Sunday, March 1, 2026

political news

Health Tips: ಮನೇಲಿರೋ ಧೂಳಿಂದಾನೆ ಅಲರ್ಜಿ ಆಗುತ್ತೆ ಎಚ್ಚರ!: Dr Bhavya Podcast

Health Tips: ಇತ್ತೀಚಿನ ದಿನಗಳಲ್ಲಿ ಧೂಳಿನಿಂದ ಶ್ವಾಸಕೋಶದ ಸಮಸ್ಯೆ ಎದುರಾಗುತ್ತಿದೆ. ಜೋರಾಗಿ ಉಸಿರಾಡುವುದು, ಸ್ವಲ್ಪ ನಡೆದರೆ ಸುಸ್ತಾಗುವುದು, ಪದೇ ಪದೇ ಕೆಮ್ಮು ಬರುವುದೆಲ್ಲ ಆದರೆ, ಅದು ಶ್ವಾಸಕೋಶದ ಸಮಸ್ಯೆ ಎಂದರ್ಥ. https://youtu.be/0DDIVfxFb0Y ವೈದ್ಯರು ಹೇಳುವ ಪ್ರಕಾರ, ಇತ್ತೀಚಿನ ದಿನಗಳಲ್ಲಿ ಶ್ವಾಸಕೋಷಶದ ಸಮಸ್ಯೆ, ಕ್ಯಾನ್ಸರ್ ಸಮಸ್ಯೆ ಯುವ ಪೀಳಿಗೆಯವರಿಗೆ, ಮಹಿಳೆಯರಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಇದು ಆಚೆಯಿಂದಲೇ ಬರಬೇಕು...

Dharwad News: 2 ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಗಾಯಾಳುಗಳು ಸ್ಥಳೀಯ ಆಸ್ಪತ್ರೆಗೆ ದಾಖಲು

Dharwad News: ಧಾರವಾಡ: ಧಾರವಾಡ ತಾಲೂಕಿನ ನರೇಂದ್ರ ಬಳಿಯ ಬೈಪಾಸ್ ರಸ್ತೆಯಲ್ಲಿ ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಅನೇಕರು ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ಬೆಳಗಾವಿಯಿಂದ ಧಾರವಾಡ ಕಡೆಗೆ ಬರುತ್ತಿದ್ದ ಲಾರಿಗೆ ಎದುರಿಗೆ ಬರುತ್ತಿದ್ದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಇದರಿಂದ ನಾಲ್ವರು ಗಾಯಗೊಂಡಿದ್ದಾರೆ. ಒಂದು ಲಾರಿ ಡ್ರೈವರ್ ಲಾರಿಯಲ್ಲೇ ಸಿಲುಕಿಕೊಂಡಿದ್ದ....

Hubli News: ಪ್ರತಿಷ್ಠಿತ ಅಂಗಡಿಗಳ ಮಾಲೀಕರಿಂದ ಪುಟ್ ಪಾತ್ ಒತ್ತುವರಿ: ಜನರಿಗೆ ಕಿರಿಕಿರಿ

Hubli News: ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮೊದಲೇ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ಹೀಗಿರುವಾಗ ಯಾವ ರಸ್ತೆಗೆ ಹೋದ್ರು ಸಹಿತ ಗುಂಡಿಬಿದ್ದ ರಸ್ತೆಗಳೇ ಹೆಚ್ಚಾಗಿವೆ. ಹೀಗಿರುವಾಗ ಪ್ರತಿಷ್ಠಿತ ಅಂಗಡಿಗಳ ಮಾಲೀಕರು ಪುಟ್ ಪಾತ್'ನ್ನು ಒತ್ತುವರಿ ಮಾಡಿಕೊಂಡು ಜನರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದಾರೆ. ಹೌದು, ಹುಬ್ಬಳ್ಳಿಯ ಗೋಕುಲರಸ್ತೆಯಲ್ಲಿಯೇ ಪುಟ್ ಪಾತ್ ಒತ್ತುವರಿ ಮಾಡಲಾಗಿದೆ. ಇಲ್ಲಿನ ಮಾಂಗಲ್ಯ...

Dharwad News: ಕಲುಶಿತವಾದ ಕೆರೆ ನೀರು: ಪಂಚಾಯತಿ ಪಿಡಿಓ ಧರ್ಮರಾಜ್‌ರನ್ನು ತರಾಟೆಗೆ ತೆಗೆದುಕೊಂಡ ಜನ

Dharwad News: ಹೆಬ್ಬಾಳ ಗ್ರಾಮಸ್ಥರಿಗೆ ಕೆರೆಯ ನೀರೇ ಜೀವಾಳವಾಗಿದ್ದು, ಆದರೆ ಈಗ ಕೆರೆಯ ನೀರು ಕಲುಷಿತಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅದೇ ನೀರು ಕುಡಿದಿದ್ದರಿಂದ ಜನರಿಗೆ ಹಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸುವಂತಾಗಿದ್ದು, ಈ ವಿಚಾರವಾಗಿ ಗ್ರಾಮಸ್ಥರು ಪಂಚಾಯತಿ ಪಿಡಿಓ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಹೌದು ಇತ್ತೀಚೆಗೆ ಸೆಪ್ಟೆಂಬರ್ 12 ರಂದು ಧಾರವಾಡ ಜಿಲ್ಲೆಯ ನವಲಗುಂದ...

