣುತ್ತಿಲ್ಲ. ಹೀಗಾಗಿ ಹಲವೆಡೆ ಬೆಳೆಗಳು ನಾಶವಾಗಿ ರೈತರು ಕಂಗಾಲಾಗಿದ್ದಾರೆ. ಈ ಕಾರಣಕ್ಕೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ರೈತರ ಪರ ಸೋಶಿಯಲ್ ಮೀಡಿಯಾದಲ್ಲಿ ಬ್ಯಾಟ್ ಬೀಸಿದ್ದಾರೆ. ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ರಾಜ್ಯಾದ್ಯಂತ ರೈತರು ಬೆಳೆದ ಬೆಳೆ ನಷ್ಟವಾಗಿದೆ. ಬೆಳೆ ನಷ್ಟ ಅಗಿ ಎರಡು ತಿಂಗಳು...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img