Wednesday, September 2, 2026

political news

Lucknow: ನೀವು ನಮಾಜ್ ಮಾಡೋದು ಸಮಸ್ಯೆ ಅಲ್ಲ: ರಸ್ತೆಯಲ್ಲಿ ನಮಾಜ್ ಮಾಡಬೇಡಿ: ಯೋಗಿ ಆದಿತ್ಯನಾಥ್

Lucknow: ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆಯ ಮೇಲೆ ನಮಾಜ್ ಮಾಡುವುದನ್ನು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಖಂಡಿಸಿದ್ದು, ನಮಾಜ್ ಮಾಡುವುದು ಸಮಸ್ಯೆ ಅಲ್ಲ, ಸಾರ್ವಜನಿಕ ರಸ್ತೆಗಳಲ್ಲಿ ಮಾಡಬೇಡಿ ಎಂದು ಹೇಳಿದ್ದಾರೆ. ಲಕ್ನೋದ ಕಾರ್ಯಕ್ರಮದ ವ``ಂದರಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ಮುಸ್ಲಿಂರು ನಮಾಜ್ ಮಾಡುವುದು ಸಮಸ್ಯೆ ಅಲ್ಲ, ಆದರೆ ಸಾರ್ವಜನಿಕ ರಸ್ತೆಗಳಲ್ಲಿ ನಮಾಜ್ ಮಾಡಿ ಇತರರಿಗೆ ಸಮಸ್ಯೆ ಆಗುವಂತೆ...

Bantwala: ಕುಟುಂಬ ಸಮೇತ ಕೊರಗಜ್ಜನ ಕೋಲದಲ್ಲಿ ಭಾಗಿಯಾದ ನಟಿ ರಚಿತಾ ರಾಮ್

Bantwala News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬೆಂಜನಪದವು ಎಂಬಲ್ಲಿ ನಡೆದ ಭೂತಕೋಲದಲ್ಲಿ ನಟಿ ರಚಿತಾ ರಾಮ್ ಭಾಗವಹಿಸಿ, ಆಶೀರ್ವಾದ ಪಡೆದಿದ್ದಾರೆ. ಕೊರಗಜ್ಜನ ಕೋಲದಲ್ಲಿ ಭಾಗಿಯಾದ ರಚಿತಾ ರಾಮ್, ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ವಿಷಯ ಶೇರ್ ಮಾಡಿ, ಕಾಪುಲೆ ಕೊರಗಜ್ಜನ ಎಂದು ಬರೆದಿದ್ದಾರೆ. ಕೊರಗಜ್ಜನ ಪವಾಡ ಎಂಥದ್ದು ಎಂದು ಬರೀ ದಕ್ಷಿಣ ಕನ್ನಡದ ಜನಕ್ಕೆ...

ಬೈ ಎಲೆಕ್ಷನ್‌ ‘ಕೈ’ ಅಭ್ಯರ್ಥಿ ಹಾವು ಕಚ್ಚಿ ಸಾವು!

ಗೋವಾ ಕಾಂಗ್ರೆಸ್‌ನ ಯುವ ನಾಯಕ ಹಾಗೂ ಪೊಂಡಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿಯಾಗಿದ್ದ ಕೇತನ್ ಭಾಟಿಕರ್ ಅವರು ಹಾವು ಕಡಿತದಿಂದ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅನಮೋಡ್ ಘಾಟ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ರಾಜಕೀಯ ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಪಕ್ಷದ ಸಂಘಟನೆ ಹಾಗೂ ಉಪಚುನಾವಣೆಯ ಕಾರ್ಯತಂತ್ರದ ಸಭೆ...

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ, ಭಾವನೆ ಎಲ್ಲ ಅರ್ಥವಗುವ ಕಾರಣಕ್ಕೆ, ಹಾಗೆ ಸುಲಭವಾಗಿ ಭಾರತೀಯ ಪ್ರವಾಸಿಗರನ್ನೇ ಭಾರತದಲ್ಲಿ ಸ್ಕ್ಯಾಮ್ ಮಾಡಲು ಸಾಧ್ಯವಿಲ್ಲ. ಆದರೆ ವಿದೇಶಕ್ಕೆ ಹೋದಾಗ, ಅಲ್ಲಿನ ಬಗ್ಗೆ ಹಲವರಿಗೆ ಅರಿವಿರುವುದಿಲ್ಲ. ವಿದೇಶಿಗರೆಲ್ಲ ಫ್ರೆಂಡ್ಲಿ...

