Monday, March 2, 2026

political news

Health Tips: ತುಪ್ಪ ಸೇವಿಸುವ ಮುನ್ನ ಈ ವಿಷಯಗಳನ್ನು ಅರಿಯಿರಿ

Health Tips: ತುಪ್ಪದ ಸೇವನೆಯಿಂದ ದೇಹದ ತೂಕ ಹೆಚ್ಚಾಗುತ್ತದೆ. ಅದು ಆರೋಗ್ಯಕ್ಕೆ ಉತ್ತಮವಲ್ಲ ಅನ್ನೋ ಭ್ರಮೆ ಹಲವರಲ್ಲಿ ಇತ್ತು. ಆದರೆ ಇದೀಗ ತುಪ್ಪದ ಲಾಭವೇನು ಅನ್ನೋದು ಹಲವರಿಗೆ ತಿಳಿದಿದೆ. ಆದರೆ ನಾವು ಅದನ್ನು ಸರಿಯಾದ ರೀತಿಯಲ್ಲಿ ಸೇವಿಸಬೇಕು. ತಪ್ಪಾದ ರೀತಿಯಲ್ಲಿ ಸೇವಿಸಿದಾಗ ಮಾತ್ರ, ನಮ್ಮ ದೇಹದ ತೂಕ ಹೆಚ್ಚಾಗುತ್ತದೆ. ಹಾಗಾದ್ರೆ ತುಪ್ಪದ ಸೇವನೆ ಹೇಗೆ...

News: ಪೋಸ್ಟ್ ಕಾರ್ಡ್ ನ್ಯೂಸ್ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆ ಬಂಧನ

News: ಪೋಸ್ಟ್ ಕಾರ್ಡ್ ಸುದ್ದಿ ವಾಹಿನಿಯ ಸಂಸ್ಥಾಪಕರಾದ ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಬಂಧನ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಫೋಟೋ ಬಳಸಿ, ಪ್ರಚೋದನಕಾರಿ ಪೋಸ್ಟ್ ಹಾಕಿದ್ದಕ್ಕೆ, ಮಹೇಶ್ ಅವರನ್ನು ಮೂಡಬಿದಿರೆ ಪೋಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ, ಬಂಧಿಸಿದ್ದಾರೆ. ಮೂಡಬಿದಿರೆ ಪಿಎಸ್‌ಐ ಕೃಷ್ಣಪ್ಪ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಬಂಧಿಸಲಾಗಿದ್ದು, ಸೋಮವಾರದವರೆಗೆ ಕೋರ್ಟ್...

ಭಗವದ್ಗೀತೆಯ ಈ 5 ಅಂಶಗಳನ್ನು ಅರಿತರೆ ಜೀವನವೇ ಬದಲಾಗುತ್ತದೆ

Spiritual: ಭಗವದ್ಗೀತೆಯಲ್ಲಿ ಬರುವ ಶ್ಲೋಕಗಳು ನಮ್ಮ ಜೀವನವನ್ನು ಉತ್ತಮವಾಗಿಸಲು ಉಪಯುಕ್ತವಾಗಿದೆ. ಹಾಗಾಗಿ ನಾವು ಅದರ ಅರ್ಥವನ್ನು ತಿಳಿದಿರಬೇಕು. ಆಗ ಜೀವನ ಸುಲಭವಾಗುತ್ತದೆ. ಹಾಗಾದ್ರೆ ನಾವು ಭಗವದ್ಗೀತೆಯ ಯಾವ ವಿಚಾರಗಳನ್ನು ತಿಳಿದರೆ, ಜೀವನ ಚೆನ್ನಾಗಿರುತ್ತದೆ ಅಂತಾ ತಿಳಿಯೋಣ ಬನ್ನಿ.. ಕರ್ಮ ಮಾಡು ಅದರ ಫಲ ನನಗೆ ಬಿಡು: ಭಗವದ್ಗೀತೆಯಲ್ಲಿ ಕೃಷ್ಣ ಕರ್ಮಣ್ಯವಾಧಿಕಾರಸ್ಥೆ ಮಾ ಫಲೇಶು ಕದಾಚನಾ ಎಂದು...

