Sunday, March 1, 2026

political news

ಅಲ್ಲಿ ಹಿಂದಿ ವಿರೋಧಿಸುತ್ತೀರಿ, ಇಲ್ಲಿ ಹಿಂದಿ ಮಾತನಾಡುತ್ತೀರಿ.. ಏನಿದು?: ನಿರೂಪಕಿಯ ಪ್ರಶ್ನೆಗೆ ರಿಷಬ್ ಜಾಣ ಉತ್ತರವಿದು..

Sandalwood: ಸದ್ಯ ದೇಶದೆಲ್ಲೆಡೆ ಸದ್ದು ಮಾಡುತ್ತಿರುವ ಸಿನಿಮಾ ಅಂದ್ರೆ ಅದು ನಮ್ಮ ಕನ್ನಡ ಸಿನಿಮಾ ಕಾಂತಾರ ಭಾಗ 1. ಕಳೆದ ಬಾರಿ ಕನ್ನಡದಲ್ಲಿ ಮಾತ್ರ ಕಾಂತಾರ ಸಿನಿಮಾ ರಿಲೀಸ್ ಮಾಡಲಾಗಿತ್ತು. ಆದರೆ ಅದು ತಾನಾಗಿಯೇ ಪ್ಯಾನ್ ಇಂಡಿಯನ್ ಸಿನಿಮಾ ಆಯಿತು. ಅದಾದ ಬಳಿಕ ಭಾರತೀಯರೆಲ್ಲರೂ ಕಾಂತಾರ ಭಾಗ 1ಕ್ಕಾಗಿ ಕಾತುರದಿಂದ ಕಾದಿದ್ದರು. ಇದೀಗ ಕಾಂತಾರ...

ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ!: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ರೇಸ್‌ನಲ್ಲಿ ಇದ್ದವರು ಹೌದು. ಆದರೆ ನನಗೆ ಸಿಎಂ ಆಗುವ ಆತುರವೇನಿಲ್ಲ ಎಂದು ಡಿಕೆಶಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ. ಸಾರ್ವಜನಿಕ ಭೇಟಿಯ ಸಂದರ್ಭದಲ್ಲಿ ಕೆಲವರು ಕೇಳಿದ ಪ್ರಶ್ನೆಯನ್ನು ಕೆಲವು ಮಾಧ್ಯಮಗಳು...

Mandya News: ದೇವೇಗೌಡರ ಆರೋಗ್ಯದ ಬಗ್ಗೆ ಸಚಿವ ಚಲುವರಾಯಸ್ವಾಮಿ ಹೇಳಿದ್ದು ಹೀಗೆ..

Mandya News: ಮಂಡ್ಯ: ಮಂಡ್ಯದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಚಿವ ಚಲುವರಾಯಸ್ವಾಮಿ, ಕಳೆದ ಒಂದು ತಿಂಗಳಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಕಷ್ಟು ಮಳೆಯಿಂದ ಬೆಳೆ ಹಾನಿ ಆಗಿದೆ‌. ಸಿಎಂ ಜೊತೆ ಭೇಟಿ ನೀಡಿ ಪರಿಶೀಲಿಸಿ ಪರಿಹಾರ ಕೊಡಲು ತೀರ್ಮಾನಿಸಿದ್ದೇವೆ ಎಂದಿದ್ದಾರೆ. ಅಲ್ಲದೇ, ಮಂಡ್ಯದಲೂ ಭಾರೀ ಮಳೆಗೆ ಶ್ರೀರಂಗಪಟ್ಟಣ ದಸರಗುಪ್ಪೆ ಸೇರಿ ಹಲವೆಡೆ ಹಾನಿಯಾಗಿದೆ. ಕೆ.ಹೆಚ್.ಬಿ ಕಾಲೋನಿಗೂ...

Sandalwood: ರಘು ತುಂಬಾ ದುಬಾರಿ? ವಿಜಿ ಸರ್ ಮನಸು ಮಾಡ್ಬೇಕು : Raghu Shivamogga Podcast

Sandalwood: ನಟ, ನಿರ್ದೇಶಕ ರಘು ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು,  ಅವರ ಸಂಭಾವನೆ ಬಗ್ಗೆ ಮಾತನಾಡಿದ್ದಾರೆ. ರಘು ಅವರು ತುಂಬಾ ದುಬಾರಿನಾ ಅನ್ನೋ ಪ್ರಶ್ನೆಗೆ ಅವರು ಈ ರೀತಿಯಾಗಿ ಉತ್ತರಿಸಿದ್ದಾರೆ. https://youtu.be/TLj9CaEujJg ರಘು ಅವರು ತುಂಬಾ ದುಬಾರಿನಾ ಅನ್ನೋ ಪ್ರಶ್ನೆಗೆ ಉತ್ತರಿಸಿದ ರಘು, ಅಲ್ಲಾ ನಾನು ದುಬಾರಿ ಅಲ್ಲಾ, ಸಿಂಪಲ್ ಅಂತಾರೆ. ಈ ಬಗ್ಗೆ ಮಾತು...

