Sunday, March 1, 2026

political news

Tumakuru News: ಮುಖ್ಯ ನ್ಯಾಯ ಮೂರ್ತಿಗೆ ಶೂ ಎಸೆದ ಬಗ್ಗೆ ಮಾಜಿ ಮಂತ್ರಿ ರಾಜಣ್ಣ ಅಸಮಾಧಾನ

Tumakuru News: ತುಮಕೂರು: ಸಿಜೆಐ ಗವಾಯಿ ಅವರ ಮೇಲೆ ವಕೀಲನಿಂದ ಶೂ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನ ಮಧುಗಿರಿಯಲ್ಲಿ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿದ್ದು, ಖಂಡನೆ ವ್ಯಕ್ತಪಡಿಸಿದ್ದಾರೆ. ಮುಖ್ಯ ನ್ಯಾಯ ಮೂರ್ತಿಗೆ ಶೂ ಎಸೆಯುತ್ತಾನೆ ಅಂದ್ರೆ ಇದು ನಮ್ಮ ದೇಶ ಎಲ್ಲಿಗೆ ಹೋಗ್ತಿದೆ ಎಂಬ ದಿಕ್ಸೂಚಿ‌. ಸುಪ್ರಿಂ ಕೋರ್ಟ್ನ ಮುಖ್ಯ ನ್ಯಾಯದೀಶರ ಮುಂದೆ ಅನುಚಿತವಾಗಿ ವರ್ತಿಸಿರುವ...

ಮಾರ್ಕೋನಹಳ್ಳಿ ಡ್ಯಾಂನ ಕೋಡಿಯಲ್ಲಿ 7 ಮಂದಿ ಕೊಚ್ಚಿ ಹೋದ ಕೇಸ್: 4 ವರ್ಷದ ಮಗುವಿನ ದೇಹ ಪತ್ತೆ

Tumakuru News: ತುಮಕೂರು: ತುಮಕೂರಿನ ಮಾರ್ಕೋನಹಳ್ಳಿ ಡ್ಯಾಂನ ಕೋಡಿಯಲ್ಲಿ 7 ಮಂದಿ ಕೊಚ್ಚಿ ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂದು ಕೂಡ ಮೃತದೇಹಗಳ ಶೋಧಕಾರ್ಯ ಮುಂದುವರೆದಿದೆ. ಇಂದು ನಾಲ್ಕು ವರ್ಷದ ಮಗು ಮಿಫ್ರಾ ಮೃತದೇಹ, ಕೋಡಿಯಲ್ಲಿ ಹರಿಯುತ್ತಿದ್ದ ನದಿ ದಡದಲ್ಲಿ ಪತ್ತೆಯಾಗಿದೆ. ಇನ್ನು 3 ಮೃತದೇಹ ಪತ್ತೆಯಾಗುವುದು ಬಾಕಿ ಇದ್ದು, ಅದಕ್ಕಾಗಿ ಅಗ್ನಿಶಾಮಕ ದಳ ಹಾಗೂ ಪೊಲೀಸರಿಂದ...

ಕುಮಾರಣ್ಣ ಸಂಘದ ಬಗ್ಗೆ ಹೀಗೆ ಬರೆದಿದ್ದರು ನೋಡಿ: ಹೆಚ್ಡಿಕೆ ಬರೆದ ಬರಹದ ಬಗ್ಗೆ ಸಚಿವ ಪ್ರಿಯಾಂಕ್ ವ್ಯಂಗ್ಯ

Political News: ಕೆಲ ತಿಂಗಳಿಂದ ಆರ್‌ಎಸ್‌ಎಸ್‌ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ವಿರೋಧಿ ಹೇಳಿಕೆಗಳನ್ನು ನೀಡುತ್ತಲೇ ಬರುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ್ದ ಬಿಜೆಪಿ ನಾಯಕರು, ಪ್ರಿಯಾಂಕ್ ಖರ್ಗೆಗೆ ಅಭಿವೃದ್ಧಿ ಮಾಡಿ ಪ್ರಸಿದ್ಧರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಆರ್‌ಎಸ್‌ಎಸ್‌ನ್ನು ವಿರೋಧ ಮಾಡಿ, ಹೇಳಿಕೆ ನೀಡಿ ಪ್ರಸಿದ್ಧಿ ಪಡೆಯಲು ಪ್ರಯತ್ನಿಸುತ್ತಿದ್ದಾರೆಂದು ವ್ಯಂಗ್ಯವಾಡಿದ್ದರು. ಇದೀಗ ಮತ್ತೆ ಪ್ರಿಯಾಂಕ್ ಆರ್‌ಎಸ್‌ಎಸ್‌ ವಿರುದ್ಧ ಮತ್ತು...