20 ರೂ. ವಡಾಪಾವ್ ತಿಂದಿದ್ದಕ್ಕೆ 4-5 ಸಾವಿರ ಆಸ್ಪತ್ರೆಗೆ ಖರ್ಚು ಮಾಡಿದ ಕಂಟೆಂಟ್ ಕ್ರಿಯೇಟರ್

News: ಮನೆಯಲ್ಲೇ ಅಡುಗೆ ಮಾಡಿ ತಿಂದು ತಿಂದು ಬೋರ್ ಬಂದಾಗ, ನಾವು ಆಚೆಕಡೆ ತಿನ್ನೋ ಮನಸ್ಸು ಮಾಡೋದು ಸಹಜ. ಆದರೆ ನಾವು ಆಚೆಕಡೆ ಇಷ್ಟಪಟ್ಟು ತಿನ್ನೋ ತಿಂಡಿ ನಮ್ಮ ಜೀವಕ್ಕೆ ಕುತ್ತು ತಂದು 4-5 ಸಾವಿರ ರೂಪಾಯಿ ಖರ್ಚು ಮಾಡಿಸಿಬಿಟ್ಟರೆ ಏನು ಗತಿ..? ಇಂಥದ್ದೇ ಘಟನೆ ಹಿಂದಿ ಕಂಟೆಂಟ್ ಕ್ರಿಯೇಟರ್ ಸೇಜಲ್ ಜೀವನದಲ್ಲಿ ನಡೆದಿದೆ. ಆಕೆ...

ನಿಮ್ಮ ಅವೈಜ್ಞಾನಿಕ ಪ್ರಯೋಗಗಳಿಗೆ ಬೆಂಗಳೂರನ್ನು ಬಲಿಗೊಡಬೇಡಿ ಡಿ.ಕೆ.ಶಿವಕುಮಾರ್ ಅವರೇ : ತೇಜಸ್ವಿ ಸೂರ್ಯ

Political News: ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರು ಮಾಡಲು ಸಿದ್ಧವಾಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಂಸದ ತೇಜಸ್ವಿ ಸೂರ್ಯ ಮನವಿ 1ನ್ನು ಮಾಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಸಂಸದ ತೇಜಸ್ವಿ ಸೂರ್ಯ, ನಿಮ್ಮ ಅವೈಜ್ಞಾನಿಕ ಪ್ರಯೋಗಗಳಿಗೆ ಬೆಂಗಳೂರನ್ನು ಬಲಿಗೊಡಬೇಡಿ ಡಿ.ಕೆ.ಶಿವಕುಮಾರ್ ಅವರೇ ! ಕೋಟಿ ಕೋಟಿ ಖರ್ಚು ಮಾಡಿ ಕಟ್ಟಿದ ರಾಗಿಗುಡ್ಡ ಫ್ಲೈಓವರ್ ಈಗ...

ಕಾಂಗ್ರೆಸ್ಸಿಗರ ಆರ್ಥಿಕ ಅಜ್ಞಾನ ಮತ್ತು ಅಂಧ ವಿರೋಧಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ?: ಆರ್.ಅಶೋಕ್

Political News: ಪ್ರಧಾನಿ ನರೇಂದ್ರ ಮೋದಿ ಚಿನ್ನ ಖರೀದಿಸಬೇಡಿ, ಫಾರಿನ್ ಪ್ರವಾಸ ಹೋಗಬೇಡಿ, 1 ವರ್ಷ ಖರ್ಚು ಕಡಿಮೆ ಮಾಡಿ, ವರ್ಕ್ ಫ್ರಮ್ ಹೋಮ್ ಮಾಡಿ ಎಂದು ಸಲಹೆ ನೀಡಿದ್ದಾರೆ. ಈ ಸಲಹೆ ನೀಡಿದ್ದಕ್ಕೆ, ಬಿಜೆಪಿ ವಿರೋಧಿಗಳು, ಮೋದಿ ವಿರೋಧಿಗಳು, ಇದೇನಾ ಅಚ್ಛೇದಿನ್ ಅಂತಾ ಕೇಳಿದ್ದಾರೆ. ಹೀಗೆ ಕಿಡಿಕಾರಿದ್ದನ್ನು ವಿರೋಧಿಸಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್,...