ದಿನಕ್ಕೆ 1 ಬಾರಿ ಊಟ, ಡಿವೋರ್ಸ್ ನೀಡಿದ್ದ ಪತ್ನಿ ಜತೆ ಮತ್ತೆ ಲವ್: ಇದು ಕುಲಶೇಖರನ ಕುತೂಹಲಕಾರಿ ಕಹಾನಿ

Sandalwood: ಸದ್ಯ ಎಲ್ಲೆಡೆ ಸದ್ದು ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಕಾಂತಾರ. ಬರೀ ಭಾರತದಲ್ಲಿ ಮಾತ್ರವಲ್ಲದೇ, ವಿದೇಶದಲ್ಲೂ ಜನ ಕಾಂತಾರ ಕಂಡು ಖುಷಿ ಪಡುತ್ತಿದ್ದಾರೆ. ಈ ಸಿನಿಮಾದಲ್ಲಿ ರಿಷಬ್-ರುಕ್ಮಿಣಿ ಜತೆ, ತಮ್ಮದೇ ಆದ ವಿಭಿನ್ನ ಪಾತ್ರದಲ್ಲಿ ಕಾಣಿಸಿರೋದು ನಟ ಗುಲ್ಶನ್ ದೇವಯ್ಯಾ. ಗುಲ್ಶನ್ ಬಾಲಿವುಡ್ ನಟರಾಗಿದ್ದರೂ, ಅವರ ಮೂಲ ಮಡಿಕೇರಿ. ಕರ್ನಾಟಕದವರೇ ಆಗಿರುವ ಗುಲ್ಶನ್, ಫ್ಯಾಷನ್,...

Tumakuru: ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ: ಕ್ರೈಸ್ತ ಪ್ರಾರ್ಥನಾ ಮಂದಿರಕ್ಕೆ ನುಗ್ಗಿದ ಮಳೆ ನೀರು

Tumakuru: ತಿಪಟೂರು: ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಎಡವಟ್ಟಿನಿಂದ ರಾತ್ರಿ ಸುರಿದ ಮಳೆ ನೀರು ಕ್ರೈಸ್ತ ಪ್ರಾರ್ಥನಾ ಮಂದಿರಕ್ಕೆ ಭಾರೀ ಅವಾಂತರ ಸೃಷ್ಠಿಮಾಡಿದ್ದು,ಭಕ್ತರು ಸೇರಿದಂತೆ ನೂರಾರು ಜನ ಮಹಿಳೆಯರು ಮಕ್ಕಳು ಪರದಾಡಿದ ಘಟನೆ ನಗರದ ಹೊರಹೊಲಯದ ಹುಚ್ಚಗೊಂಡನಹಳ್ಳಿ ಬಳಿ ಇರುವ ಕಲ್ವರಿ ಪ್ರಾರ್ಥನಾ ಮಂದಿರದಲ್ಲಿ ನಡೆದಿದೆ. ಹೆದ್ದಾರಿಯಲ್ಲಿ ಬೀಳುವ ಮಳೆನೀರು ಸರಾಗವಾಗಿ ಹರಿದುಹೋಗಲು ಸೂಕ್ತ ಚರಂಡಿ ವ್ಯವಸ್ಥೆ...

ಕಾಂತಾರ-1 ಸಕ್ಸಸ್ ಕಂಡ ಬೆನ್ನಲ್ಲೇ ಸಿದ್ಧಿವಿನಾಯಕನ ದರ್ಶನ ಪಡೆದ ನಟ, ನಿರ್ದೇಶಕ ರಿಷಬ್

Sandalwood: ಸದ್ಯ ಭಾರತೀಯ ಚಿತ್ರಂಗದಲ್ಲಿ ಸಖತ್ ಸದ್ದು ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಕನ್ನಡದ ಕಾಂತಾರ- ಭಾಗ 1. ರಿಲೀಸ್ ಆದ 2 ದಿನಕ್ಕೆ 200 ಕೋಟಿ ಗಳಿಕೆ ಕಂಡಿರುವ ಕಾಂತಾರ ತನ್ನ ಓಟ ಇನ್ನೂ ಮುಂದುವರೆಸಿದೆ. ಜನ ಬೇಗ ಟಿಕೇಟ್ ಸಿಕ್ರೆ ಸಾಕಪ್ಪಾ ಅಂತಾ ಕಾಯ್‌ತಾ ಇದ್ದಾರೆ. ಹೀಗೆ ತಮ್ಮ ಸಿನಿಮಾ ಸಕ್ಸಸ್...

