ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನ ಸೇರಿದಂತೆ ಹಲವು ಗಂಭೀರ ಆರೋಪ ಮಾಡಿದ್ದಾರೆ. ಈ ಆರೋಪದ ಬೆನ್ನಲ್ಲೇ ಚುನಾವಣಾ ಆಯೋಗವು ದೇಶದ ಚುನಾವಣಾ ವ್ಯವಸ್ಥೆಗೆ ಸರ್ಜಿಕಲ್ ಸ್ಟ್ರೈಕ್ ಮಾಡಿದೆ.
ಚುನಾವಣಾ ವ್ಯವಸ್ಥೆಯನ್ನು ಶುದ್ಧೀಕರಿಸುವ ಪ್ರಯತ್ನವಾಗಿ ಭಾರತದ ಚುನಾವಣಾ ಆಯೋಗ 334 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು ರದ್ದುಗೊಳಿಸಿದೆ. ಈ...
ಒಡಿಶಾ : ಗಣರಾಜ್ಯೋತ್ಸವ(Republic Day) ಆಚರಣೆ ಸಂದರ್ಭದಲ್ಲಿ ಯಾವುದೇ ರೀತಿಯಲ್ಲಿ ಚುನಾವಣಾ ಪ್ರಚಾರ(Election Campaign) ಮಾಡಬಾರದು ಎಂದು ಒಡಿಶಾ ರಾಜ್ಯ ಚುನಾವಣಾ ಆಯೋಗ(Odisha State Election Commission) ತಿಳಿಸಿದೆ. ಒಡಿಶಾದಲ್ಲಿ ಪಂಚಾಯತ್ ಚುನಾವಣೆ(Panchayat election) ನಡೆಯಲಿರುವ ಕಾರಣ, ಅಲ್ಲಿ ನೀತಿ ಸಂಹಿತೆ ಜಾರಿ(Enforcement of Code of Conduct)ಯಲ್ಲಿದೆ. ಹೀಗಾಗಿ ಗಣರಾಜ್ಯೋತ್ಸವ...