ವಿಐಪಿಗಳಿಗೆ ಬಳಕೆಯಾಗಬೇಕಿದ್ದ ಸರ್ಕಾರಿ ವಾಹನ ಪತಿಯ ಕೆಲಸಕ್ಕೆ ಬಳಕೆ: ಜಿಲ್ಲಾಧಿಕಾರಿ ಶುಭ ವಿರುದ್ಧ ಚಾಲಕನ ಆರೋಪ

Tumakuru News: ಜಿಲ್ಲೆಯ ವಿಐಪಿಗಳಿಗೆ ಬಳಕೆಯಾಗಬೇಕಿದ್ದ ಸರ್ಕಾರಿ ವಾಹನವನ್ನ ತಮ್ಮ ಪತಿ ಕೆಲಸಕ್ಕೆ ಹೋಗಿ ಬರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಬಳಸಿದ್ದಾರೆ ಎಂದು ಕಾರು ಚಾಲಕ ಹರೀಶ್ ಆರೋಪ ಮಾಡಿದರು. ಅವರು ತುಮಕೂರು ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಚಾರ ಆರ್ ಟಿ ಐ ಕಾರ್ಯಕರ್ತರ ಗಮನಕ್ಕೆ ಬಂದಾಗ ನಿಯಮಾನುಸಾರ...

Tumakuru: ಹಣದಾಸೆಗೆ ಪತ್ನಿಯಿಂದ ಕಿರುಕುಳ: ಲೈವ್ ಮಾಡಿ ಜೀವ ಹರಣಕ್ಕೆ ಯತ್ನ..!

Tumakuru: ತುಮಕೂರು: ಪತಿ ವಿದೇಶಕ್ಕೆ ಹೋಗಿ, ಮರಳಿ ಬಂದ ಬಳಿಕ ಪತ್ನಿ ಕಿರುಕುಳ ನೀಡಿದ್ದಾಳೆಂದು ಆರೋಪಿಸಿ ವ್ಯಕ್ತಿಯೋರ್ವ ಲೈವ್ ಮಾಡಿ, ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬಳಿಕ ಆತನನ್ನು ಜಿಲ್ಲಾಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ತುಮಕೂರಿನ ಜಯನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಲ್ಮಾನ್ ಪಾಷಾ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. ಕಳೆದ 4 ವರ್ಷದ ಹಿಂದೆ ಈತ...

Tumakuru: ಮರ್ಕೋನಹಳ್ಳಿ ಡ್ಯಾಂನಲ್ಲಿ ಈಜಲು ಹೋಗಿ 6 ಮಂದಿ ಜಲಸಮಾಧಿ

Tumakuru: ತುಮಕೂರು: ತುಮಕೂರಿನ ಮರ್ಕೋನಹಳ್ಳಿ ಡ್ಯಾಂನಲ್ಲಿ 6 ಮಂದಿ ಜಲಸಮಾಧಿಯಾಗಿದ್ದಾರೆ. ತುಮಕೂರು‌ ನಗರದ ಬಿಜಿ ಪಾಳ್ಯ ಮೂಲದ 6 ಜನ ಮೃತರಾಗಿದ್ದು, ಇಬ್ಬರ ಮೃತದೇಹ ಪತ್ತೆಯಾಗಿದೆ. ಇನ್ನು ನಾಲ್ವರ ಮೃತದೇಹವನ್ನು ಹುಡುಕಲಾಗುತ್ತಿದೆ. ಸಾಜಿಯಾ, ಅರ್ಬಿನ್ ಮೃತದೇಹಗಳು ಪತ್ತೆಯಾಗಿದ್ದು, ತಬಾಸುಮ್(45), ಶಬಾನ(44),ಮಿಫ್ರಾ(4),ಮಹಿಬ್(1) ಕಣ್ಮರೆಯಾಗಿದ್ದಾರೆ. ಇವರ ಜೊತೆಗಿದ್ದ ನವಾಜ್ ಪ್ರಾಣಾಪಾಯದಿಂದ ಪಾರಾಗಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಇವರೆಲ್ಲ ಕುಣಿಗಲ್ ತಾಲ್ಲೂಕಿನ ಮಾಗಡಿಪಾಳ್ಯ ಗ್ರಾಮಕ್ಕೆ ತಮ್ಮ...