Hubli News: ಹೆಂಡತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಜೀವ ಕಳೆದುಕೊಂಡ ವ್ಯಕ್ತಿ

Hubli News: ಹುಬ್ಬಳ್ಳಿ: ಹೆಂಡತಿಯ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊರ್ವ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಹುಬ್ಬಳ್ಳಿ ತಾಲೂಕಿನ ಬುಡರಸಿಂಗಿ ಗ್ರಾಮದಲ್ಲಿ ನಡೆದಿದೆ. ಫಕ್ಕಿರೇಶ ಗುರುಸಿದ್ದಪ್ಪ ರೋಗನ್ನವರ (40) ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದುಕೊ, ಈತ ವೃತ್ತಿಯಲ್ಲಿ ಚಾಲಕನಾಗಿದ್ದಾನೆ. ಕಳೆದ 12 ವರ್ಷಗಳ ಹಿಂದೆ ಈತ ಕುಂದಗೋಳ ತಾಲೂಕಿನ ರಾಮಗೇರಿ ಗ್ರಾಮದ ಮಂಜವ್ವ ಅಲಿಯಾಸ್ ಎಲ್ಲವ್ವ ಎಂಬಾಕೆಯನ್ನು ಮದುವೆಯಾಗಿದ್ದಾನೆ....

ಮುಕಳೆಪ್ಪ ವಿರುದ್ಧ ಕೋರ್ಟ್ ಗೆ ಶ್ರೀರಾಮಸೇನಾ ಮುಖಂಡರ ನಿರ್ಧಾರ:ಸುಳ್ಳು ದಾಖಲೆಗಳ ಆರೋಪ..!

Hubli News: ಹುಬ್ಬಳ್ಳಿ: ನನ್ನ ಮಗಳನ್ನು ಕಡಿದು ಫ್ರೀಜ್ ನಲ್ಲಿ ಇಡ್ತಾರೆ.. ಅವಳು ನೆಮ್ಮದಿಯಿಂದ ಜೀವನ ಮಾಡಿಲ್ಲ. ಪ್ಲೀಸ್ ನನ್ನ ಮಗಳನ್ನು ನನಗೆ ಕೊಡಿಸಿ ಎಂದು ಹೆತ್ತ ತಾಯಿ ಅಂಗಲಾಚುತ್ತಿದ್ದಾಳೆ. ಇದೆಲ್ಲದರ ನಡುವೆಯೇ ಯೂಟ್ಯೂಬರ್ ಖ್ವಾಜಾ ಶಿರಹಟ್ಟಿ ವಿರುದ್ಧ ಈಗ ಆರೋಪಗಳ ಸರಮಾಲೆಯೇ ಸುತ್ತಿಕೊಂಡಿದೆ. ಮುಕಳೆಪ್ಪ ಯೂಟ್ಯೂಬ್ ಚಾನಲ್ ಮೂಲಕ ಜನರನ್ನು ರಂಜಿಸುತ್ತಿದ್ದ ಖ್ವಾಜಾ ಬಂದೇನವಾಜ್...

RAPPER ರಾಕೇಶ್ ಯಾಕೆ ಸೈಲೆಂಟ್ ಆದ್ರು?: Rakesh Adiga Podcast

Sandalwood: ನಟ ರಾಕೇಶ್ ಅಡಿಗ, ಬರೀ ನಟರಲ್ಲ. ಅವರು ನಿರ್ದೇಶಕರೂ ಹೌದು. ರ್ಯಾಪರ್ ಸಹ ಹೌದು. ಹಾಗಾಗಿ ಅವರು ರ್ಯಾಪರ್ ಆಗಿದ್ದ ಬಗ್ಗೆಯೂ ಮಾತನಾಡಿದ್ದಾರೆ. https://youtu.be/MSU66TAs91I ರಾಕೇಶ್ ಅವರಿಗೆ ಹೆಣ್ಣು, ಡ್ರಿಂಕ್ಸ್, ಲವ್ ಇತ್ಯಾದಿ ವಿಷಯದ ಬಗ್ಗೆ ರ್ಯಾಪ್ ಸಾಂಗ್ ಬರೆಯಲು ಇಷ್ಟವಿಲ್ಲವಂತೆ. ಹಾಗಾಗಿ ಅವರು ಜೀವನದ ಬಗ್ಗೆ, ಬುದ್ಧಿ ಹೇಳುವ ಬಗ್ಗೆ ರ್ಯಾಪ್ ಸಾಂಗ್ ಬರೆದಿದ್ದಾರೆ....