Political News: ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಿ ಪುಣ್ಯ ಕಟ್ಟಿಕೊಳ್ಳಿ: ಡಿಸಿಎಂಗೆ ಆರ್.ಅಶೋಕ್ ವ್ಯಂಗ್ಯ

Political News: ಬೆಂಗಳೂರಿನ ಬಳಗೆರೆ ರಸ್ತೆ ಬಳಿ ರಸ್ತೆ ಗುಂಡಿ ಬಿದ್ದು, ವಾಹನಗಳು ವಾಲಿದ್ದು, ವಾಹನದಲ್ಲಿರುವವರೆಲ್ಲ, ಬಾಗಿಲ ಮೂಲಕ ಆಚೆ ಹಾರಬೇಕಾಯಿತು. ಸ್ವಲ್ಪ ಬ್ಯಾಲೆನ್ಸ್ ತಪ್ಪಿದ್ದರೂ, ಅಪಘಾತವಾಗುವ ಎಲ್ಲ ಸಂಭವವಿತ್ತು. ಆದರೆ ವಾಹನ ಚಾಲಕರ ಮುನ್ನೆಚ್ಚರಿಕೆಯಿಂದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಡಿ.ಕೆ.ಶಿವಕುಮಾರ್ ಅವರ...

ಗ್ಯಾರಂಟಿಗಳಿಗೆ ಹಣ ಹೊಂದಿಸಲು ಕಾಂಗ್ರೆಸ್ ಸರ್ಕಾರ ದಿನಕ್ಕೊಂದು ದಾರಿ ಹುಡುಕುತ್ತಿದೆ‌: ವಿಜಯೇಂದ್ರ

Political News: ರಾಜ್ಯದಲ್ಲಿ 3.65 ಲಕ್ಷ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ರಾಜ್ಯದ ಆರ್ಥಿಕ ಸ್ಥಿತಿ ದಿಕ್ಕು ತಪ್ಪಿದ್ದು, ಪಂಚ ಗ್ಯಾರಂಟಿಗಳಿಗೆ ಹಣ ಹೊಂದಿಸಲು ರಾಜ್ಯದ ಕಾಂಗ್ರೆಸ್ ಸರ್ಕಾರ ದಿನಕ್ಕೊಂದು ದಾರಿ ಹುಡುಕುತ್ತಿದೆ‌ ಎಂದು ಹೇಳಿದ್ದಾರೆ. ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದಿರುವ ಅವರು,...

Chikkodi: ಡಿಸಿಸಿ ಬ್ಯಾಂಕ್ ಚುನಾವಣೆ: ಬೆಳಗಾವಿ ರಣರಂಗ; ಕಾನೂನು ವ್ಯವಸ್ಥೆ ಕುಸಿತ

Chikkodi: ಚಿಕ್ಕೋಡಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್ ಚುನಾವಣೆ ದಿನೇ ದಿನೇ ಶಾಂತಿದಾಯಕ ಪ್ರಕ್ರಿಯೆಯಿಂದ ದೂರ ಸರಿದು ಗಲಾಟೆ ಮತ್ತು ಹಿಂಸಾಚಾರದ ವೇದಿಕೆ ಆಗುತ್ತಿದೆ. ಕಳೆದ ಒಂದು ವಾರದಿಂದ ಚುನಾವಣೆ ಪೂರ್ವ ಸಭೆಗಳು ಜಗಳ, ಬಡಿದಾಟ, ಜೈಕಾರ ಕೂಗಾಟಗಳಿಂದ ಅಶಾಂತ ವಾತಾವರಣಕ್ಕೆ ತಿರುಗಿವೆ. ಹೆಂಡತಿ ಗಂಡನ ಕೊರಳಪಟ್ಟಿ ಹಿಡಿದು ಹೊಡೆದಾಡಿದ ಘಟನೆ ಜನರ...

Dharwad: ಕುಂದಗೋಳ : ಗ್ರಾಪಂ ಕಾಮಗಾರಿ ಮಾಡಿ ಲಕ್ಷ ಲಕ್ಷ ಪಡೆದ ಸದಸ್ಯರ ಮಗ

Dharwad: ಕುಂದಗೋಳ : ಗ್ರಾಮ ಪಂಚಾಯಿತಿ ಸದಸ್ಯರೇ ಮಗನ ಗ್ರಾಮ ಪಂಚಾಯಿತಿ ಕಾಮಗಾರಿ ನಿರ್ವಹಿಸಿ ತನ್ನ ಖಾತೆಗೆ ಲಕ್ಷ ಲಕ್ಷ ಹಣ‌ ಪಡೆದು ವಿಷಯ ಬಟಾ ಬಯಲಾಗದರೂ ಸದಸ್ಯತ್ವ ಮಾತ್ರ ರದ್ದಾಗಿಲ್ಲಾ. ಹೌದು ! ಕುಂದಗೋಳ ತಾಲೂಕು ಪಂಚಾಯಿತಿ ವ್ಯಾಪ್ತಿಯ ಗುಡೇನಕಟ್ಟಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಪ್ರಸ್ತುತ ಹಾಲಿ ಸದಸ್ಯೆ ಸರೋಜವ್ವಾ ಕಾಳೆ ಎಂಬುವವರ...

