Sunday, March 1, 2026

political news

Political News: ಹಿಂದಿನ ಬಿಜೆಪಿ ಸರ್ಕಾರದಲ್ಲಿ ಯೋಜನೆಗೆ ಚಾಲನೆಯೂ ದೊರೆಯದೇ ನೆನೆಗುದಿಗೆ ಬಿದ್ದಿತ್ತು: ಸಿಎಂ

Political News: ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ 3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ನಮ್ಮ ಸರ್ಕಾರ ಎಂದೆಂದಿಗೂ ನುಡಿದಂತೆ ನಡೆಯುತ್ತದೆ. ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಸರ್ಕಾರ ಆದ್ಯತೆ ನೀಡಿದ್ದು, ಈ ದಿಸೆಯಲ್ಲಿ ರಾಜ್ಯಕ್ಕೆ ಸಮೃದ್ಧಿ...

ಅಲೆಮಾರಿ ಸಮುದಾಯಕ್ಕೆ ಶೇಕಡ 1 ರಷ್ಟು ಮೀಸಲಾತಿ ಒದಗಿಸಿ: ನಾಗತೀಹಳ್ಳಿ ಕೃಷ್ಣಮೂರ್ತಿ

Tipaturu: ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಪ್ರೊಫೆಸರ್ ಬಿ ಕೃಷ್ಣಪ್ಪನವರು ಸ್ಥಾಪಿಸಿದ 47/74-75 ಮೂಲ ಸಂಘಟನೆಯ ರಾಜ್ಯ ಸಂಚಾಲಕರಾದ ಶಿವಮೊಗ್ಗ ಎಂ.ಗುರುಮೂರ್ತಿ ರವರ ನೇತೃತ್ವದ ತುಮಕೂರು, ಜಿಲ್ಲಾ ಸಂಚಾಲಕರಾದ ನಾಗತಿಹಳ್ಳಿ ಕೃಷ್ಣಮೂರ್ತಿ ಮಾತನಾಡಿ ‘ದಲಿತ ಸಮುದಾಯಗಳಿಗೆ ಒಳಮೀಸಲಾತಿ ಒದಗಿಸುವ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನದಾಸ್ ಅವರ ವರದಿಯನ್ನು...

Bengaluru: ಬ್ಯಾಗ್ ಇಡುವ ನೆಪದಲ್ಲಿ ಖಾಸಗಿ ಅಂಗಕ್ಕೆ ಕೈ ಹಾಕಿ ವಿಕೃತಿ, ಆಟೋ ಡ್ರೈವರ್ ಅರೆಸ್ಟ್

Bengaluru: ಆಟೋದಲ್ಲಿ ಬ್ಯಾಗ್ ಇಡುವ ನೆಪದಲ್ಲಿ ಮಹಿಳೆಯ ಖಾಸಗಿ ಅಂಗಕ್ಕೆ ಕೈ ಹಾಕಿ ಆಟೋ ಡ್ರೈವರ್ ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದಿದೆ. ಆಟೋ ಚಾಲಕ ಹನುಂತಪ್ಪ ತಳವಾರ್ ಆಗಿದ್ದು, ಈತನೇ ಅಶ್ಲೀಲವಾಗಿ ವರ್ತಿಸಿದ್ದಾನೆ. ಓರ್ವ ಯುವತಿ ಜೆಪಿ ನಗರದ ಸೆವೆಂತ್ ಕ್ರಾಸ್‌ನಿಂದ ಆಟೋ ಬುಕ್ ಮಾಡಿದ್ದಾಳೆ. ಈ ವೇಳೆ ಆಕೆಯ ಬಳಿ ಬ್ಯಾಗ್...

15 ದಿನದ ಮಗುವನ್ನು ಜೀವಂತ ಸಮಾಧಿ ಮಾಡಿದ ದುರುಳರು: ದೇವರ ದಯೆಯಿಂದ ಬದುಕಿದ ಕಂದ

Uttara Pradesh: ಹೆಣ್ಣು ಮಗು ಎಂಬ ಕಾರಣಕ್ಕೆ, 15 ದಿನದ ಮಗುವನ್ನು ಜೀವಂತ ಸಮಾಧಿ ಮಾಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಶಹಜಾನ್ಪುರ ಜಿಲ್ಲೆಯ ಜೈತಪುರ ಪ್ರದೇಶದ ಗೋದಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಹುಗುಲ್ ನದಿ ಸೇತುವೆ ಬಳಿ ಮರಗಳ ಮಧ್ಯೆ ಮಗುವನ್ನು ಮಣ್ಣಿನಲ್ಲಿ ಜೀವಂತವಾಗಿ ಹೂತುಹಾಕಲಾಗಿದೆ. ಆದರೆ ದೇವರ ದಯೆಯಿಂದ ಮಗು ಬದುಕಿ ಉಳಿದಿದೆ. ಅದು...