Tumakuru News: ಹೆಣ್ಣುಮಕ್ಕಳಿಗೆ ಈಗ ಹೋರಾಟ ಮನೋಭಾವ ಬಂದಿರುವುದು ಖುಷಿ ವಿಚಾರ: ನಾಗಲಕ್ಷ್ಮೀ

Tumakuru News: ತುಮಕೂರು: ಚಿತ್ರ ನಿರ್ಮಾಪಕನಿಂದ ಮಹಿಳಾ ನಟಿಯ ಮೇಲೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಮಾತನಾಡಿದ್ದಾರೆ. ಸಂಬಂಧಪಟ್ಟ ಡಿಸಿಪಿಗೆ ಪತ್ರ ಬರೆದು ಸಂಪೂರ್ಣ ಮಾಹಿತಿ ಆಯೋಗಕ್ಕೆ ನೀಡುವಂತೆ ಸೂಚಿಸುತ್ತೇನೆ. ಲೈಂಗಿಕ ಕಿರುಕುಳ ಹಾಗೂ ಮಾನಸಿಕ ಹಿಂಸೆ ಬಗ್ಗೆ ಮಹಿಳೆಯರು ಆಯೋಗಕ್ಕೆ ದೂರು ಕೊಡುತ್ತಿರುವುದು ಸಂತೋಷಕರ ವಿಚಾರ....

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು. ಅದು ಹೇಗೆ ಆರಂಭಿಸೋದು ಅಂತಾ ತಿಳಿಯೋಣ ಬನ್‌ನಿ.. https://youtu.be/HoD7Kp_AOu0 ಹುಬ್ಬಳ್ಳಿಯಲ್ಲಿ ಎಸ್‌.ಎನ್‌ ಗಾರ್ಮೆಂಟ್‌ಗೆ ಬಂದು ನೀವು ಸಣ್ಣ ಬಂಡವಾಳ ಹಾಕಿ, ಬಟ್ಟೆ ಬ್ಯುಸಿನೆಸ್ ಮಾಡಬಹುದು. ಮನೆಯಲ್ಲೇ ಕುಳಿತು ನೀವು ಬಟ್ಟೆ...

Web News: ಈ ಮಷಿನ್ ಇದ್ರೆ 1ಲಕ್ಷ ದುಡಿಯಬಹುದು: ಇಲ್ಲಿದೆ ಎಲ್ಲಾ VARIETY ಮಷಿನ್

Web News: ನನಗೆ ವಿದ್ಯೆ ಇಲ್ಲ, ಕೆಲಸ ಇಲ್ಲ, ಬ್ಯುಸಿನೆಸ್ ಮಾಡಲು ಯಾವ ಐಡಿಯಾ ಇಲ್ಲಾ ಅನ್ನೋ ಚಿಂತೆ ನಿಮ್ಮದಾಗಿದ್ರೆ, ಈ ಲೇಖನ ನಿಮಗಾಗಿಯೇ. ಯಾಕಂದ್ರೆ ನಾವಿಂದು ಕೆಲವು ಮಷಿನ್ ಬಳಸಿ, ಮಾಡಬಹುದಾದ ಉದ್ಯಮದ ಬಗ್ಗೆ ವಿವರಿಸಲಿದ್ದೇವೆ. https://youtu.be/VfmtiGDlNHc ಪ್ರಿನ್ಸ್ ಮಷಿನರಿಯಲ್ಲಿ 3 ವಿಧದ ಮಷಿನರಿಗಳಿದೆ. ಈ ಮಷಿನ್ ಬಳಸಿ, ನೀವು ತಿಂಗಳಿಗೆ 1 ಲಕ್ಷ ರೂಪಾಯಿ...

Web News: Service ಬೆಲೆಯಲ್ಲಿ Pressure Washer: 2 Wheeler ಇಂದ Train ವರೆಗೂ ಗ್ಯಾರಂಟಿ!

Web News: ನೀವು 1 ಬಾರಿ ನಿಮ್ಮ ಕಾರ್ ಅಥವಾ ಬೈಕ್ ಅಥವಾ ಯಾವುದೇ ವೆಹಿಕಲ್‌ನ್ನು 1 ಸಲ ವಾಶ್‌ಗೆ ನೀಡಿದ್ರೆ, ಸುಮಾರು 3ರಿಂದ 500 ಖರ್ಚಾಗಬಹುದು. ಆದರೆ ನಿಮಗೆ ಅದೇ ರೀತಿಯ ಪ್ರೆಶರ್ ವಾಶರ್ ಅತ್ಯಂತ ಕಡಿಮೆ ಬೆಲೆಗೆ ಸಿಗುತ್ತದೆ ಅಂದ್ರೆ ನೀವು ನಂಬ್ತೀರಾ..? ಎಸ್ ನೀವು ನಂಬಲೇಬೇಕು. ಹಾಗಾದ್ರೆ ಎಲ್ಲಿ ಇಷ್ಟು...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img