ರಾಕೇಶ್ ಗೆ 3 RELATIONSHIP! LOVE YOU ಹೇಳಿದವರೆಷ್ಟು ಜನ?: Rakesh Adiga Podcast

Sandalwood: ರಾಕೇಶ್ ಅಡಿಗ ಅವರು ಹ್ಯಾಂಡಸಮ್ ಆಗಿದ್ದು ಟ್ಯಾಲೆಂಟೆಡ್‌ ಆಗಿದ್ದಾರೆ. ಹಾಗಾಗಿ ಪ್ರಪೋಸಲ್ಸ್ ಬಂದಿರಬಹುದು ಅನ್ನೋ ಅಂದಾಜು ಹಲವರಿಗಿರುತ್ತದೆ. ಆ ಬಗ್ಗೆ ರಾಕೇಶ್ ಅವರೇ ಮಾತನಾಡಿದ್ದಾರೆ ನೋಡಿ. https://youtu.be/HImly7p0P_Y ರಾಕೇಶ್ ಅಡಿಗ ಅವರು ಈ ಬಗ್ಗೆ ಮಾತನಾಡಿದ್ದು, ಸಿನಿ ಇಂಡಸ್ಟ್ರಿಯಲ್ಲಿ ನನಗೆ ಯಾರ ಜತೆಯೂ ಅಫೇರ್ ಇರಲಿಲ್ಲ. ಆದರೆ 3ರಿಂದ 4 ರಿಲೆಶನ್‌ಶಿಪ್ ಇತ್ತು. ಮ್ಯೂಚುವಲ್ ಆಗಿ...

FITNESS & HEALTH ಎರಡೂ ಕಾಪಾಡಿಕೊಳ್ಳೋದು ಹೇಗೆ? | Anjaan Gym Trainer Podcast

Health Tips: ಫಿಟ್‌ನೆಸ್‌ ಕೋಚ್ ಆಗಿರುವ ಅಂಜನ್ ಅವರು, ಫಿಟ್‌ನೆಸ್ ಮತ್ತು ಆರೋಗ್ಯ ಎರಡನ್ನೂ ಹೇಗೆ ಕಾಪಾಡಿಕ``ಳ್ಳಬೇಕು ಅಂತಾ ವಿವರಿಸಿದ್ದಾರೆ. https://youtu.be/0OCJnEQ8zeU ಅವರು ಹೇಳುವ ಪ್ರಕಾರ, ನಾವು ದುಡಿಯುವ ದುಡ್ಡಿನಲ್ಲಿ ಕೆಲವು ಭಾಗಗಳನ್ನು ನಾವು ನಮ್ಮ ಆರೋಗ್ಯಕ್ಕಾಗಿ, ಆರೋಗ್ಯಕರ ಆಹಾರಕ್ಕಾಗಿಯೇ ಮೀಸಲಿಡಬೇಕು. ಅದಕ್ಕಿಂತ ಉತ್ತಮ ಬಂಡವಾಳ ಬೇರಿಲ್ಲ ಎನ್ನುತ್ತಾರೆ ಅಂಜನ್. ಅಲ್ಲದೇ ಯಾವುದಾದರೂ ವಿಷಯಕ್ಕೆ ಹೆಚ್ಚು ತಲೆ ಕೆಡಿಸಿಕ``ಳ್ಳಬೇಡಿ...

ರಾಕೇಶ್ ಸೋನು ಮಧ್ಯ ಏನಿದೆ? ದಿವ್ಯಾ ಸುರೇಶ್ ಏನಾಗ್ಬೇಕು? | Rakesh Adiga Podcast

Sandalwood: ನಟ ರಾಕೇಶ್ ಅಡಿಗ ಅವರು ಸ್ಯಾಂಡಲ್‌ವುಡ್‌ನಲ್ಲಿ ಕೆಲ ಸಿನಿಮಾಗಳನ್ನು ಮಾಡಿದ ಬಳಿಕ, ಬಿಗ್‌ಬಾಸ್‌ಗೂ ಬಂದಿದ್ದರು. ಈ ವೇಳೆ ಅವರ ಅನುಭವ ಹೇಗಿತ್ತು ಅನ್ನೋ ಬಗ್ಗೆ ಅವರೇ ಮಾತನಾಡಿದ್ದಾರೆ ನೋಡಿ.. https://youtu.be/XyB931kQjDg ಬಿಗ್‌ಬಾಸ್ ನಲ್ಲಿ ರಾಕೇಶ್ ಮತ್ತು ಸೋನು ಶ್ರೀನಿವಾಸ್ ಗೌಡ ತುಂಬಾ ಸ್ನೇಹದಿಂದ ಇದ್ದರು. ಇದನ್ನು ನೋಡಿ, ಹಲವರು ಇವರಿಬ್ಬರ ಮಧ್ಯೆ ಏನೋ ಇದೆ ಅಂತಲೇ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img