Bollywood: ಮೊದಲ ಮಗುವಿನ ನಿರೀಕ್ಷೆಯಲ್ಲಿ ಬಾಲಿವುಡ್ ನಟ ವಿಕ್ಕಿ ಕೌಶಲ್- ನಟಿ ಕತ್ರೀನಾ ಕೈಫ್

Bollywood News: ಬಾಲಿವುಡ್ ಕ್ಯೂಟ್ ಕಪಲ್ ಆಗಿರುವ ನಟ ವಿಕಿ ಕೌಶಲ್ ಮತ್ತು ಕತ್ರೀನಾ ಕೈಫ್ ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದನ್ನು ಕತ್ರೀನಾ ಆಗಲಿ, ವಿಕಿ ಆಗಲಿ ಇನ್ನೂ ಅನೌನ್ಸ್ ಮಾಡಲಿಲ್ಲ. ಆದರೆ ಕೆಲ ಮೂಲಗಳ ಪ್ರಕಾರ, ಕತ್ರೀನಾ ಗರ್ಭಿಣಿಯಾಗಿದ್ದು, ಇದೇ ವರ್ಷ ಮಗು ಜನಿಸಲಿದೆ ಎನ್ನಲಾಗಿದೆ. ಈ ಹಿಂದೆ ಲಂಡನ್‌ನಲ್ಲಿ ವಿಕಿ ಮತ್ತು...

Sandalwood: ಗಂಡು ಮಗುವಿಗೆ ತಾಯಿಯಾದ ಸಂಭ್ರಮದಲ್ಲಿ ನಟಿ ಸುಷ್ಮಿತಾ ಗೌಡ

Sandalwood News: ಲವ್ ಮಾಕ್ಟೇಲ್ ನಟಿ ಮತ್ತು ಸೋಶಿಯಲ್ ಮೀಡಿಯಾಸ್ಟಾರ್ ಎನ್ನಿಸಿಕ``ಂಡಿರುವ ನಟಿ ಸುಷ್ಮಿತಾ ಗೌಡ ಗಂಡು ಮಗುವಿಗೆ ತಾಯಿಯಾಗಿದ್ದಾರೆ. ನಮ್ಮ ಪುಟ್ಟ ಕೃಷ್ಣ ಬಂದಿದ್ದಾನೆ. ಗಂಡು ಮಗು ಎಂದು ಸೋಶಿಯಲ್ ಮೀಡಿಯಾದಲ್ಲಿ ಸುಷ್ಮಿತಾ ಸಂತೋಷ ಹಂಚಿಕ``ಂಡಿದ್ದಾರೆ. ಇನ್ನು ಈ ಸುದ್ದಿ ಕೇಳಿ, ಸ್ಯಾಂಡಲ್‌ವುಡ್ ಕಲಾವಿದರು ಶುಭಕೋರಿದ್ದಾರೆ. ಅಲ್ಲದೇ ತಾಯಿ-ಮಗು ಆರೋಗ್ಯವಾಗಿರಲಿ ಎಂದು ಆಶೀರ್ವದಿಸಿದ್ದಾರೆ. ಲವ್‌...

National News: ಜೆಮಿನಾಯ್ ಎಐ ಟ್ರೆಂಡ್ ಕರಾಳ ಸತ್ಯ ಬಿಚ್ಚಿಟ್ಟ ಯುವತಿ

National News: ಜೆಮಿನಾಯ್ ನ್ಯಾನೋ ಬನಾನಾ ಎಐ ಟ್ರೆಂಡಿಂಗ್ ಶುರುವಾಗಿದೆ. ಎಲ್ಲಿ ನೋಡಿದರಲ್ಲಿ ಹೆಣ್ಣು ಮಕ್ಕಳು ಕೆಂಪು ಸೀರೆ ಉಟ್ಟು ರೋಸ್ ಮುಡಿದು ಪೋಸ್ ನೀಡುತ್ತಿರುವ ಫೋಟೋಗಳು ರಾರಾಜಿಸುತ್ತಿದೆ. ಕೆಲವರಿಗೆ ಈ ಫೋಟೋ ನಿಜವಾ..? ಇವರು ಇಷ್ಟು ಚಂದವಾ ಅನ್ನೋ ಅನುಮಾನವೂ ಶುರುವಾಗಿದೆ. ಆದರೆ ಈ ಟ್ರೆಂಡಿಂಗ್ ತುಂಬಾ ಡೇಂಜರಸ್ ಅಂತಾ ಇದ್ದಾಳೆ ಈ...