Tumakuru News: ಮನೆಮನೆಗೆ ಪೊಲೀಸ್ ಕಾರ್ಯಕ್ರಮದ ವೇಳೆ ಹೆಡ್ ಕಾನ್‌ಸ್ಟೇಬಲ್ ಮೇಲೆ ನಾಯಿ ದಾಳಿ

Tumakuru News: ತುಮಕೂರು: ತುಮಕೂರಿನಲ್ಲಿ ನಾಯಿ ಕಡಿತ ಮಿತಿ ಮೀರಿದ್ದು, ಕರ್ತವ್ಯ ನಿರತ ಹೆಡ್ ಕಾನ್‌ಸ್ಟೇಬಲ್ ಮೇಲೆ ನಾಯಿ ದಾಳಿ ಮಾಡಿದೆ. ತುಮಕೂರು ಗ್ರಾಮಾಂತರದ ಹಿರೇಹಳ್ಳಿ ಪಂಚಾಯಿತಿಯ ಚಿಕ್ಕಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮನೆಮನೆಗೆ ಪೊಲೀಸ್ ಕಾರ್ಯಕ್ರಮದ ವೇಳೆ ಹೆಡ್ ಕಾನ್ಸ್ಟೇಬಲ್ ಗೆ ನಾಯಿ ಕಚ್ಚಿದೆ. ತುಮಕೂರಿನ ಕ್ಯಾಸಂದ್ರ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿರುವ...

ಮಿನಿ ಬಸ್ ನಿಲ್ಲಿಸಿದ್ದಕ್ಕೆ ಸಾರ್ವಜನಿಕರಿಂದ ಮಹಿಳಾ ಆರ್ ಟಿ ಒ ಅಧಿಕಾರಿಗೆ ಹಿಗ್ಗಾಮುಗ್ಗಾ ಕ್ಲಾಸ್..

Mandya News: ಮಂಡ್ಯ: ಮಿನಿ ಬಸ್ ತಡೆದ ಕಾರಣಕ್ಕೆ ಮಹಿಳಾ ಆರ್ ಟಿ ಒ ಅಧಿಕಾರಿಯನ್ನು ಜನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕ``ಂಡ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಗೇಟ್ ಬಳಿ ಘಟನೆ ನಡೆದಿದ್ದು, ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಮಹಿಳಾ ಆರ್.ಟಿ.ಓ ಹೇಮಾವತಿ ಮಿನಿ ಬಸ್ ತಡೆದಿದ್ದಾರೆ. ಮಿನಿ ಬಸ್ ತಡೆಯುತ್ತಿದ್ದಂತೆ...

Sandalwood: BIGGBOSS ಬಗ್ಗೆ ರಘು ಅಭಿಪ್ರಾಯ, ತಾಳ್ಮೆ ತುಂಬಾ ಕಡಿಮೆ!: Raghu Shivamogga

Sandalwood: ನಟ ರಘು ಶಿವಮೊಗ್ಗ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಮ್ಮ ಸಿನಿಜರ್ನಿ ಬಗ್ಗೆ ವಿವರಿಸಿದ್ದಾರೆ. ಅವರಿಗೆ ಬಿಗ್‌ಬಾಸ್‌ಗೆ ಹೋಗುವ ಅವಕಾಶ ಸಿಕ್ಕರೆ ಹೋಗುತ್ತಾರಾ ಅನ್ನೋ ಪ್ರಶ್ನೆಗೆ ರಘು ಉತ್ತರಿಸಿದ್ದಾರೆ. https://youtu.be/rDMDt4Mr_OA ಬಿಗ್‌ಬಾಸ್‌ಗೆ ಹೋಗುವ ಅವಕಾಶ ಸಿಕ್ಕರೆ ಹೋಗ್ತೀರಾ ಅನ್ನೋ ಪ್ರಶ್ನೆಗೆ ಉತ್ತರಿಸಿರುವ ರಘು, ಇಲ್ಲ ನಾನು ಹೋಗೋದಿಲ್ಲ. ನನ್ನ ವ್ಯಕ್ತಿತ್ವ ಈಗಲೂ ಜನಗಳ ಮುಂದೆ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img