Finance knowledge: ಉದ್ಯೋಗನಾ? ಉದ್ಯಮಿನಾ? ದುಡ್ಡು ಎಲ್ಲಿ ಯಾವಾಗ ಹೂಡಿಕೆ ಮಾಡಬೇಕು?

Finance knowledge: ಹಣಕಾಸು ತಜ್ಞ ಹೇಮಂತ್ ಕುಮಾರ್ ಅವರು ಉದ್ಯಮ ಮತ್ತು ಉದ್ಯೋಗದ ಬಗ್ಗೆ ಮಾತನಾಡಿದ್ದಾರೆ. ನಮ್ಮ ದೇಶದಲ್ಲಿ ಕೇವಲ 3ರಿಂದ 4 ಪರ್ಸೆಂಟ್ ಜನ ಮಾತ್ರ ಹಣಕಾಸನ್ನು ಸರಿಯಾಗಿ ಹೂಡಿಕೆ ಮಾಡುತ್ತಿದ್ದಾರೆಂದು ಅವರು ಹೇಳಿದ್ದಾರೆ. https://youtu.be/iCtRfVtpDNk ಹಿಂದಿನ ಕಾಲದವರಿಗೆ ಉಳಿಸುವುದು ತಿಳಿದಿತ್ತು. ಬೆಳೆಸುವುದು ತಿಳಿದಿರಲಿಲ್ಲ. ಆದರೆ ಈಗ ಹಲವು ದಾರಿಗಳಿದೆ. ಆದರೂ ಕೂಡ ನಮ್ಮ ದೇಶದಲ್ಲಿ...

Sandalwood: ವಿಶ್ವ ಅವರು ಸಿನಿ ಇಂಡಸ್ಟ್ರಿಗೆ ಬರುವುದಕ್ಕೂ ಮುನ್ನ ಈ ಕೆಲಸ ಮಾಡ್ತಿದ್ರು..

Sandalwood: ಸಿನಿ ಕ್ಷೇತ್ರಕ್ಕೆ ಬರಲು ಎಲ್ಲರಿಗೂ ಮನೆಯಲ್ಲಿ ಬೆಂಬಲ ಸಿಗುವುದಿಲ್ಲ. ಅದರಂತೆ ವಿಶ್ವ ಅವರ ಮನೆಯಲ್ಲೂ ವಿಶ್ವನಿಗೆ ಬೆಂಬಲಿಸಲು ಯಾರಿಗೂ ಮನಸ್ಸಿರಲಿಲ್ಲ. ಹಾಗಾಗಿ ವಿಶ್ವ ಅವರಿಗೆ ಬೇರೆ ಬೇರೆ ಕೆಲಸ ಮಾಡಲು ಹೇಳಲಾಗಿತ್ತು. ಟೈಲರ್, ಕಂಬಿ ಕೆಲಸ ಸೇರಿ ಬೇರೆ ಬೇರೆ ಕೆಲಸಕ್ಕೆ ಸೇರಿಸಿದ್ದರು. https://youtu.be/njrTAap1YKE ಆಗ ವಿಶ್ವ ಚೆನ್ನಾಗಿಯೇ ಕೆಲಸ ಮಾಡುತ್ತಿದ್ದರು. ಟೈಲರಿಂಗ್ ಕೆಲಸ ಕೂಡ...

Sandalwood: ಮಜಾ ಟಾಕೀಸ್ ಡಬಲ್ ಮೀನಿಂಗ್, ಸೃಜನ್ ಇನ್ನೂ ಮಾತಾಡಿಲ್ಲ!: Actor Vishwa Podcast

Sandalwood: ಮಜಾ ಟಾಕೀಸ್ ಅನ್ನೋದು ಕನ್ನಡ ಮಾಧ್ಯಮ ರಂಗದಲ್ಲಿ ನಗುವಿನ ಅಲೆ ಹಬ್ಬಿಸಿದ ಶೋ ಅಂದ್ರೂ ತಪ್ಪಾಗಲ್ಲ. ಯಾಕಂದ್ರೆ ಮಜಾ ಟಾಕೀಸ್ ಶುರುವಾಗತ್ತೆ ಅಂತಾ ಹೇಳಿದ್ರೆ, ಕರ್ನಾಟಕದ ಮನೆ ಮಂದಿ ಎಲ್ಲ ರಿಮೋಟ್ ಹಿಡಿದು, ಟಿವಿ ಮುಂದೆ ಕುಳಿತುಕ``ಳ್ಳುತ್ತಿದ್ದರು. ಅಂಥ ಕಾಮಿಡಿ ಶೋ. ಆದರೆ ಆ ಕಾಮಿಡಿ ಶೋನಿಂದ ಸಡನ್ ಆಗಿ ವಿಶ್ವ ಅವರು...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img