ಸೆಪ್ಟೆಂಬರ್ 19ಕ್ಕೆ ಹುಬ್ಬಳ್ಳಿಯಲ್ಲಿ ಏಕತಾ ಸಮಾವೇಶ – ವಚನಾನಂದ ಸ್ವಾಮೀಜಿ ವಿರುದ್ಧ ದಿಂಗಾಲೇಶ್ವರ ಕಿಡಿ

Hubli News: ಹುಬ್ಬಳ್ಳಿ: ಸೆಪ್ಟೆಂಬರ್ 19ರಂದು ವೀರಶೈವ ಲಿಂಗಾಯತ ಏಕತಾ ಸಮಾವೇಶವನ್ನು ಹುಬ್ಬಳ್ಳಿ ನಗರದ ನೆಹರು ಮೈದಾನದಲ್ಲಿ ಆಯೋಜಿಸಲಾಗಿದೆ. ಒಂದು ಲಕ್ಷ ಜನರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ಆಂದ್ರ, ತೆಲಂಗಾಣ ರಾಜ್ಯದಿಂದ ಜನರು ಆಗಮಿಸಲಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಶಿರಹಟ್ಟಿ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸಾವಿರಕ್ಕೂ...

Dharwad News: ಆ್ಯಂಬುಲೆನ್ಸ್‌ಗೆ ದಾರಿ ಮಾಡಿ ಕೊಟ್ಟ ಸಿಎಂ ಸಿದ್ದರಾಮಯ್ಯ

Dharwad News: ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ಕೃಷಿ ಸಮ್ಮೇಳನ ನಡೆಯುತ್ತಿದ್ದು, ಕಾಾರ್ಯಕ್ರಮಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಬಂದು ಉದ್ಘಾಟಿಸಿ, ಹಿಂದಿರುಗುತ್ತಿದ್ದರು. ಸಿಎಂ ಹೋಗುವಾಗ, ಎಲ್ಲ ವಾಹನಗಳು ದಾರಿ ಬಿಟ್ಟುಕ``ಡಬೇಕು. ಆದರೆ ರಸ್ತೆಯಲ್ಲಿ ಆ್ಯಂಬುಲೆನ್ಸ್ ಹೋಗಿತ್ತಿದ್ದರಿಂದ, ಸಿಎಂ ಆ್ಯಂಬುಲೆನ್ಸ್ ಹೋಗಲು ದಾರಿ ಮಾಡಿಕ``ಟ್ಟರು. ಧಾರವಾಡದ NTTF ಬಳಿ ಈ ಘಟನೆ ನಡೆದಿದ್ದು, ಸಿಎಂ ಮತ್ತು ಸಿಎಂ ಬೆಂಗಾವಲು ಪೋಲಿಸ್...

Dharwad News: ಒರಿಯಂಟಲ್ ಇನ್ಶುರೆನ್ಸ್ ಕಂಪನಿ ಆಡಳಿತ ಅಧಿಕಾರಿಗೆ 10 ವರ್ಷ ಜೈಲು ಶಿಕ್ಷೆ ಪ್ರಕಟ

Dharwad News: ಧಾರವಾಡ: ಧಾರವಾಡ ಸಿಬಿಐ ನ್ಯಾಯಾಲಯ ಒರಿಯಂಟಲ್ ಇನ್ಶುರೆನ್ಸ್ ಕಂಪನಿ ಆಡಳಿತ ಅಧಿಕಾರಿಗೆ 10 ವರ್ಷ ಶಿಕ್ಷೆ ಪ್ರಕಟಸಿದೆ. ಟಿ ಪ್ರದೀಪ್ ಎಂಬ ಓರಿಯಂಟಲ್ ಇನ್ಶುರೆನ್ಸ್ ಕಂಪನಿಯ ಆಡಳಿತ ಅಧಿಕಾರಿಯಾಗಿದ್ದು, ಈತ ಕಂಪನಿಯ ವ್ಯವಹಾರಕ್ಕೆ ಸಂಬಂಧಿಸಿ ನೆಟ್ ಬ್ಯಾಂಕಿಂಗ್ ಮೂಲಕ ವಿವಿಧ ಬ್ಯಾಂಕ್‌ಗಳಿಂದ ತನ್ನ ಖಾತೆಗೆ ಹಣ ವರ್ಗಾವಣೆ ಮಾಡಿಕೊಂಡಿದ್ದ. ಕಳೆದ 2013-14 ರಲ್ಲಿ ಅಧಿಕಾರ...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img