ವೈರಲ್ ಆಯ್ತು ಸಿಎಂ ಹಳೆಯ ಡಾನ್ಸ್ ವೀಡಿಯೋ.. ಸಿದ್ದರಾಮಯ್ಯರ ಸ್ಟೆಪ್ಪೇ ಬೆಸ್ಟ್ ಅಂದ್ರು ನೆಟ್ಟಿಗರು

Viral News: ಸಿಎಂ ಸಿದ್ದರಾಮಯ್ಯ ಅವರು ಡಾನ್ಸ್ ಮಾಡಿರುವ ಹಳೆಯ ವೀಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪಂಚೆ ಧರಿಸಿರುವ ಸಿದ್ದರಾಮಯ್ಯ, ತಮ್ಮವರ ಜತೆ ಸೇರಿ ಹೆಜ್ಜೆ ಹಾಕಿದ್ದಾರೆ. ಈ ವೀಡಿಯೋ ಈಗ ವೈರಲ್ ಆಗಲು ಕಾರಣವೇನು ಅಂದ್ರೆ, ತಮಿಳುನಾಡು ಸಿಎಂ ಆಗಿರುವ ಜೋಸೆಫ್ ವಿಜಯ್, ಸಿಎಂ ಆದ ಬಳಿಕ ಡಾನ್ಸ್ ಮಾಡಿದ್ದಾರೆ. ಈ...

ಬೆಂಗಳೂರಿನಲ್ಲಿ ತಮ್ಮ ಖರ್ಚುವೆಚ್ಚ ಹೇಳಿ, ಇದು ಕಾಸ್ಟ್ಲಿ ಸಿಟಿ ಎಂದ ದಂಪತಿ: ಪರ-ವಿರೋಧ ಚರ್ಚೆ

Bengaluru: ಬೆೆಂಗಳೂರು ಅಂದ್ರೆ ಕಾಸ್ಟ್ಲಿ ದುನಿಯಾ ಅನ್ನೋದು ಹಲವರ ಅಭಿಪ್ರಾಯ. ಕರ್ನಾಟಕದವರಿಗೆ ಇದು ಸತ್ಯವಾದ ಮಾತು ಅಲ್ಲ ಅಂತಾನೇ ಅನ್ನಿಸುತ್ತೆ. ಏಕೆಂದರೆ ಬೆಂಗಳೂರಿನಲ್ಲಿ ಬರೀ 10 ಸಾವಿರ ರೂಪಾಯಿ ದುಡಿಮೆ ಮಾಡಿ, ಜೀವನ ದೂಡುವವರಿದ್ದಾರೆ. ಎರಡು ಸಮಯ ಊಟ, ತಿಂಡಿ, ರೂಮ್ ಬಾಡಿಗೆ. 1ರಿಂದ 2 ಸಾವಿರ ರೂಪಾಯಿ ಉಳಿತಾಯ. ಈ ರೀತಿ ಬದುಕುವವರಿದ್ದಾರೆ. ಆದರೆ...

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ ದಿನ ಕೋಮಾದಲ್ಲಿದ್ದರು. ಇದೀಗ ಚಿಕಿತ್ಸೆ ಫಲಿಸದೇ. ಬೆಳಗ್ಗಿನ ಜಾವ ಸುಮಾರು 3 ಗಂಟೆಗೆ ಸುಧಾಕರ್ ಇಹಲೋಕ ತ್ಯಜಿಸಿದ್ದಾರೆ. ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ.ಸುಧಾಕರ್, ಪತ್ನಿ ಹರ್ಷಿಣಿ, ಪುತ್ರ...
- Advertisement -spot_img

Latest News

Hubli: ದಾದಾಪೀರ್ ಹ* ಕೇಸ್‌ನಲ್ಲಿ ರೋಚಕ ಟ್ವಿಸ್ಟ್: ಮಾಡೋದೆಲ್ಲಾ ಮಾಡಿ ದೇವರಿಗೆ ಮುಡಿ ನೀಡಿದ್ದ ಪಾಪಿಗಳು

Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...
- Advertisement -spot_img